• Home
  • About Us
  • ಕರ್ನಾಟಕ
Monday, January 19, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಪುನೀತ್‌ ಲಕ್ಕಿಮ್ಯಾನ್‌, ಪ್ರಾರಂಭ, ೨೧ ಅವರ್ಸ್‌ ಫೈಟ್: ಒಂದೇ ದಿನ 6 ಕನ್ನಡ ಚಿತ್ರ ಬಿಡುಗಡೆ!

ಪ್ರತಿಧ್ವನಿ by ಪ್ರತಿಧ್ವನಿ
May 19, 2022
in ಸಿನಿಮಾ
0
ಪುನೀತ್‌ ಲಕ್ಕಿಮ್ಯಾನ್‌, ಪ್ರಾರಂಭ, ೨೧ ಅವರ್ಸ್‌ ಫೈಟ್: ಒಂದೇ ದಿನ 6 ಕನ್ನಡ ಚಿತ್ರ ಬಿಡುಗಡೆ!
Share on WhatsAppShare on FacebookShare on Telegram

ಕೊರೊನಾ ವೈರಸ್‌ ಮತ್ತು ಕೆಜಿಎಫ್‌-2 ಅಬ್ಬರಕ್ಕೆ ಬೆದರಿ ಚಿತ್ರಗಳನ್ನು ಬಿಡುಗಡೆ ಮಾಡಲು ಹಿಂದೇಟು ಹಾಕುತ್ತಿದ್ದ ನಿರ್ಮಾಪಕರು ಈಗ ತಾ ಮುಂದು ನಾ ಮುಂದು ಎಂಬಂತೆ ತಮ್ಮ ಸಿನಿಮಾಗಳನ್ನು ಬಿಡುಗಡೆ ಮಾಡಲು ಮುಗಿಬಿದಿದ್ದಾರೆ.

ADVERTISEMENT

ಹೌದು, ಕೆಜಿಎಫ್-‌2 ಬಿಡುಗಡೆ ಆಗಿ ಬರೋಬ್ಬರಿ ಒಂದು ತಿಂಗಳು ಆಗುತ್ತಿದ್ದಂತೆ ವರ್ಷಗಳಿಂದ ಕಾದು ಕುಳಿತಿದ್ದ ಚಿತ್ರಗಳು ಬಿಡುಗಡೆ ಆಗುತ್ತಿದ್ದು, ಶುಕ್ರವಾರ ಅಂದರೆ ಮೇ ೨೦ರಂದು ಒಂದೇ ದಿನ ೬ ಕನ್ನಡ ಚಿತ್ರಗಳು ಬಿಡುಗಡೆ ಆಗುತ್ತಿವೆ.

ಒಂದೇ ದಿನ ಇಷ್ಟೊಂದು ಕನ್ನಡ ಚಿತ್ರಗಳು ಬಿಡುಗಡೆ ಆಗುತ್ತಿರುವುದು ತುಂಬಾ ಅಪರೂಪ ಎಂದೇ ಹೇಳಬಹುದು. ಏಕೆಂದರೆ ಮೂರರಿಂದ ನಾಲ್ಕು ಚಿತ್ರಗಳು ಬಿಡುಗಡೆ ಆದರೆ ಪೈಪೋಟಿ ಎಂಬ ಮಾತುಗಳು ಕೇಳಿ ಬರುತ್ತಿದ್ದವು. ಆದರೆ ನಾಳೆ ಒಂದೇ ದಿನ 6 ಚಿತ್ರಗಳು ಬಿಡುಗಡೆ ಆಗುತ್ತಿದ್ದು, ಯಾವ ಚಿತ್ರ ಯಶಸ್ಸು ಕಾಣುತ್ತದೆ. ಯಾವುದು ಸೋಲುತ್ತದೆ ಎಂಬುದು ಕುತೂಹಲ ಮೂಡಿಸಿದೆ.

ಪರಭಾಷೆ ಚಿತ್ರಗಳ ನಡುವೆ ಕನ್ನಡ ಚಿತ್ರಗಳು ಪರಸ್ಪರ ಪೈಪೋಟಿಗೆ ಇಳಿದಿರುವುದು ಒಳ್ಳೆಯ ಬೆಳವಣಿಗೆ ಅಂತೂ ಅಲ್ಲ. ಆದರೆ ಸಿನಿಮಾ ಬಿಡುಗಡೆಗೆ ಅವಕಾಶವೇ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದ್ದರಿಂದ ಇದೀಗ ಎಲ್ಲರೂ ಚಿತ್ರ ಬಿಡುಗಡೆಗೆ ಮುಗಿಬಿದ್ದಿದ್ದಾರೆ.

ಅಷ್ಟಕ್ಕೂ ಮೇ 20ರಂದು ಬಿಡುಗಡೆ ಆಗಲಿರುವ 6 ಕನ್ನಡ ಚಿತ್ರಗಳು ಯಾವುವು ಅಂತಿರಾ? ಇಲ್ಲಿದೆ ನೋಡಿ ಅದರ ವಿವರ.

ರವಿಚಂದ್ರನ್‌ ಪುತ್ರ ಮನೋರಂಜನ್‌ ಮತ್ತು ಕೀರ್ತಿ ಕಲ್ಕೇರಿ ನಟಿಸಿ ಮನು ಕಲ್ಯಾಡಿ ನಿರ್ದೇಶಿಸಿರುವ ʻಪ್ರಾರಂಭʼ, ಡಾಲಿ ಧನಂಜಯ್‌ ನಟಿಸಿರುವ ʻ21 ಅವರ್ಸ್‌ʼ, ಸಿದ್ಧಾರ್ಥ್‌ ಮಹೇಶ್ ಶ್ರೀನಗರ ಕಿಟ್ಟಿ ಮತುತ ಆಶಿಕಾ ರಂಗನಾಥ್‌, ಐಂದ್ರಿತಾ ರೈ ನಟಿಸಿ ಧನಕುಮಾರ್‌ ನಿರ್ದೇಶಿಸಿರುವ ಗರುಡ ಬಿಡುಗಡೆ ಆಗುತ್ತಿರುವ ಪ್ರಮುಖ ಚಿತ್ರಗಳು.ʼ

ಇದಲ್ಲದೇ ಪುನೀತ್‌ ರಾಜ್‌ ಕುಮಾರ್‌ ಅಭಿನಯದ ಕೊನೆಯ ಚಿತ್ರವಾಗಿದ್ದು, ಡಾರ್ಲಿಂಗ್‌ ಕೃಷ್ಣ ಪ್ರಮುಖ ಪಾತ್ರದಲ್ಲಿ ನಟಿಸಿ ನಾಗೇಂದ್ರ ಪ್ರಸಾದ್‌ ಚೊಚ್ಚಲ ನಿರ್ದೇಶನದ ಲಕ್ಕಿ ಮ್ಯಾನ್‌ ಹಾಗೂ ದಾರಿ ಯಾವುದಯ್ಯ ವೈಕುಂಠಕ್ಕೆ ಚಿತ್ರಗಳು ಕೂಡ ಬಿಡುಗಡೆ ಆಗುತ್ತಿವೆ.

Tags: dolly dhananjaypratidvanipuneeth rajkumar
Previous Post

ಮಳೆಯಿಂದ ನಗರ ಜನ ಸಂಕಷ್ಟ ; ಈ ರಿಯಲ್ ಎಸ್ಟೇಟ್ ಸರ್ಕಾರ ಜನಜೀವನವನ್ನು ಧ್ವಂಸ ಮಾಡುತ್ತಿದೆ ಎಂದು ಸಿದ್ದರಾಮಯ್ಯ ಕಿಡಿ

Next Post

ಹಳ್ಳಿ ಜನರನ್ನು ತಲುಪಲು AAPಯಿಂದ ಗ್ರಾಮಸಂಪರ್ಕ ಅಭಿಯಾನ

Related Posts

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?
ಇದೀಗ

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

by ಪ್ರತಿಧ್ವನಿ
January 18, 2026
0

ಬೆಂಗಳೂರು : ಬಿಗ್‌ ಬಾಸ್‌ ಸೀಸನ್‌ 12ರ ಗ್ರ್ಯಾಂಡ್‌ ಫಿನಾಲೆಗೆ ಕ್ಷಣಗಣನೆ ಶುರುವಾಗಿದ್ದು, ವಿನ್ನರ್‌ ಯಾರಾಗಲಿದ್ದಾರೆ ಎಂಬುವುದು ಎಲ್ಲರಲ್ಲೂ ಸಾಕಷ್ಟು ಕುತೂಹಲ ಮೂಡಿಸಿದೆ. ಈಗಾಗಲೇ ಸ್ಪರ್ಧಿಗಳ ಅಭಿಮಾನಿಗಳು...

Read moreDetails
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

January 17, 2026
ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

January 17, 2026
Next Post
ಹಳ್ಳಿ ಜನರನ್ನು ತಲುಪಲು AAPಯಿಂದ ಗ್ರಾಮಸಂಪರ್ಕ ಅಭಿಯಾನ

ಹಳ್ಳಿ ಜನರನ್ನು ತಲುಪಲು AAPಯಿಂದ ಗ್ರಾಮಸಂಪರ್ಕ ಅಭಿಯಾನ

Please login to join discussion

Recent News

Daily Horoscope: ಇಂದು ಹೂಡಿಕೆಯಲ್ಲಿ ದಿಢೀರ್‌ ಲಾಭ ಗಳಿಸುವ ರಾಶಿಗಳಿವು
Top Story

Daily Horoscope: ಇಂದು ಹೂಡಿಕೆಯಲ್ಲಿ ದಿಢೀರ್‌ ಲಾಭ ಗಳಿಸುವ ರಾಶಿಗಳಿವು

by ಪ್ರತಿಧ್ವನಿ
January 19, 2026
ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಹೂಡಿಕೆಯಲ್ಲಿ ದಿಢೀರ್‌ ಲಾಭ ಗಳಿಸುವ ರಾಶಿಗಳಿವು

Daily Horoscope: ಇಂದು ಹೂಡಿಕೆಯಲ್ಲಿ ದಿಢೀರ್‌ ಲಾಭ ಗಳಿಸುವ ರಾಶಿಗಳಿವು

January 19, 2026
ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

ಗಿಗ್‌ ಕಾರ್ಮಿಕರ ಸುರಕ್ಷತೆಯ ಬಗ್ಗೆ ಸಚಿವ ಲಾಡ್‌ ಕಳವಳ : 10 ನಿಮಿಷದ ಡೆಲಿವರಿ ಸ್ಥಗಿತದ ಕಾರ್ಮಿಕರ ಬೇಡಿಕೆಗೆ ಸ್ಪಂದನೆ

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada