• Home
  • About Us
  • ಕರ್ನಾಟಕ
Saturday, December 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಒಂದೇ ವರ್ಷದಲ್ಲಿ ಭಾರತದ 74% ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ಯಮಗಳ ಮೇಲೆ ಸೈಬರ್ ದಾಳಿ.!

ಫಾತಿಮಾ by ಫಾತಿಮಾ
September 29, 2021
in Uncategorized
0
ಒಂದೇ ವರ್ಷದಲ್ಲಿ ಭಾರತದ 74% ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ಯಮಗಳ ಮೇಲೆ ಸೈಬರ್ ದಾಳಿ.!
Share on WhatsAppShare on FacebookShare on Telegram

ಕೋವಿಡ್ ಮತ್ತು ಅದರ ಬೆನ್ನಲ್ಲೇ ಹೇರಲ್ಪಟ್ಟ ಲಾಕ್‌ಡೌನ್ ಅನೇಕ ಜನರ ಉದ್ಯೋಗ, ಆಸರೆಯನ್ನು ಕಸಿದುಕೊಂಡದ್ದಷ್ಟೇ ಅಲ್ಲದೆ ದೇಶಾದ್ಯಂತ ಅಪರಾಧದ ಹೆಚ್ಚಳಕ್ಕೂ ಕಾರಣವಾಗಿತ್ತು. ಅದರಲ್ಲೂ  ಹಿಂದೆಂದೂ ಕಂಡರಿಯದಷ್ಟು ಸೈಬರ್ ಅಪರಾಧಗಳು ದಾಖಲಾಗಿದ್ದವು. ಇದೀಗ ಭಾರತದಲ್ಲಿ ಕಳೆದ ಒಂದು ವರ್ಷದಲ್ಲಿ ಸುಮಾರು 74 ಪ್ರತಿಶತ ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ದಿಮೆಗಳು (ಎಸ್‌ಎಂಬಿ) ಸೈಬರ್ ದಾಳಿಗೆ ಒಳಗಾಗಿವೆ ಎಂದು ಇತ್ತೀಚಿನ ಅಧ್ಯಯನವೊಂದು ಕಂಡುಹಿಡಿದಿದೆ.

ADVERTISEMENT

ಸೈಬರ್ ದಾಳಿಗೆ ಒಳಗಾದ ಶೇ .62 ರಷ್ಟು ಎಸ್‌ಎಂಬಿ ಸಂಸ್ಥೆಗಳು ಈ ದಾಳಿಗಳಿಂದಾಗಿ ರೂ. 3.5 ಕೋಟಿ ಅಥವಾ ಅದಕ್ಕಿಂತ ಹೆಚ್ಚು ವೆಚ್ಚದ ವ್ಯವಹಾರಗಳು ನಷ್ಟವಾಗಿವೆ ಎಂದು ಹೇಳಿವೆ.  36 ಶೇಕಡಾ SMB ಗಳು ತಮ್ಮ ಸೈಬರ್ ಸೊಲ್ಯೂಷನ್‌ಗಳು ದಾಳಿಯನ್ನು ಪತ್ತೆಹಚ್ಚಲು ಅಥವಾ ತಡೆಯುವ ಸಾಮರ್ಥ್ಯ ಹೊಂದಿಲ್ಲ ಎಂದಿದ್ದಾರೆ. ಸಿಸ್ಕೊ ನಡೆಸಿದ Cybersecurity for SMBs: Asia Pacific Businesses Prepare for Digital Defense ಎನ್ನುವ ಶೀರ್ಷಿಕೆಯ  ಅಧ್ಯಯನವು ಭಾರತದಲ್ಲಿ SMB ಗಳು ದಾಳಿಗಳಿಗೆ ಹೆಚ್ಚು ತುತ್ತಾಗುತ್ತಿವೆ ಮತ್ತು ಸೈಬರ್ ಭದ್ರತಾ ಬೆದರಿಕೆಗಳ ಬಗ್ಗೆ ಹೆಚ್ಚು ಚಿಂತಿತವಾಗಿವೆ ಎಂಬ ಅಂಶವನ್ನು ಹೊರಗೆಡವಿದೆ.‌ ಸೈಬರ್ ದಾಳಿಯನ್ನು ಎದುರಿಸಿದ ನಾಲ್ಕು ಸಣ್ಣ ಮತ್ತು ಮಧ್ಯಮಗಾತ್ರದ ಉದ್ದಿಮೆಗಳಲ್ಲಿ ಮೂರು ಉದ್ದಿಮೆಗಳು  ಶೇಕಡಾ 85 ರಷ್ಟು ಗ್ರಾಹಕರ ಮಾಹಿತಿಯನ್ನು ಕಳೆದುಕೊಂಡಿದೆ ಮತ್ತು ಇದು ಅವರ ವ್ಯವಹಾರದ ಮೇಲೆ ಸ್ಪಷ್ಟವಾದ ಪರಿಣಾಮ ಬೀರುತ್ತದೆ ಎಂಬ ಅಂಶವನ್ನೂ ಅಧ್ಯಯನವು ಕಂಡುಹಿಡಿದಿದೆ.

ಈ ಅಧ್ಯಯನವನ್ನು ಏಷ್ಯಾ-ಪೆಸಿಫಿಕ್ ಪ್ರದೇಶದಾದ್ಯಂತ 14 ಮಾರುಕಟ್ಟೆಗಳಲ್ಲಿ 3,700 ಕ್ಕೂ ಹೆಚ್ಚು ವ್ಯಾಪಾರ ಮತ್ತು ಐಟಿ ಸೇವೆಗಳನ್ನು ಒದಗಿಸುವ ಉದ್ದಿಮೆದಾರರ ಸಮೀಕ್ಷೆಯನ್ನು ಆಧರಿಸಿ ಕೈಗೊಳ್ಳಲಾಗಿದೆ. ಭಾರತದಲ್ಲಿ‌ ಶೇಕಡಾ 92 ರಷ್ಟು SMB ಗಳ ಮೇಲೆ ಪರಿಣಾಮ ಬೀರುವ ಮಾಲ್‌ವೇರ್ ದಾಳಿಗಳು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದು, ನಂತರದ ಸ್ಥಾಮದಲ್ಲಿ ಫಿಶಿಂಗ್(76 %) ಇದೆ.  ಗ್ರಾಹಕರ ಡೇಟಾವನ್ನು ಕಳೆದುಕೊಳ್ಳುವುದರ ಜೊತೆಗೆ, ಸೈಬರ್ ದಾಳಿಗೊಳಗಾದ SMB ಗಳು ಆಂತರಿಕ ಇಮೇಲ್‌ಗಳು, ಉದ್ಯೋಗಿಗಳ ಡೇಟಾ, ಆಸ್ತಿ ಮತ್ತು ಹಣಕಾಸಿನ ಮಾಹಿತಿಯನ್ನು ಕಳೆದುಕೊಂಡಿವೆ.  ಬಹುಪಾಲು SMB ಗಳು ಸೈಬರ್ ದಾಳಿಯು ತಮ್ಮ ಕಾರ್ಯಾಚರಣೆಗೆ ಅಡ್ಡಿಪಡಿಸಿದೆ ಮತ್ತು ಅದು ತಮ್ಮ ವ್ಯಾವಹಾರಿಕ  ಪ್ರತಿಷ್ಠೆಯ ಮೇಲೆ ಋಣಾತ್ಮಕ ಪರಿಣಾಮ ಬೀರಿದೆ ಹಾಗೂ ಗ್ರಾಹಕರ ನಂಬಿಕೆಯನ್ನು ಕಳೆದುಕೊಳ್ಳುವಂತೆ ಮಾಡಿದೆ ಎಂದು ಸಮೀಕ್ಷೆಯಲ್ಲಿ ಒಪ್ಪಿಕೊಂಡಿವೆ.  ಶೇ.38 ರಷ್ಟು ಉದ್ಯಮಪತಿಗಳ ಪ್ರಕಾರ ಈ ಸೈಬರ್ ದಾಳಿಗಳ ಪ್ರಮುಖ ಕಾರಣವೆಂದರೆ ಸರಿಯಾದ ಸೈಬರ್ ಸೆಕ್ಯುರಿಟಿ ಪರಿಹಾರಗಳನ್ನು ಹೊಂದಿಲ್ಲದಿರುವುದು.

” SMBಗಳು ಡಿಜಿಟಲೀಕರಣಗೊಳ್ಳುತ್ತಿದ್ದಂತೆ ಗ್ರಾಹಕರು ಇರುವಲ್ಲಿಯೇ ಅವರನ್ನು ಸಂಪರ್ಕಿಸಲು ಮತ್ತು ಅವರಲ್ಲಿ ನಂಬಿಕೆಯನ್ನು ಬೆಳೆಸಲು ಅನುವು ಮಾಡಿಕೊಡುವಂತಹವು ಸೈಬರ್ ಭದ್ರತೆಗಳನ್ನು ಅಳವಡಿಸಿಕೊಳ್ಳಬೇಕು.  ಸಾಮಾನ್ಯವಾಗಿ ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ದಿಮೆಗಳು ಸೀಮಿತ ಸಂಪನ್ಮೂಲಗಳು ಮತ್ತು ಸಣ್ಣ ತಂಡಗಳೊಂದಿಗೆ ಕಾರ್ಯನಿರ್ವಹಿಸುತ್ತವೆ, ಆದ್ದರಿಂದ ತಂತ್ರಜ್ಞಾನದಲ್ಲಿನ ಸರಳತೆಯು ಯಶಸ್ವಿ ಭದ್ರತಾ ನಿಯೋಜನೆಗಳಲ್ಲಿ ಪ್ರಾಮುಖ್ಯತೆ ಪಡೆದುಕೊಳ್ಳುತ್ತದೆ ಎಂಬುವುದನ್ನು ಅರ್ಥ ಮಾಡಿಕೊಳ್ಳಬೇಕು.  ಅಧ್ಯಯನದ ಪ್ರಕಾರ, SMB ಗಳು ತಮ್ಮಲ್ಲಿ ಹಲವು ತಂತ್ರಜ್ಞಾನಗಳಿವೆ ಮತ್ತು ಅವುಗಳನ್ನು ಸಂಯೋಜಿಸುವುದು ಕಷ್ಟ ಎಂದು ಭಾವಿಸಿದ್ದಾರೆ ” ಎನ್ನುತ್ತಾರೆ ಸಿಸ್ಕೋ ಇಂಡಿಯಾ ಮತ್ತು ಸಾರ್ಕ್‌ನ ಸಣ್ಣ ಉದ್ಯಮಗಳ ವ್ಯವಸ್ಥಾಪಕ ನಿರ್ದೇಶಕರಾದ ಪನಿಶ್ ಪಿ.ಕೆ.

Tags: cyber attackscyber crimeCyber Securityhackershackingsmall and medium businessessystem hackedಲಾಕ್ಡೌನ್ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ದಿಮೆಗಳು
Previous Post

ದೇಶ ಮತ್ತು ಹಿಂದುಗಳ ರಕ್ಷಣೆ ಮಾಡಲು RSSಗೆ ಗುತ್ತಿಗೆ ಕೊಟ್ಟವರಾರು? CT ರವಿಗೆ ಸಿದ್ದರಾಮಯ್ಯ ಸರಣಿ ಪ್ರಶ್ನೆ

Next Post

‘ಕಾಂಗ್ರೆಸ್ ಮುಕ್ತ ಭಾರತ’ದ ಕನಸು ಕಾಣುತ್ತಿರುವುದು ಕೇವಲ ಬಿಜೆಪಿಯಲ್ಲ

Related Posts

ಆಯುರ್ವೇದಿಕ್ ಚಿಕಿತ್ಸೆ ಟೆಂಟ್: 40 ಲಕ್ಷ ವಂಚಿಸಿದ್ದ ನಕಲಿ ಸ್ವಾಮೀಜಿ ಬಂಧನ
Uncategorized

ಆಯುರ್ವೇದಿಕ್ ಚಿಕಿತ್ಸೆ ಟೆಂಟ್: 40 ಲಕ್ಷ ವಂಚಿಸಿದ್ದ ನಕಲಿ ಸ್ವಾಮೀಜಿ ಬಂಧನ

by ಪ್ರತಿಧ್ವನಿ
December 10, 2025
0

ಬೆಂಗಳೂರು: ಲೈಂಗಿಕ ಸಮಸ್ಯೆಗೆ ಪರಿಹಾರ ನೀಡುತ್ತೇವೆ ಎಂದು ಐಟಿ ಕಂಪನಿಯ ಉದ್ಯೋಗಿಗೆ ಬರೋಬ್ಬರಿ 40 ಲಕ್ಷ ವಂಚಿಸಿದ್ದ ನಕಲಿ ಸ್ವಾಮೀಜಿ ವಿನಯ್ ಗುರೂಜಿ ಸೇರಿ ಇಬ್ಬರನ್ನ ಜ್ಞಾನಭಾರತಿ...

Read moreDetails
Belagavi Politics: ಲಕ್ಷ್ಮಣ್‌ ಸವದಿಗೆ ತೀವ್ರ ನಿರಾಸೆ ತಂದಿಟ್ಟ ಜಾರಕಿಹೊಳಿ ಬ್ರದರ್ಸ್‌ ತಂತ್ರ

Belagavi Politics: ಲಕ್ಷ್ಮಣ್‌ ಸವದಿಗೆ ತೀವ್ರ ನಿರಾಸೆ ತಂದಿಟ್ಟ ಜಾರಕಿಹೊಳಿ ಬ್ರದರ್ಸ್‌ ತಂತ್ರ

December 13, 2025
*ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಆರ್.ವಿ. ದೇವರಾಜ್ ಮೈಸೂರಿನಲ್ಲಿ ವಿಧಿವಶರಾಗಿದ್ದಾರೆ*

*ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಆರ್.ವಿ. ದೇವರಾಜ್ ಮೈಸೂರಿನಲ್ಲಿ ವಿಧಿವಶರಾಗಿದ್ದಾರೆ*

December 2, 2025
ಬೆಂಗಳೂರಲ್ಲಿ ದೇಶದ ಅತಿದೊಡ್ಡ ಸೈಬರ್ ವಂಚನೆ ಬಯಲು

ಬೆಂಗಳೂರಲ್ಲಿ ದೇಶದ ಅತಿದೊಡ್ಡ ಸೈಬರ್ ವಂಚನೆ ಬಯಲು

November 17, 2025

ಜಪಾನಿನ ನೈಡೆಕ್ ಕಂಪನಿಯ ಆರ್ಚರ್ಡ್ ಹಬ್ ಗೆ ಚಾಲನೆ ನೀಡಿದ ಸಚಿವ ಎಂ ಬಿ ಪಾಟೀಲ್..

November 15, 2025
Next Post
‘ಕಾಂಗ್ರೆಸ್ ಮುಕ್ತ ಭಾರತ’ದ ಕನಸು ಕಾಣುತ್ತಿರುವುದು ಕೇವಲ ಬಿಜೆಪಿಯಲ್ಲ

‘ಕಾಂಗ್ರೆಸ್ ಮುಕ್ತ ಭಾರತ’ದ ಕನಸು ಕಾಣುತ್ತಿರುವುದು ಕೇವಲ ಬಿಜೆಪಿಯಲ್ಲ

Please login to join discussion

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato
Top Story

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

by ಪ್ರತಿಧ್ವನಿ
December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ
Top Story

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

by ಪ್ರತಿಧ್ವನಿ
December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ
Top Story

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

by ಪ್ರತಿಧ್ವನಿ
December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada