• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

7.86 ಲಕ್ಷ ದಾಟಿದ ಕೋವಿಡ್-19‌ ದೃಢ ಪ್ರಕರಣ ; ಜಗತ್ತಿನಾದ್ಯಂತ 37,825 ಸಾವು..

by
March 31, 2020
in ದೇಶ
0
7.86 ಲಕ್ಷ ದಾಟಿದ ಕೋವಿಡ್-19‌ ದೃಢ ಪ್ರಕರಣ ; ಜಗತ್ತಿನಾದ್ಯಂತ 37
Share on WhatsAppShare on FacebookShare on Telegram

ಜಗತ್ತಿನಾದ್ಯಂತ ಕೋವಿಡ್-19‌ ಅಟ್ಟಹಾಸ ಮುಂದುವರೆದಿದೆ. ಭಾರತ ಸೇರಿ ದೇಶದ ಹಲವು ರಾಷ್ಟ್ರಗಳು ಕರೋನಾ ವೈರಸ್‌ ದಾಳಿಗೆ ತುತ್ತಾಗಿ ನಲುಗುತ್ತಿದೆ. ಜಗತ್ತಿನಾದ್ಯಂತ ಕೋವಿಡ್-19 ಪೀಡಿತರ ಸಂಖ್ಯೆ 7.5 ಲಕ್ಷವನ್ನು ಮೀರಿದೆ.ಇನ್ನು ಭಾರತದಲ್ಲೂ ಕೋವಿಡ್-19‌ ಪೀಡಿತರ ಸಂಖ್ಯೆ 1400 ಮೀರಿದೆ. ಕ್ಷಣ ಕ್ಷಣಕ್ಕೂ ಸಾವಿನ ಸಂಖ್ಯೆಯೂ ಏರುಗತಿಯಲ್ಲೇ ಸಾಗುತ್ತಿದೆ. ಕರೋನಾ ವೈರಸ್‌ ಮೂಲ ದೇಶವಾದ ಚೀನಾವನ್ನೇ ಹಿಂದಿಕ್ಕಿದ ವಿಶ್ವದ ದೊಡ್ಡಣ್ಣ ಅಮೆರಿಕಾದಲ್ಲಿ ಕೋವಿಡ್-19‌ ಪೀಡಿತರ ಸಂಖ್ಯೆ 1,64,620 ಕ್ಕೆ ತಲುಪಿದೆ. ಇದರಿಂದಾಗಿ ಚೀನಾಕ್ಕಿಂತಲೂ ಎರಡು ಪಟ್ಟು ಜಾಸ್ತಿ ಕೋವಿಡ್-19‌ ರೋಗಿಗಳನ್ನ ಹೊಂದಿದಂತಾಗಿದೆ. ಇನ್ನು ಇಟೆಲಿ, ಸ್ಪೇನ್‌ ದೇಶಗಳಲ್ಲೂ ಕೋವಿಡ್-19‌ ಸಂಖ್ಯೆ ಅಧಿಕವಾಗತೊಡಗಿದೆ. ಇಟೆಲಿ ದೇಶದಲ್ಲಿ ಸಾವಿನ ಪ್ರಕರಣ ಅಧಿಕವಾಗುತ್ತಿದ್ದು 14620 ತಲುಪಿದೆ. ಅಂತೆಯೇ ಚೀನಾ ದೇಶದಲ್ಲಿ ಫೆಬ್ರವರಿ ತಿಂಗಳಿಗೆ ಹೋಲಿಸಿದರೆ ಕೋವಿಡ್-19‌ ಪ್ರಕರಣಗಳು ಶೇಕಡಾ 90 ರಷ್ಟು ಇಳಿಮುಖವಾಗಿರುವುದು ಸಮಾಧಾನದ ಸಂಗತಿ.

ADVERTISEMENT

ಜಗತ್ತಿನ ಎಲ್ಲಾ ದೇಶಗಳ ಸದ್ಯದ ಅಂಕಿ ಅಂಶ ಪ್ರಕಾರ 7,86,295 ದೃಢಪಟ್ಟ ಪ್ರಕರಣ, 37825 ಸಾವು ಹಾಗೂ 1,66,100 ಮಂದಿ ಗುಣಮುಖರಾಗಿದ್ದಾರೆ.

ಕೋವಿಡ್-19‌ ಪೀಡಿತ ದೇಶಗಳ ಪಟ್ಟಿ ಮತ್ತು ರೋಗಿಗಳ ಸಂಖ್ಯೆ:

ದೇಶ ದೃಢಪಟ್ಟ ಪ್ರಕರಣ ಗುಣಮುಖರಾದವರ ಸಂಖ್ಯೆ ಸಾವು ಪ್ರಕರಣ

ಅಮೆರಿಕಾ 164620 5943 3170

ಇಟೆಲಿ 101739 14620 11592

ಸ್ಪೇನ್‌ 87956 16780 7716

ಚೀನಾ 82240 76194 3309

ಭಾರತ 1417 140 47

ಭಾರತದ ಪ್ರಮುಖ ರಾಜ್ಯಗಳು:

ರಾಜ್ಯ ದೃಢಪಟ್ಟ ಪ್ರಕರಣ ಗುಣಮುಖರಾದವರ ಸಂಖ್ಯೆ ಸಾವು ಪ್ರಕರಣ

ಮಹಾರಾಷ್ಟ್ರ 248 39 10

ಕೇರಳ 234 20 02

ಉತ್ತರ ಪ್ರದೇಶ 101 17 00

ಕರ್ನಾಟಕ 91 6 03

ಸೋಮವಾರ ಒಂದೇ ದಿನ ದೇಶದ ವಿವಿಧ ರಾಜ್ಯಗಳಲ್ಲಿ 227 ಹೊಸ ಪ್ರಕರಣಗಳು ಪತ್ತೆಯಾದರೆ, 11 ಜನರು ಮೃತಪಟ್ಟಿದ್ದಾರೆ. ದೇಶಾದ್ಯಂತ ಕರೋನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಏಪ್ರಿಲ್‌ 14 ರವರೆಗೆ ದೇಶಾದ್ಯಂತ ಕರ್ಫ್ಯೂ ಮಾದರಿ ಲಾಕ್‌ಡೌನ್‌ ವಿಧಿಸಲಾಗಿದೆ.

Tags: Corona OutbreakCovid 19Indiausaಅಮೆರಿಕಾಕರೋನಾ ಭೀತಿಕೋವಿಡ್-1ಭಾರತ
Previous Post

ಕೋವಿಡ್ 19 ಅಟ್ಟಹಾಸ: ಅಳಿವು-ಉಳಿವಿನ ಕಾಲ ಘಟ್ಟದಲ್ಲಿ ಕನ್ನಡದ ಪತ್ರಕರ್ತರು  

Next Post

ದೆಹಲಿಯ ತಬ್ಲೀಗ್‌ ಜಮಾಅತ್‌ ಕಾರ್ಯಕ್ರಮದಿಂದ ದೇಶಕ್ಕೆ ಎದುರಾದ ಕಂಟಕ..!?

Related Posts

Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
0

ಭದ್ರಾ ಮೇಲ್ದಂಡೆ ಯೋಜನೆಗೂ ಪರಿಷ್ಕೃತ ಅನುದಾನ ಕೇಳಿದ್ದೇವೆಸರಕಾರದ ಖಾತೆಗೆ ಹಣ ಬಂದಾಗಲೇ ಖಾತರಿ “ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ಒಟ್ಟು ₹11,122.76 ಕೋಟಿ ಅನುದಾನಕ್ಕಾಗಿ ಮನವಿ ಸಲ್ಲಿಸಿದ್ದೇವೆ....

Read moreDetails

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

CM Siddaramaiah: ರಕ್ಷಣಾ ಸಚಿವ ರಾಜನಾಥಸಿಂಗ್‌ ಅವರನ್ನು ಬೇಟಿ ಮಾಡಿದ ಸಿಎಂ ಸಿದ್ದರಾಮಯ್ಯ..

July 9, 2025

CM, DCM: ಸಿಎಂ, ಡಿಸಿಎಂ ಹೆಸರಲ್ಲಿ ಕೋಟಿ ಕೋಟಿ ಹಣ ವಂಚನೆ: ಜನರಿಗೆ ಯಾಮಾರಿಸಿದ್ದ ಮಹಿಳೆ ಅರೆಸ್ಟ್‌

July 9, 2025

Gujarath: ಗುಜರಾತ್‌ನಲ್ಲಿ ಮತ್ತೊಮ್ಮೆ ನದಿಗೆ ಬಿದ್ದ ವಾಹನಗಳು..

July 9, 2025
Next Post
ದೆಹಲಿಯ ತಬ್ಲೀಗ್‌ ಜಮಾಅತ್‌ ಕಾರ್ಯಕ್ರಮದಿಂದ ದೇಶಕ್ಕೆ ಎದುರಾದ ಕಂಟಕ..!?

ದೆಹಲಿಯ ತಬ್ಲೀಗ್‌ ಜಮಾಅತ್‌ ಕಾರ್ಯಕ್ರಮದಿಂದ ದೇಶಕ್ಕೆ ಎದುರಾದ ಕಂಟಕ..!?

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada