• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, June 8, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಅಪಾರ್ಟ್‌ ಮೆಂಟ್‌ ಕಟ್ಟಡದ ಗೋಡೆ ಕುಸಿದು ನಾಲ್ವರು ಕಾರ್ಮಿಕರು ಸಾವು

Any Mind by Any Mind
September 20, 2022
in ಇದೀಗ, ದೇಶ
0
ಅಪಾರ್ಟ್‌ ಮೆಂಟ್‌ ಕಟ್ಟಡದ ಗೋಡೆ ಕುಸಿದು ನಾಲ್ವರು ಕಾರ್ಮಿಕರು ಸಾವು
Share on WhatsAppShare on FacebookShare on Telegram

ADVERTISEMENT

ಅಪಾರ್ಟ್‌ ಮೆಂಟ್‌ ಕಟ್ಟಡದ ಗೋಡೆ ಕುಸಿದು ನಾಲ್ವರು ಕಾಮಗಾರಿ ಮೃತಪಟ್ಟ ಘಟನೆ ನೋಯ್ಡಾದಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದೆ.

ನೋಯ್ಡಾದ ಸೆಕ್ಟರ್‌ ೨೧ರಂದು ವಸತಿ ಸಂಕೀರ್ಣ ಜಲ್‌ ವಾಯು ವಿಹಾರದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ೧೨ ಮಂದಿ ಅವಶೇಷಗಳಡಿ ಸಿಲುಕಿದ್ದು, ಬುಲ್ಡೋಜರ್‌ ಮೂಲಕ ರಕ್ಷಣಾ ಕಾರ್ಯ ನಡೆದಿದೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು, ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ತೆರಳಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಗೋಡೆಯ ಇಟ್ಟಿಗೆಗಳನ್ನು ತೆಗೆಯುವಂತೆ ಕಾರ್ಮಿಕರಿಗೆ ಸೂಚಿಸಲಾಗಿತ್ತು. ಇಟ್ಟಿಗೆಗಳನ್ನು ತೆಗೆಯುವಾಗ ಈ ದುರಂತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

Previous Post

ಕಂದಾಯ ಇಲಾಖೆ ನೋಟಿಸ್: ರಾಜಕಾಲುವೆ ಹೂಳೆತ್ತಿ ತಾವೇ ರೆಡಿ ಮಾಡಿಸಿಕೊಳ್ಳುತ್ತಿದೆ ರೈನ್ ಬೋ ಡ್ರೈವ್ ಲೇಔಟ್ !!

Next Post

ಹಿರಿಯ ನಟಿ ಜಯಕುಮಾರಿ ಆಸ್ಪತ್ರೆಗೆ ದಾಖಲು; ಚಿಕಿತ್ಸೆಗೆ ಪರದಾಟ

Related Posts

ಡಿಜಿಟಲ್‌ ಯುಗದಲ್ಲಿ ಯುವ ಜನಾಂಗದ ತಲ್ಲಣಗಳು
Top Story

ಡಿಜಿಟಲ್‌ ಯುಗದಲ್ಲಿ ಯುವ ಜನಾಂಗದ ತಲ್ಲಣಗಳು

by ಪ್ರತಿಧ್ವನಿ
June 8, 2026
0

ವಿಶೇಷ ಲೇಖನ : ನಾ ದಿವಾಕರ, ಹಿರಿಯ ಲೇಖಕರು.. (ಯುವ ಜನರ ಆಕ್ರೋಶ-ಉನ್ಮಾದ ಮತ್ತು ವಾಸ್ತವ – ಲೇಖನದ ಮುಂದುವರೆದ ಭಾಗ)  ಭಾಗ 2 ಜೂನ್‌ 6ರಂದು...

Read moreDetails
ನಾನು ಈ ಕ್ಷೇತ್ರ ದಾಟಿದಾಗ ಮಾತ್ರ ಸಿಎಂ, ‌ಇಲ್ಲಿಗೆ ಬಂದಾಗ ನಿಮ್ಮ ಮನೆ ಸೇವಕ : ಕನಕಪುರ ಕ್ಷೇತ್ರದಲ್ಲಿ ಡಿಕೆ ಶಿವಕುಮಾರ್‌ ಭಾವುಕ ಮಾತು..!

ನಾನು ಈ ಕ್ಷೇತ್ರ ದಾಟಿದಾಗ ಮಾತ್ರ ಸಿಎಂ, ‌ಇಲ್ಲಿಗೆ ಬಂದಾಗ ನಿಮ್ಮ ಮನೆ ಸೇವಕ : ಕನಕಪುರ ಕ್ಷೇತ್ರದಲ್ಲಿ ಡಿಕೆ ಶಿವಕುಮಾರ್‌ ಭಾವುಕ ಮಾತು..!

June 7, 2026
“ಭಾರತ ಜನಬಂಧನ್’ ಸಂಯುಕ್ತ ಸಭೆ” : ಇಂಡಿಯಾ ಕೂಟದ ಹೈವೋಲ್ಟೇಜ್‌ ಮೀಟಿಂಗ್‌ ಮೇಲೆ ಎಲ್ಲರ ಕಣ್ಣು..!

“ಭಾರತ ಜನಬಂಧನ್’ ಸಂಯುಕ್ತ ಸಭೆ” : ಇಂಡಿಯಾ ಕೂಟದ ಹೈವೋಲ್ಟೇಜ್‌ ಮೀಟಿಂಗ್‌ ಮೇಲೆ ಎಲ್ಲರ ಕಣ್ಣು..!

June 7, 2026
ರಾಜ್ಯದಲ್ಲಿ 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ..

ರಾಜ್ಯದಲ್ಲಿ 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ..

June 7, 2026
ನಾನು ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಇಲ್ಲಿ ಮುಖ್ಯಮಂತ್ರಿ ಅಲ್ಲ, ನಿಮ್ಮ ಮನೆ ಮಗ : ಭಾವನಾತ್ಮಕವಾಗಿ ಕ್ಷೇತ್ರದ ಜನರಿಗೆ ಡಿಕೆ‌ ಶಿವಕುಮಾರ್ ಥ್ಯಾಂಕ್ಸ್..!

ನಾನು ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಇಲ್ಲಿ ಮುಖ್ಯಮಂತ್ರಿ ಅಲ್ಲ, ನಿಮ್ಮ ಮನೆ ಮಗ : ಭಾವನಾತ್ಮಕವಾಗಿ ಕ್ಷೇತ್ರದ ಜನರಿಗೆ ಡಿಕೆ‌ ಶಿವಕುಮಾರ್ ಥ್ಯಾಂಕ್ಸ್..!

June 7, 2026
Next Post
ಹಿರಿಯ ನಟಿ ಜಯಕುಮಾರಿ ಆಸ್ಪತ್ರೆಗೆ ದಾಖಲು; ಚಿಕಿತ್ಸೆಗೆ ಪರದಾಟ

ಹಿರಿಯ ನಟಿ ಜಯಕುಮಾರಿ ಆಸ್ಪತ್ರೆಗೆ ದಾಖಲು; ಚಿಕಿತ್ಸೆಗೆ ಪರದಾಟ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada