• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಕ್ಷಣಾ ಕಾರ್ಯದ ವೇಳೆ ಗಾಯಗೊಂಡ ಪೊಲೀಸರಿಗೆ 4 ಲಕ್ಷ ರೂ. ಸಹಾಯಧನ ವಿತರಣೆ!

ಪ್ರತಿಧ್ವನಿ by ಪ್ರತಿಧ್ವನಿ
May 25, 2022
in ಕರ್ನಾಟಕ
0
ಸಚಿವ ಅರಗ ಜ್ಞಾನೇಂದ್ರಗೆ ಹೈಕಮಾಂಡ್‌ ಬುಲಾವ್‌; ಸಚಿವ ಸ್ಥಾನಕ್ಕೆ ಕುತ್ತು?
Share on WhatsAppShare on FacebookShare on Telegram

ಪ್ರಾಣದ ಹಂಗು ತೊರೆದು ನಾಗರಿಕನ ರಕ್ಷಣೆ ವೇಳೆ ತೀವ್ರವಾಗಿ ಸುಟ್ಟ ಗಾಯಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇಬ್ಬರು ಪೊಲೀಸ್ ಸಿಬ್ಬಂದಿಗೆ, ತಲಾ 2 ಲಕ್ಷ ರೂ. ಸಹಾಯಧನವನ್ನು ಇಲಾಖೆ ಬಿಡುಗಡೆ ಗೊಳಿಸಿ ಆದೇಶ ಮಾಡಲಾಗಿದೆ.

ADVERTISEMENT

ತುಮಕೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ತುಮಕೂರು ಜಿಲ್ಲೆಯ ಲಿಂಗನಹಳ್ಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬ ಪೆಟ್ರೊಲ್ ಸುರಿದುಕೊಂಡು ಬೆಂಕಿ ಹತ್ತಿಕೊಂಡ ಘಟನೆ ನಡೆದಿದ್ದು, ರಕ್ಷಿಸಲು ಹೋದ ಇಬ್ಬರು ಪೊಲೀಸ್ ಕಾನಸ್ಟೇಬಲ್ ಗಳು ಸುಟ್ಟ ಗಾಯಗಳಿಂದ ಅಸ್ಪತ್ರೆಗೆ ದಾಖಲಿಸಲಾಗಿತ್ತು.

ಜಿಲ್ಲಾ ಪೊಲೀಸ್ ಮುಖ್ಯಸ್ಥ ಶ್ರೀ ರಾಹುಲ್ ರವರು, ಗಾಯಾಳು ಪೊಲೀಸರನ್ನು ಉತ್ತಮ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ತೀವ್ರ ಸುಟ್ಟ ಗಾಯಗಳಿಂದ ಅಸ್ಪತ್ರೆಗೆ ದಾಖಲಾದ ಕಾನ್ಸ್ಟೇಬಲ್ ಗಳು, ಪ್ರಸ್ತುತ ಚೇತರಿಸಿ ಕೊಳ್ಳುತ್ತಿದ್ದಾರೆ.

Tags: araga jnendraPolicepratidvanitumakur
Previous Post

ಐಪಿಎಲ್‌ ಎಲಿಮಿನೇಷನ್:‌ ಆರ್‌ ಸಿಬಿ- ಲಕ್ನೋ ಪಂದ್ಯಕ್ಕೆ ಮಳೆ ಭೀತಿ

Next Post

ಕುವೆಂಪು ಪಾಠ ಇರುವ 4ನೇ ತರಗತಿ ಪಠ್ಯ ಪರಿಷ್ಕರಣೆ ಮಾಡಿದ್ದು ನಾವಲ್ಲ : ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಸ್ಪಷ್ಟನೆ

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
Next Post
ಕುವೆಂಪು ಪಾಠ ಇರುವ 4ನೇ ತರಗತಿ ಪಠ್ಯ ಪರಿಷ್ಕರಣೆ ಮಾಡಿದ್ದು ನಾವಲ್ಲ : ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಸ್ಪಷ್ಟನೆ

ಕುವೆಂಪು ಪಾಠ ಇರುವ 4ನೇ ತರಗತಿ ಪಠ್ಯ ಪರಿಷ್ಕರಣೆ ಮಾಡಿದ್ದು ನಾವಲ್ಲ : ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಸ್ಪಷ್ಟನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada