Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

3.9 ಕೋಟಿ ಅಸಂಘಟಿತ ಕಾರ್ಮಿಕರಿಗೆ ಸಬ್ಸಿಡಿಯೇ ಇಲ್ಲ!

ಶ್ರುತಿ ನೀರಾಯ

ಶ್ರುತಿ ನೀರಾಯ

November 15, 2021
Share on FacebookShare on Twitter

ಕೇಂದ್ರ ಸರ್ಕಾರದ ಉಜ್ವಲ ಹಾಗೂ ಪಿಎಂ ಕಿಸಾನ್ ಯೋಜನೆಯಡಿಯಲ್ಲಿ , 74.78% ರಷ್ಟು ಅಸಂಘಟಿತ ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ಆಧಾರ್ ಲಿಂಕ್ ಆಗದ ಕಾರಣ, ಸುಮಾರು 3.9 ಕೋಟಿ ಫಲಾನುಭವಿಗಳಿಗೆ ಸರ್ಕಾರದ ಯಾವುದೇ ಸಬ್ಸಿಡಿಗಳು ದೊರೆಯದಿರುವುದು ಬಹಿರಂಗವಾಗಿದೆ.

ಹೆಚ್ಚು ಓದಿದ ಸ್ಟೋರಿಗಳು

BREAKING ; We will throw our medals in the river Ganga | ನಮ್ಮ ಪದಕಗಳನ್ನ ನಾವು ಗಂಗಾ ನದಿಗೆ ಎಸೆಯುತ್ತೇವೆ, ಕುಸ್ತಿಪಟುಗಳ ಹೇಳಿಕೆ..!

Suresh Gowda v/s Chaluvrayaswamy : ನಾನು ಕಡ್ಡಿ ಅಲ್ಲಾಡಿಸ್ತೀನಿ, ತಾಕತ್ತಿದ್ದರೆ ತಡಿ : ಸುರೇಶ್‌ ಗೌಡ

9 Major Achievements of Modi Government : ಮೋದಿ‌ ಸರ್ಕಾರದ‌ 9 ಪ್ರಮುಖ ಸಾಧನೆಗಳನ್ನ ಬಿಂಬಿಸಿದ ಸಂಸದ ಪಿ.ಸಿ ಮೋಹನ್

e-ಶ್ರಮ್ ಯೋಜನೆಯಡಿಯಲ್ಲಿ ಯಾವುದೇ ಕಾರ್ಮಿಕ ಫಲಾನುಭವಿಗಳು ಸಬ್ಸಿಡಿಗಳನ್ನು ಪಡೆಯ ಬೇಕೆಂದಿದ್ದರೆ ಮೊದಲು  ಆಧಾರ್ ಕಾರ್ಡ್ ಲಿಂಕ್ ಮಾಡಿರುವ ಬ್ಯಾಂಕ್ ಖಾತೆಯನ್ನು  e-ಶ್ರಮ್ ಪೋರ್ಟಲ್ನಲ್ಲಿ ಲಿಂಕ್ ಮಾಡಬೇಕಾಗಿತ್ತದೆ. ಆದರೆ ಸುಮಾರು ಮೂರು ಕೋಟಿಗೂ ಅಧಿಕ ಅಸಂಘಟಿತ ಕಾರ್ಮಿಕರ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಲ್ಲ. ಪ್ರಮುಖವಾಗಿ e-ಶ್ರಮ್  ಪೋರ್ಟಲ್ನಲ್ಲಿ  ಯಾರೇ ನೋಂದಣಿ ಮಾಡಿಕೊಳ್ಳಬೇಕಾದರೆ ಆಧಾರ್ ಲಿಂಕ್ ಮಾಡಿರುವ ಬ್ಯಾಂಕ್ ಖಾತೆಯನ್ನೇ ನೀಡಬೇಕಾಗಿದೆ.

ಅಸಂಘಟಿತ ವಲಯದ ಕಾರ್ಮಿಕರು ಪ್ರಧಾನ ಮಂತ್ರಿ ಶ್ರಮ ಯೋಗಿ ಮಾಂಧನ್ ಯೋಜನೆ (PMSYM), ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ (PMSBY) ಮತ್ತು ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ (PMJJBY) ಗಳ e-ಶ್ರಮ್ ಲಾಭವನ್ನು ಪಡೆಯಲು ಸಾಧ್ಯವಾಗುತ್ತದೆ. ಆದರೆ  ಇದೀಗ ಬ್ಯಾಂಕ್ ಖಾತೆಗೆ ಲಿಂಕ್ ಮಾಡದ ಖಾತೆಗಳಿಗೆ ಸಬ್ಸಿಡಿಯು ದೊರೆಯುತ್ತಿಲ್ಲ. ಇದೀಗ ಅಸಂಘಟಿತ ಕಾರ್ಮಿಕರು ಆಧಾರ್ ಲಿಂಕ್ ಮಾಡದೇ ಇದ್ದರೆ, ಪಿ ಎಂ ಫಂಡ್ ಸಿಗುವುದಿಲ್ಲ ಎಂಬುವುದು ಖಚಿತವಾಗಿದೆ. ಈ ಹಿಂದಿನ ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಯಾರೇ ಫಲಾನುಭವಿಗಳಿದ್ದರೂ, ಆಧಾರ್ ಸಂಖ್ಯೆ ಹೊಂದಿರದೇ ಇದ್ದರೂ ಪಡಿತರ ಸೇವೆಯ ಸಬ್ಸಿಡಿಯಂತಹ  ಪ್ರಮುಖ ಸೌಲಭ್ಯಗಳನ್ನು ಒದಗಿಸಬೇಕು ಕೋರ್ಟ್ ಆದೇಶಿಸಿತು.

e-ಶ್ರಮ್ನಿಂದ ಕಾರ್ಮಿಕರಿಗಾಗುವ ಅನುಕೂಲ ಏನು?

ಕಾರ್ಮಿಕ ಸಚಿವಾಲಯದ ಹಿರಿಯ ಅಧಿಕಾರಿಗಳು ಅಸಂಘಟಿತ ವಲಯದ ಕಾರ್ಮಿಕರ ಜತೆ ಮತ್ತು ಟ್ರೇಡ್ ಯೂನಿಯನ್ಗಳ ನಾಯಕರ ಜತೆ ನಿರಂತರ ಚರ್ಚೆಗಳನ್ನು ನಡೆಸುತ್ತಿದ್ದಾರೆ. ಅಲ್ಲದೇ ಇ-ಶ್ರಮ ಪೋರ್ಟಲ್ನಲ್ಲಿ  ನೋಂದಾಯಿಸುವುದರಿಂದ ಅಗುವ ಲಾಭಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಈ ಮೂಲಕ ಹೆಚ್ಚೆಚ್ಚು ಕಾರ್ಮಿಕರು ಪೋರ್ಟಲ್ನಲ್ಲಿ ನೋಂದಾಯಿಸಿ ಸರ್ಕಾರದ ಯೋಜನೆಗಳನ್ನು ನೇರವಾಗಿ ಪಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ.

ಸರ್ಕಾರದ ಈ ಘೋಷಣೆಯ ನಂತರ, ಈಗ ವಲಯದ ಕಾರ್ಮಿಕರು ಪ್ರಧಾನ ಮಂತ್ರಿ ಶ್ರಮ ಯೋಗಿ ಮಾಂಧನ್ ಯೋಜನೆ (PMSYM), ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ (PMSBY) ಮತ್ತು ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ (PMJJBY) ಗಳ ಲಾಭವನ್ನು ಪಡೆಯಲು ಸಾಧ್ಯವಾಗುತ್ತದೆ.

RS 500
RS 1500

SCAN HERE

Pratidhvani Youtube

Sorry, there was a YouTube error.

don't miss it !

CM Siddaramaiah : ಶಾಂತಿ, ಸಾಮರಸ್ಯ ಕದಡುವ ಕೆಲಸ ಮಾಡುವ ಸಂಘಟನೆಗಳ ಮೇಲೆ ಕಠಿಣ ಕ್ರಮ: CM ಸಿದ್ದರಾಮಯ್ಯ
Top Story

CM Siddaramaiah : ಶಾಂತಿ, ಸಾಮರಸ್ಯ ಕದಡುವ ಕೆಲಸ ಮಾಡುವ ಸಂಘಟನೆಗಳ ಮೇಲೆ ಕಠಿಣ ಕ್ರಮ: CM ಸಿದ್ದರಾಮಯ್ಯ

by ಪ್ರತಿಧ್ವನಿ
May 27, 2023
BJP is Defeated And Disappointed : ಬಿಜೆಪಿಯವರು ಸೋತು ಹತಾಶರಾಗಿ ಜನರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ : ಸಚಿವ ಹೆಚ್.ಸಿ. ಮಹದೇವಪ್ಪ
Top Story

BJP is Defeated And Disappointed : ಬಿಜೆಪಿಯವರು ಸೋತು ಹತಾಶರಾಗಿ ಜನರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ : ಸಚಿವ ಹೆಚ್.ಸಿ. ಮಹದೇವಪ್ಪ

by ಪ್ರತಿಧ್ವನಿ
May 29, 2023
BREAKING: ನಾಳೆ ನಡೆಯಲಿರುವ ನೀತಿ ಆಯೋಗದ ಸಭೆಗೆ ಪಂಜಾಬ್ ಸರ್ಕಾರ ಬಹಿಷ್ಕಾರ ‌ಸಾಧ್ಯತೆ
ದೇಶ

BREAKING: ನಾಳೆ ನಡೆಯಲಿರುವ ನೀತಿ ಆಯೋಗದ ಸಭೆಗೆ ಪಂಜಾಬ್ ಸರ್ಕಾರ ಬಹಿಷ್ಕಾರ ‌ಸಾಧ್ಯತೆ

by Prathidhvani
May 26, 2023
‘ಒಳಉಡುಪಿನಲ್ಲಿ ಕಾಣಿಸಿಕೊಳ್ಳುವಂತೆ ಹೇಳಿದ್ದ’ : ಬಾಲಿವುಡ್​ನ ಕರಾಳ ಅನುಭವ ಹಂಚಿಕೊಂಡ ಪ್ರಿಯಾಂಕ ಚೋಪ್ರಾ
ಸಿನಿಮಾ

‘ಒಳಉಡುಪಿನಲ್ಲಿ ಕಾಣಿಸಿಕೊಳ್ಳುವಂತೆ ಹೇಳಿದ್ದ’ : ಬಾಲಿವುಡ್​ನ ಕರಾಳ ಅನುಭವ ಹಂಚಿಕೊಂಡ ಪ್ರಿಯಾಂಕ ಚೋಪ್ರಾ

by Prathidhvani
May 24, 2023
ವಿಧಾನಸಭೆ ನೂತನ ಸ್ಪೀಕರ್​ ಆಗಿ ಅವಿರೋಧ ಆಯ್ಕೆಯಾದ ಯು.ಟಿ ಖಾದರ್​
ರಾಜಕೀಯ

ವಿಧಾನಸಭೆ ನೂತನ ಸ್ಪೀಕರ್​ ಆಗಿ ಅವಿರೋಧ ಆಯ್ಕೆಯಾದ ಯು.ಟಿ ಖಾದರ್​

by ಮಂಜುನಾಥ ಬಿ
May 24, 2023
Next Post
ಬೆಂಗಳೂರು ವಿಶ್ವವಿದ್ಯಾನಿಯದಲ್ಲಿ ಮರಗಳ ಕಳ್ಳತನ! : ರಾತ್ರೋ ರಾತ್ರಿ ನಡೆಯುತ್ತಿದೆ ಶ್ರೀಗಂಧದ ಮರಗಳ ಕಳ್ಳಸಾಗಾಣಿಕೆ!

ಬೆಂಗಳೂರು ವಿಶ್ವವಿದ್ಯಾನಿಯದಲ್ಲಿ ಮರಗಳ ಕಳ್ಳತನ! : ರಾತ್ರೋ ರಾತ್ರಿ ನಡೆಯುತ್ತಿದೆ ಶ್ರೀಗಂಧದ ಮರಗಳ ಕಳ್ಳಸಾಗಾಣಿಕೆ!

70 ವರ್ಷಗಳಲ್ಲಿ ಕಾಂಗ್ರೆಸ್‌ ಮಾಡಿದ ಆಸ್ತಿಯನ್ನು ಬಿಜೆಪಿ ಮಾರುತ್ತಿದೆ – ರಾಹುಲ್‌ ಗಾಂಧಿ

ಬಿಜೆಪಿ ಪತ್ರಿಕೋದ್ಯಮವನ್ನು ಕೊಲ್ಲುವುದರಲ್ಲಿ ನಿರತವಾಗಿದೆ: ರಾಹುಲ್‌ ಗಾಂಧಿ

ಆದಿವಾಸಿಗಳ ಮೇಲೆ ದೌರ್ಜನ್ಯ ಇಂದಿಗೂ ನಡೆಯುತ್ತಿದೆ – ನ್ಯಾ. ಚಂದ್ರು

ಆದಿವಾಸಿಗಳ ಮೇಲೆ ದೌರ್ಜನ್ಯ ಇಂದಿಗೂ ನಡೆಯುತ್ತಿದೆ - ನ್ಯಾ. ಚಂದ್ರು

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist