• Home
  • About Us
  • ಕರ್ನಾಟಕ
Thursday, August 21, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

48 ಗಂಟೆಯಲ್ಲಿ 4 ಕ್ಷೇತ್ರದ ಬಂಡಾಯಕ್ಕೆ ಬ್ರೇಕ್ ಹಾಕಿದ ಯಡಿಯೂರಪ್ಪ ! ರಾಜಾಹುಲಿ ಫುಲ್ ಆಕ್ಟಿವ್ ! 

ಪ್ರತಿಧ್ವನಿ by ಪ್ರತಿಧ್ವನಿ
March 29, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
48 ಗಂಟೆಯಲ್ಲಿ 4 ಕ್ಷೇತ್ರದ ಬಂಡಾಯಕ್ಕೆ ಬ್ರೇಕ್ ಹಾಕಿದ ಯಡಿಯೂರಪ್ಪ ! ರಾಜಾಹುಲಿ ಫುಲ್ ಆಕ್ಟಿವ್ ! 
Share on WhatsAppShare on FacebookShare on Telegram

2024 ರ ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿಯಲ್ಲಿ ಭುಗಿಲೆದ್ದಿದ್ದ ಅಸಮಾಧಾನಗಳನ್ನು ಕೇವಲ 48 ಘಂಟೆಗಳಲ್ಲಿ ಬಿ.ಎಸ್. ಯಡಿಯೂರಪ್ಪ ಶಮನಗೊಳಿಸಿದ್ದಾರೆ. ತುಮಕೂರು, ದಾವಣಗೆರೆ, ಬೆಳಗಾವಿ, ಕೊಪ್ಪಳ ಲೋಕಸಭಾ ಕ್ಷೇತ್ರಗಳ ಬಂಡಾಯ ಬಿಜೆಪಿ ಗೆಲುವಿನ ಮೇಲೆ ಪರಿಣಾಮ ಬೀರಬಹುದಾದ ಲೆಕ್ಕಾಚಾರ ಇತ್ತು. ಆದ್ರೆ ಇದೀಗ ಅದೆಲ್ಲವನ್ನೂ ಬಿ.ಎಸ್.ವೈ  ಶಮನಗೊಳಿಸಿದ್ದಾರೆ. ಕಳೆದೊಂದು ವಾರದಿಂದ ಈ ನಾಲ್ಕು ಕ್ಷೇತ್ರಗಳಲ್ಲಿ ಬಂಡಾಯದ ಜ್ವಾಲೆ ಹೊತ್ತಿ ಉರಿದಿತ್ತು. ಮಾಜಿ ಮುಖ್ಯಮಂತ್ರಿ‌ ಯಡಿಯೂರಪ್ಪರ ಕೇವಲ 48 ಘಂಟೆಯಲ್ಲಿ ಎಲ್ಲವೂ ಕೂಲ್-ಕೂಲ್ ಆಗಿದೆ.ಬಿ.ಎಸ್.ಯಡಿಯೂರಪ್ಪ ಬಂಡಾಯವನ್ನು ಶಮನಗೊಳಿಸಿದ್ದೇ ರೋಚಕ ಕಥೆ.

ADVERTISEMENT

ಪ್ರತಿಧ್ವನಿ ಯಲ್ಲಿ ನಾಲ್ಕು ಕ್ಷೇತ್ರಗಳಲ್ಲಿ ಯಡಿಯೂರಪ್ಪರ ಬಂಡಾಯ ತಣ್ಣಿಗಾಗಿಸಿದ್ದು ಹೇಗೆ ಕಥೆಯನ್ನ ಬಿಚ್ಚಿಡ್ತೀವಿ ನೋಡಿ. ಮೊದಲು ತುಮಕೂರು ಅಖಾಡಕ್ಕೆ ಎಂಟ್ರಿ ಕೊಟ್ಟ ಯಡಿಯೂರಪ್ಪ , ವಿ.ಸೋಮಣ್ಣರಿಗೆ ಟಿಕೆಟ್ ಘೋಷಣೆ ಬೆನ್ನಲ್ಲೇ ಬಂಡಾಯದ ಕಿಡಿ ಹೊತ್ತಿಸಿದ್ದ ಜೆ.ಸಿ.ಮಾಧುಸ್ವಾಮಿಯವರನ್ನ ತಣ್ಣಗಾಗಿಸಿದ್ದಾರೆ.ಜೆ.ಸಿ.ಮಾಧುಸ್ವಾಮಿಗೆ ಕರೆ ಮಾಡಿ, ನಡೆದ ವಿಚಾರ ತಿಳಿಸಿ ಸಮಾಧಾನಗೊಳಿಸಿ ಮುಂದಿನ ದಿನಗಳಲ್ಲಿ ನಿಮಗೆ ಸೂಕ್ತ ಸ್ಥಾನಮಾನ ನೀಡುತ್ತೇವೆ ಎಂದು ಭರವಸೆ ನೀಡಿ ಪಕ್ಷ ಬಿಡುವ ಹಂತ ತಲುಪಿದ್ದ ಮಾಧುಸ್ವಾಮಿಯನ್ನ ತಣ್ಣಗಾಗಿಸಿದ್ದಾರೆ.

ಎರಡನೆಯದಾಗಿ ದಾವಣಗೆರೆಗೆ ತಾವೇ ತೆರಳಿ ನಾಯಕರ ಜೊತೆಗೆ ಸಮಾಲೋಚನೆ ನಡೆಸಿದ ಯಡಿಯೂರಪ್ಪ. ಸಭೆಯಲ್ಲಿ ಚುನಾವಣೆಯ ಸಂಪೂರ್ಣ ಜವಾಬ್ದಾರಿಯನ್ನು ಮಾಜಿ ಸಚಿವ ಎಸ್.ಎ. ರವೀಂದ್ರನಾಥ್ ಹೆಗಲಿಗೆ ವಹಿಸಿ ನಿರಾಳರಾದ ಬಂಡಾಯಕ್ಕೆ ಬೈ ಬೈ ಹೇಳಿದ್ದಾರೆ. ಇನ್ನು ಬೆಳಗಾವಿಯಲ್ಲಿ ಆರಂಭವಾಗಿದ್ದ ಬಂಡಾಯ ಯಡಿಯೂರಪ್ಪರ ಎಂಟ್ರಿಯಿಂದಲೇ ಹೆಚ್ಚು ಹೊತ್ತು ಉರಿಯದೇ ತಣ್ಣಗಾಗಿದೆ.

ಇತ್ತ ಕೊಪ್ಪಳ ಕ್ಷೇತ್ರದ ಹಾಲಿ  ಸಂಸದ ಕರಡಿ‌ ಸಂಗಣ್ಣರನ್ನು ಪಕ್ಷದ ಕಚೇರಿಗೆ ಕರೆಸಿ, ಗಾಲಿ ಜನಾರ್ದನ ರೆಡ್ಡಿ ಪಕ್ಷ ಸೇರ್ಪಡೆ ಆಗಿದ್ದಾರೆ ಎಂದು ಸಬೂಬು ಹೇಳಿ ಸಮಾಧಾನಪಡಿಸಿದ ಯಡಿಯೂರಪ್ಪ, ಬೀದರ್‌ನಲ್ಲಿ ಎದ್ದಿದ್ದ ಬಂಡಾಯಕ್ಕೆ ಆರ್. ಅಶೋಕ್‌ರಿಂದ ಮದ್ದೇರಿಸಿದ್ದಾರೆ. ಇಷ್ಟು ಮಾತ್ರವಲ್ಲದೇ ಸದ್ಯ ಇನ್ನೊಂದಷ್ಟು ಕ್ಷೇತ್ರಗಳಿಂದ ಬಂಡಾಯದ ಜ್ವಾಲೆ ಕೊತ ಕೊತನೆ ಕುದಿಯುತ್ತಿದೆ. ಚಿಕ್ಕಬಳ್ಳಾಪುರ, ತವರು ಕ್ಷೇತ್ರ ಶಿವಮೊಗ್ಗದಲ್ಲಿ ಈವರೆಗೂ ಬಂಡಾಯ ತಣ್ಣಗಾಗದೇ ಜೋರಾಗಿ ಜ್ವಾಲೆ ಉರಿಯುತ್ತಲೇ ಇದೆ. ಈಗಾಗಲೇ 48 ಘಂಟೆಗಳ ಕಾಲದಲ್ಲಿಯೇ ಅದೇನು ಮಾಡುತ್ತಾರೆ? ಎಂದು ಮಾತನ್ನಾಡುತ್ತಿದ್ದವರಿಗೆ ಬಂಡಾಯ ಆರಿಸಿರುವ ಯಡಿಯೂರಪ್ಪ, ಮುಂದೆ ಏನು ಮಾಡುತ್ತಾರೆ ಅನ್ನೋದೆ ಸದ್ಯದ ಕುತೂಹಲ.

Tags: ಕೊಪ್ಪಳತುಮಕೂರುದಾವಣಗೆರೆಬಿ ಎಸ್ ಯಡಿಯೂರಪ್ಪಬಿಜೆಪಿಬೀದರ್ಮಾಧುಸ್ವಾಮಿವಿ ಸೋಮಣ್ಣಸಂಗಣ್ಣ ಕರಡಿ
Previous Post

Retirees, It May Be Time To Get Your Head Out Of The Sand

Next Post

ಸಕ್ಕರೆ ಕಾರ್ಖಾನೆಯಿಂದ ರೈತರ ಬೆಳೆ ಹಾನಿ – ರೊಚ್ಚಿಗೆದ್ದ ರೈತರು…

Related Posts

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
0

ಅಂದು ಮೈಸೂರಿನ ಮೂಡಾ ( MUDA ) ಭೂ ಹಗರಣಕ್ಕೆ ಸಿದ್ದರಾಮಯ್ಯ ಗೆ ಸಂಕಷ್ಟ ತಂದಿದ್ದ ಸ್ನೇಹಮಹಿ ಕೃಷ್ಣ ಇದೀಗ ಧರ್ಮಸ್ಥಳ ಗ್ರಾಮದ ಪ್ರಕರಣಕ್ಕೆ ಮತ್ತೆ ಎಂಟ್ರಿ...

Read moreDetails

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

August 21, 2025

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

August 21, 2025
Next Post
ಸಕ್ಕರೆ ಕಾರ್ಖಾನೆಯಿಂದ ರೈತರ ಬೆಳೆ ಹಾನಿ – ರೊಚ್ಚಿಗೆದ್ದ ರೈತರು…

ಸಕ್ಕರೆ ಕಾರ್ಖಾನೆಯಿಂದ ರೈತರ ಬೆಳೆ ಹಾನಿ - ರೊಚ್ಚಿಗೆದ್ದ ರೈತರು...

Please login to join discussion

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
Top Story

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

by ಪ್ರತಿಧ್ವನಿ
August 21, 2025
Top Story

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

by ಪ್ರತಿಧ್ವನಿ
August 21, 2025
Top Story

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

by ಪ್ರತಿಧ್ವನಿ
August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ
Top Story

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

by ಪ್ರತಿಧ್ವನಿ
August 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

August 21, 2025

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada