• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, July 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

61.39 ಎಕರೆ ಒತ್ತುವರಿ ಕೇಸ್ – ರಮೇಶ್ ಕುಮಾರ್ ಅರಣ್ಯ ಒತ್ತುವರಿ ಮಾಡಿರೋದು ಜಂಟಿ ಸರ್ವೇ ವರದಿಯಲ್ಲಿ ದೃಢ..?! 

Chetan by Chetan
January 31, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
61.39 ಎಕರೆ ಒತ್ತುವರಿ ಕೇಸ್ – ರಮೇಶ್ ಕುಮಾರ್ ಅರಣ್ಯ ಒತ್ತುವರಿ ಮಾಡಿರೋದು ಜಂಟಿ ಸರ್ವೇ ವರದಿಯಲ್ಲಿ ದೃಢ..?! 
Share on WhatsAppShare on FacebookShare on Telegram

ಮಾಜಿ ಸ್ಪೀಕರ್ ರಮೇಶ್ ಕುಮಾರ್ (Ramesh kumar) ಅರಣ್ಯ ಭೂಮಿ ಒತ್ತುವರಿಯ ವಿವಾದಕ್ಕೆ ಸಂಬಂಧಪಟ್ಟಂತೆ ಕಳೆದ ತಿಂಗಳು ಜಂಟಿ ಸರ್ವೆ (Joint survey) ನಡೆಸಿ ಹೈಕೋರ್ಟ್ ಗೆ ವರದಿ ಸಲ್ಲಿಕೆ ಮಾಡಲಾಗಿತ್ತು. 

ADVERTISEMENT

ಇದೀಗ ಈ ಜಂಟಿ ಸರ್ವೆ ವರದಿಯಲ್ಲಿ ಏನಿದೆ ಎಂಬ ಅಂಶಗಳು ಲಭ್ಯವಾಗಿದ್ದು, ಜಂಟಿ ಸರ್ವೆ ವರದಿಯಲ್ಲಿ ಅರಣ್ಯ ಭೂಮಿ ಒತ್ತುವರಿ (Forest land encroachment) ಆಗಿರುವ ಕುರಿತು ಉಲ್ಲೇಖಿಸಲಾಗಿದೆ.

ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲ್ಲೂಕು ಹೊಸಹುಡ್ಯ ಗ್ರಾಮದ ಸರ್ವೆ ನಂ -1 ಮತ್ತು 2 ರಲ್ಲಿ ಒತ್ತುವರಿ ಆರೋಪ ಕೇಳಿಬಂದಿತ್ತು. ಸರ್ವೆ ನಂ 1 ರಲ್ಲಿ 6 ಎಕರೆ,ಸರ್ವೆ ನಂ 2 ರಲ್ಲಿ 54.23 ಎಕರೆ ಅರಣ್ಯ ಭೂಮಿ, ಆ ಮೂಲಕವಾಗಿ ಒಟ್ಟು 60.23 ಎಕರೆ ಅರಣ್ಯ ಭೂಮಿ ಒತ್ತುವರಿ ಆಗಿರುವ ಕುರಿತು ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ.

ಈ ಕುರಿತು ಫೆಬ್ರವರಿ 6 ರಂದು ವಿಚಾರಣೆ ನಡೆಯಲಿದ್ದು ,ಆ ನಂತರ ಮುಂದಿನ ಕ್ರಮ ಏನು ಎಂಬುದು ತಿಳಿಯಲಿದೆ. ಆ ಮೂಲಕ ಈ ವಿವಾದದ ಕುರಿತು ಸುಧೀರ್ಘವಾದ ಎರಡು ದಶಕದ ಕಾನೂನು ಹೋರಾಟ ತಾರ್ಕಿಕ ಅಂತ್ಯ ಕಾಣುವ ನಿರೀಕ್ಷೆಯಿದೆ.

Tags: ಅರಣ್ಯ ಒತ್ತುವರಿಕೋಲಾರ ಭೂಮಿ ಒತ್ತುವರಿಮಾಜಿ ಶಾಸಕರಮೇಶ್ ಕುಮಾರ ಅರಣ್ಯ ಒತ್ತುವರಿರಮೇಶ್ ಕುಮಾರ್
Previous Post

ಬೆಳ್ಳಂ ಬೆಳಗ್ಗೆ ಅಧಿಕಾರಿ ಗಳ ಚಳಿ ಬಿಡಿಸಿದ ಲೋಕಾಯುಕ್ತ ದಾಳಿ.

Next Post

ಗರ್ಭಿಣಿಯರು ಈ ಪದಾರ್ಥಗಳನ್ನು ಸೇವಿಸುವುದರಿಂದ ಮಗುವಿನ ತೂಕ ಹೆಚ್ಚಿಸಲು ಸಹಾಯಕಾರಿ.!

Related Posts

ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ
Top Story

ಜಮೀರ್ ಪ್ರಕರಣದಲ್ಲಿ ರಾಜ್ಯಪಾಲರ ಮಹತ್ವದ ನಡೆ; ತಾಂತ್ರಿಕ ಲೋಪ ಉಲ್ಲೇಖಿಸಿ ಕಡತ ವಾಪಸ್

by ಪ್ರತಿಧ್ವನಿ
July 14, 2026
0

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ತನಿಖೆ ಮುಂದುವರಿಸಲು ಹಾಗೂ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ...

Read moreDetails
ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ

LPG ಗ್ರಾಹಕರಿಗೆ ಹೊಸ ನಿಯಮಗಳು ಜಾರಿ: ಸಿಲಿಂಡರ್ ಬುಕ್ಕಿಂಗ್‌ನಿಂದ ಕನೆಕ್ಷನ್ ರದ್ದತಿವರೆಗೆ ಮಹತ್ವದ ಬದಲಾವಣೆ

July 14, 2026
ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ

ನಾಡಗೀತೆಯಲ್ಲಿ ಮಹತ್ವದ ಬದಲಾವಣೆ?ಕುವೆಂಪು ನಾಡಗೀತೆಗೆ ಹೊಸ ರೂಪ? 

July 14, 2026
ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ

ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ

July 14, 2026
AI ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಕರ್ನಾಟಕ: ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು..?

AI ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಕರ್ನಾಟಕ: ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು..?

July 14, 2026
Next Post
ಗರ್ಭಿಣಿಯರು ಈ ಪದಾರ್ಥಗಳನ್ನು ಸೇವಿಸುವುದರಿಂದ ಮಗುವಿನ ತೂಕ ಹೆಚ್ಚಿಸಲು ಸಹಾಯಕಾರಿ.!

ಗರ್ಭಿಣಿಯರು ಈ ಪದಾರ್ಥಗಳನ್ನು ಸೇವಿಸುವುದರಿಂದ ಮಗುವಿನ ತೂಕ ಹೆಚ್ಚಿಸಲು ಸಹಾಯಕಾರಿ.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada