• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 8, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶಿವಗಂಗೆ ಟ್ರೆಕ್ಕಿಂಗ್‌ಗೆ ತೆರಳಿದ್ದ ಯುವಕ ದಿಢೀರ್‌ ನಾಪತ್ತೆ: ಶೋಧ ಕಾರ್ಯ ಚುರುಕು

ಪ್ರತಿಧ್ವನಿ by ಪ್ರತಿಧ್ವನಿ
August 8, 2026
in Top Story, ಕರ್ನಾಟಕ
0
ಶಿವಗಂಗೆ ಟ್ರೆಕ್ಕಿಂಗ್‌ಗೆ ತೆರಳಿದ್ದ ಯುವಕ ದಿಢೀರ್‌ ನಾಪತ್ತೆ: ಶೋಧ ಕಾರ್ಯ ಚುರುಕು
Share on WhatsAppShare on FacebookShare on Telegram
ADVERTISEMENT

ನೆಲಮಂಗಲ: ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿದ್ದ 31 ವರ್ಷದ ಅದ್ವೈತ್ ಉಪಾಧ್ಯಾಯ ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ಘಟನೆ ಸಂಬಂಧ ವೈಟ್‌ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಶೋಧ ಕಾರ್ಯವನ್ನು ತೀವ್ರಗೊಳಿಸಿದ್ದಾರೆ.

🌧️☔ ರಾಜ್ಯ ಹವಾಮಾನ ವರದಿ..! CS Patil | Weather Report | Heavy Rain | PRATIDHVANI | FULL RANI

ಸದ್ಯದ ಮಾಹಿತಿ ಪ್ರಕಾರ, ಅದ್ವೈತ್ ರಾಯಲ್ ಎನ್‌ಫೀಲ್ಡ್ ಬೈಕ್‌ನಲ್ಲಿ ಶಿವಗಂಗೆಗೆ ಆಗಮಿಸಿ, ಬೆಟ್ಟದ ಕೆಳಭಾಗದಲ್ಲಿ ವಾಹನ ನಿಲ್ಲಿಸಿ ಟ್ರೆಕ್ಕಿಂಗ್ ಆರಂಭಿಸಿದ್ದರು. ಬೆಟ್ಟ ಏರುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದ್ದರೂ, ಅವರು ಮರಳಿ ಕೆಳಗೆ ಬಂದಿರುವ ಯಾವುದೇ ಸುಳಿವು ಇದುವರೆಗೆ ಸಿಕ್ಕಿಲ್ಲ. ಇದರಿಂದ ಶಾಂತಲಾ ಡ್ರಾಪ್‌ ಸಮೀಪ ಏನಾದರೂ ಅವಘಡ ಸಂಭವಿಸಿರಬಹುದೆಂಬ ಅನುಮಾನ ಮೂಡಿದೆ. ನೆಲಮಂಗಲ ಮತ್ತು ದಾಬಸ್‌ಪೇಟೆ ಪೊಲೀಸರು ಜಂಟಿಯಾಗಿ ಡ್ರೋನ್‌ಗಳ ಸಹಾಯದಿಂದ ಬೆಟ್ಟದ ವಿವಿಧ ಭಾಗಗಳಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಇತ್ತ, ಪತಿಯೊಂದಿಗೆ ಸಂಪರ್ಕ ಕಡಿತಗೊಂಡ ಹಿನ್ನೆಲೆಯಲ್ಲಿ ಅದ್ವೈತ್ ಅವರ ಪತ್ನಿ ಪ್ರಾಪ್ತಿ ಕಾಡುಗೋಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮೊಬೈಲ್ ಫೋನ್ ಸ್ವಿಚ್‌ ಆಫ್ ಆಗಿರುವುದರಿಂದ ಪೊಲೀಸರು ಮೊಬೈಲ್ ಲೋಕೇಶನ್‌, ಸಿಸಿಟಿವಿ ದೃಶ್ಯಗಳು ಹಾಗೂ ಇತರ ಮಾಹಿತಿಗಳನ್ನು ಆಧರಿಸಿ ತನಿಖೆ ಮುಂದುವರಿಸಿದ್ದಾರೆ.

congress : ಕಾಂಗ್ರೆಸ್ ಹೈಕಮಾಂಡ್ ಬಳಿ ಇದೆಯಾ ಪರ್ಯಾಯ ಸೂತ್ರ..?
Previous Post

SIR ಪ್ರಕ್ರಿಯೆ: ನ್ಯಾಯಾಂಗದ ತೀರ್ಪು ಮತ್ತು ವಿಶ್ಲೇಷಣೆ-ಭಾಗ 3

Next Post

ಖಾತೆ ಹಂಚಿಕೆ ವಿಳಂಬ ಕಾಂಗ್ರೆಸ್ ದಿವಾಳಿತನ ತೋರುತ್ತದೆ: ಹೆಚ್.ಡಿ ಕುಮಾರಸ್ವಾಮಿ

Related Posts

*ಕ್ಲೀನ್ ಅಪ್ ಬೆಂಗಳೂರಿಗೆ ಆಂದೋಲನದ ರೂಪ ನೀಡಿದ ಬೆಸ್ಕಾಂ*
ಕರ್ನಾಟಕ

*ಕ್ಲೀನ್ ಅಪ್ ಬೆಂಗಳೂರಿಗೆ ಆಂದೋಲನದ ರೂಪ ನೀಡಿದ ಬೆಸ್ಕಾಂ*

by ಪ್ರತಿಧ್ವನಿ
August 8, 2026
0

*ಬೆಂಗಳೂರು, ಆಗಸ್ಟ್ 8, 2026*: ಸ್ವಚ್ಚ, ಸುರಕ್ಷಿತ ಬೆಂಗಳೂರಿಗಾಗಿ ಜಿಬಿಎ ಜತೆ ಕೈಜೋಡಿಸಿರುವ ಬೆಸ್ಕಾಂ,ನಗರದ ಜನರಿಗೆ ಸುರಕ್ಷಿತ ನಡಿಗೆಯ ಗ್ಯಾರಂಟಿ ನೀಡುವ ಉದ್ದೇಶದಿಂದ ನಿಗಮದ ವ್ಯವಸ್ಥಾಪಕ ನಿರ್ದೇಶಕ...

Read moreDetails
ಬೆಂಗಳೂರು ಟ್ರಾಫಿಕ್‌ಗೆ AI ಅಸ್ತ್ರ; ಜಾಮ್ ನಿಯಂತ್ರಣಕ್ಕೆ ಪೊಲೀಸರ ಹೊಸ ಮಾಸ್ಟರ್ ಪ್ಲ್ಯಾನ್

ಬೆಂಗಳೂರು ಟ್ರಾಫಿಕ್‌ಗೆ AI ಅಸ್ತ್ರ; ಜಾಮ್ ನಿಯಂತ್ರಣಕ್ಕೆ ಪೊಲೀಸರ ಹೊಸ ಮಾಸ್ಟರ್ ಪ್ಲ್ಯಾನ್

August 8, 2026
ಗೃಹ ಜ್ಯೋತಿ ಪರಿಷ್ಕರಣೆ: ಫಲಾನುಭವಿಗಳ ಆತಂಕಕ್ಕೆ ಬ್ರೇಕ್‌ ಹಾಕಿದ ಸಚಿವ ಕೆ.ಜೆ ಜಾರ್ಜ್

ಕೆಪಿಟಿಸಿಎಲ್‌ನ ‘ಡಾರ್ಕ್ ಫೈಬರ್’ ವಾಣಿಜ್ಯ ಬಳಕೆಗೆ: ₹130 ಕೋಟಿ ಹೆಚ್ಚುವರಿ ಆದಾಯದ ನಿರೀಕ್ಷೆ

August 8, 2026
ತಮಿಳುನಾಡು ಜನ ಮಾತ್ರ ರೈತರಾ? ಕರ್ನಾಟಕದವರು ರೈತರಲ್ಲವೇ?-ಹೆಚ್.ಡಿ ಕುಮಾರಸ್ವಾಮಿ

ಖಾತೆ ಹಂಚಿಕೆ ವಿಳಂಬ ಕಾಂಗ್ರೆಸ್ ದಿವಾಳಿತನ ತೋರುತ್ತದೆ: ಹೆಚ್.ಡಿ ಕುಮಾರಸ್ವಾಮಿ

August 8, 2026
SIR ಪ್ರಕ್ರಿಯೆ: ನ್ಯಾಯಾಂಗದ ತೀರ್ಪು ಮತ್ತು ವಿಶ್ಲೇಷಣೆ-ಭಾಗ 3

SIR ಪ್ರಕ್ರಿಯೆ: ನ್ಯಾಯಾಂಗದ ತೀರ್ಪು ಮತ್ತು ವಿಶ್ಲೇಷಣೆ-ಭಾಗ 3

August 8, 2026
Next Post
ತಮಿಳುನಾಡು ಜನ ಮಾತ್ರ ರೈತರಾ? ಕರ್ನಾಟಕದವರು ರೈತರಲ್ಲವೇ?-ಹೆಚ್.ಡಿ ಕುಮಾರಸ್ವಾಮಿ

ಖಾತೆ ಹಂಚಿಕೆ ವಿಳಂಬ ಕಾಂಗ್ರೆಸ್ ದಿವಾಳಿತನ ತೋರುತ್ತದೆ: ಹೆಚ್.ಡಿ ಕುಮಾರಸ್ವಾಮಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada