• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

3 ಕ್ಷೇತ್ರಗಳಲ್ಲಿ ಸೋತು ಮಕಾಡೆ ಮಲಗಿದ ಸಚಿವರ ಮಕ್ಕಳು ! ಕಾಂಗ್ರೆಸ್ ಹೈಕಮ್ಯಾಂಡ್ ನಡೆ ಏನು ?! 

ಪ್ರತಿಧ್ವನಿ by ಪ್ರತಿಧ್ವನಿ
June 4, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
3 ಕ್ಷೇತ್ರಗಳಲ್ಲಿ ಸೋತು ಮಕಾಡೆ ಮಲಗಿದ ಸಚಿವರ ಮಕ್ಕಳು ! ಕಾಂಗ್ರೆಸ್ ಹೈಕಮ್ಯಾಂಡ್ ನಡೆ ಏನು ?! 
Share on WhatsAppShare on FacebookShare on Telegram

ಇಂದು ದೇಶದಾದ್ಯಂತ 2024ರ ಲೋಕಸಭಾ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು , ಕರ್ನಾಟಕದಲ್ಲಿ (Karnataka) ಬಿಜೆಪಿ (BJP) ಮೇಲುಗೈ ಸಾಧಿಸಿದೆ. 17 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಬಿಜೆಪಿ ಹೆಚ್ಚು ಕ್ಷೇತ್ರಗಳನ್ನ ತನ್ನದಾಗಿಸಿಕೊಂಡಿದ್ದರೆ , ಎರಡು ಕ್ಷೇತ್ರಗಳಲ್ಲಿ ಜೆಡಿಎಸ್ (Jds) ಗೆದ್ದಿದೆ . ಉಳಿದಂತೆ ಕಾಂಗ್ರೆಸ್ (Congress) ಒಂಬತ್ತು ಕ್ಷೇತ್ರಗಳಿಗೆ ತೃಪ್ತಿಪಟ್ಟುಕೊಳ್ಳಬೇಕಾಗಿದೆ.

ADVERTISEMENT

ಈ ಬಾರಿ ರಾಜ್ಯದಲ್ಲಿ ಅತಿ ಹೆಚ್ಚು ಸ್ಥಾನಗಳನ್ನ ಗೆಲ್ಲಬೇಕು ಎಂಬ ಲೆಕ್ಕಾಚಾರದಲ್ಲಿದ್ದ ಕಾಂಗ್ರೆಸ್ ಸಚಿವರ ಮಕ್ಕಳಿಗೆ ಕುಟುಂಬದವರಿಗೆ ಹೆಚ್ಚಿನ ಟಿಕೆಟ್ ನೀಡಿತ್ತು. ಈ ಪೈಕಿ ಕೆಲವರು ಗೆದ್ದಿದ್ದರೆ ಮತ್ತು ಕೆಲ ಸಚಿವರ ಮಕ್ಕಳು ಸೋತು ಸುಣ್ಣಾಗಿದ್ದರೆ.

ಬೆಳಗಾವಿಯಲ್ಲಿ (Belagavi) ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi hebbalkar) ಪುತ್ರ ಮೃಣಾಲ್ ಹೆಬ್ಬಾಳ್ಕರ್ (mrunal hebbalkar) ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadeesh shettar) ವಿರುದ್ಧ ಸೋತರೆ, ಇತ್ತ ಬಾಗಲಕೋಟೆಯಲ್ಲಿ ಸಚಿವ ಶಿವಾನಂದ ಪಾಟೀಲ್ (Shivananda Patil) ಅವರ ಪುತ್ರಿ ಸಂಯುಕ್ತ ಪಾಟೀಲ್ (Samyuktha Patil) ಸೋಲನುಭವಿಸಿದ್ದಾರೆ . 

ಅಷ್ಟೇ ಅಲ್ಲ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga reddy) ಅವರ ಪುತ್ರಿ ಸೌಮ್ಯ ರೆಡ್ಡಿ (Sowmya reddy) ಕೂಡ ಚುನಾವಣೆಯಲ್ಲಿ ಸೋಲನ್ನು ಭವಿಸಿದ್ದಾರೆ. ಆ ಮೂಲಕ ಈ ಮೂವರು ಸಚಿವರ ಮಕ್ಕಳು ಚುನಾವಣೆಯಲ್ಲಿ ಪರಾಭವಗೊಂಡಿದ್ದಾರೆ.

ಈ ಸೋಲಿಗೆ ಸಚಿವರನ್ನ ಹೊಣೆಗಾರರನ್ನಾಗಿಸಿ ಕಾಂಗ್ರೆಸ್ ಹೈಕಮಾಂಡ್ ಸಚಿವರ ತಲೆದಂಡ ಮಾಡಲಿದಿಯಾ ?ಸಚಿವ ಸಂಪುಟ ಪುನರ್ ರಚನೆ ಸಂದರ್ಭದಲ್ಲಿ ಈ ಸಚಿವರನ್ನ ಸಂಪುಟದಿಂದ ಕೈ ಬಿಡಲಿದಿಯಾ ಎಂಬ ಚರ್ಚೆ ವ್ಯಾಪಕವಾಗಿ ಗರಿಗೆದರಿದೆ.

Tags: ಕಾಂಗ್ರೆಸ್ಮೃಣಾಲ್ ಹೆಬ್ಬಾಳ್ಕರ್ರಾಮಲಿಂಗಾರೆಡ್ಡಿಲಕ್ಷ್ಮಿ ಹೆಬ್ಬಾಳ್ಕರ್ಶಿವಾನಂದ ಪಾಟೀಲ್ಸಂಯುಕ್ತಾ ಪಾಟೀಲ್ಸೌಮ್ಯ ರೆಡ್ಡಿ
Previous Post

ಪ್ರಹ್ಲಾದ್ ಜೋಶಿ ಪ್ರತಿಷ್ಠೆ ಹೆಚ್ಚುತಾ..!

Next Post

ಕುಮಾರ್ ಬಂಗಾರಪ್ಪಬಗ್ಗೆ ಕೇಳಿದ್ಕೆ ಉತ್ತರ ಕೊಡದ ಗೀತಕ್ಕ..!

Related Posts

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
0

ಕಾಲೇಜು ವಿಶ್ವವಿದ್ಯಾಲಯಗಳಿಂದ ಪದವಿಯೊಡನೆ, ಪಿಎಚ್‌ಡಿಯೊಂದಿಗೆ ಹೊರಬರುವ ಒಂದು ಬೃಹತ್‌ ಸಮಾಜ ನಮ್ಮ ನಡುವೆ ಇದೆ. ಈ ಯುವ ಸಮೂಹವು ಸಮಾಜದ ವಿಭಿನ್ನ ಸ್ತರಗಳಲ್ಲಿ ತನ್ನನ್ನು ಗುರುತಿಸಿಕೊಳ್ಳುತ್ತಾ, ಭವಿಷ್ಯವನ್ನು...

Read moreDetails
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
Next Post

ಕುಮಾರ್ ಬಂಗಾರಪ್ಪಬಗ್ಗೆ ಕೇಳಿದ್ಕೆ ಉತ್ತರ ಕೊಡದ ಗೀತಕ್ಕ..!

Please login to join discussion

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

February 2, 2026
ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada