ಮುಂಗಾರು ಪೂರ್ವ ಮಳೆಯ ಅಬ್ಬರದ ಹಿನ್ನೆಲೆಯಲ್ಲಿ ಎನ್ ಡಿಆರ್ ಎಫ್ 4 ತಂಡಗಳು ಅವಧಿಗೂ ಮುನ್ನವೇ ರಾಜ್ಯಕ್ಕೆ ಆಗಮಿಸಲಿದೆ.
ಕಂದಾಯ ಸಚಿವರು ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷರು ಆದ ಆರ್ ಅಶೋಕ್ ರೆಡ್ ಅಲರ್ಟ್ ಘೋಷಿಸಿರುವ ಜಿಲ್ಲೆಗಳಿಗೆ ಎನ್ ಡಿಆರ್ ಎಫ್ ತಂಡ ಆಗಮಿಸಲಿದೆ ಎಂದು ತಿಳಿಸಿದ್ದಾರೆ.
ಎನ್ ಡಿಆರ್ ಎಫ್ 4 ತಂಡಗಳು ಮುಂಗಾರು ಆರಂಭಕ್ಕೆ ಒಂದು ವಾರ ಮುನ್ನವೇ ರಾಜ್ಯಕ್ಕೆ ಆಗಮಿಸಿ, ಕಾರ್ಯಾಚರಣೆಗೆ ಸಿದ್ಧವಾಗಲಿದೆ.
![](https://pratidhvani.com/wp-content/uploads/2022/05/ndrf.jpg)
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಸುತ್ತಮುತ್ತಲಿನ ಪ್ರದೇಶಕ್ಕಾಗಿ ಒಂದು ತಂಡ, ಕೊಡಗು – ಮೈಸೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗಾಗಿ ಒಂದು ತಂಡ, ಬೆಳಗಾವಿ – ಬಾಗಲಕೋಟ, ವಿಜಯಪುರ. ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಿಗಾಗಿ ಹಾಗೂ ರಾಯಚೂರು – ಯಾದಗಿರಿ, ಬಳ್ಳಾರಿ, ಕಲಬುರಗಿ ಜಿಲ್ಲೆಗಳಿಗಾಗಿ ತಲಾ ಒಂದು ತಂಡ ಆಗಮಿಸಲಿದೆ.
ಬೆಂಗಳೂರಿನಲ್ಲಿ ಒಂದು ತಂಡ ಕಾರ್ಯಚರಣೆಗೆ ಸದಾ ಸಿದ್ಧವಾಗಿರುತ್ತದೆ. Matching betting is a popular how to win blackjack gta 5 way of betting where you place bets so your first and final betting are exactly the same. ಎಸ್ ಡಿಆರ್ ಎಫ್ ತಂಡಗಳು ಸಹ ಎಲ್ಲ ರೀತಿಯ ಪರಿಸ್ಥಿತಿ ಎದುರಿಸಲು ಸಿದ್ಧವಾಗಿದೆ. ಎಲ್ಲ ಜಿಲ್ಲಾಧಿಕಾರಿಗಳು ಅಗತ್ಯ ಇರುವ ಎಲ್ಲ ಸಾಮಗ್ರಿಗಳನ್ನು ತತ್ ಕ್ಷಣವೇ ಖರೀದಿ ಮಾಡಬೇಕು. ಬೆಳೆಹಾನಿ ಆದಾಗ ಶೀಘ್ರವಾಗಿ ಪರಿಹಾರ ವಿತರಣೆ ಆಗಬೇಕು. ಈಗಾಗಲೇ ಕೆಲವು ಜಿಲ್ಲೆಯಲ್ಲಿ ಆದ ಬೆಳೆಹಾನಿಗೆ ತ್ವರಿತವಾಗಿ ಪರಿಹಾರ ನೀಡುವಂತೆ ಸೂಚನೆ ನೀಡಿದರು.