• Home
  • About Us
  • ಕರ್ನಾಟಕ
Sunday, December 7, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

2018-19ರಲ್ಲಿ ರೂ. 698 ಕೋಟಿ ಕಾರ್ಪೊರೇಟ್‌ ದೇಣಿಗೆ ಪಡೆದ ಬಿಜೆಪಿ

by
October 16, 2020
in ದೇಶ
0
2018-19ರಲ್ಲಿ ರೂ. 698 ಕೋಟಿ ಕಾರ್ಪೊರೇಟ್‌ ದೇಣಿಗೆ ಪಡೆದ ಬಿಜೆಪಿ
Share on WhatsAppShare on FacebookShare on Telegram

2018-19ರಲ್ಲಿ ನಡೆದ ಚುನಾವಣೆಯ ಸಂದರ್ಭದಲ್ಲಿ ಕಾರ್ಪೊರೇಟ್‌ ಕಂಪೆನಿಗಳಿಂದ ರಾಜಕೀಯ ಪಕ್ಷಗಳು ದೇಣಿಗೆಯ ರೂಪದಲ್ಲಿ ಪಡೆದಂತಹ ಒಟ್ಟು ಮೊತ್ತ ರೂ. 876 ಕೋಟಿ ಎಂದು ಅಸೋಸಿಯೇಷನ್‌ ಫಾರ್‌ ಡೆಮಾಕ್ರಟಿಕ್‌ ರಿಫಾರ್ಮ್ಸ್‌ (ADR) ತನ್ನ ವರದಿಯಲ್ಲಿ ಹೇಳಿದೆ. 2012ರ ನಂತರ 2019ರವರೆಗೆ ಅತೀ ಹೆಚ್ಚು ಕಾರ್ಪೊರೇಟ್‌ ದೇಣಿಗೆ ಪಡೆದ ಪಕ್ಷ BJP ಎಂದು ಅದು ಹೇಳಿದೆ.

ADVERTISEMENT

ADRನ ವರದಿಯ ಪ್ರಕಾರ, 2018-19ರ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಒಟ್ಟು ರೂ. 698 ಕೋಟಿ ದೇಣಿಗೆಯನ್ನು ಪಡೆದುಕೊಂಡಿದ್ದರೆ, ಕಾಂಗ್ರೆಸ್‌ (Congress) ಪಕ್ಷಕ್ಕೆ ರೂ. 122.5 ಕೋಟಿ ಲಭಿಸಿದೆ. ಚುನಾವಣಾ ಆಯೋಗವು ಈ ವರದಿಯನ್ನು ಬಿಡುಗಡೆ ಮಾಡಿದ್ದು, ಎಲ್ಲಾ ಪಕ್ಷಗಳು ಒಂದು ಆರ್ಥಿಕ ವರ್ಷದಲ್ಲಿ ರೂ. 20,000ಕ್ಕೂ ಹೆಚ್ಚು ಮೊತ್ತದ ದೇಣಿಗೆ ನೀಡಿದವರ ವಿವರಗಳನ್ನು ನೀಡಬೇಕಾಗುತ್ತದೆ. ರಾಜಕೀಯ ಪಕ್ಷಗಳು ನೀಡಿದ ವಿವರಗಳ ಆಧಾರದ ಮೇಲೆ ADR ವರದಿಯನ್ನು ತಯಾರಿಸುತ್ತದೆ.

1,573 ಕಾರ್ಪೊರೇಟ್‌ ಕಂಪೆನಿಗಳು ಬಿಜೆಪಿಗೆ ದೇಣಿಗೆ ನೀಡದರೆ, 122 ಕಂಪೆನಿಗಳು ಕಾಂಗ್ರೆಸ್‌ಗೆ ದೇಣಿಗೆ ನೀಡಿವೆ. 17 ಕಾರ್ಪೊರೇಟ್‌ ಕಂಪೆನಿಗಳು ಒಟ್ಟು 11.345 ಕೋಟಿಯಷ್ಟು ಮೊತ್ತವನ್ನು ಶರದ್‌ ಪವಾರ್‌ ನೇತೃತ್ವದ ನ್ಯಾಷನಲ್‌ ಕಾಂಗ್ರೆಸ್‌ ಪಾರ್ಟಿ (NCP)ಗೆ ನೀಡಿದೆ.

ದೇಣಿಗೆ ನೀಡಿರುವ ಕಂಪೆನಿಗಳಲ್ಲಿ 319 ಕಂಪೆನಿಗಳ ವಿಳಾಸವೇ ಇಲ್ಲ. ಈ ರೀತಿ ವಿಳಾಸ ಇಲ್ಲದೇ ಇರುವ ಕಂಪೆನಿಗಳಿಂದ ರೂ. 31.42 ಕೋಟಿ ದೇಣಿಗೆ ಬಂದಿದೆ. ಇನ್ನು ರೂ. 20.54 ಕೋಟಿಯಷ್ಟು ಮೊತ್ತದ ದೇಣಿಗೆ ನೀಡಿರುವ ಕಂಪೆನಿಗಳ ಕುರಿತು ಯಾವುದೇ ಮಾಹಿತಿ ಆನ್‌ಲೈನ್‌ ಅಥವಾ ಅಧಿಕೃತ ದಾಖಲೆಗಳಲ್ಲಿ ಲಭ್ಯವಿಲ್ಲ. 274 ಕಂಪೆನಿಗಳು ತಮ್ಮ ಪಾನ್‌ ಸಂಖ್ಯೆಯನ್ನು ನೀಡಲಿಲ್ಲ.

ರಾಜಕೀಯ ಪಕ್ಷಗಳಿಗೆ ನೀಡಿದ ದೇಣಿಗೆಯಲ್ಲಿ ಟಾಟಾ ಸಂಸ್ಥೆಯ ಪಾಲು ಅತ್ಯಧಿಕವಾಗಿದೆ. ಇನ್ನು ರಾಜಕೀಯ ಪಕ್ಷಗಳು ಪಡೆದ ದೇಣಿಗೆಯಲ್ಲಿ 2004-2012 ರಿಂದ 2018-19ರ ವರೆಗೆ ಶೇ. 131 ಹೆಚ್ಚಳವಾಗಿದೆ.

ಇನ್ನು 2012ರಿಂದ 2019ರ ವರೆಗೆ ಬಿಜೆಪಿಯು ರೂ. 2,319.49 ಕೋಟಿ ದೇಣಿಗೆ ಪಡೆದಿದೆ. ಕಾಂಗ್ರೆಸ್‌ ಪಕ್ಷಕ್ಕೆ 376.02 ಕೋಟಿ ದೇಣಿಗೆ ಬಂದಿದೆ. ಎನ್‌ಸಿಪಿಗೆ 69.81 ಕೋಟಿ, ತೃಣಮೂಲ ಕಾಂಗ್ರೆಸ್‌ಗೆ 45.02 ಕೋಟಿ ಮತ್ತು ಸಿಪಿಎಂ ಗೆ 7.50 ಕೋಟಿ ದೇಣಿಗೆ ಬಂದಿದೆ.

Tags: ADR ReportCorporate donationsಕಾರ್ಪೊರೇಟ್‌ ದೇಣಿಗೆ
Previous Post

ಚುನಾವಣಾ ಪ್ರಚಾರ ರ‍್ಯಾಲಿ ವಿಚಾರದಲ್ಲಿ ಬಯಲಾದ ಡಾ. ಸುಧಾಕರ್‌ ದ್ವಂದ್ವ ನೀತಿ

Next Post

ದೀಪಾವಳಿ ಪಟಾಕಿ ಮಾರಾಟದ ಮೇಲೂ ಕೋವಿಡ್‌ ಕರಿ ನೆರಳು

Related Posts

ಗೋವಾ ನೈಟ್ ಕ್ಲಬ್ ಬೆಂಕಿ ಅನಾಹುತ- ನ್ಯಾಯಾಂಗ ತನಿಖೆ
ಇತರೆ / Others

ಗೋವಾ ನೈಟ್ ಕ್ಲಬ್ ಬೆಂಕಿ ಅನಾಹುತ- ನ್ಯಾಯಾಂಗ ತನಿಖೆ

by ಪ್ರತಿಧ್ವನಿ
December 7, 2025
0

ಗೋವಾ: ನೈಟ್ ಕ್ಲಬ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡ ಪ್ರಕರಣ ಸಂಬಂಧ ಬಿರ್ಚ್ ಬೈ ರೊಮಿಯೊ ಲೇನ್ ನೈಟ್ ಕ್ಲಬ್ ಮಾಲೀಕ ಹಾಗೂ ಪ್ರಧಾನ ವ್ಯವಸ್ಥಾಪಕನ ವಿರುದ್ಧ FIR...

Read moreDetails
IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

December 7, 2025
ಗೋವಾ ನೈಟ್ ಕ್ಲಬ್‌ನಲ್ಲಿ ಅಗ್ನಿ ದುರಂತ: 25 ಮಂದಿ ಸಾ**

ಗೋವಾ ನೈಟ್ ಕ್ಲಬ್‌ನಲ್ಲಿ ಅಗ್ನಿ ದುರಂತ: 25 ಮಂದಿ ಸಾ**

December 7, 2025

ನನ್ನ ಶ್ರಮ, ನನ್ನ ಸಂಪಾದನೆ, ನನ್ನ ಆಸ್ತಿ, ನನಗೆ ಇಷ್ಟವಾದ ಶೂ, ವಾಚ್ ಧರಿಸುವೆ: ಡಿಸಿಎಂ ಡಿ.ಕೆ. ಶಿವಕುಮಾರ್

December 6, 2025

ಯೋಗಭ್ಯಾಸ ಮನುಷ್ಯನ ಮಾನಸಿಕ, ದೈಹಿಕ ಸ್ವಾಸ್ಥ್ಯಕ್ಕೆ ಅನುಕೂಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

December 6, 2025
Next Post
ದೀಪಾವಳಿ ಪಟಾಕಿ ಮಾರಾಟದ ಮೇಲೂ ಕೋವಿಡ್‌ ಕರಿ ನೆರಳು

ದೀಪಾವಳಿ ಪಟಾಕಿ ಮಾರಾಟದ ಮೇಲೂ ಕೋವಿಡ್‌ ಕರಿ ನೆರಳು

Please login to join discussion

Recent News

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ
Top Story

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

by ಪ್ರತಿಧ್ವನಿ
December 7, 2025
ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK
Top Story

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

by ಪ್ರತಿಧ್ವನಿ
December 7, 2025
IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌
Top Story

IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

by ಪ್ರತಿಧ್ವನಿ
December 7, 2025
ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?
Top Story

ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

by ಪ್ರತಿಧ್ವನಿ
December 7, 2025
Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!
Top Story

Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!

by ಪ್ರತಿಧ್ವನಿ
December 7, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಗೋವಾ ನೈಟ್ ಕ್ಲಬ್ ಬೆಂಕಿ ಅನಾಹುತ- ನ್ಯಾಯಾಂಗ ತನಿಖೆ

ಗೋವಾ ನೈಟ್ ಕ್ಲಬ್ ಬೆಂಕಿ ಅನಾಹುತ- ನ್ಯಾಯಾಂಗ ತನಿಖೆ

December 7, 2025
ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

December 7, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada