• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

45 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಚೀನಾ- ಭಾರತ ಗಡಿಯಲ್ಲಿ ಸಾವು

by
June 16, 2020
in ದೇಶ
0
45 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಚೀನಾ- ಭಾರತ ಗಡಿಯಲ್ಲಿ ಸಾವು
Share on WhatsAppShare on FacebookShare on Telegram

ಭಾರತ-ಚೀನಾ ಸೈನಿಕರ ಮುಖಾಮುಖಿ ಘರ್ಷಣೆಯಲ್ಲಿ 3 ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಚೀನಾ ಸೈನಿಕರು ಮೃತಪಟ್ಟಿರುವುದಾಗಿ ಹೇಳಿದ್ದರೂ ಯಾವುದೇ ಅಧಿಕೃತ ವರದಿ ಇನ್ನೂ ಬಂದಿಲ್ಲ. ಅದಾಗ್ಯೂ ಚೀನಾ ಯೋಧರಿಗೂ ತೀವ್ರ ಗಾಯಗಳು ಉಂಟಾಗಿರುವುದು ವರದಿಯಾಗಿದೆ.

ADVERTISEMENT

ಕಳೆದ 45 ವರ್ಷಗಳಲ್ಲೇ ಚೀನಾ-ಭಾರತ ಗಡಿಯಲ್ಲಿ ಸಾವು ನೋವಾಗಿರುವುದು ಇದೇ ಮೊದಲು. 1975 ರಿಂದ ಇದುವರೆಗೂ ಒಮ್ಮೆಯೂ ಭಾರತದ ಯೋಧರು ಭಾರತ-ಚೀನಾ ಗಡಿಯಲ್ಲಿ ಮರಣಹೊಂದಿರಲಿಲ್ಲ.

ಇಂದಿರಾ ಗಾಂಧಿ ಪ್ರಧಾನಿಯಾಗಿದ್ದಾಗ ಕಾಲದಲ್ಲಿ ಭಾರತ- ಚೀನಾ ಗಡಿಯಲ್ಲಿ ಯೋಧರ ನಡುವೆ ಸಂಘರ್ಷ ನಡೆದಿತ್ತು. ಅದರಲ್ಲಿ 80 ಮಂದಿ ಭಾರತೀಯ ಸೈನಿಕರು ಹುತಾತ್ಮರಾಗಿದ್ದರು. ಚೀನಾದ ಕಡೆಯಿಂದ ಸುಮಾರು 400 ಯೋಧರನ್ನು ಭಾರತದ ಪಡೆ ಬಲಿ ಪಡೆದುಕೊಂಡಿತ್ತು. ಭಾರತದ ಯೋಧರ ಪರಾಕ್ರಮಕ್ಕೆ ಚೀನಾ ಪಡೆ ಅಲ್ಲಿಂದ ಕಾಲ್ಕಿತ್ತಿತ್ತು. ನಂತರ 1975 ರಲ್ಲಿ ಚೀನಾ ಸೈನಿಕರು ಹೊಂಚು ಹಾಕಿ ಭಾರತದ ಸೈನ್ಯದ ಮೇಲೆ ದಾಳಿ ಮಾಡಿದ್ದರಿಂದ ನಾಲ್ವರು ಯೋಧರು ಹುತಾತ್ಮರಾಗಿದ್ದರು. 1975 ರಲ್ಲಿ ಚೀನಾ ಸೈನಿಕರು ಹೊಂಚು ಹಾಕಿ ದಾಳಿ ಮಾಡಿದ್ದರಿಂದ ನಾಲ್ಕು ಯೋಧರು ಹುತಾತ್ಮರಾಗಿದ್ದರು. 1975 ರ ಬಳಿಕ ಇದುವರೆಗೂ ಚೀನಾ ಭಾರತ ಗಡಿಯಲ್ಲಿ ಯಾವುದೇ ಸಾವು ಸಂಭವಿಸಿರಲಿಲ್ಲ.

ಇಂದು ನಡೆದ ಸಂಘರ್ಷದಲ್ಲಿ ಭಾರತವೇ ಮೊದಲು ದಾಳಿ ಆರಂಭಿಸಿದೆ ಎಂದು ಚೀನಾ ಆರೋಪಿಸಿದೆ. ಭಾರತದ ಪಡೆಗಳೇ ಸೋಮವಾರ ರಾತ್ರಿ ಎರಡು ಬಾರಿ ಗಡಿ ದಾಟಿ ನಮ್ಮ ಸೇನಾ ಪಡೆಗಳನ್ನು ಪ್ರಚೋದಿಸಿ ದಾಳಿ ಮಾಡಿದೆ. ಪರಿಣಾಮವಾಗಿ ಎರಡೂ ದೇಶಗಳ ಯೋಧರ ನಡುವೆ ಚಕಮಕಿ ಉಂಟಾಗಿದೆ ಎಂದು ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ ಝಾವೊ ಲಿಜಿಯನ್ ಆರೋಪಿಸಿದ್ದಾರೆ ತನ್ನ ಸೈನಿಕರು ಮೃತಪಟ್ಟಿರುವುದಾಗಿ ಚೀನಾ ಹೇಳಿಕೊಳ್ಳದಿದ್ದರೂ ಗ್ಲೋಬಲ್ ಟೈಮ್ಸ್ ಸಂಪಾದಕ ಹು ಕ್ಸಿಜಿನ್ ಚೀನಾದ ಯೋಧರೂ ಮೃತ ಪಟ್ಟಿರುವುದಾಗಿ ಟ್ವೀಟ್ ಮಾಡಿದ್ದಾರೆ. ಭಾರತದ ಪಡೆಗಳೇ ಸೋಮವಾರ ರಾತ್ರಿ ಎರಡು ಬಾರಿ ಗಡಿ ದಾಟಿ ನಮ್ಮ ಸೇನಾ ಪಡೆಗಳನ್ನು ಪ್ರಚೋದಿಸಿ ದಾಳಿ ಮಾಡಿದೆ. ಪರಿಣಾಮವಾಗಿ ಎರಡೂ ದೇಶಗಳ ಯೋಧರ ನಡುವೆ ಚಕಮಕಿ ಉಂಟಾಗಿದೆ ಎಂದು ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ ಝಾವೊ ಲಿಜಿಯನ್ ಆರೋಪಿಸಿದ್ದಾರೆ

Tags: Indian SoldiersIndo_china Borderಚೀನಾ- ಭಾರತ ಗಡಿಭಾರತದ ಯೋಧರು
Previous Post

ಅದ್ದೂರಿ ವಿವಾಹ ವಿವಾದ: ಇನ್ನಾದರೂ ಕಾನೂನು ಎಲ್ಲರಿಗೂ ಸಮಾನಾಗಿರಬಹುದೇ?

Next Post

ಕೋವಿಡ್-19: ರಾಜ್ಯದಲ್ಲಿ ಇಂದು 317 ಪ್ರಕರಣ ಪತ್ತೆ

Related Posts

Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
0

ಹಾಸನ ಜಿಲ್ಲೆಯ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ರಾಜ್ಯದಲ್ಲಿ ಮೂರು ಸಾವಿರ ಅಕ್ರಮ ಪಂಪ್ ಸೆಟ್ ಗಳ ಸಕ್ರಮ ಕೃಷಿ ಫೀಡರ್ ಗಳನ್ನು ಸೌರೀಕರಣಗೊಳಿಸಿ ರೈತರ...

Read moreDetails

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025
Next Post
ಕೋವಿಡ್-19: ರಾಜ್ಯದಲ್ಲಿ ಇಂದು 317 ಪ್ರಕರಣ ಪತ್ತೆ

ಕೋವಿಡ್-19: ರಾಜ್ಯದಲ್ಲಿ ಇಂದು 317 ಪ್ರಕರಣ ಪತ್ತೆ

Please login to join discussion

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada