Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಬೇರ್ ಸ್ಟೊ-ರೂಟ್ ಫಿಫ್ಟಿ: ಕುತೂಹಲ ಘಟ್ಟದಲ್ಲಿ ಭಾರತ-ಇಂಗ್ಲೆಂಡ್ ಟೆಸ್ಟ್

ಪ್ರತಿಧ್ವನಿ

ಪ್ರತಿಧ್ವನಿ

July 4, 2022
Share on FacebookShare on Twitter

ಮಧ್ಯಮ ಕ್ರಮಾಂಕದಲ್ಲಿ ಜಾನಿ ಬೇರ್ ಸ್ಟೋ ಮತ್ತು ಜೋ ರೂಟ್ ಗಳಿಸಿದ ಅಜೇಯ ಅರ್ಧಶತಕಗಳ ನೆರವಿನಿಂದ ಇಂಗ್ಲೆಂಡ್ ಎರಡನೇ ಇನಿಂಗ್ಸ್ ನಲ್ಲಿ ಭಾರತ ತಂಡಕ್ಕೆ ಭರ್ಜರಿ ತಿರುಗೇಟು ನೀಡಿದ್ದು, 5ನೇ ಟೆಸ್ಟ್ ಪಂದ್ಯದ ಅಂತಿಮ ದಿನದಾಟ ಕುತೂಹಲ ಘಟ್ಟ ತಲುಪಿದೆ.

ಹೆಚ್ಚು ಓದಿದ ಸ್ಟೋರಿಗಳು

ಕಾಮನ್‌ ವೆಲ್ತ್‌ ನಿಂದ ಇಬ್ಬರು ಪಾಕಿಸ್ತಾನಿ ಬಾಕ್ಸರ್‌ ಗಳು ನಾಪತ್ತೆ!

ಲಾಲು ಪುತ್ರ ತೇಜಸ್ವಿಯ ರೋಚಕ ಕ್ರಿಕೆಟ್‌ ಪ್ರಯಾಣ

ಐಸಿಸಿ ಟಿ-20 ರ್ಯಾಂಕಿಂಗ್:‌ 2ನೇ ಸ್ಥಾನದಲ್ಲಿ ಸೂರ್ಯಕುಮಾರ್‌

ಬರ್ಮಿಂಗ್ ಹ್ಯಾಂನಲ್ಲಿ ನಡೆಯುತ್ತಿರುವ ಪಂದ್ಯದ ಉಪಾಂತ್ಯ ದಿನವಾದ ಭಾರತ ಒಡ್ಡಿದ 378 ರನ್ ಗುರಿ ಬೆಂಬತ್ತಿದ ಇಂಗ್ಲೆಂಡ್ ದಿನದಾಟದ ಅಂತ್ಯಕ್ಕೆ 3 ವಿಕೆಟ್ ಕಳೆದುಕೊಂಡು 259 ರನ್ ಗಳಿಸಿದ್ದು, ಉಳಿದ 7 ವಿಕೆಟ್ ಗಳಿಂದ 119 ರನ್ ಗಳಿಸಬೇಕಾಗಿದೆ.

ಕಠಿಣ ಗುರಿ ಬೆಂಬತ್ತಿದ ಇಂಗ್ಲೆಂಡ್ ತಂಡಕ್ಕೆ ಅಲೆಕ್ಸ್ ಲೀಸ್ (56) ಮತ್ತು ಜಾಕ್ ಕ್ರಾವ್ಲೆ (46) ಮೊದಲ ವಿಕೆಟ್ ಗೆ 107 ರನ್ ಜೊತೆಯಾಟದ ಮೂಲಕ ಭರ್ಜರಿ ಆರಂಭ ನೀಡಿದರು. ಜಸ್ ಪ್ರೀತ್ ಬುಮ್ರಾ ಇವರಿಬ್ಬರನ್ನು ಔಟ್ ಮಾಡಿದರು. ಅಲೆಕ್ಸ್ ರನೌಟ್ ಆದರು.

ಈ ಹಂತದಲ್ಲಿ ಜೊತೆಯಾದ ಬೇರ್ ಸ್ಟೊ ಮತ್ತು ಜೋ ರೂಟ್ ಮುರಿಯದ 4ನೇ ವಿಕೆಟ್ ಗೆ 150 ರನ್ ಜೊತೆಯಾಟದ ಮೂಲಕ ಹೋರಾಟ ನಡೆಸಿದ್ದು, ಭಾರತ ತಂಡ ಈ ಪಂದ್ಯ ಗೆಲ್ಲಬೇಕಾದರೆ ಉಳಿದ 7 ವಿಕೆಟ್ ಗಳನ್ನು ಕೀಳಬೇಕಾದ ಒತ್ತಡಕ್ಕೆ ಸಿಲುಕಿದೆ.

RS 500
RS 1500

SCAN HERE

[elfsight_youtube_gallery id="4"]

don't miss it !

ಕುಮಾರಸ್ವಾಮಿ ಡ್ರಾಮಾ ಕಣ್ಣೀರು: ಅಶ್ವಥ್‌ ನಾರಾಯಣ ವ್ಯಂಗ್ಯ
ಕರ್ನಾಟಕ

ಕುಮಾರಸ್ವಾಮಿ ಡ್ರಾಮಾ ಕಣ್ಣೀರು: ಅಶ್ವಥ್‌ ನಾರಾಯಣ ವ್ಯಂಗ್ಯ

by ಪ್ರತಿಧ್ವನಿ
August 11, 2022
ತಮಿಳುನಾಡಿನಲ್ಲಿ ಸುಪ್ರೀಂಕೋರ್ಟ್ ಪೀಠ ಸ್ಥಾಪಿಸಿ : ತ.ನಾ ಸಿಎಂ ಎಂಕೆ ಸ್ಟಾಲಿನ್ ಆಗ್ರಹ
ದೇಶ

ತಮಿಳುನಾಡಿನಲ್ಲಿ ಸುಪ್ರೀಂಕೋರ್ಟ್ ಪೀಠ ಸ್ಥಾಪಿಸಿ : ತ.ನಾ ಸಿಎಂ ಎಂಕೆ ಸ್ಟಾಲಿನ್ ಆಗ್ರಹ

by ಪ್ರತಿಧ್ವನಿ
August 7, 2022
ಮುಖ್ಯಮಂತ್ರಿ ಬದಲಾವಣೆ ಕೇವಲ ಕಾಂಗ್ರೆಸ್ ಸೃಷ್ಟಿ : ಪ್ರಲ್ಹಾದ್ ಜೋಶಿ
ಕರ್ನಾಟಕ

ಮುಖ್ಯಮಂತ್ರಿ ಬದಲಾವಣೆ ಕೇವಲ ಕಾಂಗ್ರೆಸ್ ಸೃಷ್ಟಿ : ಪ್ರಲ್ಹಾದ್ ಜೋಶಿ

by ಪ್ರತಿಧ್ವನಿ
August 12, 2022
ಚಾಲೆಂಜಿಂಗ್‌ ಸ್ಟಾರ್‌ ವಿರುದ್ದ ಸಮರ ಸಾರಿದ ಅಪ್ಪು ಫ್ಯಾನ್ಸ್
ಕರ್ನಾಟಕ

ಚಾಲೆಂಜಿಂಗ್‌ ಸ್ಟಾರ್‌ ವಿರುದ್ದ ಸಮರ ಸಾರಿದ ಅಪ್ಪು ಫ್ಯಾನ್ಸ್

by ಮಂಜುನಾಥ ಬಿ
August 8, 2022
ಉತ್ತರ ಪ್ರದೇಶ; ಆಗಸ್ಟ್‌ 15ರಂದು ದಾಳಿಗೆ ಸಂಚು ರೂಪಿಸಿದ್ದ ಉಗ್ರನ ಬಂಧನ
ಇದೀಗ

ಉತ್ತರ ಪ್ರದೇಶ; ಆಗಸ್ಟ್‌ 15ರಂದು ದಾಳಿಗೆ ಸಂಚು ರೂಪಿಸಿದ್ದ ಉಗ್ರನ ಬಂಧನ

by ಪ್ರತಿಧ್ವನಿ
August 10, 2022
Next Post
ʼನಮ್ಮ ಕೆಲಸವನ್ನು ದಮನಿಸುವ ಪ್ರಯತ್ನವಿದು’ : ದೆಹಲಿ ಪೊಲೀಸರ  ಆರೋಪಗಳನ್ನು ತಳ್ಳಿಹಾಕಿದ  ಆಲ್ಟ್ ನ್ಯೂಸ್

ಫ್ಯಾಕ್ಟ್ ಚೆಕ್ಕರ್ ಆದ ಬೆಂಗಳೂರಿನ ಟೆಕ್ಕಿ: ಜುಬೈರ್ ಬದುಕಿನ ಸ್ಪೂರ್ತಿದಾಯಕ ಕಥೆ

ಜಾತಿ, ಧರ್ಮಗಳನ್ನು ಮೀರಿದ್ದು ಮಾನವೀಯತೆ : ಶಾಸಕ ಜಮೀರ್ ಅಹ್ಮದ್

ಶಾಸಕ ಜಮೀರ್ ಅಹ್ಮದ್ಗೆ ಎಸಿಬಿ ಶಾಕ್

ಸ್ವಚ್ಚ ಭಾರತದ ಸವಿಗನಸೂ ಪೌರಕಾರ್ಮಿಕರ ಬವಣೆಯೂ – ನಾ ದಿವಾಕರ

ಸ್ವಚ್ಚ ಭಾರತದ ಸವಿಗನಸೂ ಪೌರಕಾರ್ಮಿಕರ ಬವಣೆಯೂ - ನಾ ದಿವಾಕರ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist