Pratidhvani
Advertisement
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ದೇಶದಲ್ಲಿ 4ನೇ ಮಂಕಿಪಾಕ್ಸ್ ಪ್ರಕರಣ ಪತ್ತೆ

ಪ್ರತಿಧ್ವನಿ

ಪ್ರತಿಧ್ವನಿ

July 24, 2022
Share on FacebookShare on Twitter

ಯಾವುದೇ ವಿದೇಶ ಪ್ರಯಾಣದ ಇತಿಹಾಸ ಇಲ್ಲದಿರುವ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಸೋಂಕು ಕಾಣಿಸಿಕೊಂಡಿರುವ ಪ್ರಕರಣ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವರದಿಯಾಗಿದೆ.

ಹೆಚ್ಚು ಓದಿದ ಸ್ಟೋರಿಗಳು

ಗಾಜಾ ಪಟ್ಟಿಯಲ್ಲಿ ಇಸ್ರೇಲಿ ವೈಮಾನಿಕ ದಾಳಿ: ಮೃತರ ಸಂಖ್ಯೆ 31ಕ್ಕೇರಿಕೆ

ಕಾಮನ್‌ವೆಲ್ತ್‌ ಕ್ರೀಡಾಕೂಟ; ಶ್ರೀಲಂಕಾದ 10 ಕ್ರೀಡಾಪಟುಗಳು ನಾಪತ್ತೆ

ದೆಹಲಿಯಲ್ಲಿ ಬೀಡು ಬಿಟ್ಟ ಮಹಾ ಸಿಎಂ – ಡಿಸಿಎಂ

34ವರ್ಷದ ವ್ಯಕ್ತಿಗೆ ಸೋಂಕು ತಗುಲಿದ್ದು ಇದು ದೇಶದಲ್ಲಿ ಒಟ್ಟಾರೆ ನಾಲ್ಕನೇ ಪ್ರಕರಣವಾಗಿದೆ. ಸೋಂಕಿತ ವ್ಯಕ್ತಿಯೂ ಇತ್ತೀಚಿಗೆ ಹಿಮಾಚಲ ಪ್ರದೇಶದಲ್ಲಿರುವ ಮನಾಲಿಯಲ್ಲಿ ನಡೆದ ಸ್ಟಾಗ್ ಪಾರ್ಟಿಯಲ್ಲಿ ಭಾಗವಹಿಸಿದ್ದರು ಎಂದು ರಾಷ್ಟ್ರೀಯ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಪಶ್ಚಿಮ ದೆಹಲಿಯಲ್ಲಿ ನಿವಾಸಿಯಾಗಿರುವ ಸೋಂಕಿತ ವ್ಯಕ್ತಿಗೆ ಮೂರ ದಿನಗಳ ಮಂಕಿಪಾಕ್ಸ್ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸೋಂಕಿತ ವ್ಯಕ್ತಿಯನ್ನು ದೆಹಲಿಯ ಮೌಲಾನಾ ಅಜಾದ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅವರ ಮಾದರಿಗಳನ್ನು ಪುಣೆಯಲ್ಲಿರುವ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ(NIV)ಗೆ ಕಳುಹಿಸಲಾಗಿತ್ತು.

ಸೋಂಕಿತ ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿದ್ದರವರನ್ನು ಪ್ರತ್ಯೇಕವಾಗಿರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ದೇಶದಲ್ಲಿ ಮಂಕಿಪಾಕ್ಸ್ ಮೊದಲ ಮೂರು ಪ್ರಕರಣಗಳು ಕೇರಳದಲ್ಲಿ ಪತ್ತೆಯಾಗಿದ್ದವು. ಪ್ರತಿನಿತ್ಯ ವಿಶ್ವದಾದ್ಯಂತ 16,000 ಕ್ಕು ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿದ್ದು ಈವರೆಗೆ ಐದು ಮಂದಿ ಮೃತಪಟ್ಟಿದ್ದಾರೆ.

ಶನಿವಾರ ವಿಶ್ವ ಆರೋಗ್ಯ ಸಂಸ್ಥೆ(WHO) ಮಂಕಿಪಾಕಸ್ ಖಾಯಿಲೆಯನ್ನು ʻಜಾಗತಿಕ ಆರೋಗ್ಯ ತುರ್ತು ಸ್ಥಿತಿʼ ಎಂದು ಘೋಷಿಸಿತ್ತು.

RS 500
RS 1500

SCAN HERE

don't miss it !

‘ಕೇಳ್ರಪ್ಪೋ ಕೇಳಿ’ ಹಾಡಿಗೆ ನಾಲ್ಕು ಲಕ್ಷ ಮೆಚ್ಚುಗೆ – ಸೆಪ್ಟೆಂಬರ್ ನಲ್ಲಿ ‘ವಾಸಂತಿ ನಲಿದಾಗ’ ತೆರೆಗೆ ಬರಲು ಸಿದ್ದ
ಸಿನಿಮಾ

‘ಕೇಳ್ರಪ್ಪೋ ಕೇಳಿ’ ಹಾಡಿಗೆ ನಾಲ್ಕು ಲಕ್ಷ ಮೆಚ್ಚುಗೆ – ಸೆಪ್ಟೆಂಬರ್ ನಲ್ಲಿ ‘ವಾಸಂತಿ ನಲಿದಾಗ’ ತೆರೆಗೆ ಬರಲು ಸಿದ್ದ

by ಪ್ರತಿಧ್ವನಿ
August 2, 2022
ಭಾರತದ ಪ್ರಜಾತಂತ್ರ ಮತ್ತು ಪ್ರಗತಿಪರರ ಹೋರಾಟ
ಅಭಿಮತ

ಭಾರತದ ಪ್ರಜಾತಂತ್ರ ಮತ್ತು ಪ್ರಗತಿಪರರ ಹೋರಾಟ

by ನಾ ದಿವಾಕರ
August 7, 2022
ಈ ನೆಲದ ಕಾನೂನು ಗೌರವಿಸಲೇಬೇಕು,  ಪ್ರತಿಭಟನೆ ಹೆಸರಿನಲ್ಲಿ ದಾಂಧಲೆ ಸರಿಯಲ್ಲ : ಸಚಿವ ಸುಧಾಕರ್‌
ಕರ್ನಾಟಕ

ಮಂಕಿಪಾಕ್ಸ್ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ : ಸಚಿವ ಡಾ.ಕೆ.ಸುಧಾಕರ್

by ಪ್ರತಿಧ್ವನಿ
August 3, 2022
ಉತ್ತರಪ್ರದೇಶ; ಉದ್ಯೋಗಾಕಾಂಕ್ಷಿ ಮೇಲೆ ಸಾಮೂಹಿಕ ಅತ್ಯಾಚಾರ
ದೇಶ

ಉತ್ತರಪ್ರದೇಶ; ಉದ್ಯೋಗಾಕಾಂಕ್ಷಿ ಮೇಲೆ ಸಾಮೂಹಿಕ ಅತ್ಯಾಚಾರ

by ಪ್ರತಿಧ್ವನಿ
August 7, 2022
ಕಾಮನ್‌ ವೆಲ್ತ್:‌ ಕಂಚು ಗೆದ್ದು ವೇಟ್‌ ಲಿಫ್ಟಿಂಗ್‌ ನಲ್ಲಿ 9ನೇ ಪದಕ ತಂದ ಲವ್‌ ಪ್ರೀತ್‌!
ಕ್ರೀಡೆ

ಕಾಮನ್‌ ವೆಲ್ತ್:‌ ಕಂಚು ಗೆದ್ದು ವೇಟ್‌ ಲಿಫ್ಟಿಂಗ್‌ ನಲ್ಲಿ 9ನೇ ಪದಕ ತಂದ ಲವ್‌ ಪ್ರೀತ್‌!

by ಪ್ರತಿಧ್ವನಿ
August 3, 2022
Next Post
ವಿಶ್ವ ಅಥ್ಲೆಟಿಕ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದು ಇತಿಹಾಸ ಬರೆದ ನೀರಜ್ ಚೋಪ್ರಾ!

ವಿಶ್ವ ಅಥ್ಲೆಟಿಕ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದು ಇತಿಹಾಸ ಬರೆದ ನೀರಜ್ ಚೋಪ್ರಾ!

ಕಾಶಿ ದೇವಸ್ಥಾನದಲ್ಲಿ ಭಕ್ತರು- ಸಿಬ್ಬಂದಿ ನಡುವೆ ಹೊಡೆದಾಟ!

ಕಾಶಿ ದೇವಸ್ಥಾನದಲ್ಲಿ ಭಕ್ತರು- ಸಿಬ್ಬಂದಿ ನಡುವೆ ಹೊಡೆದಾಟ!

ರಸ್ತೆ ಅಪಘಾತ; ಐವರ ಸಾವು, ನಾಲ್ವರ ಸ್ಥಿತಿ ಗಂಭೀರ

ರಸ್ತೆ ಅಪಘಾತ; ಐವರ ಸಾವು, ನಾಲ್ವರ ಸ್ಥಿತಿ ಗಂಭೀರ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist