• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

48 ಗಂಟೆಯಲ್ಲಿ 4 ಕ್ಷೇತ್ರದ ಬಂಡಾಯಕ್ಕೆ ಬ್ರೇಕ್ ಹಾಕಿದ ಯಡಿಯೂರಪ್ಪ ! ರಾಜಾಹುಲಿ ಫುಲ್ ಆಕ್ಟಿವ್ ! 

ಪ್ರತಿಧ್ವನಿ by ಪ್ರತಿಧ್ವನಿ
March 29, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
48 ಗಂಟೆಯಲ್ಲಿ 4 ಕ್ಷೇತ್ರದ ಬಂಡಾಯಕ್ಕೆ ಬ್ರೇಕ್ ಹಾಕಿದ ಯಡಿಯೂರಪ್ಪ ! ರಾಜಾಹುಲಿ ಫುಲ್ ಆಕ್ಟಿವ್ ! 
Share on WhatsAppShare on FacebookShare on Telegram

2024 ರ ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿಯಲ್ಲಿ ಭುಗಿಲೆದ್ದಿದ್ದ ಅಸಮಾಧಾನಗಳನ್ನು ಕೇವಲ 48 ಘಂಟೆಗಳಲ್ಲಿ ಬಿ.ಎಸ್. ಯಡಿಯೂರಪ್ಪ ಶಮನಗೊಳಿಸಿದ್ದಾರೆ. ತುಮಕೂರು, ದಾವಣಗೆರೆ, ಬೆಳಗಾವಿ, ಕೊಪ್ಪಳ ಲೋಕಸಭಾ ಕ್ಷೇತ್ರಗಳ ಬಂಡಾಯ ಬಿಜೆಪಿ ಗೆಲುವಿನ ಮೇಲೆ ಪರಿಣಾಮ ಬೀರಬಹುದಾದ ಲೆಕ್ಕಾಚಾರ ಇತ್ತು. ಆದ್ರೆ ಇದೀಗ ಅದೆಲ್ಲವನ್ನೂ ಬಿ.ಎಸ್.ವೈ  ಶಮನಗೊಳಿಸಿದ್ದಾರೆ. ಕಳೆದೊಂದು ವಾರದಿಂದ ಈ ನಾಲ್ಕು ಕ್ಷೇತ್ರಗಳಲ್ಲಿ ಬಂಡಾಯದ ಜ್ವಾಲೆ ಹೊತ್ತಿ ಉರಿದಿತ್ತು. ಮಾಜಿ ಮುಖ್ಯಮಂತ್ರಿ‌ ಯಡಿಯೂರಪ್ಪರ ಕೇವಲ 48 ಘಂಟೆಯಲ್ಲಿ ಎಲ್ಲವೂ ಕೂಲ್-ಕೂಲ್ ಆಗಿದೆ.ಬಿ.ಎಸ್.ಯಡಿಯೂರಪ್ಪ ಬಂಡಾಯವನ್ನು ಶಮನಗೊಳಿಸಿದ್ದೇ ರೋಚಕ ಕಥೆ.

ADVERTISEMENT

ಪ್ರತಿಧ್ವನಿ ಯಲ್ಲಿ ನಾಲ್ಕು ಕ್ಷೇತ್ರಗಳಲ್ಲಿ ಯಡಿಯೂರಪ್ಪರ ಬಂಡಾಯ ತಣ್ಣಿಗಾಗಿಸಿದ್ದು ಹೇಗೆ ಕಥೆಯನ್ನ ಬಿಚ್ಚಿಡ್ತೀವಿ ನೋಡಿ. ಮೊದಲು ತುಮಕೂರು ಅಖಾಡಕ್ಕೆ ಎಂಟ್ರಿ ಕೊಟ್ಟ ಯಡಿಯೂರಪ್ಪ , ವಿ.ಸೋಮಣ್ಣರಿಗೆ ಟಿಕೆಟ್ ಘೋಷಣೆ ಬೆನ್ನಲ್ಲೇ ಬಂಡಾಯದ ಕಿಡಿ ಹೊತ್ತಿಸಿದ್ದ ಜೆ.ಸಿ.ಮಾಧುಸ್ವಾಮಿಯವರನ್ನ ತಣ್ಣಗಾಗಿಸಿದ್ದಾರೆ.ಜೆ.ಸಿ.ಮಾಧುಸ್ವಾಮಿಗೆ ಕರೆ ಮಾಡಿ, ನಡೆದ ವಿಚಾರ ತಿಳಿಸಿ ಸಮಾಧಾನಗೊಳಿಸಿ ಮುಂದಿನ ದಿನಗಳಲ್ಲಿ ನಿಮಗೆ ಸೂಕ್ತ ಸ್ಥಾನಮಾನ ನೀಡುತ್ತೇವೆ ಎಂದು ಭರವಸೆ ನೀಡಿ ಪಕ್ಷ ಬಿಡುವ ಹಂತ ತಲುಪಿದ್ದ ಮಾಧುಸ್ವಾಮಿಯನ್ನ ತಣ್ಣಗಾಗಿಸಿದ್ದಾರೆ.

ಎರಡನೆಯದಾಗಿ ದಾವಣಗೆರೆಗೆ ತಾವೇ ತೆರಳಿ ನಾಯಕರ ಜೊತೆಗೆ ಸಮಾಲೋಚನೆ ನಡೆಸಿದ ಯಡಿಯೂರಪ್ಪ. ಸಭೆಯಲ್ಲಿ ಚುನಾವಣೆಯ ಸಂಪೂರ್ಣ ಜವಾಬ್ದಾರಿಯನ್ನು ಮಾಜಿ ಸಚಿವ ಎಸ್.ಎ. ರವೀಂದ್ರನಾಥ್ ಹೆಗಲಿಗೆ ವಹಿಸಿ ನಿರಾಳರಾದ ಬಂಡಾಯಕ್ಕೆ ಬೈ ಬೈ ಹೇಳಿದ್ದಾರೆ. ಇನ್ನು ಬೆಳಗಾವಿಯಲ್ಲಿ ಆರಂಭವಾಗಿದ್ದ ಬಂಡಾಯ ಯಡಿಯೂರಪ್ಪರ ಎಂಟ್ರಿಯಿಂದಲೇ ಹೆಚ್ಚು ಹೊತ್ತು ಉರಿಯದೇ ತಣ್ಣಗಾಗಿದೆ.

ಇತ್ತ ಕೊಪ್ಪಳ ಕ್ಷೇತ್ರದ ಹಾಲಿ  ಸಂಸದ ಕರಡಿ‌ ಸಂಗಣ್ಣರನ್ನು ಪಕ್ಷದ ಕಚೇರಿಗೆ ಕರೆಸಿ, ಗಾಲಿ ಜನಾರ್ದನ ರೆಡ್ಡಿ ಪಕ್ಷ ಸೇರ್ಪಡೆ ಆಗಿದ್ದಾರೆ ಎಂದು ಸಬೂಬು ಹೇಳಿ ಸಮಾಧಾನಪಡಿಸಿದ ಯಡಿಯೂರಪ್ಪ, ಬೀದರ್‌ನಲ್ಲಿ ಎದ್ದಿದ್ದ ಬಂಡಾಯಕ್ಕೆ ಆರ್. ಅಶೋಕ್‌ರಿಂದ ಮದ್ದೇರಿಸಿದ್ದಾರೆ. ಇಷ್ಟು ಮಾತ್ರವಲ್ಲದೇ ಸದ್ಯ ಇನ್ನೊಂದಷ್ಟು ಕ್ಷೇತ್ರಗಳಿಂದ ಬಂಡಾಯದ ಜ್ವಾಲೆ ಕೊತ ಕೊತನೆ ಕುದಿಯುತ್ತಿದೆ. ಚಿಕ್ಕಬಳ್ಳಾಪುರ, ತವರು ಕ್ಷೇತ್ರ ಶಿವಮೊಗ್ಗದಲ್ಲಿ ಈವರೆಗೂ ಬಂಡಾಯ ತಣ್ಣಗಾಗದೇ ಜೋರಾಗಿ ಜ್ವಾಲೆ ಉರಿಯುತ್ತಲೇ ಇದೆ. ಈಗಾಗಲೇ 48 ಘಂಟೆಗಳ ಕಾಲದಲ್ಲಿಯೇ ಅದೇನು ಮಾಡುತ್ತಾರೆ? ಎಂದು ಮಾತನ್ನಾಡುತ್ತಿದ್ದವರಿಗೆ ಬಂಡಾಯ ಆರಿಸಿರುವ ಯಡಿಯೂರಪ್ಪ, ಮುಂದೆ ಏನು ಮಾಡುತ್ತಾರೆ ಅನ್ನೋದೆ ಸದ್ಯದ ಕುತೂಹಲ.

Tags: ಕೊಪ್ಪಳತುಮಕೂರುದಾವಣಗೆರೆಬಿ ಎಸ್ ಯಡಿಯೂರಪ್ಪಬಿಜೆಪಿಬೀದರ್ಮಾಧುಸ್ವಾಮಿವಿ ಸೋಮಣ್ಣಸಂಗಣ್ಣ ಕರಡಿ
Previous Post

Retirees, It May Be Time To Get Your Head Out Of The Sand

Next Post

ಸಕ್ಕರೆ ಕಾರ್ಖಾನೆಯಿಂದ ರೈತರ ಬೆಳೆ ಹಾನಿ – ರೊಚ್ಚಿಗೆದ್ದ ರೈತರು…

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post
ಸಕ್ಕರೆ ಕಾರ್ಖಾನೆಯಿಂದ ರೈತರ ಬೆಳೆ ಹಾನಿ – ರೊಚ್ಚಿಗೆದ್ದ ರೈತರು…

ಸಕ್ಕರೆ ಕಾರ್ಖಾನೆಯಿಂದ ರೈತರ ಬೆಳೆ ಹಾನಿ - ರೊಚ್ಚಿಗೆದ್ದ ರೈತರು...

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada