• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಈ ಊರಿನಲ್ಲಿ 6.5 ಅಡಿ ಎತ್ತರದ ಸಿದ್ದರಾಮಯ್ಯ ಪ್ರತಿಮೆ ಅನಾವರಣ

ಪ್ರತಿಧ್ವನಿ by ಪ್ರತಿಧ್ವನಿ
February 15, 2026
in Uncategorized
0
ಈ ಊರಿನಲ್ಲಿ 6.5 ಅಡಿ ಎತ್ತರದ ಸಿದ್ದರಾಮಯ್ಯ ಪ್ರತಿಮೆ ಅನಾವರಣ
Share on WhatsAppShare on FacebookShare on Telegram

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ 1 ಸಾವಿರ ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆ ಶಿಗ್ಗಾಂವಿ ಸಮೀಪದ ಗೊಟಗೋಡಿಯ ಉತ್ಸವ ರಾಕ್‌ ಗಾರ್ಡನ್‌ನವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 6.5 ಅಡಿಯ ಮೂರ್ತಿಯನ್ನು ತಯಾರಿಸಿದ್ದಾರೆ.

ADVERTISEMENT
Dk Shivakumar on HDK: ಹಾವೇರಿ ಸಾಧನಾ ಸಮಾವೇಶದಲ್ಲಿ HDKಗೆ ಡಿಕೆಶಿವಕುಮಾರ್ ಖಡಕ್ ಟಾಂಗ್ #pratidhvani #bjpjds

ವಿಧಾನಸೌಧದ ಮುಂಭಾಗದಲ್ಲಿ ಸಿಎಂ ಸಿದ್ದರಾಮಯ್ಯ ನಿಂತಂತೆ ಮೂರ್ತಿ ರಚನೆಯಾಗಿದೆ. ಗೊಟಗೋಡಿ ರಾಕ್ ಗಾರ್ಡನ್ ಮುಖ್ಯಸ್ಥ ದಾಸನೂರ್ ಅವರು ಇದನ್ನು ಕೊಡುಗೆಯಾಗಿ ನೀಡಿದ್ದಾರೆ. ಈ ಮೂರ್ತಿಯನ್ನು ರಾಕ್‌ ಗಾರ್ಡನ್‌ನಲ್ಲಿ ಪ್ರತಿಷ್ಠಾಪಿಸಲಾಗುತ್ತಿದೆ.

Siddaramaiah: ಹಾವೇರಿ ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶಕ್ಕೆ ಸಿಎಂ ಸಿದ್ದರಾಮಯ್ಯ ಬರ್ತಿದ್ದಂತೆ ಜನರ ಕೇಕೆ, ಚಪ್ಪಾಳೆ!

 

ಸಿದ್ದರಾಮಯ್ಯ ಅವರ ಮೂರ್ತಿಯನ್ನು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಅನಾವರಣಗೊಳಿಸಿದರು.ಸಿದ್ದರಾಮಯ್ಯ ಅವರ 6.5 ಅಡಿ ಎತ್ತರದ ಮೂರ್ತಿಯನ್ನು ಅನಾವರಣಗೊಳಿಸಿದ ಡಿಕೆಶಿ, ಸಿದ್ದರಾಮಯ್ಯರನ್ನು ಅಭಿನಂದಿಸಿದರು. ಮೂರ್ತಿಯನ್ನು ನೋಡಿದ ಸಿದ್ದರಾಮಯ್ಯ ಸಂತಸದಿಂದ, ಬಹಳ ಉತ್ತಮವಾಗಿ ಮೂರ್ತಿ ರಚಿಸಿದ್ದಾರೆ.ನಾನೇ ನಿಂತಂತೆ ಕಾಣುತ್ತದೆ ಎಂದು ಖುಷಿ ಪಟ್ಟರು.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: CM sidharamayyaHaveri gotagodiHaveri rock gardenSiddaramaiah statueSidhramayya stachu
Previous Post

ಈ  ವರ್ಗದ ಜನರು ಶಿವರಾತ್ರಿ ಉಪವಾಸ ಮಾಡಬಾರದು!

Next Post

ಅಫ್ಘಾನಿಸ್ತಾನ ತಂಡದ ಈ ಸದಸ್ಯನಿಗೆ ಹೃದಯಾಘಾತ: ಆಸ್ಪತ್ರೆ ದಾಖಲು

Related Posts

ಗ್ಯಾರಂಟಿಗೆ ಹಣವಿಲ್ಲ, ಅಭಿವೃದ್ಧಿಗೆ ರೂಪಾಯಿಯೂ ಇಲ್ಲ: ಬಿ.ವೈ.ವಿಜಯೇಂದ್ರ
Uncategorized

ಗ್ಯಾರಂಟಿಗೆ ಹಣವಿಲ್ಲ, ಅಭಿವೃದ್ಧಿಗೆ ರೂಪಾಯಿಯೂ ಇಲ್ಲ: ಬಿ.ವೈ.ವಿಜಯೇಂದ್ರ

by ಪ್ರತಿಧ್ವನಿ
March 5, 2026
0

ಚಿಕ್ಕೋಡಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಹಣದ ಅಭಾವ ಎದುರಿಸುತ್ತಿದ್ದು, ಅಭಿವೃದ್ಧಿಗೆ ಒಂದು ರೂಪಾಯಿಯನ್ನೂ ನೀಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ....

Read moreDetails
ಷೇರು ಮಾರುಕಟ್ಟೆ ಹೂಡಿಕೆ  ಲಾಭದ ಆಸೆ ತೋರಿಸಿ  5 ತಿಂಗಳಿನಲ್ಲಿ  ಒಟ್ಟು 1420 ಕೋಟಿ ರೂ ವಂಚನೆ

ಯುದ್ಧ: ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ; ಇಂದು ಇಷ್ಟು ಲಕ್ಷ ಕೋಟಿ ನಷ್ಟ!

March 4, 2026
“ಒಳ ಮೀಸಲಾತಿ ಜಾರಿ ಮಾಡದೇ ಹುದ್ದೆ ಭರ್ತಿಯಾದರೆ, ರಾಜ್ಯದಲ್ಲಿ ಮುಂದಿನ ಘಟನೆಗಳಿಗೆ ನೀವೇ ಹೊಣೆ”

“ಒಳ ಮೀಸಲಾತಿ ಜಾರಿ ಮಾಡದೇ ಹುದ್ದೆ ಭರ್ತಿಯಾದರೆ, ರಾಜ್ಯದಲ್ಲಿ ಮುಂದಿನ ಘಟನೆಗಳಿಗೆ ನೀವೇ ಹೊಣೆ”

March 4, 2026
ಇರಾಕ್ -ಇರಾನ್ ಯುದ್ಧ: ಸೋಮವಾರ ಇಡೀ ದಿನ ನಡೆದದ್ದೇನು?

ಇರಾಕ್ -ಇರಾನ್ ಯುದ್ಧ: ಸೋಮವಾರ ಇಡೀ ದಿನ ನಡೆದದ್ದೇನು?

March 3, 2026
ಸಾಮಾಜಿಕ ಒಳಬೇನೆಯೂ ನೈತಿಕ ಅಧಃಪತನವೂ..

ಸಾಮಾಜಿಕ ಒಳಬೇನೆಯೂ ನೈತಿಕ ಅಧಃಪತನವೂ..

March 1, 2026
Next Post
ಅಫ್ಘಾನಿಸ್ತಾನ ತಂಡದ ಈ ಸದಸ್ಯನಿಗೆ ಹೃದಯಾಘಾತ: ಆಸ್ಪತ್ರೆ ದಾಖಲು

ಅಫ್ಘಾನಿಸ್ತಾನ ತಂಡದ ಈ ಸದಸ್ಯನಿಗೆ ಹೃದಯಾಘಾತ: ಆಸ್ಪತ್ರೆ ದಾಖಲು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada