• Home
  • About Us
  • ಕರ್ನಾಟಕ
Thursday, November 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

300 ರೂ. ಮೌಲ್ಯದ ಆಭರಣ ನೀಡಿ 6 ಕೋಟಿ ಪಡೆದು ವಂಚನೆ!?

ಪ್ರತಿಧ್ವನಿ by ಪ್ರತಿಧ್ವನಿ
June 12, 2024
in ದೇಶ
0
300 ರೂ. ಮೌಲ್ಯದ ಆಭರಣ ನೀಡಿ 6 ಕೋಟಿ ಪಡೆದು ವಂಚನೆ!?
Share on WhatsAppShare on FacebookShare on Telegram

ಜೈಪುರ: ಭಾರತೀಯ ಆಭರಣ ವ್ಯಾಪಾರಿಯೊಬ್ಬಾತ ವಿದೇಶಿ ಮಹಿಳೆಗೆ ಭಾರೀ ಪ್ರಮಾಣದಲ್ಲಿ ವಂಚಿಸಿರುವ ಆರೋಪವೊಂದು ಕೇಳಿ ಬಂದಿದೆ.

ADVERTISEMENT

ಜೈಪುರದ ಜ್ಯೂವೆಲ್ಲರಿ ಶಾಪ್‌ ನಲ್ಲಿ ಆಭರಣ ಖರೀದಿಸಿದ ಅಮೆರಿಕ ಮಹಿಳೆಗೆ ಭಾರೀ ಮೋಸವಾಗಿದೆ. ಇಡೀ ದೇಶವೇ ತಲೆ ತಗ್ಗಿಸಬೇಕಾಗಿರುವಂತಹ ಮೋಸ ಇದಾಗಿದೆ. ವಿದೇಶಿ ಮಹಿಳೆ 300 ರೂ. ಆಭರಣಗಳಿಗೆ ಬರೋಬ್ಬರಿ 6 ಕೋಟಿ ರೂ. ನೀಡಿ ಮೋಸ ಹೋಗಿದ್ದಾರೆ. ಮೋಸ ಹೋಗಿರುವುದು ದೃಢವಾಗುತ್ತಿದ್ದಂತೆ ಈ ಹಿನ್ನೆಲೆಯಲ್ಲಿ ಅಮೆರಿಕ ರಾಯಭಾರಿ ಸಹಾಯದೊಂದಿಗೆ ಜ್ಯೂವೆಲ್ಲಿ ಶಾಪ್ ಮಾಲೀಕನ ವಿರುದ್ದ ದೂರು ದಾಖಲಿಸಿದ್ದಾರೆ.

ಅಮೆರಿಕ ಮೂಲದ ಮಹಿಳೆ ಚೆರಿಶ್ ಭಾರತಕ್ಕೆ ಆಗಮಿಸಿದ್ದರು. ಕೆಲವು ವರ್ಷಗಳ ಹಿಂದೆ ಇನ್‌ ಸ್ಟಾಗ್ರಾಂ ಮೂಲಕ ಜೈಪುರದ ಜ ಜೋಹ್ರಿ ಬಜಾರ್‌ ನಲ್ಲಿರುವ ಜ್ಯೂವೆಲ್ಲಿರಿ ಮಾಲೀಕನ ಪರಿಚಯವಾಗಿದೆ. ಹೀಗಾಗಿ ಅವರು ಆಭರಣ ಖರೀದಿಸಿದ್ದಾರೆ. ಆದರೆ, ಆ ವಂಚಕ 300 ರೂ. ನಕಲಿ ಆಭರಣ ನೀಡಿ, 6 ಕೋಟಿ ರೂ. ಪೀಕಿದ್ದಾನೆ.

ಬೆಳ್ಳಿಯ ಆಭರಣಗಳಿಗೆ ಚಿನ್ನದ ಕೋಟಿಂಗ್, ನಕಲಿ ಮುತ್ತುಗಳ ಆಭರಣಗಳನ್ನೂ ಈತ ಅಮೆರಿಕ ಮಹಿಳೆಗೆ ಮಾರಾಟ ಮಾಡಿದ್ದಾನೆ. ಒಟ್ಟು 6 ಕೋಟಿ ರೂಪಾಯಿ ಮೌಲ್ಯದ ಆಭರಣಗಳನ್ನು ವಿದೇಶಿ ಮಹಿಳೆ ಖರೀದಿಸಿದ್ದಾರೆ. ವಿದೇಶಿ ಮಹಿಳೆಗೆ ತಾನು ಖರೀದಿಸಿರುವುದು ನಕಲಿ ಆಭರಣ ಎನ್ನುವುದು ಪ್ರದರ್ಶನವೊಂದರಲ್ಲಿ ಇವುಗನ್ನೆಲ್ಲ ಇಟ್ಟಾಗ ಅರಿವಾಗಿದೆ. ನಂತರ ಭಾರತಕ್ಕೆ ಬಂದು ಪ್ರಶ್ನಿಸಿ, ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇನ್ನೊಂದೆಡೆ ಜ್ಯೂವೆಲ್ಲರಿ ಮಾಲೀಕನೂ ಮಹಿಳೆ ವಿರುದ್ಧ ದೂರು ನೀಡಿದ್ದಾನೆ. ಮಹಿಳೆ ಸುಳ್ಳು ಹೇಳಿ ವ್ಯಾಪರಕ್ಕೆ ಧಕ್ಕೆ ತರುತ್ತಿದ್ದಾಳೆ ಎಂದು ದೂರು ದಾಖಲಿಸಿದ್ದಾನೆ. ಆನಂತರ ಮಹಿಳೆ ಭಾರತದಲ್ಲಿರುವ ಅಮೆರಿಕ ರಾಯಭಾರಿ ಕಚೇರಿಯನ್ನು ಸಂಪರ್ಕಿಸಿ, ದೂರು ಸಲ್ಲಿಸಿದ್ದಾರೆ.
ತನಿಖೆ ಕೈಗೊಂಡಿರುವ ಪೊಲೀಸರು ಆಭರಣಗಳನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ. ಅಂಗಡಿ ಮಾಲೀಕ ನಾಪತ್ತೆಯಾಗಿದ್ದಾನೆ.

Tags: AmericaCheatingIndiaJewellery
Previous Post

ಕೊಲೆ ಆರೋಪಿ ದರ್ಶನ್ ಗೆ ದೊನ್ನೆ ಬಿರಿಯಾನಿ ತಂದ ಪೊಲೀಸರು! ರಾಜಾತಿಥ್ಯ ಬೇಡ ಅಂತಿರೋ ಜನ!

Next Post

ಬ್ರಿಟಿಷರ ಕಾಲದ ಐಪಿಸಿ ರದ್ದು ; ಬಿಎನ್‌ಎಸ್‌ ಜಾರಿಗೆ ಕ್ಷಣಗಣನೆ

Related Posts

ಉಗ್ರ ಕೃತ್ಯಕ್ಕೆ ಸಂಚು: 5 ರಾಜ್ಯಗಳಲ್ಲಿ NIA ಶೋಧ
ಇತರೆ / Others

ಉಗ್ರ ಕೃತ್ಯಕ್ಕೆ ಸಂಚು: 5 ರಾಜ್ಯಗಳಲ್ಲಿ NIA ಶೋಧ

by ಪ್ರತಿಧ್ವನಿ
November 13, 2025
0

ಬಾಂಗ್ಲಾ ವಲಸಿಗರಿಂದ ಭಯೋತ್ಪಾದನಾ ಕೃತ್ಯಕ್ಕೆ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ 5 ರಾಜ್ಯಗಳ 10 ಸ್ಥಳಗಳಲ್ಲಿ ಶೋಧ ನಡೆಸಿದೆ. ಗುಜರಾತ್‌ ಭಯೋತ್ಪಾದನಾ ನಿಗ್ರಹ ದಳ...

Read moreDetails
ಚುನಾವಣೆ ಸಮಯದಲ್ಲೇ ಭಯೋತ್ಪಾದಕರ ದಾಳಿ ಯಾಕೆ?: ನೆಟ್ಟಿಗರ ಪ್ರಶ್ನೆಗೆ ಉತ್ತರಿಸೋರ್ಯಾರು..?

ಚುನಾವಣೆ ಸಮಯದಲ್ಲೇ ಭಯೋತ್ಪಾದಕರ ದಾಳಿ ಯಾಕೆ?: ನೆಟ್ಟಿಗರ ಪ್ರಶ್ನೆಗೆ ಉತ್ತರಿಸೋರ್ಯಾರು..?

November 12, 2025
ಮಾಧ್ಯಮ ಸ್ವಾತಂತ್ರ್ಯವೂ-ನೈತಿಕ ಜವಾಬ್ದಾರಿಯೂ

ಮಾಧ್ಯಮ ಸ್ವಾತಂತ್ರ್ಯವೂ-ನೈತಿಕ ಜವಾಬ್ದಾರಿಯೂ

November 12, 2025
ಬಿಹಾರ Exit Poll: ಅಧಿಕಾರದತ್ತ ಎನ್‌ಡಿಎ..ಮಹಾಘಟಬಂಧನ್‌ಗೆ ತೀವ್ರ ಹಿನ್ನಡೆ

ಬಿಹಾರ Exit Poll: ಅಧಿಕಾರದತ್ತ ಎನ್‌ಡಿಎ..ಮಹಾಘಟಬಂಧನ್‌ಗೆ ತೀವ್ರ ಹಿನ್ನಡೆ

November 11, 2025

ಮಂಡ್ಯ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಿದ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್..!!

November 11, 2025
Next Post
ಬ್ರಿಟಿಷರ ಕಾಲದ ಐಪಿಸಿ ರದ್ದು ; ಬಿಎನ್‌ಎಸ್‌ ಜಾರಿಗೆ ಕ್ಷಣಗಣನೆ

ಬ್ರಿಟಿಷರ ಕಾಲದ ಐಪಿಸಿ ರದ್ದು ; ಬಿಎನ್‌ಎಸ್‌ ಜಾರಿಗೆ ಕ್ಷಣಗಣನೆ

Recent News

ಕಾಂಗ್ರೆಸ್​​ ಮತ್ತೆ ವೈಟ್‌ವಾಶ್ ಆಗುತ್ತೋ ಏನೋ ಗೊತ್ತಿಲ್ಲ: ಮಾಜಿ ಸಚಿವ ರಾಜಣ್ಣ ಅಚ್ಚರಿ ಹೇಳಿಕೆ
Top Story

ಕಾಂಗ್ರೆಸ್​​ ಮತ್ತೆ ವೈಟ್‌ವಾಶ್ ಆಗುತ್ತೋ ಏನೋ ಗೊತ್ತಿಲ್ಲ: ಮಾಜಿ ಸಚಿವ ರಾಜಣ್ಣ ಅಚ್ಚರಿ ಹೇಳಿಕೆ

by ಪ್ರತಿಧ್ವನಿ
November 13, 2025
ಒಬ್ಬ ಯುವಕ 7 ಮತದಾರರ ಚೀಟಿಗಳು, ದಂಗಾದ ಕಾಂಗ್ರೆಸ್‌..!
Top Story

ಒಬ್ಬ ಯುವಕ 7 ಮತದಾರರ ಚೀಟಿಗಳು, ದಂಗಾದ ಕಾಂಗ್ರೆಸ್‌..!

by ಪ್ರತಿಧ್ವನಿ
November 13, 2025
ಇಂದಿನ ರಾಶಿ ಭವಿಷ್ಯ: ಹೊಸ ಹೂಡಿಕೆಯಲ್ಲಿ ಎಚ್ಚರ ವಹಿಸಬೇಕಾದ ರಾಶಿಗಳಿವು..!
Top Story

ಇಂದಿನ ರಾಶಿ ಭವಿಷ್ಯ: ಹೊಸ ಹೂಡಿಕೆಯಲ್ಲಿ ಎಚ್ಚರ ವಹಿಸಬೇಕಾದ ರಾಶಿಗಳಿವು..!

by ಪ್ರತಿಧ್ವನಿ
November 13, 2025
ಕರ್ನಾಟಕದಲ್ಲಿ ವ್ಯಾಪಾರ, ಬಂಡವಾಳ ಹೂಡಿಕೆಗೆ ಸಿಂಗಾಪುರ ಉತ್ಸುಕ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಕರ್ನಾಟಕದಲ್ಲಿ ವ್ಯಾಪಾರ, ಬಂಡವಾಳ ಹೂಡಿಕೆಗೆ ಸಿಂಗಾಪುರ ಉತ್ಸುಕ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
November 12, 2025
ಸತ್ವ ಗ್ರೂಪ್ ನ ಅಶ್ವಿನ್ ಸಂಚೆಟಿ ಪೊಲೀಸರ ವಶಕ್ಕೆ
Top Story

ಸತ್ವ ಗ್ರೂಪ್ ನ ಅಶ್ವಿನ್ ಸಂಚೆಟಿ ಪೊಲೀಸರ ವಶಕ್ಕೆ

by ಪ್ರತಿಧ್ವನಿ
November 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾಂಗ್ರೆಸ್​​ ಮತ್ತೆ ವೈಟ್‌ವಾಶ್ ಆಗುತ್ತೋ ಏನೋ ಗೊತ್ತಿಲ್ಲ: ಮಾಜಿ ಸಚಿವ ರಾಜಣ್ಣ ಅಚ್ಚರಿ ಹೇಳಿಕೆ

ಕಾಂಗ್ರೆಸ್​​ ಮತ್ತೆ ವೈಟ್‌ವಾಶ್ ಆಗುತ್ತೋ ಏನೋ ಗೊತ್ತಿಲ್ಲ: ಮಾಜಿ ಸಚಿವ ರಾಜಣ್ಣ ಅಚ್ಚರಿ ಹೇಳಿಕೆ

November 13, 2025
ಒಬ್ಬ ಯುವಕ 7 ಮತದಾರರ ಚೀಟಿಗಳು, ದಂಗಾದ ಕಾಂಗ್ರೆಸ್‌..!

ಒಬ್ಬ ಯುವಕ 7 ಮತದಾರರ ಚೀಟಿಗಳು, ದಂಗಾದ ಕಾಂಗ್ರೆಸ್‌..!

November 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada