• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Congress 5 guarantees | 5 ಗ್ಯಾರಂಟಿಗಳ ಬಗ್ಗೆ ಉಲ್ಟಾ ಹೊಡೆದ ಕಾಂಗ್ರೆಸ್ ನಾಯಕರು : ಡಾ.ಜಿ. ಪರಮೇಶ್ವರ್ ಹೇಳಿದ್ದೇನು?

Any Mind by Any Mind
May 16, 2023
in Top Story, ಇದೀಗ
0
Congress 5 guarantees | 5 ಗ್ಯಾರಂಟಿಗಳ ಬಗ್ಗೆ ಉಲ್ಟಾ ಹೊಡೆದ ಕಾಂಗ್ರೆಸ್ ನಾಯಕರು : ಡಾ.ಜಿ. ಪರಮೇಶ್ವರ್ ಹೇಳಿದ್ದೇನು?
Share on WhatsAppShare on FacebookShare on Telegram

ಬೆಂಗಳೂರು : ಕಾಂಗ್ರೆಸ್ ನಾಯಕರು ಐದು ಗ್ಯಾರಂಟಿಗಳನ್ನು ಘೋಷಿಸಿ 135 ಸ್ಥಾನಗಳನ್ನ ಗೆಲುವಿನೊಂದಿಗೆ ಸರ್ಕಾರ ರಚನೆಗೆ ಮುಂದಾಗಿದ್ದಾರೆ. ಆದ್ರೆ, ಚುನಾವಣಾ ಪೂರ್ವದಲ್ಲಿ ರಾಜ್ಯದ ಜನರಿಗೆ ನೀಡಿದ್ದ5 ಗ್ಯಾರಂಟಿಗಳನ್ನು  ಯಾವುದೇ ಷರತ್ತು ಇಲ್ಲದೆ  ಈಡೇರಿಸಬೇಕೆಂದು ರಾಜ್ಯಾದ್ಯಂತ ಜನಸಾಮಾನ್ಯರು ಅಭಿಯಾನ ನಡೆಸುತ್ತಿದ್ದಾರೆ.

ADVERTISEMENT

ಇದ್ರ ಬೆನ್ನಲ್ಲೆ ಇವತ್ತು ಮಾಧ್ಯಮಗಳ ಜೊತೆ ಮಾತನಾಡಿದ್ದ ಕೆಪಿಸಿಸಿ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ, ಆದರೆ ಕೆಲವು ಷರತ್ತುಗಳೊಂದಿಗೆ ಎಂದು ಹೇಳಿದ್ದರು. ಪ್ರತಿ ಇಲಾಖೆಯ ಸಚಿವರು ಹಲವು ಸುತ್ತಿನ ಸಭೆ, ಸಮಾಲೋಚನೆ ನಡೆಸಿ ಕಾಂಗ್ರೆಸ್ ನ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಬೇಕಾಗುತ್ತದೆ ಎಂದು ಹೇಳಿದ್ದರು. 

ಪರಮೇಶ್ವರ್ ಅವರ ಈ ಹೇಳಿಕೆ ಬೆನ್ನಲ್ಲೇ ಸಾರ್ವಜನಿಕರು ಸೋಷಿಯಲ್ ಮೀಡಿಯಾಗಳಲ್ಲಿ ತರಹೇವಾರಿ ಕಮೆಂಟ್ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಯಾವುದೇ ಷರತ್ತುಗಳನ್ನು ಹೇರದೆ ಗ್ಯಾರಂಟಿಗಳನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದ್ದಾರೆ. ಪಕ್ಷ ಚುನಾವಣಾ ಪ್ರಚಾರ ಸಂದರ್ಭದಲ್ಲಿಯೇ ಪಾರದರ್ಶಕವಾಗಿರಬೇಕಿತ್ತು ಎಂದು ಹೇಳಿದೆ.  ಚುನಾವಣೆಯಲ್ಲಿ ಗೆದ್ದ ಮೇಲೆ ಕಾಂಗ್ರೆಸ್ ಜನರಿಗೆ ಮೋಸ ಮಾಡುತ್ತಿದೆ ಎಂದು ಕೆಲವರು ಹೇಳುತ್ತಿದ್ದರೆ, ಇನ್ನು ಕೆಲವರು ಇದರ ಪರಿಣಾಮ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಎದುರಿಸಬೇಕಾಗುತ್ತದೆ ಎಂದಿದ್ದಾರೆ.

ಕಾಂಗ್ರೆಸ್ ಪಕ್ಷ ಚುನಾವಣಾ ಪೂರ್ವ ಗೃಹ ಲಕ್ಷ್ಮಿ ಯೋಜನೆ, ಯುವ ನಿಧಿ ಯೋಜನೆ, ಅನ್ನ ಭಾಗ್ಯ, ಸಖಿ ಕಾರ್ಯಕ್ರಮ ಮತ್ತು ಗೃಹ ಜ್ಯೋತಿ ಐದು ಗ್ಯಾರಂಟಿ ಯೋಜನೆಗಳನ್ನು ರಾಜ್ಯದ ಜನತೆ ಮುಂದಿಟ್ಟು ಚುನಾವಣೆಯಲ್ಲಿ 135 ಸ್ಥಾನಗಳನ್ನ ಗೆದ್ದು ಬೀಗಿತ್ತು…

Tags: BJPCongress 5 guaranteesCongress PartyDK Shivakumardr.G parameshwraguaranteesKPCC presidentMallikarjuna Khargerahulgandhisiddaramaiah
Previous Post

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಚಿವ ರಮಾನಾಥ ರೈ

Next Post

Karnataka CM Race | ಕಾಂಗ್ರೆಸ್ ಪಕ್ಷ, ನನಗೆ ತಾಯಿ ಇದ್ದಂತೆ. ದೇವರು ಮತ್ತು ತಾಯಿಗೆ, ಮಕ್ಕಳಿಗೆ ಏನು ನೀಡಬೇಕು ಎಂಬುದು ಗೊತ್ತಿರುತ್ತದೆ ; ಡಿಕೆಶಿ

Related Posts

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ
Top Story

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದಲ್ಲಿ ಸಿನಿಮಾವನ್ನೇ ಹೋಲಿಸುವಂತಹ ಬ್ಯಾಂಕ್ ಚಿನ್ನಾಭರಣ ಕಳ್ಳತನ ಪ್ರಕರಣವೊಂದು ಬೆಳಕಿಗೆ ಬಂದಿದೆ. ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಇಂಡಿಯನ್ ಬ್ಯಾಂಕ್ ಶಾಖೆಯಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಆಗಿದ್ದ...

Read moreDetails
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
Next Post
Karnataka CM Race | ಕಾಂಗ್ರೆಸ್ ಪಕ್ಷ, ನನಗೆ ತಾಯಿ ಇದ್ದಂತೆ. ದೇವರು ಮತ್ತು ತಾಯಿಗೆ, ಮಕ್ಕಳಿಗೆ ಏನು ನೀಡಬೇಕು ಎಂಬುದು ಗೊತ್ತಿರುತ್ತದೆ ; ಡಿಕೆಶಿ

Karnataka CM Race | ಕಾಂಗ್ರೆಸ್ ಪಕ್ಷ, ನನಗೆ ತಾಯಿ ಇದ್ದಂತೆ. ದೇವರು ಮತ್ತು ತಾಯಿಗೆ, ಮಕ್ಕಳಿಗೆ ಏನು ನೀಡಬೇಕು ಎಂಬುದು ಗೊತ್ತಿರುತ್ತದೆ ; ಡಿಕೆಶಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada