• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

3ನೇ ಹಂತದ SIR : ಕರ್ನಾಟಕ ಸೇರಿದಂತೆ ಯಾವ್ಯಾವ ರಾಜ್ಯಗಳಲ್ಲಿ ಮತಪಟ್ಟಿ ಪರಿಷ್ಕರಣೆ..?

ಹಿಮದಿಂದ ಆವೃತ್ತವಾದ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆಯ ಕಾರ್ಯ ಎರಡನೇ ಹಂತದ ಜನಗಣತಿ ಬಳಿಕ : ಜ್ಞಾನೇಶ್‌ ಕುಮಾರ್..

ಪ್ರತಿಧ್ವನಿ by ಪ್ರತಿಧ್ವನಿ
May 14, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
3ನೇ ಹಂತದ SIR : ಕರ್ನಾಟಕ ಸೇರಿದಂತೆ ಯಾವ್ಯಾವ ರಾಜ್ಯಗಳಲ್ಲಿ ಮತಪಟ್ಟಿ ಪರಿಷ್ಕರಣೆ..?
Share on WhatsAppShare on FacebookShare on Telegram

ನವದೆಹಲಿ : ಕೇಂದ್ರ ಚುನಾವಣಾ ಆಯೋಗವು ಮೂರನೇ ಹಂತದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ ವೇಳಾಪಟ್ಟಿಯನ್ನು ಗುರುವಾರ ಪ್ರಕಟಿಸಿದೆ. ಈ ಪ್ರಕ್ರಿಯೆಯು ಮೇ 20ರಿಂದ ಪ್ರಾರಂಭವಾಗಲಿದ್ದು, ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ (UTs) ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಜ್ಞಾನೇಶ್‌ ಕುಮಾರ್‌ ತಿಳಿಸಿದ್ದಾರೆ.

ADVERTISEMENT
Actor Dileep Raj Passes Away : ದಿಲೀಪ್ ಗೆ ಆಗಿದ್ದೇನು? ತೆರೆಗೆ ಸರಿದ ರಾಜ! #pratidhvani

ಇಂದು ಸುದ್ದಿಗೋಷ್ಠಿ ನಡೆಸಿದ ಅವರು, ಭಾರತದ ಚುನಾವಣಾ ಆಯೋಗ (ECI) ಗುರುವಾರ 16 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಹಂತ ಹಂತವಾಗಿ ಮತದಾರರ ಪಟ್ಟಿಗಳ ನಿಖರತೆ ಮತ್ತು ಪಾರದರ್ಶಕತೆಯನ್ನು ಬಲಪಡಿಸುವ ಗುರಿಯನ್ನು ಹೊಂದಿದೆ. ಪ್ರಮುಖವಾಗಿ ರಾಷ್ಟ್ರವ್ಯಾಪಿ ಈ ಪ್ರಕ್ರಿಯೆಯು ನಡೆಯುತ್ತಿದೆ ಎಂದು ಹೇಳಿದ್ದಾರೆ. 

ಸದ್ಯ ನಡೆಯುತ್ತಿರುವ ಜನಗಣತಿ ಮನೆ-ಮನೆ ಗಣತಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಸಿಬ್ಬಂದಿಗಳ ಲಭ್ಯತೆಯನ್ನು ಗಮನದಲ್ಲಿಟ್ಟುಕೊಂಡು ಎಸ್‌ಐಆರ್‌  ಹಂತ-3ರ ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಗಿದೆ.  ಹಂತದಲ್ಲಿ ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಹೊರತುಪಡಿಸಿ ಇಡೀ ದೇಶವನ್ನು ಪರಿಣಾಮಕಾರಿಯಾಗಿ ಪರಿಷ್ಕರಣೆ ಕಾರ್ಯ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ದಿಢೀರ್ ಗಾಳಿ-ಮಳೆಗೆ ಸಂಬರಗಿ ತತ್ತರ ; ಮನೆಗಳ ಮೇಲ್ಛಾವಣಿ ಹಾರಿ, ಬೆಳೆಗಳಿಗೆ ಹಾನಿ

ಎರಡನೇ ಹಂತದ ಜನಗಣತಿ ಪೂರ್ಣಗೊಂಡ ನಂತರ ಹಾಗೂ ದೇಶದ ತುದಿ ಮತ್ತು ಹಿಮದಿಂದ ಆವೃತವಾದ ಪ್ರದೇಶಗಳಲ್ಲಿನ ಹವಾಮಾನ ಆಧರಿಸಿ ಈ ಮೂರು ಪ್ರದೇಶಗಳ ವೇಳಾಪಟ್ಟಿಯನ್ನು ನಂತರದ ಹಂತದಲ್ಲಿ ಘೋಷಿಸಲಾಗುವುದು ಎಂದು ಹೇಳಿದ್ದಾರೆ

ಆದರೆ ಈ ಹಂತದಲ್ಲಿ ಮತದಾರರ ಪಟ್ಟಿಯ ಶುದ್ಧೀಕರಣದ ಗುರಿಯನ್ನು ಹೊಂದಿರುವ SIR ಪ್ರಕ್ರಿಯೆಯು, ಕರ್ನಾಟಕ, ಒಡಿಶಾ, ಮಿಜೋರಾಂ, ಮಣಿಪುರ, ಸಿಕ್ಕೀಂ, ಉತ್ತರಾಖಂಡ, ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಹರಿಯಾಣ, ಚಂಡೀಗಢ, ತೆಲಂಗಾಣ, ಪಂಜಾಬ್, ಮೇಘಾಲಯ, ಮಹಾರಾಷ್ಟ್ರ, ಜಾರ್ಖಂಡ್, ದೆಹಲಿ, ನಾಗಾಲ್ಯಾಂಡ್ ಮತ್ತು ತ್ರಿಪುರದಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ.

ಎಲ್ಲಾ ರಾಜ್ಯಗಳ ಮತದಾರರು ವಿಶೇಷ ಸಮಗ್ರ ಪರಿಷ್ಕರಣೆ (SIR)3ನೇ ಹಂತದಲ್ಲಿ ಉತ್ಸಾಹದಿಂದ ಭಾಗವಹಿಸಿ, ಎಣಿಕೆ ನಮೂನೆಗಳನ್ನು ಭರ್ತಿ ಮಾಡಬೇಕು. ಅರ್ಹ ಮತದಾರರು ಮಾತ್ರ ಮತದಾರರ ಪಟ್ಟಿಯಲ್ಲಿ ಇರಬೇಕು, ಯಾವುದೇ ಅನರ್ಹ ಹೆಸರುಗಳನ್ನು ಸೇರಿಸಬಾರದೆಂಬ ಗುರಿಯೊಂದಿಗೆ ಈ ಪರಿಷ್ಕರಣೆ ನಡೆಸಲಾಗುತ್ತಿದೆ ಎಂದು ಜ್ಞಾನೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

Tags: Amit ShahAndhrapradeshArunachal Pradeshbjp karnatakaCast CensusChief Election Commissionercongress karnatakaElection Commission of IndiaGyanesh KumarKarnataka GovernmentManipurMeghalayaNarendra ModiOdishaSIRSpecial IntensiveVoter List Delete
Previous Post

BREAKING NEWS : ನಾಳೆ ಡಿ ಫ್ಯಾನ್ಸ್‌ಗೆ ಬಿಗ್‌ ಡೇ : ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ

Next Post

ಮೋದಿ ಮಾತಿಗೆ ಬುಲೆಟ್‌ ಏರಿದ ಫಡ್ನವೀಸ್‌ : ಮಹಾರಾಷ್ಟ್ರದಲ್ಲಿ‌ ಇನ್ಮುಂದೆ ಇಂಧನ ಮಿತವ್ಯಯಕ್ಕೆ ಯಾವೆಲ್ಲ ರೂಲ್ಸ್..?

Related Posts

ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?
Top Story

‘ಚಿನ್ನ ಖರೀದಿ ನಿಲ್ಲಿಸಿ’ ಮೋದಿ ಕರೆ: ಮಧ್ಯಮ ವರ್ಗಕ್ಕೆ ಸಂಕಷ್ಟ ಎಚ್ಚರಿಕೆ

by ಪ್ರತಿಧ್ವನಿ
May 14, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಒಂದು ವರ್ಷದ ಕಾಲ ಅನಗತ್ಯ ಚಿನ್ನ ಖರೀದಿ ಕಡಿಮೆ ಮಾಡುವಂತೆ ಕರೆ ನೀಡಿದ ಬೆನ್ನಲ್ಲೇ ಚಿನ್ನದ ಮಾರುಕಟ್ಟೆಯಲ್ಲಿ ಚರ್ಚೆ...

Read moreDetails
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಹೊಸ ತಿರುವು; ಸಿಬಿಐ ಬಲೆಗೆ ಮತ್ತಷ್ಟು ಆರೋಪಿಗಳು

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಹೊಸ ತಿರುವು; ಸಿಬಿಐ ಬಲೆಗೆ ಮತ್ತಷ್ಟು ಆರೋಪಿಗಳು

May 14, 2026
ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?

ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?

May 14, 2026
ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

May 14, 2026
ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

May 14, 2026
Next Post
ಮೋದಿ ಮಾತಿಗೆ ಬುಲೆಟ್‌ ಏರಿದ ಫಡ್ನವೀಸ್‌ : ಮಹಾರಾಷ್ಟ್ರದಲ್ಲಿ‌ ಇನ್ಮುಂದೆ ಇಂಧನ ಮಿತವ್ಯಯಕ್ಕೆ ಯಾವೆಲ್ಲ ರೂಲ್ಸ್..?

ಮೋದಿ ಮಾತಿಗೆ ಬುಲೆಟ್‌ ಏರಿದ ಫಡ್ನವೀಸ್‌ : ಮಹಾರಾಷ್ಟ್ರದಲ್ಲಿ‌ ಇನ್ಮುಂದೆ ಇಂಧನ ಮಿತವ್ಯಯಕ್ಕೆ ಯಾವೆಲ್ಲ ರೂಲ್ಸ್..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada