• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣ – 3 ಜನರ ವಿರುದ್ಧ ದಾಖಲಾಯ್ತು F.I.R !

ಪ್ರತಿಧ್ವನಿ by ಪ್ರತಿಧ್ವನಿ
October 23, 2024
in Top Story, ಇದೀಗ, ಕರ್ನಾಟಕ
0
ಬೆಂಗಳೂರಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣ – 3 ಜನರ ವಿರುದ್ಧ ದಾಖಲಾಯ್ತು F.I.R !
Share on WhatsAppShare on FacebookShare on Telegram

ಬೆಂಗಳೂರಿನ ಹೆಣ್ಣೂರು ಸಮೀಪದ ಬಾಬುಸಾಬ್ ಪಾಳ್ಯದಲ್ಲಿ ವ್ಯಾಪಕ ಮಳೆಯಿಂದಾಗಿ 6 ಅಂತಸ್ತಿನ ಕಟ್ಟಡ ಕುಸಿದ ಘಟನೆಯ (Bengaluru building collapse) ಬಗ್ಗೆ ಒಂದಷ್ಟು ಮಾಹಿತಿಗಳು ಇದೀಗ ಲಭ್ಯವಾಗುತ್ತಿದೆ.

ADVERTISEMENT

ಈ ಬಗ್ಗೆ ಹೆಣ್ಣೂರು ಠಾಣೆಯಲ್ಲಿ ಎಫ್ ಐಆರ್ (FIR) ದಾಖಲಲಾಗಿದ್ದು, ಕಟ್ಟಡ ಮಾಲೀಕ ಮುನಿರಾಜು ರೆಡ್ಡಿ ಹಾಗೂ ಆತನ ಮಗನ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ. ಒಟ್ಟು ಮೂರು ಜನರ ಹೆಸರನ್ನು ಪೊಲೀಸರು ಈ FIR ನಲ್ಲಿ ಉಲ್ಲೇಖ ಮಾಡಿದ್ದಾರೆ.

ಅಕ್ರಮ ಕಟ್ಟಡ ನಿರ್ಮಾಣ ಮತ್ತು ಕಳಪೆ ಕಾಮಗಾರಿಯೇ ಈ ಘಟನೆಗೆ ಪ್ರಮುಖ ಕಾರಣ ಎನ್ನಲಾಗಿದ್ದು, ಮುನಿರಾಜು ರೆಡ್ಡಿ ಆತನ ಮಗ ಹಾಗೂ ಕಾಂಟ್ರ್ಯಾಕ್ಟರ್ ಸೇರಿ ಇತರರು ಎಂದು ಎಫ್ ಐಆರ್ ನಲ್ಲಿ ಪೊಲೀಸರು ಉಲ್ಲೇಖಿಸಿದ್ದಾರೆ. ಈ ಬಗ್ಗೆ ನಿರ್ಲಕ್ಷ್ಯ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಕಲಿಸಿಕೊಂಡಿದ್ದಾರೆ.

Tags: 6 ಅಂತಸ್ತಿನ ಕಟ್ಟಡಬೆಂಗಳೂರು ಕಟ್ಟಡ ಕುಸಿತಬೆಂಗಳೂರು ಮಳೆಹೆಣ್ಣೂರು ಪೊಲೀಸ್ ಸ್ಟೇಷನ್
Previous Post

ಟಾಕ್ಸಿಕ್ ಸೆಟ್ಸ್ ನಲ್ಲಿ ರಾಕಿ ಸ್ಟೈಲಿಶ್ ಲುಕ್ – ಸಿನಿಮಾ ಬಗ್ಗೆ ಯಶ್ ರಿವೀಲ್ ಮಾಡಿದ್ದೇನು ?!

Next Post

Big breaking:ಸಿಎಂ ಆಶೀರ್ವಾದ ಪಡೆದು ಕಾಂಗ್ರೆಸ್ ಬಾವುಟ ಹಿಡಿದ ಸಿಪಿ ಯೋಗೇಶ್ವರ್

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
Next Post
Big breaking:ಸಿಎಂ ಆಶೀರ್ವಾದ ಪಡೆದು ಕಾಂಗ್ರೆಸ್ ಬಾವುಟ ಹಿಡಿದ ಸಿಪಿ ಯೋಗೇಶ್ವರ್

Big breaking:ಸಿಎಂ ಆಶೀರ್ವಾದ ಪಡೆದು ಕಾಂಗ್ರೆಸ್ ಬಾವುಟ ಹಿಡಿದ ಸಿಪಿ ಯೋಗೇಶ್ವರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada