• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

33 ಸಚಿವರನ್ನ ಡಿಸಿಎಂ ಮಾಡುವ ಅಧಿಕಾರ ಸಿಎಂಗೆ ಇದೆ..!

ಪ್ರತಿಧ್ವನಿ by ಪ್ರತಿಧ್ವನಿ
June 29, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರಿನಲ್ಲಿ ಮಾಜಿ ಸಂಸದ ಡಿ ಕೆ ಸುರೇಶ್ ಹೇಳಿಕೆ, ಸಮುದಾಯವಾರು, ಪ್ರಾದೇಶಿಕವಾರು ಎಲ್ಲರಿಗೂ ಪ್ರಾತಿನಿಧ್ಯ ಕೊಡುವ ಅವಕಾಶ ಇದೆ. ಕೊಡಲಿ, ಅದಕ್ಕೆಲ್ಲ ಪರಿಹಾರ ಸಿಗಬೇಕಂದ್ರೆ, ಯಾರೆಲ್ಲ ಬೇಡಿಕೆ ಇಟ್ಟಿದ್ದಾರೊ ಅವರ ನೇತೃತ್ವದಲ್ಲಿ ಚುನಾವಣೆಗೆ ಹೋಗಿ ಗೆದ್ದುಬರಲಿ.

ADVERTISEMENT

ಇಷ್ಟು ದಿನ ಬಿಜೆಪಿಯವರು ಹೇಳ್ತಿದ್ರು,ಈಗ ಇವರು ಹೇಳ್ತಿದ್ದಾರೆ ಎಂದ ಸುರೇಶ್. ಡಿ ಕೆ ಶಿವಕುಮಾರ್ ಸಿಎಂ ಆಗಬೇಕು ಎಂಬ ಸ್ವಾಮೀಜಿ ಒತ್ತಾಯ ವಿಚಾರಕ್ಕೆ ಮಾಜಿ ಸಂಸದ ಸುರೇಶ್ ಪ್ರತಿಕ್ರಿಯಿಸಿ ಸ್ವಾಮೀಜಿಗಳದ್ದು ವೈಯಕ್ತಿಕ ಅಭಿಪ್ರಾಯ, ಅವರ ಹೇಳಿಕೆ ಬಗ್ಗೆ ನಾನು ಮಾತನಾಡೊಲ್ಲ.

ಸ್ವಾಮೀಜಿಯವರು ಅವರ ಭಾವನೆ ಹೇಳಿಕೊಂಡಿದ್ದಾರೆ. ಬೇರೆಯವರು ಮಾತನಾಡಬಹುದು.. ಸ್ವಾಮೀಜಿಯವರು ಮಾತನಾಡಬಾರದಾ…? ಎಂದು ಸ್ವಾಮೀಜಿ ಹೇಳಿಕೆ ಪರ ಬ್ಯಾಟಿಂಗ್ ಮಾಡಿದ ಮಾಜಿ ಸಂಸದ ಡಿ ಕೆ ಸುರೇಶ್.

Tags: BJPchandrashekar swamijiCongress PartyDKSureshಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

“ಅಜಾಗ್ರತ” ಚಿತ್ರದ ನಿರ್ದೇಶಕನಿಗೆ ಕಾರು ಉಡುಗೊರೆ ನೀಡಿದ ನಿರ್ಮಾಪಕ..!

Next Post

ಮಹಿಳೆಯರ ಪಾಲಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾದರಿ: ವಿನಯ ಗುರೂಜಿ..!!

Related Posts

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್
Top Story

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
March 5, 2026
0

-ತ್ಯಾಜ್ಯ ನೀರು ನಿರ್ವಹಣೆಗೆ ಆಧುನಿಕ ತಂತ್ರಜ್ಞಾನದ ಟಚ್‌ ಬೆಂಗಳೂರು, ಮಾರ್ಚ್ 4, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಭವಿಷ್ಯದ ದೃಷ್ಟಿಯಿಂದ ಮೂಲ ಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ...

Read moreDetails
ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

March 5, 2026
ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

March 5, 2026
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
Next Post

ಮಹಿಳೆಯರ ಪಾಲಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾದರಿ: ವಿನಯ ಗುರೂಜಿ..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada