• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮೈಸೂರು; ಮುರುಘಾಶ್ರೀ ಪ್ರಕರಣದಿಂದ ಹಿಂದೆ ಸರಿಯುವಂತೆ 3 ಕೋಟಿ ರೂಪಾಯಿ ಆಮಿಷ

ಪ್ರತಿಧ್ವನಿ by ಪ್ರತಿಧ್ವನಿ
November 26, 2022
in ಕರ್ನಾಟಕ
0
ಮೈಸೂರು; ಮುರುಘಾಶ್ರೀ ಪ್ರಕರಣದಿಂದ ಹಿಂದೆ ಸರಿಯುವಂತೆ 3 ಕೋಟಿ ರೂಪಾಯಿ ಆಮಿಷ
Share on WhatsAppShare on FacebookShare on Telegram

ಮಠದ ವಸತಿ ನಿಲಯದಲ್ಲಿ ವಾಸವಿದ್ದ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಶ್ರೀಗಳ ಪ್ರಕರಣದಿಂದ ಹಿಂದೆ ಸರಿಯುವಂತೆ ಒಡನಾಡಿ ಸಂಸ್ಥೆ ಮುಖ್ಯಸ್ಥ ಪರಶುಗೆ 3 ಕೋಟಿ ರೂಪಾಯಿಗಳ ಆಮಿಷ ಒಡ್ಡಾಲಗಿದೆ ಎಂದು ತಿಳಿದು ಬಂದಿದೆ.

ADVERTISEMENT

ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಒಡನಾಡಿ ಸಂಸ್ಥೆಯ ಪರಶರುರಾಮ್‌ ಸಂತ್ರಸ್ತ ಮಕ್ಕಳು ತಮ್ಮಗಾದ ಅನ್ಯಾಯದ ಬಗ್ಗೆ ಗೋಳಾಡುತ್ತಿದ್ದಾರೆ. ಆದರೆ, ನಾಚಿಕೆಯಿಲ್ಲದ ನಾಯಕರೊಬ್ಬರು ಹಣದ ಸ್ವಾಮೀಜಿ ಪರವಾಗಿ ಹಣದ ಆಮಿಷ ಒಡ್ಡಿದ್ದರು ಎಂದು ಕಿಡಿಕಾರಿದ್ದಾರೆ.

ಕಳೆದ 25 ವರ್ಷಗಳಿಂದ 3-16 ಪ್ರಾಯದ ಸುಮಾರು 23ಕ್ಕೂ ಹೆಚ್ಚು ಹೆಣ್ಣುಮಕ್ಕಳ ಮೇಲೆ ಮುರುಘಾ ಶರಣರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಹೆಣ್ಣು ಮಗಳೊಬ್ಬಳು ನಮ್ಮ ಬಳಿ ತನ್ನ ಕಷ್ಟವನ್ನ ಹೇಳಿಕೊಂಡು ಮುರುಘಾ ಶ್ರೀ ಮಾಡಿದ ನೀಚ ಕೃತ್ಯವನ್ನ ಹೇಳಿಕೊಂಡಳು. ನಾವು ಜವಾಬ್ದಾರಿಯುತ ಸ್ಥಾನದಲ್ಲಿದುಕೊಂಡು ಮೌನ ವಹಿಸುವುದು ಹೇಗೆ ನಮ್ಮ ಜೀವ ಇರುವವರೆಗೂ ಮಕ್ಕಳ ಪರ ನ್ಯಾಯಕ್ಕಾಗಿ ಹೋರಾಡುತ್ತೇವೆ ಎಂದು ತಿಳಿಸಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಗುಜರಾತ್‌; ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ

Next Post

D.K Shivakumar: ನಾವು ತಪ್ಪು ಮಾಡಿದ್ರೆ ತನಿಖೆ ಮಾಡ್ಲಿ ಎಂದು ಕೆಪಿಸಿಸಿ ಅಧ್ಯಕ್ಷ ಸವಾಲು | Pratidhvani |

Related Posts

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ
ಕರ್ನಾಟಕ

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

by ಪ್ರತಿಧ್ವನಿ
April 13, 2026
0

ಬೆಂಗಳೂರು, ರಾಜ್ಯದಲ್ಲಿ ಬೇಸಿಗೆ ತೀವ್ರಗೊಳ್ಳುತ್ತಿರುವ ಹಿನ್ನೆಲೆ, ಸಂಚಾರ ಪೊಲೀಸ್ ಸಿಬ್ಬಂದಿಗಳ ಆರೋಗ್ಯ ಹಿತದೃಷ್ಟಿಯಿಂದ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವಂತೆ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯ ಮೋಹನ್...

Read moreDetails
ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

April 13, 2026
ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

April 12, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
Next Post
D.K Shivakumar: ನಾವು ತಪ್ಪು ಮಾಡಿದ್ರೆ ತನಿಖೆ ಮಾಡ್ಲಿ ಎಂದು ಕೆಪಿಸಿಸಿ ಅಧ್ಯಕ್ಷ ಸವಾಲು | Pratidhvani |

D.K Shivakumar: ನಾವು ತಪ್ಪು ಮಾಡಿದ್ರೆ ತನಿಖೆ ಮಾಡ್ಲಿ ಎಂದು ಕೆಪಿಸಿಸಿ ಅಧ್ಯಕ್ಷ ಸವಾಲು | Pratidhvani |

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada