• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕೇರಳದಲ್ಲಿ ಭೂಕುಸಿತಕ್ಕೆ ಒಂದೇ ಕುಟುಂಬದ 5 ಮಂದಿ ಬಲಿ

Any Mind by Any Mind
August 29, 2022
in ದೇಶ
0
ಕೇರಳದಲ್ಲಿ ಭೂಕುಸಿತಕ್ಕೆ ಒಂದೇ ಕುಟುಂಬದ 5 ಮಂದಿ ಬಲಿ
Share on WhatsAppShare on FacebookShare on Telegram

ಭಾರೀ ಮಳೆಯಿಂದಾಗಿ ಸಂಭವಿಸಿದ ಭೂಕುಸಿತದಲ್ಲಿ ಒಂದೇ ಕುಟುಂಬದ ಐವರು ಮೃತಪಟ್ಟ ದಾರುಣ ಘಟನೆ ಕೇರಳದಲ್ಲಿ ಸೋಮವಾರ ಮುಂಜಾನೆ ಸಂಭವಿಸಿದೆ.

ADVERTISEMENT

 ಇಡುಕ್ಕಿ ಜಿಲ್ಲೆಯ ಥೋಡುಪೊಜಾ ಬಳಿಯ ಕಂಜಾರ್‌ ನಿವಾಸಿಗಳಾದ ಥಂಕಮ್ಮ (80), ಪುತ್ರ ಸೋಮನ್‌ (52). ಪತ್ನಿ ಶಾಜಿ (50), ಪುತ್ರಿ ಶಿಮಾ (30) ಮತ್ತು ದೇವಾನಂದ್‌ (5) ಮೃತಪಟ್ಟ ದುರ್ದೈವಿಗಳು.

ಪರ್ವತ ಪ್ರದೇಶವಾದ ಇಡುಕ್ಕಿಯಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಕಾಸರಗೋಡು ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಿದೆ.

ಕೊಟ್ಟಾಯಂ, ನೆಡುಕುನ್ನಮನ್‌, ಕರುಕಾಚಲ್‌ ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಅಗ್ನಿ ಶಾಮಕ ದಳ ಅನಾಹುತ ಪ್ರದೇಶಗಳಿಗೆ ದೌಡಾಯಿಸಿ ಪರಿಹಾರ ಕಾರ್ಯದಲ್ಲಿ ತೊಡಗಿದೆ.

Previous Post

ಬೆಂಗಳೂರಿನಲ್ಲಿ ಆಗಸ್ಟ್ 31ರಂದು ಮಾಂಸ ಮಾರಾಟ ನಿಷೇಧ

Next Post

ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಶೇ. 2 ಮೀಸಲಾತಿಗೆ ತೀರ್ಮಾನ: ಸಿಎಂ ಬೊಮ್ಮಾಯಿ

Related Posts

ದೇಶದಲ್ಲಿ ಮುಸ್ಲಿಮರು ಇರಬಾರದೆಂದು ಭಾವಿಸಿದ್ರೆ ಆತ ಹಿಂದೂ ಅಲ್ಲ: ಸಂಚಲನ ಮೂಡಿಸಿದ ಮೋಹನ್ ಭಾಗವತ್ ಹೇಳಿಕೆ
Top Story

ದೇಶದಲ್ಲಿ ಮುಸ್ಲಿಮರು ಇರಬಾರದೆಂದು ಭಾವಿಸಿದ್ರೆ ಆತ ಹಿಂದೂ ಅಲ್ಲ: ಸಂಚಲನ ಮೂಡಿಸಿದ ಮೋಹನ್ ಭಾಗವತ್ ಹೇಳಿಕೆ

by ಪ್ರತಿಧ್ವನಿ
August 30, 2026
0

ನ್ಯೂಯಾರ್ಕ್: ಭಾರತದಲ್ಲಿ ಎಲ್ಲಾ ಧರ್ಮಗಳು ಮತ್ತು ನಂಬಿಕೆಗಳಿಗೆ ಗೌರವ ನೀಡುವುದು ದೇಶದ ವೈಶಿಷ್ಟ್ಯವಾಗಿದೆ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ‘ಹಿಂದೂ ರಾಷ್ಟ್ರ’ ಎಂಬ ಪರಿಕಲ್ಪನೆ...

Read moreDetails
ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್ ಸೇರಿ ಇಬ್ಬರು ಸಾ**

ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್ ಸೇರಿ ಇಬ್ಬರು ಸಾ**

August 27, 2026
ನೇಪಾಳದಲ್ಲಿ ಕಂಡು ಕೇಳರಿಯದ ಪ್ರವಾಹ: ಸಂಕಷ್ಟದಲ್ಲಿರುವ ಭಾರತೀಯರಿಗೆ ತುರ್ತು ಸಹಾಯವಾಣಿ

ನೇಪಾಳದಲ್ಲಿ ಕಂಡು ಕೇಳರಿಯದ ಪ್ರವಾಹ: ಸಂಕಷ್ಟದಲ್ಲಿರುವ ಭಾರತೀಯರಿಗೆ ತುರ್ತು ಸಹಾಯವಾಣಿ

August 27, 2026
2047-ವಿಕಸಿತ ಭಾರತಕ್ಕೊಂದು ಜನ ಪ್ರಣಾಳಿಕೆ

2047-ವಿಕಸಿತ ಭಾರತಕ್ಕೊಂದು ಜನ ಪ್ರಣಾಳಿಕೆ

August 27, 2026
RSS ಪಥ ಸಂಚಲನದಲ್ಲಿ ಭಾಗಿಯಾಗಿದ್ದ ಶಿಕ್ಷಕರಿಗೆ ಇಲಾಖೆಯಿಂದ ಬಿಗ್‌ ಶಾಕ್..!

RSS ಪಥ ಸಂಚಲನದಲ್ಲಿ ಭಾಗಿಯಾಗಿದ್ದ ಶಿಕ್ಷಕರಿಗೆ ಇಲಾಖೆಯಿಂದ ಬಿಗ್‌ ಶಾಕ್..!

August 27, 2026
Next Post
ಬೆಲೆ ಏರಿಕೆ ಖಂಡಿಸಿ ಪ್ರತಿಭಟಿಸಲು ಕಾಂಗ್ರೆಸ್ ಗೆ ನೈತಿಕ ಹಕ್ಕಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ

ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಶೇ. 2 ಮೀಸಲಾತಿಗೆ ತೀರ್ಮಾನ: ಸಿಎಂ ಬೊಮ್ಮಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada