ಸಂವಿಧಾನ ದಿನಾಚರಣೆ ಮತ್ತು ಮೋದಿ ಆಡಳಿತದಲ್ಲಿ ಸಂವಿಧಾನಕ್ಕೆ ಸಿಗುತ್ತಿರುವ ಗೌರವ
ಭಾರತದ ಸಂವಿಧಾನ ರಚಿಸಿದ ದಿನವನ್ನು ಸ್ಮರಿಸಿಕೊಳ್ಳುವುದಕ್ಕಾಗಿ ನಾವು ಸಂವಿಧಾನ ದಿನ ಆಚರಿಸುತ್ತಿದ್ದೇವೆ. ಇವತ್ತಿಗೆ ಸರಿಯಾಗಿ 71 ವರ್ಷಗಳ ಹಿಂದೆ, ಎಂದರೆ 1949ರ ನವೆಂಬರ್ 26ರಂದು ಭಾರತದ ಸಂಸತ್ ...
ಭಾರತದ ಸಂವಿಧಾನ ರಚಿಸಿದ ದಿನವನ್ನು ಸ್ಮರಿಸಿಕೊಳ್ಳುವುದಕ್ಕಾಗಿ ನಾವು ಸಂವಿಧಾನ ದಿನ ಆಚರಿಸುತ್ತಿದ್ದೇವೆ. ಇವತ್ತಿಗೆ ಸರಿಯಾಗಿ 71 ವರ್ಷಗಳ ಹಿಂದೆ, ಎಂದರೆ 1949ರ ನವೆಂಬರ್ 26ರಂದು ಭಾರತದ ಸಂಸತ್ ...
ಸಾಗರ ತಾಲ್ಲೂಕಿನ ಅಂಬಾರಗೋಡ್ಲು-ಕಳಸವಳ್ಳಿ ನಡುವೆ ಸೇತುವೆ ನಿರ್ಮಾಣ ಕಾಮಗಾರಿ ಕರೊನಾ ಲಾಕ್ ಡೌನ್ ನಡುವೆಯೂ ನಿರಂತರವಾಗಿ ಸಾಗಿದೆ.ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು 2.42 ಕಿ.ಮೀ ಉದ್ದದ ಸೇತುವೆ ನಿರ್ಮಾಣ ...
ಆಮ್ ಆದ್ಮಿ ಪಕ್ಷ ಸಮಾಜಕ್ಕೆ ಕಾಲಿಟ್ಟು ಒಂಭತ್ತು ವರ್ಷ ತುಂಬಿದೆ. ಹೀಗಾಗಿ ಬೆಂಗಳೂರಿನ ಗಾಂಧಿನಗರ ವಿಧಾನ ಸಭಾ ಕ್ಷೇತ್ರದಲ್ಲಿ ಪಕ್ಷದ ಬಾವುಟ ಹಿಡಿದು ತಿರಂಗಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಗಾಂಧಿನಗರ ...
ಕೇಂದ್ರ ಸರ್ಕಾರದ ರೈತವಿರೋಧಿ ಕೃಷಿ ಕಾಯ್ದೆಗಳನ್ನು ಹಿಂಪಡೆಯಲು ಒತ್ತಾಯಿಸಿ, ಬೆಳೆಹಾನಿ ಪರಿಹಾರ ನೀಡಲು ಆಗ್ರಹಿಸಿ ಶಿವಮೊಗ್ಗ ನಗರದ ಅಶೋಕವೃತ್ತದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡುತ್ತಿದ್ದ ಸಂಯುಕ್ತ ...
ಬೆಂಗಳೂರಿನಲ್ಲಿ ನಟ ಚೇತನ್ ಅಹಿಂಸಾ ನೇತೃತ್ವದಲ್ಲಿ ಜಾಥಾ ನಡೆಯಿತು. ಹಂಸಲೇಖ ಅವರನ್ನು ಬಂಧಿಸಲು ಕುತಂತ್ರ ಮಾಡೋರ ವಿರುದ್ಧವಾಗಿ ಜಾಥಾ ಹಮ್ಮಿಕೊಳ್ಳಲಾಗಿತ್ತು.ಈ ವೇಳೆ ಚೇತನ್ ಅಹಿಂಸಾ ಸೋಷಿಯಲ್ ಮೀಡಿಯಾದಲ್ಲಿ ...
ಹೆಸರಾಂತ ಅಣು ಜೀವಶಾಸ್ತ್ರಜ್ಞ, ಕೋವಾಕ್ಸಿನ್ ಸಂಶೋಧಿಸಿದ ಭಾರತ್ ಬಯೋಟೆಕ್ ಸಿಎಂಡಿ ವಿಜ್ಞಾನಿ ಕೃಷ್ಣಮೂರ್ತಿ ಎಲ್ಲಾ ಅವರಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಗೌರವ ಡಾಕ್ಟರೇಟ್ ಪದವಿ ...
ಕುಸಿತದ ಹಾದಿಯಲ್ಲಿ ಸಾಗಿರುವ ಷೇರುಪೇಟೆಯಲ್ಲಿ ಕರಡಿ ಹಿಡಿತ ಬಿಗಿಗೊಂಡಿದೆ. ಶುಕ್ರವಾರ ವಾರಾಂತ್ಯದ ವಹಿವಾಟಿನಲ್ಲಿ ಸೆನ್ಸೆಕ್ಸ್ ಮತ್ತು ನಿಫ್ಟಿ ಸೂಚ್ಯಂಕಗಳು ತೀವ್ರ ವಾಗಿ ಕುಸಿದಿದ್ದು ಶೇ.3ರಷ್ಟು ಇಳಿಕೆ ದಾಖಲಿಸಿವೆ. ...
ಇಂದು ನವೆಂಬರ್ 25ರಂದು ಬೆಂಗಳೂರಿನಲ್ಲಿ ನಡೆದ ಒಂದು ನಡಿಗೆ ಕಾರ್ಯಕ್ರಮ. 2,500ಕ್ಕೂ ಹೆಚ್ಚು ಸಿವಿಲ್ ಇಂಜಿನಿಯರ್ಗಳು ನಾಲ್ಕು ಗುಂಪುಗಳಾಗಿ, ಬೆಂಗಳೂರಿನ ನಾಲ್ಕು ದಿಕ್ಕುಗಳಿಂದ ವಾಕಥಾನ್ ನಡೆಸಿ ಫ್ರೀಡಂ ...
ಅದು ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ರಾಜ್ಯ ಹೆದ್ದಾರಿ. ಹೆಸರಿಗೆ ಮಾತ್ರ ರಾಜ್ಯ ಹೆದ್ದಾರಿ ಆದ್ರೆ ರಸ್ತೆ ತುಂಬೆಲ್ಲಾ ಬರೀ ಗುಂಡಿಗಳದ್ದೇ ಕಾರುಬಾರು. ಇದೆ ರಸ್ತೆ ತನ್ನಲ್ಲಿರುವ ಗುಂಡಿಗಳಿಗೆ ಅನೇಕ ವಾಹನ ಸವಾರರನ್ನ ಬಲಿ ಪಡೆದಿದೆ. ಈ ರಸ್ತೆಯಲ್ಲಿ ಹೋಗೋ ಗಾಡಿ ಮತ್ತು ಬಾಡಿಗಳು ಎರಡು ರಿಪೇರಿಗೆ ಬರ್ತಾ ಇವೆ. ಇಲ್ಲಿನ ನಿವಾಸಿಗಳು, ವ್ಯಾಪಾರಿಗಳು ರಸ್ತೆ ಧೂಳಿನಿಂದ ವಿವಿಧ ಕಾಯಿಲೆಗಳಿಗೆ ತುತ್ತಾಗಿ ಕಂಗೆಟ್ಟು ಹೋಗಿದ್ದಾರೆ. ಇಷ್ಟಾದ್ರು ಪಾಲಿಕೆ ಮಾತ್ರ ಇತ್ತ ಚಿತ್ತ ಹರಿಸಿಲ್ಲ. ಇದರಿಂದ ರೊಚ್ಚಿಗೆದ್ದ ಜನರು ಇಂದು ಪಾಲಿಕೆ ಪ್ರತಿಕೃತಿಯ ಶವ ಯಾತ್ರೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರಿನ ಗುಂಡಿಗಳ ನರಕ ದರ್ಶನ.. ವಿನೂತನ ಪ್ರತಿಭಟನೆ.!! ಇದು ಬೆಂಗಳೂರಿನಿಂದ ರಾಜ್ಯ ರಾಜಧಾನಿಯನ್ನ ಕಟ್ಟಿದ ನಾಡಪ್ರಭು ಕೆಂಪೇಗೌಡರ ಊರು ಮಾಗಡಿಗೆ ಹೋಗುವ ರಸ್ತೆ ರಾಜ್ಯ ಹೆದ್ದಾರಿ. ಆದ್ರೆ ಇದನ್ನ ರಸ್ತೆ ಅಂತ ಕರೆಯಲು ಸಾಧ್ಯವೇ ಇಲ್ಲ ಬಿಡಿ. ಅಷ್ಟರ ಮಟ್ಟಿಗೆ ಈ ರಸ್ತೆ ಅದ್ವಾನವಾಗಿದೆ. ಎಲ್ಲಿ ನೋಡಿದ್ರು ಗುಂಡಿ, ಧೂಳು, ಕೆಸರು. ಈ ರಸ್ತೆಯಲ್ಲಿ ಸಂಚಾರ ಮಾಡೋ ವಾಹನ ಸವಾರರಿಗೆ ಹಾಗೂ ಸ್ಥಳೀಯ ವ್ಯಾಪಾರಿಗಳಿಗೆ ಈ ರಸ್ತೆ ನಿತ್ಯ ನರಕವನ್ನೇ ತೋರಿಸ್ತಾ ಇದೆ. ಆದ್ರೆ ಪಾಲಿಕೆ ಮಾತ್ರ ಈ ರಸ್ತೆಗೂ ನಮಗೂ ಸಂಬಂಧವೆ ಇಲ್ಲ ಅನ್ನೋ ಹಾಗೆ ವರ್ತನೆ ಮಾಡ್ತಾ ಕಣ್ಣುಮುಚ್ಚಿ ಕುಳಿತಿದೆ. ಇದರಿಂದ ರೊಚ್ಚಿಗೆದ್ದ ಸ್ಥಳೀಯರು, ಕರ್ನಾಟಕ ರಾಜ್ಯ ಕಾರ್ಮಿಕ ಒಕ್ಕೂಟದ ನೇತೃತ್ವದಲ್ಲಿ ಇಂದು ಬಿಬಿಎಂಪಿಯ ಶವದ ರೂಪದ ಪ್ರತಿಕೃತಿಯನ್ನು ಅಂತ್ಯ ಸಂಸ್ಕಾರವನ್ನ ಇದೆ ರಸ್ತೆಗುಂಡಿಯಲ್ಲಿ ಮಾಡಿ ಹಾಲು ತುಪ್ಪ ಬಿಟ್ಟು ಗೋಳಾಡಿದ್ರು. ಮಾಗಡಿ ರಸ್ತೆಯ ಸುಂಕದಕಟ್ಟೆ ಬಸ್ ನಿಲ್ದಾಣದ ಮುಂದಿನ ರಸ್ತೆಯಲ್ಲಿರುವ ಗುಂಡಿಗಳ ಮುಂದೆ, ಬಿಬಿಎಂಪಿ ಪ್ರತಿಕೃತಿ ಮಾಡಿ, ಚಟ್ಟದ ಮೇಲೆ ಮಲಗಿಸಿ, ಸುತ್ತ ಬಾಯಿ ಬಡಿದುಕೊಂಡು ಗೋಳೋ ಅಂತಅಳುತ್ತಾ ವಿನೂತನ ರೀತಿಯಲ್ಲಿ ಪ್ರತಿಭಟನೆ ಮಾಡ್ತಾ ಇರೋದು, ರಸ್ತೆ ಗುಂಡಿ ಮುಚ್ಚದ ನಮ್ಮ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ನಿರ್ಲಕ್ಷ್ಯದ ವಿರುದ್ಧ. ನಿತ್ಯ ಇಲ್ಲಿ ವಾಹನ ಸವಾರರು ಅನುಭವಿಸುತ್ತಿರೋ ಕಷ್ಟ ಪಾಲಿಕೆ ಅಧಿಕಾರಿಗಳ ಕಣ್ಣಿಗೆ ಕಾಣಿಸ್ತಾ ಇಲ್ಲ.ಇನ್ನು ಪಾಲಿಕೆ ಅಣುಕು ಶವಯಾತ್ರೆಯನ್ನ ಇದೆ ರಸ್ತೆಯಲ್ಲಿ ಮೆರವಣಿಗೆ ಮಾಡಿ, ಇದೆ ರಸ್ತೆಯಲ್ಲೆ ಇದ್ದ ದೊಡ್ಡ ಗುಂಡಿಯಲ್ಲಿ ಮುಚ್ಚಿ, ಅದೇ ಸಮಾಧಿಗೆ ಹೂ ಹಾರ ಹಣ್ಣುಗಳನ್ನ ಇಟ್ಟು ಪೂಜೆ ಮಾಡಿ ಹಾಲು ತುಪ್ಪ ಬಿಟ್ಟು ಪಾಲಿಕೆಯ ಅಂತ್ಯಸಂಸ್ಕಾರ ಮಾಡೋ ಮೂಲಕ ಪಾಲಿಕೆಯ ಮಾನವನ್ನ ಸಾರ್ವಜನಿಕವಾಗಿ ಹರಾಜು ಹಾಕಿ, ಆಕ್ರೋಶ ವ್ಯಕ್ತಪಡಿಸಿ ಗುಂಡಿ ಮುಚ್ಚುವಂತೆ ಆಗ್ರಹಿಸಲಾಯಿತು. ಇನ್ನು 11 ದಿನಗಳಲ್ಲಿ ಗುಂಡಿಗಳನ್ನ ಮುಚ್ಚದಿದ್ರೆ,ಇಂದು ಅಂತ್ಯಸಂಸ್ಕಾರ ಮಾಡಿದ್ದೇವೆ.11 ದಿನಕ್ಕೆ ಸರಿಯಾಗಿ ಪಾಲಿಕೆ ಕೇಂದ್ರ ಕಚೇರಿ ಮುಂದೆ ತಲೆ ಬೋಳಿಸಿಕೊಂಡು ತಿಥಿ ಕಾರ್ಯವನ್ನು ಮಾಡಿ ಮುಗಿಸುವುದಾಗಿ ಪ್ರತಿಭಟನಾನಿರತರು ಎಚ್ಚರಿಕೆ ನೀಡಿದ್ರು. ಒಟ್ಟಾರೆ ನಮ್ಮ ಪಾಲಿಕೆಗೆ ರಸ್ತೆ ಗುಂಡಿ ವಿಚಾರವಾಗಿ ಹೈಕೋರ್ಟ್, ಮುಖ್ಯಮಂತ್ರಿ ಬೊಮ್ಮಾಯಿ, ವಿರೋಧ ಪಕ್ಷಗಳು ಶಾಸಕ, ಸಚಿವರು ಎಲ್ಲರೂ ಕ್ಲಾಸ್ ತೆಗೆದುಕೊಂಡಿದ್ದಾಯ್ತು. ಈಗ ಸಾರ್ವಜನಿಕರ ಸರದಿ. ಇನ್ನಾದ್ರೂ ಪಾಲಿಕೆ ಅಧಿಕಾರಿಗಳು ನಿದ್ದೆಯಿಂದ ಎಚ್ಚೆತ್ತುಕೊಳ್ತಾರಾ..? ಆ ದೇವರೇ ಬಲ್ಲ. ...
ನವೆಂಬರ್ 25 ರಂದು ಬೆಂಗಳೂರಿನ ಅಸೋಸಿಯೇಷನ್ ಆಪ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಗಳ ವತಿಯಿಂದ ವಾಕಥಾನ್ ಕಾರ್ಯಕ್ರಮ ಆಯೋಜಿಸಲಾಯಿತು.
Political News of Karnataka
About Pratidhvani
Pratidhvani is your go-to destination for the latest political news, opinions, and analysis. We pride ourselves on delivering accurate, unbiased reporting to keep you informed about the ever-changing landscape of politics.
Our team of dedicated journalists is committed to uncovering the truth and presenting it to you without any filter or bias. We believe in the power of knowledge and strive to empower our readers with the information they need to make informed decisions.