• Home
  • About Us
  • ಕರ್ನಾಟಕ
Tuesday, November 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸೌದಿ ಅರೇಬಿಯಾದಲ್ಲಿ ಭೀಕರ ದುರಂತ: 42 ಭಾರತೀಯರು ಸಜೀವ ದಹನ

ಪ್ರತಿಧ್ವನಿ by ಪ್ರತಿಧ್ವನಿ
November 17, 2025
in Top Story, ದೇಶ, ವಿದೇಶ
0
ಸೌದಿ ಅರೇಬಿಯಾದಲ್ಲಿ ಭೀಕರ ದುರಂತ: 42 ಭಾರತೀಯರು ಸಜೀವ ದಹನ
Share on WhatsAppShare on FacebookShare on Telegram
ADVERTISEMENT

ಸೌದಿ ಅರೇಬಿಯಾದಲ್ಲಿ ಇಂದು ಬೆಳ್ಳಂಬೆಳಗ್ಗೆಯೇ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 42 ಮಂದಿ ಭಾರತೀಯರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

 

ಮೆಕ್ಕಾದಿಂದ ಮದೀನಕ್ಕೆ ಹೋಗುವಾಗ ಸೌದಿ ಅರೇಬಿಯಾದ ಮುಫರಿಹತ್ ಬಳಿ,  ಭಾರತೀಯ ಕಾಲಮಾನ ಬೆಳಗಿನ ಜಾವ 1.30 ರ ಸುಮಾರಿಗೆ ಬಸ್‌ ಅಪಘಾತಕ್ಕೀಡಾಗಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ನೋಡನೋಡುತ್ತಿದ್ದಂತೆ ಬೆಂಕಿಯ ಜ್ವಾಲೆ ಎಲ್ಲೆಡೆ ವ್ಯಾಪಿಸಿದ್ದು, ನಿದ್ದೆಯಲ್ಲಿದ್ದ 42 ಮಂದಿ ಭಾರತೀಯರು ಸಜೀವ ದಹನವಾಗಿದ್ದಾರೆ ಎಂದು ವರದಿ ತಿಳಿಸಿದೆ.

DCM DK Shivakumae on fire :  ಮಾಧ್ಯಮಾದವರ ಪ್ರಶ್ನೆಗೆ ಡಿಕೆಶಿ ಫುಲ್‌ ಗರಂ..! #pratidhvani #dkshivakumar

ಈ ದುರ್ಘಟನೆಯಲ್ಲಿ ಸಾವನ್ನಪ್ಪಿದವರೆಲ್ಲರೂ ತೆಲಂಗಾಣ ಮೂಲದವರು ಎನ್ನುವ ಮಾಹಿತಿ ಲಭ್ಯವಾಗಿದ್ದು, ಕೂಡಲೇ ರಿಯಾದ್‌ನ ಭಾರತೀಯ ರಾಯಭಾರ ಕಚೇರಿಗೆ ಸಂಪರ್ಕಿಸುವಂತೆ ತೆಲಂಗಾಣ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದೆ.

CM - DCM Joint Press Meet : ಎಲೆಕ್ಷನ್ ಕಮಿಷನ್ ಮತಗಳವು ಆರೋಪದ ಭಾಗ #pratidhvani #karnaraka #bjp #karnataka
Tags: accidentbus accidentDeathIndiaSaudi Arabia
Previous Post

Daily Horoscope: ಇಂದು ಲಕ್ಷ್ಮೀ ದೇವಿಯ ಅನುಗ್ರಹ ಇರುವ ರಾಶಿಗಳಿವು..!

Next Post

ಬಿಹಾರದಲ್ಲಿ ಮರು ಚುನಾವಣೆ ನಡೆಸಬೇಕು: ರಾಬರ್ಟ್‌ ವಾದ್ರಾ ಆಗ್ರಹ

Related Posts

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ
Top Story

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

by ಪ್ರತಿಧ್ವನಿ
November 18, 2025
0

ಬೆಂಗಳೂರು: ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಇಬ್ಬರ ನಾಯಕತ್ವ ನಮಗೆ ಬೇಕೆ ಬೇಕು ಎಂದು ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ...

Read moreDetails
Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

November 18, 2025
ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?

ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?

November 17, 2025
ಬೆಂಗಳೂರಿನಲ್ಲಿ ಕಸ ಸುಟ್ಟರೆ ಕಠಿಣ ಕ್ರಮ: ಒಂದು ಲಕ್ಷ ದಂಡ, ಐದು ವರ್ಷ ಜೈಲು!

ಬೆಂಗಳೂರಿನಲ್ಲಿ ಕಸ ಸುಟ್ಟರೆ ಕಠಿಣ ಕ್ರಮ: ಒಂದು ಲಕ್ಷ ದಂಡ, ಐದು ವರ್ಷ ಜೈಲು!

November 17, 2025
ಬೆಂಗಳೂರು-ತುಮಕೂರು ಮೆಟ್ರೋ ವಿಸ್ತರಣೆಗೆ ತೇಜಸ್ವಿ ಸೂರ್ಯ ವಿರೋಧ ಯಾಕೆ..?

ಬೆಂಗಳೂರು-ತುಮಕೂರು ಮೆಟ್ರೋ ವಿಸ್ತರಣೆಗೆ ತೇಜಸ್ವಿ ಸೂರ್ಯ ವಿರೋಧ ಯಾಕೆ..?

November 17, 2025
Next Post
ಬಿಹಾರದಲ್ಲಿ ಮರು ಚುನಾವಣೆ ನಡೆಸಬೇಕು: ರಾಬರ್ಟ್‌ ವಾದ್ರಾ ಆಗ್ರಹ

ಬಿಹಾರದಲ್ಲಿ ಮರು ಚುನಾವಣೆ ನಡೆಸಬೇಕು: ರಾಬರ್ಟ್‌ ವಾದ್ರಾ ಆಗ್ರಹ

Recent News

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ
Top Story

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

by ಪ್ರತಿಧ್ವನಿ
November 18, 2025
Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!
Top Story

Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

by ಪ್ರತಿಧ್ವನಿ
November 18, 2025
ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?
Top Story

ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?

by ಪ್ರತಿಧ್ವನಿ
November 17, 2025
ಬೆಂಗಳೂರಿನಲ್ಲಿ ಕಸ ಸುಟ್ಟರೆ ಕಠಿಣ ಕ್ರಮ: ಒಂದು ಲಕ್ಷ ದಂಡ, ಐದು ವರ್ಷ ಜೈಲು!
Top Story

ಬೆಂಗಳೂರಿನಲ್ಲಿ ಕಸ ಸುಟ್ಟರೆ ಕಠಿಣ ಕ್ರಮ: ಒಂದು ಲಕ್ಷ ದಂಡ, ಐದು ವರ್ಷ ಜೈಲು!

by ಪ್ರತಿಧ್ವನಿ
November 17, 2025
ಬೆಂಗಳೂರು-ತುಮಕೂರು ಮೆಟ್ರೋ ವಿಸ್ತರಣೆಗೆ ತೇಜಸ್ವಿ ಸೂರ್ಯ ವಿರೋಧ ಯಾಕೆ..?
Top Story

ಬೆಂಗಳೂರು-ತುಮಕೂರು ಮೆಟ್ರೋ ವಿಸ್ತರಣೆಗೆ ತೇಜಸ್ವಿ ಸೂರ್ಯ ವಿರೋಧ ಯಾಕೆ..?

by ಪ್ರತಿಧ್ವನಿ
November 17, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

November 18, 2025
ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada