• Home
  • About Us
  • ಕರ್ನಾಟಕ
Wednesday, December 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

“ಉಡಾಳ” ಚಿತ್ರಕ್ಕೆ 25 ದಿನಗಳ ಸಂಭ್ರಮ…

ಉತ್ತರ ಕರ್ನಾಟಕದ ಭಾರಿ ದೊಡ್ಡ ಪಿಚ್ಚರ್ ಎನ್ನುವ ಟ್ಯಾಗ್ ಲೈನ್ ಮೂಲಕ ಹೊರಬಂದ ಅಪ್ಪಟ ಉತ್ತರ ಕರ್ನಾಟಕದ ಉಡಾಳ ಚಿತ್ರವು ಯಶಸ್ವಿ 25 ದಿನಗಳನ್ನು ಪೂರೈಸಿದ ಸಂಭ್ರಮವನ್ನು ಚಿತ್ರತಂಡ ಹಂಚಿಕೊಂಡಿದೆ.

ಪ್ರತಿಧ್ವನಿ by ಪ್ರತಿಧ್ವನಿ
December 9, 2025
in Top Story, ಇದೀಗ, ಕರ್ನಾಟಕ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ADVERTISEMENT

ಈ ಹಿಂದೆ ಪದವಿ ಪೂರ್ವ ಚಿತ್ರವನ್ನು ನಿರ್ಮಿಸಿ ಯಶಸ್ಸು ಕಂಡಿದ್ದ ದಾವಣಗೆರೆ ಮೂಲದ ರವಿ ಶಾಮನೂರು ಮತ್ತು ಯೋಗರಾಜ್ ಭಟ್ ಉಡಾಳ ಚಿತ್ರವನ್ನು ನಿರ್ಮಿಸಿ ಮತ್ತೊಮ್ಮೆ ಯಶಸ್ವಿ ಕಂಡಿದ್ದಾರೆ,

ನಾಯಕನಾಗಿ ಪೃಥ್ವಿ ಶಾಮನೂರು ತಮ್ಮ ನಟನೆ ನೃತ್ಯ ಸಾಹಸ ಮೂಲಕ ಪ್ರೇಕ್ಷಕರ ಮನ ಸೆಳೆದಿದ್ದು ಚಿತ್ರರಂಗದ ಭರವಸೆಯ ನಾಯಕ ನಟನಾಗಿ ಹೊರಹೊಮ್ಮಿ ಜೊತೆಗೆ ಚಿತ್ರದ ಯಶಸ್ಸಿನಿಂದ ಮುಂದಿನ ಚಿತ್ರಗಳ ಕಥೆಗಳ ಆಯ್ಕೆಯಲ್ಲಿ ಬಿಜಿಯಾಗಿದ್ದಾರೆ.ಇನ್ನು ನಿರ್ದೇಶಕ ಅಮೋಲ್ ಪಾಟೀಲ್ ಅವರಿಗೆ ಮೊದಲನೇ ನಿರ್ದೇಶನದ ಚಿತ್ರವಾಗಿದ್ದು ಮೊದಲ ಚಿತ್ರದಲ್ಲೇ ಯಶಸ್ವಿ ಕಂಡು ತಮ್ಮ ಕೆಲಸಕ್ಕೆ ಚಿತ್ರರಂಗದಲ್ಲಿ ಉತ್ತಮ ಪ್ರಶಂಸೆ ಪಡೆದುಕೊಂಡು ಭರವಸೆಯ ನಿರ್ದೇಶಕನಾಗಿ ಹೊರಹೊಮ್ಮಿದ್ದಾರೆ.

ಇನ್ನು ಬಹುಪಾಲು ಉತ್ತರ ಕರ್ನಾಟಕದ ಕಲಾವಿದರು ತಂತ್ರಜ್ಞರು ಚಿತ್ರಕ್ಕೆ ಕೆಲಸ ಮಾಡಿದ್ದು ಇನ್ನೊಂದು ವಿಶೇಷ, ಅಮೋಲ್ ಪಾಟೀಲ್ ಮತ್ತು ವೀರೇಶ್ ಪಿಎಂ ಚಿತ್ರಕಥೆ ಸಂಭಾಷಣೆ ಬರೆದಿದ್ದು ಚಿತ್ರಕ್ಕೆ ನಾಯಕಿಯಾಗಿ ಹೃತಿಕ ಶ್ರೀನಿವಾಸ್ ನಟಿಸಿದ್ದಾರೆ, ಸಹ ಮತ್ತು ಪೋಷಕ ಕಲಾವಿದರಾಗಿ ಬಿರಾದರ್ ಬಲರಾಜ್ವಾಡಿ ಹರೀಶ್ ಹಿರಿಯೂರ್ ಪ್ರವೀಣ್ ಕುಮಾರ್ ಗಸ್ತಿ ದಯಾನಂದ್ ಬೀಳಗಿ ಮಾಳು ನಿಪ್ಪನಾಳ ರೇಣುಗೋಪಿ ಗೋವಿಂದೇಗೌಡ ಶಿಲ್ಪಾ ಶಾಂತಕುಮಾರ್ ಸದಾನಂದ ವಾದಿರಾಜ್ ಸುಮಿತ್ ದಾನಪ್ಪ ಮುಂತಾದ ಕಲಾವಿದರು ನಟಿಸಿದ್ದಾರೆ.

ಚೇತನ್ ಸೊಸ್ಕ ಅವರ ಅದ್ಭುತ ಸಂಗೀತ ಯೋಗರಾಜ್ ಭಟ್ ಅವರ ಸಾಹಿತ್ಯ ಮಧು ತುಂಬಕೆರೆ ಸಂಕಲನ ಶಿವಕುಮಾರ್ ನೂರಂಬಡ ಛಾಯಾಗ್ರಹಣ ಭಜರಂಗಿ ಮೋಹನ್ ರಘು ಅವರ ನೃತ್ಯ ಸಂಯೋಜನೆ ವಿನೋದ್ ಮತ್ತು ಅರ್ಜುನ್ ಅವರ ಸಾಹಸ ಈ ಚಿತ್ರಕ್ಕಿದೆ, ಮಾಳು ನಿಪ್ಪನಾಳ ಬಾಳು ಬೆಳಗುಂದಿ ಜೆಸ್ಕರಣ್ ಸಿಂಗ್ ಚೇತನ್ ಸೊಸ್ಕ ಕರಿಬಸವ ಸೃಷ್ಟಿ ಶಾಮನೂರು ಚಿತ್ರಕ್ಕೆ ಹಾಡಿದ್ದಾರೆ. ಉಡಾಳ ಚಿತ್ರ 25 ದಿನಗಳನ್ನು ಪೂರೈಸಿ ಯಶಸ್ಸಿನ ಹಾದಿಯನ್ನು ಮುಂದುವರೆಸಿದೆ

Tags: Amol PatilBiradar BalarajwadiHruthika SrinivasMalu NippanalaPraveen KumarRavi ShamanursandalwoodUdal Kannada MovieVeeresh PMyogarajbhatyogarajbhat songs
Previous Post

ಋತುಚಕ್ರ ರಜೆಗೆ ತಡೆಯಾಜ್ಞೆ ಆದೇಶ ಮಾರ್ಪಾಡು

Next Post

ನೀವು ಗಂಡಸಲ್ವಾ? ವಿಲನ್ ಸಾಮ್ರಾಜ್ಯದಲ್ಲಿ ರಜತ್‌-ಅಶ್ವಿನಿ ಕಿತ್ತಾಟ

Related Posts

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
0

"ಮನಮೋಹನ್ ಸಿಂಗ್ ಅವರು ಅನೇಕ ಅಧ್ಯಯನ ನಡೆಸಿ ನರೇಗಾ ಯೋಜನೆ ಜಾರಿಗೆ ತಂದಿದ್ದರು. ಮೋದಿ ಸರ್ಕಾರ ಇಂತಹ ನಿರ್ಧಾರ ಕೈಗೊಳ್ಳುತ್ತದೆ ಎಂದು ಭಾವಿಸಿರಲಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...

Read moreDetails

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

December 23, 2025

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

December 23, 2025
ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

December 23, 2025
Next Post
ನೀವು ಗಂಡಸಲ್ವಾ? ವಿಲನ್ ಸಾಮ್ರಾಜ್ಯದಲ್ಲಿ ರಜತ್‌-ಅಶ್ವಿನಿ ಕಿತ್ತಾಟ

ನೀವು ಗಂಡಸಲ್ವಾ? ವಿಲನ್ ಸಾಮ್ರಾಜ್ಯದಲ್ಲಿ ರಜತ್‌-ಅಶ್ವಿನಿ ಕಿತ್ತಾಟ

Recent News

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
Top Story

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

by ಪ್ರತಿಧ್ವನಿ
December 23, 2025
Top Story

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

by ಪ್ರತಿಧ್ವನಿ
December 23, 2025
Top Story

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

by ಪ್ರತಿಧ್ವನಿ
December 23, 2025
Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!
Top Story

Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!

by ಪ್ರತಿಧ್ವನಿ
December 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

December 23, 2025

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada