• Home
  • About Us
  • ಕರ್ನಾಟಕ
Tuesday, January 20, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬೈಲಹೊಂಗಲ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 7ಕ್ಕೆ ಏರಿಕೆ

ಪ್ರತಿಧ್ವನಿ by ಪ್ರತಿಧ್ವನಿ
January 8, 2026
in Top Story, ಕರ್ನಾಟಕ
0
ಬೈಲಹೊಂಗಲ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 7ಕ್ಕೆ ಏರಿಕೆ
Share on WhatsAppShare on FacebookShare on Telegram

ಬೆಳಗಾವಿ: ಬೆಳಗಾವಿ(Belagavi) ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿ ಗ್ರಾಮದ ಬಳಿಯಿರುವ ಇನಾಮ್‌ದಾರ್ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಭೀಕರ ಬಾಯ್ಲರ್ ಸ್ಫೋಟ ಪ್ರಕರಣದಲ್ಲಿ (Boiler Explosion) ಚಿಕಿತ್ಸೆ ಫಲಿಸದೆ ಇಂದು ಒಂದೇ ದಿನ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಈ ಮೂಲಕ ದುರ್ಘಟನೆಯಲ್ಲಿ ಮೃತಪಟ್ಟ ಕಾರ್ಮಿಕರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ. ಈ ಘಟನೆ ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ADVERTISEMENT
Zameer Ahmed on Ballari Banner Row: ಬಳ್ಳಾರಿ ಬ್ಯಾನರ್​ ಗಲಾಟೆಗೆ ಬಿಜೆಪಿಯವರೇ ಚಾಲನೆ ಕೊಟ್ಟಿದ್ದು ಎಂದ ಜಮೀರ್

ಅಕ್ಷಯ ತೋಪಡೆ, ದೀಪಕ್ ಮುನವಳ್ಳಿ, ಸುದರ್ಶನ ಬನೋಶಿ, ಬೈಲಹೊಂಗಲ ತಾಲೂಕಿನ ಅರವಳ್ಳಿ ನಿವಾಸಿ ಮಂಜುನಾಥ ಮಡಿವಾಳಪ್ಪ ಕಾಜಗಾರ್, ಗೋಕಾಕ್ ತಾಲೂಕಿನ ಗೊಡಚಿನಮಲ್ಕಿ ಗ್ರಾಮದ ನಿವಾಸಿ ಭರತೇಶ ಸಾರವಾಡಿ, ತೇರದಾಳ–ಅಥಣಿ ಪಟ್ಟಣದ ನಿವಾಸಿ ಮಂಜುನಾಥ್ ತೇರದಾಳ, ಬಾಗಲಕೋಟೆ ಜಿಲ್ಲೆಯ ಮರೆಗುದ್ದಿ ಗ್ರಾಮದ ನಿವಾಸಿ ಗುರುಪಾದಪ್ಪ ತಮ್ಮನ್ನವರ್ ಮೃತ ದುರ್ದೈವಿ.

DK Shivakumar on HD Kumaraswamy : ಆದಷ್ಟು ಬೇಗ ಕುಮಾರಸ್ವಾಮಿ ಜೆಡಿಎಸ್‌ನ ಬಿಜೆಪಿ ಜೊತೆ ಸೇರಿಸಬಹುದು..! #jds

ಘಟನೆಯ ಹಿನ್ನೆಲೆ ಏನು..?

ಬುಧವಾರ ಇನಾಮ್‌ದಾರ್ ಸಕ್ಕರೆ ಕಾರ್ಖಾನೆಯಲ್ಲಿ ವಾಲ್ ದುರಸ್ತಿ ಕಾರ್ಯ ನಡೆಯುತ್ತಿದ್ದ ವೇಳೆ ಬಾಯ್ಲರ್‌ನ ವಾಲ್ ಏಕಾಏಕಿ ಸ್ಫೋಟಗೊಂಡಿದೆ. ಸ್ಫೋಟದ ಪರಿಣಾಮ ಕುದಿಯುತ್ತಿದ್ದ ಕಬ್ಬಿನ ಹಾಲು ಕಾರ್ಮಿಕರ ಮೈಮೇಲೆ ಬಿದ್ದಿದ್ದು, ಎಂಟು ಜನರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರಂಭದಲ್ಲಿ ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಬಳಿಕ ಚಿಕಿತ್ಸೆ ಫಲಿಸದೆ ಇನ್ನೂ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಸಂಬಂಧಿತ ಇನಾಮ್‌ದಾರ್ ಸಕ್ಕರೆ ಕಾರ್ಖಾನೆ ವಿಕ್ರಮ ಇನಾಮದಾರ್ ಅವರಿಗೆ ಸೇರಿದೆ ಎಂಬ ಮಾಹಿತಿ ಲಭ್ಯವಾಗಿದೆ.

DK Shivakumar on JDS : ದಳಪತಿಗೆ ಕೈ ಕೊಟ್ಟ ಜೆಡಿಎಸ್‌ ಮುಖಂಡರು..! #hdkumaraswamy #jds #lader

ಈ ದುರ್ಘಟನೆಗೆ ಸಂಬಂಧಿಸಿದಂತೆ ಮೃತ ಕಾರ್ಮಿಕರ ಕುಟುಂಬಸ್ಥರು ಬೆಳಗಾವಿಯಲ್ಲಿ ರಾಜ್ಯ ಸರ್ಕಾರ ಹಾಗೂ ಕಾರ್ಖಾನೆ ಆಡಳಿತ ಮಂಡಳಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಖಾನೆ ಆಡಳಿತ ಸ್ಪಂದಿಸುತ್ತಿಲ್ಲ, ಸರ್ಕಾರದಿಂದಲೂ ಯಾವುದೇ ಪರಿಹಾರ ಘೋಷಣೆ ಆಗಿಲ್ಲ ಎಂದು ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ. ಘಟನೆ ಸಂಬಂಧ ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಾಯ್ಲರ್ ಸ್ಫೋಟಕ್ಕೆ ನಿಖರ ಕಾರಣ ಏನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.

Tags: BelagaviDeathKarnatakaSugar Factory
Previous Post

BBK 12: ಟಾಸ್ಕ್‌ನಲ್ಲಿ ಅಶ್ವಿನಿ ಗೌಡ ಅಬ್ಬರಕ್ಕೆ ಬಿಗ್‌ ಬಾಸ್‌ ಮನೆ ಮಂದಿ ಫುಲ್‌ ಶಾಕ್‌..!

Next Post

ಬಹುನಿರೀಕ್ಷಿತ ಚಿತ್ರ ‘ರಾಜಾ ಸಾಬ್’ ಚಿತ್ರದ ವಿತರಣಾ ಹಕ್ಕನ್ನು ಪಡೆದುಕೊಂಡ ಹೊಂಬಾಳೆ ಫಿಲಂಸ್ ..

Related Posts

ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ
Top Story

ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

by ಪ್ರತಿಧ್ವನಿ
January 20, 2026
0

• ಪಾನೀಯ ತಯಾರಿಕೆ ಮತ್ತು ಆಹಾರ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ವಿಜಯಪುರ ಜಿಲ್ಲೆ ಹೆಚ್ಚು ಸೂಕ್ತ. • ರಾಜ್ಯದಲ್ಲಿ ವಹಿವಾಟು ವಿಸ್ತರಣೆಗೆ ಯುಪಿಎಲ್‌ ಲಿಮಿಟೆಡ್‌, ಎಬಿ ಇನ್‌ಬೆವ್‌...

Read moreDetails
ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ

January 20, 2026
ಸವಿತಾ ಸಮಾಜದ ವಿರುದ್ಧದ ಪ್ರಕರಣಕ್ಕೆ ಕ್ಲೀನ್ ಚೀಟ್

ಸವಿತಾ ಸಮಾಜದ ವಿರುದ್ಧದ ಪ್ರಕರಣಕ್ಕೆ ಕ್ಲೀನ್ ಚೀಟ್

January 20, 2026
Pavithra Gowda: ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಹೈಕೋರ್ಟ್

Pavithra Gowda: ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಹೈಕೋರ್ಟ್

January 20, 2026
ʼಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ʼಪ್ರಿಯಾಂಕ್ ಖರ್ಗೆʼಯ ಹೆಸರೇ ಆಸರೆʼ

ʼಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ʼಪ್ರಿಯಾಂಕ್ ಖರ್ಗೆʼಯ ಹೆಸರೇ ಆಸರೆʼ

January 20, 2026
Next Post
ಬಹುನಿರೀಕ್ಷಿತ ಚಿತ್ರ ‘ರಾಜಾ ಸಾಬ್’ ಚಿತ್ರದ  ವಿತರಣಾ ಹಕ್ಕನ್ನು ಪಡೆದುಕೊಂಡ ಹೊಂಬಾಳೆ ಫಿಲಂಸ್ ..

ಬಹುನಿರೀಕ್ಷಿತ ಚಿತ್ರ 'ರಾಜಾ ಸಾಬ್' ಚಿತ್ರದ ವಿತರಣಾ ಹಕ್ಕನ್ನು ಪಡೆದುಕೊಂಡ ಹೊಂಬಾಳೆ ಫಿಲಂಸ್ ..

Recent News

ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ
Top Story

ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

by ಪ್ರತಿಧ್ವನಿ
January 20, 2026
ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ
Top Story

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ

by ಪ್ರತಿಧ್ವನಿ
January 20, 2026
Pavithra Gowda: ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಹೈಕೋರ್ಟ್
Top Story

Pavithra Gowda: ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಹೈಕೋರ್ಟ್

by ಪ್ರತಿಧ್ವನಿ
January 20, 2026
ʼಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ʼಪ್ರಿಯಾಂಕ್ ಖರ್ಗೆʼಯ ಹೆಸರೇ ಆಸರೆʼ
Top Story

ʼಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ʼಪ್ರಿಯಾಂಕ್ ಖರ್ಗೆʼಯ ಹೆಸರೇ ಆಸರೆʼ

by ಪ್ರತಿಧ್ವನಿ
January 20, 2026
Viral Video: ವ್ಯಕ್ತಿಯ ಜೀವ ಬಲಿ ಪಡೆದ 26 ಸೆಕೆಂಡ್‌ಗಳ ರೀಲ್ಸ್‌: ಅಸಲಿಗೆ ಆಗಿದ್ದೇನು..?
Top Story

Viral Video: ವ್ಯಕ್ತಿಯ ಜೀವ ಬಲಿ ಪಡೆದ 26 ಸೆಕೆಂಡ್‌ಗಳ ರೀಲ್ಸ್‌: ಅಸಲಿಗೆ ಆಗಿದ್ದೇನು..?

by ಪ್ರತಿಧ್ವನಿ
January 20, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

January 20, 2026
ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ

January 20, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada