• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

UP Electons 2022 | ನಾಲ್ಕನೇ ಹಂತದ ಮತದಾನ; ಲಖೀಂಪುರದತ್ತ ಎಲ್ಲರ ಚಿತ್ತ; ಇಲ್ಲಿದೆ ಪ್ರಮುಖ 10 ಅಂಶಗಳು

Any Mind by Any Mind
February 23, 2022
in ದೇಶ
0
UP Electons 2022 | ನಾಲ್ಕನೇ ಹಂತದ ಮತದಾನ; ಲಖೀಂಪುರದತ್ತ ಎಲ್ಲರ ಚಿತ್ತ; ಇಲ್ಲಿದೆ ಪ್ರಮುಖ 10 ಅಂಶಗಳು
Share on WhatsAppShare on FacebookShare on Telegram

ಉತ್ತರ ಪ್ರದೇಶ ವಿಧಾನಸಭೆಗೆ ಇಂದು ನಾಲ್ಕನೇ ಹಂತದ ಮತದಾನ ನಡೆಯುತ್ತಿದೆ. ಯೂಪಿ ರಾಜಧಾನಿ ಲಕನೌ ಹಾಗೂ ಲಖೀಂಪುರ ಖೇರಿ ಸೇರಿದಂತೆ ಒಟ್ಟು 57 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿರವರ ಭದ್ರಕೋಟೆ ಎಂದೇ ಖ್ಯಾತಿ ಪಡೆದಿರುವ ರಾಯ್ಬರೇಲಿಯಾದ 5 ಕ್ಷೇತ್ರಗಳಿಗೂ ಮತದಾನ ನಡೆಯಲಿದೆ. ಇಂದಿನ ಮತದಾನದ ಪ್ರಕ್ರಿಯೆಯಲ್ಲಿ ಗಮನಿಸಬೇಕಾದ ಸಂಗತಿಗಳು

ADVERTISEMENT

ಇಲ್ಲಿದೆ ಪ್ರಮುಖ 10 ಅಂಶಗಳು

1) ಇಂದು ಮತದಾನ ನಡೆಯುತ್ತಿರುವ ಕ್ಷೇತ್ರಗಳೆಂದರೆ ಪಿಲಿಭಿತ್, ಲಖೀಂಪುರ್ ಖೇರಿ, ಸೀತಾಪುರ್, ಹರ್ದೋಯಿ, ಉನ್ನಾವೋ, ಲಕನೌ,ರಾಯ್ಬರೇಲಿ, ಬಂದಾ ಮತ್ತು ಫತೇಪುರ್. ಇದರಲ್ಲಿ ತೀವ್ರ ಮಹತ್ವ ಪಡೆದಿರುವ ಕ್ಷೇತ್ರವೆಂದರೆ ಲಖೀಂಪುರ್ ಹಾಗೂ ಉನ್ನಾವೋ ಕ್ಷೇತ್ರಗಳು ತೀವ್ರ ಮಹತ್ವ ಪಡೆದುಕೊಂಡಿವೆ.

2) 2017ರಲ್ಲಿ 59 ಸ್ಥಾನಗಳಲ್ಲಿ ಬಿಜೆಪಿ 51ರಲ್ಲಿ ಗೆದ್ದು ಬೀಗಿತ್ತು, ಎಸ್ಪಿ 4, ಕಾಂಗ್ರೆಸ್ 2 ಹಾಗೂ ಬಿಎಸ್ಪಿ 1ರಲ್ಲಿ ಗೆದ್ದಿತ್ತು.

3) ಕಳೆದ ವರ್ಷ ಅಕ್ಟೋಬರ್ ನಲ್ಲಿ ವಿವಾದಿತ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತು ಪ್ರತಿಭಟಿಸುತ್ತಿದ್ದರು. ಈ ವೇಳೆ ಪ್ರತಿಭಟನಾನಿರತರ ಮೇಲೆ ಕೇಂದ್ರ ಸಚಿವರ ಮಗ ಕಾರು ಹರಿಸಿ ನಾಲ್ಕು ಜನರ ಸಾವಿಗೆ ಕಾರಣನಾಗಿದ್ದ. ಈ ಕ್ಷೇತ್ರವು ಬಜೆಪಿಗೆ ಮಹತ್ವದಾಗಿದೆ.

4) ರೈತರು ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಮೂರು ಕೃಷಿ ಕಾನೂನುಗಳ ವಿರುದ್ದ ತೀವ್ರವಾಗಿ ಅಸಮಾಧಾನಗೊಂಡಿದ್ದರು. ಘಟನೆಯ ಪ್ರಮುಖ ಆರೋಪಿ ಆಶಿಶ್ ಮಿಶ್ರಾಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ರೈತರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.

5) 2017ರಲ್ಲಿ ಬಿಜೆಪಿ ಲಖೀಂಪುರದ ಒಟ್ಟು 8 ಕ್ಷೇತ್ರಗಳಲ್ಲಿಯೂ ಸಹ ಗೆದ್ದು ಬೀಗಿತ್ತು. ಬಿಜೆಪಿ, ಎಸ್ಪಿ ಹಾಗೂ ಕಾಂಗ್ರೆಸ್ ಹಿಂದಿನ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳಿಗೆ ಈ ಭಾರಿಯೂ ಮಣೆ ಹಾಕಿವೆ.

6) ರಾಜ್ಯ ರಾಜಧಾನಿ ಲಕನೌನ ಒಂಬತ್ತು ವಿಧಾನಸಭೆ ಚುನಾವಣೆಗಳಿಗೆ ಮತದಾನ ನಡೆಯಲಿದೆ. ಇದರಲ್ಲಿ ಸರೋಜಿನ ನಗರ ವಿಧಾನಸಭೆ ಕ್ಷೇತ್ರವು ತೀವ್ರ ಮಹತ್ವವನ್ನ ಪಡೆದುಕೊಂಡಿದೆ. EDಯ ಮಾಜಿ ಜಂಟಿ ನಿರ್ದೇಶಕ ರಾಜೇಶ್ವರ್ ಸಿಂಗ್ ಹಾಗೂ ಐಐಎಂನ ಮಾಜಿ ಪ್ರೊಫೆಸರ್ ಅಖಿಲೇಶ್ ಯಾದವ್ರ ಪರಮಾಪ್ತ ಅಭಿಷೇಕ್ ಮಿಶ್ರಾ ಎಸ್ಪಿಯಿಂದ ಸ್ಪರ್ಧಿಸುತ್ತಿದ್ದಾರೆ.

7) ಕಾನೂನು ಸಚಿವ ಬ್ರಿಜೇಶ್ ಪಾಠಕ್ ಲಕ್ನೋ ಕಂಟೋನ್ಮೆಂಟ್ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಇವರಿಗೆ ಎದುರಾಳಿಯಾಗಿ ಕಾರ್ಪೋರೇಟರ್ ಸುರೇಂದ್ರ ಸಿಂಗ್ ಸ್ಪರ್ಧಿಸುತ್ತಿದ್ದಾರೆ. ಸಚಿವ ಅಶುತೋಷ್ ಟಂಡನ್ ಲಕ್ನೋ ಪೂರ್ವದಿಂದ ಎಸ್ಪಿಯ ಅನುರಾಗ ಬದೌರಿಯಾ ಎದುರು ಸ್ಪರ್ಧಿಸುತ್ತಿದ್ದಾರೆ.

8) ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿರವರ ಭದ್ರ ಕೋಟೆ ರಾಯ್ಬರೇಲಿಯಲ್ಲಿ ಕಾಂಗ್ರೆಸ್ನ ಹಾಲಿ ಶಾಸಕಿ ಅದಿತಿ ಸಿಂಗ್ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಕಾಂಗ್ರೆಸ್ನಿಂದ ಮನೀಶ್ ಚೌಹಾಣ್ ಹಾಗೂ ಎಸ್ಪಿಯಿಂದ ಅರ್.ಪಿ.ಯಾದವ್ ಸ್ಪರ್ಧಿಸುತ್ತಿದ್ದಾರೆ.

9) ಮಹಿಳಾ ಮತದಾರರನ್ನು ಪ್ರೋತ್ಸಾಹಿಸುವ ಸಲುವಾಗಿ ಉತ್ತರ ಪ್ರದೇಶ ಪೊಲೀಸರು 137 ಪಿಂಕ್ ಬೂತ್ ಗಳನ್ನು ಸ್ಥಾಪಿಸಿದ್ದಾರೆ. ಇದರ ನಿರ್ವಹಣೆ ಸಹ ಮಹಿಳಾ ಅಧಿಕಾರಿಗಳು ಮಾಡಲಿದ್ದಾರೆ. ಲಕ್ನೋದ ಪ್ರಮುಖ ವಿದ್ಯಾ ಸಂಸ್ಥೆ ಕ್ರೈಸ್ಟ್ ಚರ್ಚ್ ಕಾಲೇಜು ಮತದಾನ ಮಾಡುವ ಪೋಷಕರಿಗೆ 10 ಅಂಕಗಳನ್ನು ನೀಡುವುದಾಗಿ ಹೇಳಿದ್ದಾರೆ.

10) ಒಟ್ಟು ಏಳು ಹಂತಗಳಲ್ಲಿ ಚುನಾವಣೆ ಎದುರಿಸುತ್ತಿರುವ ಉತ್ತರಪ್ರದೇಶದಲ್ಲಿ ಇನ್ನು ಮೂರು ಹಂತ ಬಾಕಿ ಇದೆ. ಫೆಬ್ರವರಿ 27, ಮಾರ್ಚ್ 3 ಹಾಗೂ ಮಾರ್ಷ್ 7ಕ್ಕೆ ಮತದಾನ ನಡೆಯಲಿದೆ. ಮಾರ್ಚ್ 10ಕ್ಕೆ ಪಲಿತಾಂಶ ಹೊರಬೀಳಲಿದೆ.

Tags: BJPCongress PartyElectionsFourth PhaseLakhimpur Kheri EventUttar Pradeshviolenceನರೇಂದ್ರ ಮೋದಿಬಿಜೆಪಿ
Previous Post

ಯೂಪಿಯಲ್ಲಿ ಬಿಜೆಪಿಗೆ ಕಾನೂನು ಸುವ್ಯವಸ್ಥೆಯೇ ಪ್ರಮುಖ ಅಸ್ತ್ರ, ಸುಧಾರಣೆ ಆಗಿಲ್ಲವೆಂದ ಉನ್ನಾವೋ ಸಂತ್ರಸ್ತೆ ತಾಯಿ

Next Post

ಹರ್ಷ ಹತ್ಯೆ | ಕರ್ನಾಟಕದಲ್ಲಿ ಕೇರಳ ಮಾದರಿಯ ಭಯೋತ್ಪಾದನೆ ಹುಟ್ಟುಹಾಕಲಾಗುತ್ತಿದೆ : ಸಂಸದ ತೇಜಸ್ವಿ ಸೂರ್ಯ ಆರೋಪ

Related Posts

ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ
Top Story

ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ

by ಪ್ರತಿಧ್ವನಿ
October 23, 2025
0

ಮಿಲೆನಿಯಂ ಸಮೂಹದ ಮುಂದೆ ಪರ್ಯಾಯವೊಂದನ್ನು  ಇಡದಿದ್ದರೆ  ನಮ್ಮ ಶ್ರಮ ನಿರರ್ಥಕವಾಗುತ್ತದೆ ನಾ ದಿವಾಕರ  ಕರ್ನಾಟಕದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರೆಸ್ಸೆಸ್)‌ ರಾಜಕೀಯ ಚಟುವಟಿಕೆಗಳನ್ನು ನಿಯಂತ್ರಿಸುವ ಭರದಲ್ಲಿ...

Read moreDetails
ಪ್ರಭಾಸ್‌ಗೆ ಜನ್ಮದಿನದ ಶುಭಾಶಯಗಳು!

ಪ್ರಭಾಸ್‌ಗೆ ಜನ್ಮದಿನದ ಶುಭಾಶಯಗಳು!

October 22, 2025

ನವೆಂಬರ್‌ ಕ್ರಾಂತಿ ನಡುವೆ ಡಿಕೆಶಿ ಟೆಂಪಲ್‌ ರನ್..!‌ ಗುರು ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಪೂಜೆ ಸಲ್ಲಿಸಿದ ಡಿಕೆ ಶಿವಕುಮಾರ್ ಮತ್ತು ಪತ್ನಿ ಉಷಾ

October 22, 2025

ದರ್ಶನ್‌ನ ಟಾರ್ಗೆಟ್‌ ಮಾಡಿದ್ದೇ ಸರ್ಕಾರ..?

October 22, 2025

ದರ್ಶನ್ ಅವರ ತಮ್ಮ ನೋಡಿ ನನ್ನ ಬಾಲಿವುಡ್ ಹೀರೋ ಅನ್ಕೊಂಡ್ರೂ

October 22, 2025
Next Post
ಹರ್ಷ ಹತ್ಯೆ | ಕರ್ನಾಟಕದಲ್ಲಿ ಕೇರಳ ಮಾದರಿಯ ಭಯೋತ್ಪಾದನೆ ಹುಟ್ಟುಹಾಕಲಾಗುತ್ತಿದೆ : ಸಂಸದ ತೇಜಸ್ವಿ ಸೂರ್ಯ ಆರೋಪ

ಹರ್ಷ ಹತ್ಯೆ | ಕರ್ನಾಟಕದಲ್ಲಿ ಕೇರಳ ಮಾದರಿಯ ಭಯೋತ್ಪಾದನೆ ಹುಟ್ಟುಹಾಕಲಾಗುತ್ತಿದೆ : ಸಂಸದ ತೇಜಸ್ವಿ ಸೂರ್ಯ ಆರೋಪ

Please login to join discussion

Recent News

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ
Top Story

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

by ಪ್ರತಿಧ್ವನಿ
October 24, 2025
ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 24, 2025
ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ
Top Story

ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

by ಪ್ರತಿಧ್ವನಿ
October 24, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

by ಪ್ರತಿಧ್ವನಿ
October 24, 2025
ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

October 24, 2025
ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada