• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯ ರಾಜಧಾನಿಯಲ್ಲಿ ಹೊಸದಾಗಿ ತಲೆಯೆತ್ತಲಿದೆ 50 ಇಂದಿರಾ ಕ್ಯಾಂಟೀನ್​

Any Mind by Any Mind
June 4, 2023
in ಕರ್ನಾಟಕ
0
ರಾಜ್ಯ ರಾಜಧಾನಿಯಲ್ಲಿ ಹೊಸದಾಗಿ ತಲೆಯೆತ್ತಲಿದೆ 50 ಇಂದಿರಾ ಕ್ಯಾಂಟೀನ್​
Share on WhatsAppShare on FacebookShare on Telegram

ಬೆಂಗಳೂರು : ಆರ್ಥಿಕ ಸಂಕಷ್ಟಗಳ ನಡುವೆಯೂ ಸಿಎಂ ಸಿದ್ದರಾಮಯ್ಯ ಇಂದಿರಾ ಕ್ಯಾಂಟೀನ್​ ದುರಸ್ತಿ ಕಾರ್ಯದಲ್ಲಿ ನಿರತರಾಗಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಡೆಗಣಿಸಲ್ಪಟ್ಟಿದ್ದ ಇಂದಿರಾ ಕ್ಯಾಂಟೀನ್​ ಯೋಜನೆಯ ಪುನಶ್ಚೇತನಕ್ಕೆ ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ.

ADVERTISEMENT


ಸದ್ಯ ರಾಜ್ಯ ರಾಜಧಾನಿಯಲ್ಲಿ ಹೊಸದಾಗಿ 50 ಇಂದಿರಾ ಕ್ಯಾಂಟೀನ್​ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಹಳೆಯ ಇಂದಿರಾ ಕ್ಯಾಂಟೀನ್​ಗಳ ದುರಸ್ತಿ ಕಾರ್ಯದ ಜೊತೆ ಜೊತೆಯಲ್ಲಿ ಹೊಸ ಇಂದಿರಾ ಕ್ಯಾಂಟೀನ್​ ನಿರ್ಮಾಣ ಕಾರ್ಯ ಕೂಡ ನಡೆಯಲಿದೆ.


ಇಂದಿರಾ ಕ್ಯಾಂಟೀನ್​ಗಳಲ್ಲಿ ಹೊಸದಾಗಿ ಫುಡ್​ ಮೆನು ಸಿದ್ಧಪಡಿಸಗಿದ್ದು ಕಡಿಮೆ ದರದಲ್ಲಿ ಮತ್ತೆ ರಾಜ್ಯದ ಜನತೆಗೆ ಗುಣಮಟ್ಟದ ಆಹಾರ ಸಿಗುವ ಬಗ್ಗೆ ಸಿದ್ದು ಸರ್ಕಾರ ತಯಾರಿ ನಡೆಸುತ್ತಿದೆ.

Tags: BangaloreBJPCM SiddaramaiahIndira Canteenಇಂದಿರಾ ಕ್ಯಾಂಟೀನ್​ಕಾಂಗ್ರೆಸ್​ಬಿಜೆಪಿಬೆಂಗಳೂರುಸಿಎಂ ಸಿದ್ದರಾಮಯ್ಯ
Previous Post

ಅಮಿತ್​ ಶಾ – ಚಂದ್ರಬಾಬು ನಾಯ್ಡು ಭೇಟಿ : ತೆಲಂಗಾಣ ಚುನಾವಣೆ ಮೈತ್ರಿ ಬಗ್ಗೆ ಚರ್ಚೆ

Next Post

Odisha Train Accident : ರೈಲು ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಒಡಿಶಾ ಸರ್ಕಾರ

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
Odisha Train Accident : ರೈಲು ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಒಡಿಶಾ ಸರ್ಕಾರ

Odisha Train Accident : ರೈಲು ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಒಡಿಶಾ ಸರ್ಕಾರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada