• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಆನ್‌ಲೈನ್‌ನಲ್ಲಿ ಜೂಜಾಡಿದರೆ 6 ತಿಂಗಳ ಜೈಲು ಶಿಕ್ಷೆ; ಮಸೂದೆ ತಿದ್ದುಪಡಿಗೆ ರಾಜ್ಯ ಸರ್ಕಾರ ಅಸ್ತು!

Any Mind by Any Mind
September 7, 2021
in ಕರ್ನಾಟಕ
0
ಆನ್‌ಲೈನ್‌ನಲ್ಲಿ ಜೂಜಾಡಿದರೆ 6 ತಿಂಗಳ ಜೈಲು ಶಿಕ್ಷೆ; ಮಸೂದೆ ತಿದ್ದುಪಡಿಗೆ ರಾಜ್ಯ ಸರ್ಕಾರ ಅಸ್ತು!
Share on WhatsAppShare on FacebookShare on Telegram

ಆನ್‌ಲೈನ್‌ ಗೇಮ್‌ಗಳು ಸೇರಿದಂತೆ ಎಲ್ಲ ತರಹದ ಜೂಜಾಟವನ್ನು ಜಾಮೀನು ರಹಿತ ಅಪರಾಧವೆಂದು ಪರಿಗಣಿಸಿ ಮತ್ತು ಜೂಜಾಟದಲ್ಲಿ ಭಾಗಿಯಾದವರಿಗೆ ದಂಡ ಮತ್ತು ವಿಧಿಸುವ ಶಿಕ್ಷೆಯನ್ನು ಹೆಚ್ಚಿಸುವ  ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿದು ಬಂದಿದೆ.

ADVERTISEMENT

ಆನ್‌ಲೈನ್‌ ಜೂಜಾಟವನ್ನ ನಿಷೇಧಿಸುವುದಕ್ಕಾಗಿ “ಕರ್ನಾಟಕ ಪೊಲೀಸ್‌ ಕಾಯ್ದೆ1963” ತಿದ್ದುಪಡಿ ತರಲಾಗುತ್ತಿದೆ ಮತ್ತು ಶನಿವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಒಪ್ಪಿಗೆ ಸೂಚಿಸಲಾಗಿದೆ.

ಕಂಪ್ಯೂಟರ್‌, ಮೊಬೈಲ್‌ ಅಪ್ಲಿಕೇಶನ್‌ ಅಥವಾ ಯಾವುದಾದರು ಮನರಂಜನಾ ಕ್ಲಬ್‌ಗಳು, ಗೇಮಿಂಗ್‌ ಹೌಸ್‌ಗಳಲ್ಲಿ ಈ ತರಹದ ಚಟುವಟಿಕೆಗಳನ್ನು ನಡೆಸಿದರೆ ಅಪರಾಧ ಎಂದು ಪರಿಗಣಿಸುವ ಪ್ರಸ್ತಾಪ ತಿದ್ದುಪಡಿಯಲ್ಲಿದೆ.

also read: ಆನ್ಲೈನ್ ಜೂಜಿಗೆ ಜಾಹಿರಾತು: ಸ್ಟಾರ್ ನಟರ ವಿರುದ್ಧ ಪ್ರಶ್ನೆಯೆತ್ತಿದ ಚೇತನ್

ಯಾವುದೇ ಬಗ್ಗೆಯ ಜೂಜಾಟದಲ್ಲಿ ಭಾಗಿಯಾಗುವುದು ಮತ್ತು  ಜೂಜು ಕೇಂದ್ರ ತೆರೆಯುವುದು , ಸಾರ್ವಜಿನಕ ಸ್ಥಳಗಳಲ್ಲಿ ಜೂಜಾಟವನ್ನು ನಡೆಸುವುದು, ಜೂಜಾಟದ ಆರೋಪದಲ್ಲಿ ಗಡಿಪಾರು ಮಾಡಲಾದ ಆರೋಪಿತರು ಮರಳಿ ಬರುವುದು ಕಂಡು ಬಂದಲ್ಲಿ ಅಪರಾಧ ಪ್ರಕರಣಗಳಿಗೆ ವಿಧಿಸುತ್ತಿದ ಶಿಕ್ಷೆ ಮತ್ತು ದಂಡವನ್ನು ಹೆಚ್ಚಿಸುವ ಪ್ರಸ್ತಾಪವುಳ್ಳ ತಿದ್ದುಪಡಿ ಮಸೂದೆಗೆ ಶನಿವಾರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.

ಕಳೆದ ವರ್ಷ ಈ ಕುರಿತು ಸಾಮಾಜಿಕ ಕಳಕಳಿವುಳ್ಳ ನಟ ಚೇತನ್‌ರವರು, ಕೇವಲ ಹಣಕ್ಕಾಗಿ ಮದ್ಯ (ಸೋಡ), ಗುಟ್ಕಾ/ಪಾನ್ ಮಸಾಲಾ, ಜೂಜು (ರಮ್ಮಿ), ಇನ್ನು ಇತ್ಯಾದಿಗಳ ಬಗ್ಗೆ ಮುಕ್ತವಾಗಿ ಜಾಹೀರಾತು ನೀಡುವ ‘ಸ್ಟಾರ್ಸ್’ಗಳ ಮೇಲೆ ಬೆರಳು ತೋರಿಸದಿರುವುದು ಮೋಸವಲ್ಲವೇ? ಇವರು ಸಾಮಾಜಿಕ ದುಷ್ಕೃತ್ಯಗಳ ‘ರಾಯಭಾರಿಗಳಲ್ಲವೇ’?” ಎಂದು ಚೇತನ್‌ ಪ್ರಶ್ನಿಸಿದರು.

ಯಾವ ಅಪರಾಧಕ್ಕೆ ಏನು ಶಿಕ್ಷೆ

* ಮೇಲಿನ ಆರೋಪಗಳ ಅಡಿಯಲ್ಲಿ ವಿಚಾರಣೆಗೆ ಗುರಿಪಡಿಸಲೇಬೇಕಾದ ವಿಶೇಷ ಕಾರಣಗಳು ಇಲ್ಲದಿರುವ ಸಂದರ್ಭದಲ್ಲಿ ಅಪರಾಧ ಸಾಬೀತಾದರೆ ಆರು ತಿಂಗಳವರೆಗೆ ಜೈಲು ಮತ್ತು ₹ 10,000 ದಂಡ.

* ಜೂಜು ಕೇಂದ್ರ ತೆರೆಯುವುದು, ಅದಕ್ಕಾ ಗಿ ಕಟ್ಟ ಡ ಬಾಡಿಗೆಗೆ ನೀಡುವುದು, ಜೂಜು ಕೇಂದ್ರ ದಮೇಲ್ವಿ ಚಾರಣೆ ನಡೆಸುವವರು, ಜೂಜಾಟಕ್ಕೆ ಸಾಲ ನೀಡುವವರಿಗೆಮೂರು ವರ್ಷಗಳವರೆಗೆ ಜೈಲು ಮತ್ತು ₹ 1 ಲಕ್ಷದವರೆಗೆ ದಂಡ.

* ಜೂಜಾಡುವ ಉದ್ದೇ ಶಕ್ಕಾ ಗಿ ಸಾರ್ವಜನಿಕ ಸ್ಥ ಳಗಳಲ್ಲಿ ಸೇರಿರುವ ಅಪರಾಧಕ್ಕೆ ಆರು ತಿಂಗಳ ಜೈಲು ಮತ್ತು ₹ 10,000 ದಂಡ.

* ಜೂಜಾಟದ ಅಪರಾಧ ಸಾಬೀತಾಗಿ ಗಡೀಪಾರುಮಾಡಿದ ಆದೇಶ ಉಲ್ಲಂ ಘಿಸಿ ಆ ಪ್ರದೇಶವನ್ನು ಮರು ಪ್ರವೇಶ ಮಾಡಿದರೆ ₹ 25,000ದಿಂದ ₹ 1 ಲಕ್ಷದವರೆಗೆ ದಂಡ.

* ಯಾವುದೇ ಬಗೆಯಜೂಜು ಕೇಂದ್ರ ಗಳಲ್ಲಿ ಜೂಜಾಟದಲ್ಲಿ ತೊಡಗಿರುವವರಿಗೆ ಆರು ತಿಂಗಳ ಜೈಲು ಶಿಕ್ಷೆ ಮತ್ತು ₹ 10,000 ದಂಡ. *ಸಾರ್ವಜನಿಕ ಸ್ಥ ಳದಲ್ಲಿ ಜೂಜಾಡುತ್ತಿದ್ದ ವರಿಗೆ ಒಂದು ವರ್ಷ ಜೈಲು ಮತ್ತು ₹ 20,000 ದಂಡ.

*ಸಾರ್ವಜನಿಕ ಸ್ಥ ಳದಲ್ಲಿ ಜೂಜಾಡುತ್ತಿದ್ದವರಿಗೆ ಒಂದು ವರ್ಷ ಜೈಲು ಮತ್ತು ₹ 20,000 ದಂಡ.

Tags: Araga JnanendraBasavaraj BommaiCabinet Meetinghome ministerHome MinistryKarnataka GovernmentOnline Fraud
Previous Post

ಸಂಪುಟದಲ್ಲಿ ಉಳಿದ ನಾಲ್ಕು ಸಚಿವ ಸ್ಥಾನಗಳ ಭರ್ತಿಗಾಗಿ ಬೊಮ್ಮಾಯಿ ಸರ್ಕಸ್; ಹೈಕಮಾಂಡ್ ಜತೆ ಚರ್ಚೆ ಸಾಧ್ಯತೆ

Next Post

ಕೊರೋನಾ ನಡುವಣ ಗಣೇಶ ಚತುರ್ಥಿ ಆಚರಣೆಗೆ ಗೈಡ್ ಲೈನ್ಸ್‌ ಹೊರ ಬಿಟ್ಟ ಬಿಬಿಎಂಪಿ !

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
ನಿರ್ಬಂಧಗಳೊಂದಿಗೆ ಗಣೇಶ ಹಬ್ಬ ಆಚರಿಸಲು ಅನುಮತಿ ನೀಡಿದ ರಾಜ್ಯ ಸರ್ಕಾರ : ಇಲ್ಲಿದೆ ಸಂಪೂರ್ಣ ಮಾಹಿತಿ

ಕೊರೋನಾ ನಡುವಣ ಗಣೇಶ ಚತುರ್ಥಿ ಆಚರಣೆಗೆ ಗೈಡ್ ಲೈನ್ಸ್‌ ಹೊರ ಬಿಟ್ಟ ಬಿಬಿಎಂಪಿ !

Please login to join discussion

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ
Top Story

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

by ಪ್ರತಿಧ್ವನಿ
June 28, 2025
Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

June 28, 2025

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada