Pratidhvani
Advertisement
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ರಕ್ಷಿತ್‌ ಶೆಟ್ಟಿ ನಟನೆಯ 777 ಚಾರ್ಲಿ ಟ್ರೈಲರ್ ಬಿಡುಗಡೆ

ಮಂಜುನಾಥ ಬಿ

ಮಂಜುನಾಥ ಬಿ

May 16, 2022
Share on FacebookShare on Twitter

ನಟ ರಕ್ಷಿತ್ ಶೆಟ್ಟಿ ಅಭಿನಯದ ಬಹುನಿರೀಕ್ಷಿತ ಚಿತ್ರ 777 ಚಾರ್ಲಿ ಟ್ರೈಲರ್ ಸೋಮವಾರ ಬಿಡುಗಡೆಯಾಗಿದೆ.

ಹೆಚ್ಚು ಓದಿದ ಸ್ಟೋರಿಗಳು

ಬಾಲಕಿಯೊಂದಿಗೆ ಅಸಭ್ಯ ವರ್ತನೆ; ಮಲಯಾಳಿ ನಟನ ಬಂಧನ

ಬಾಲಿವುಡ್ ನಲ್ಲಿಯೂ ರಂಗು ಮೂಡಿಸಲು ಸಜ್ಜಾದ ರಂಗಿತರಂಗ

ಪುನೀತ್‌ ಕೊನೆಯ ಚಿತ್ರ ಜೇಮ್ಸ್‌ ನಿರ್ಮಾಪಕ ಆಸ್ಪತ್ರೆಗೆ ದಾಖಲು

ಕಿರಣ್‌ರಾಜ್‌ ಕಥೆ, ಚಿತ್ರಕಥೆಯ ಜೊತೆಗೆ ಆಕ್ಷನ್ ಕಟ್ ಹೇಳಿರುವ ಈ ಚಿತ್ರದಲ್ಲಿ ರಕ್ಷಿತ್ಗೆ ಜೊತೆಯಾಗಿ ಸಂಗೀತಾ ಶೃಂಗೇರಿ ಅಭಿನಯಿಸಿದ್ದಾರೆ. ಪೋಷಕ ಪಾತ್ರಗಳಲ್ಲಿ ಡ್ಯಾನಿಶ್ ಸೇಠ್, ರಾಜ್. ಬಿ. ಶೆಟ್ಟಿ, ಬಾಬಿ ಸಿಂಹ ನಟಿಸಿದ್ದಾರೆ.

ನೊಬಿನ್ ಪೌಲ್ ಸಂಗೀತವಿರುವ ಈ ಚಿತ್ರಕ್ಕೆ ಪ್ರತೀಕ್ ಶೆಟ್ಟಿರವರು ಸಂಕಲನ ಮಾಡಿದ್ದಾರೆ. ಪರಂವಾ ಸ್ಟೂಡಿಯೋ ಬ್ಯಾನರ್ನಡಿ ರಕ್ಷಿತ್ ಶೆಟ್ಟಿ ಹಾಗು ಜಿ.ಎಸ್.ಗುಪ್ತಾ ಜಂಟಿಯಾಗಿ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ಚಿತ್ರ ಮನುಷ್ಯ ಹಾಗು ಪ್ರಾಣಿಗಳ ನಡುವಿನ ಸಂಬಂಧದ ಸುತ್ತ ಸಾಗುತ್ತದೆ. ಚಿತ್ರದ ಟ್ರೈಲರ್ ವೀಕ್ಷಿಸಿದ ಪ್ರತಿಯೊಬ್ಬರು ರಕ್ಷಿತ್‌ ಹಾಗು ಸೆಲೆಬ್ರಿಟಿ ಡಾಗ್ ಸಿಂಬಾ ನಟನೆಗೆ ಮನಸೋತಿದ್ದಾರೆ.

Our years of journey is pieced into a short snippet for you. This is a prelude to all that June 10th is going to bring, we hope you receive it with love ❤️#777CharlieTrailer

Kannada – https://t.co/eCuCdkkeOw pic.twitter.com/VXlMsttTFn

— Rakshit Shetty (@rakshitshetty) May 16, 2022

ಚಿತ್ರ ಬಹುಭಾಷೆಗಳಲ್ಲಿ ಬಿಡುಗಡೆಯಾಗುತ್ತಿದ್ದು ಕನ್ನಡ ಅವತರಣಿಕೆಯನ್ನು ನಟ ರಕ್ಷಿತ್ ಶೆಟ್ಟಿ ಬಿಡುಗಡೆ ಮಾಡಿದ್ದಾರೆ, ತೆಲುಗಿನಲ್ಲಿ ನಟ ವಿಕ್ಟರಿ ವೆಂಕಟೇಶ್, ನಟಿಯರಾದ ಸಾಯಿ ಪಲ್ಲವಿ, ಲಕ್ಷ್ಮೀ ಮಂಚು, ತಮಿಳಿನಲ್ಲಿ ನಟ ಧನುಶ್, ಮಲಯಾಳಂನಲ್ಲಿ ನಟರಾದ ನಿವಿನ್ ಪೌಲಿ ಶೆಟ್ಟಿ, ಆಸಿಫ್ ಅಲಿ, ತೊವಿನೋ ಥಾಮಸ್, ಅಂಟೋನಿ ವರ್ಗೀಸ್ ಹಾಗು ಅರ್ಜುನ್ ಅಶೋಕನ್ ಟ್ರೈಲರ್‌ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಚಿತ್ರ ಜೂನ್‌ 10, 2022 ರಂದು ತೆರೆಗೆ ಬರಲಿದೆ

RS 500
RS 1500

SCAN HERE

don't miss it !

ಮಹಾರಾಷ್ಟ್ರ ರಾಜಕೀಯ : ಬಹುಮತ ಸಾಬೀತಿಗೆ ವೇದಿಕೆ ಸಜ್ಜು
ದೇಶ

ಮಹಾರಾಷ್ಟ್ರ ರಾಜಕೀಯ : ಬಹುಮತ ಸಾಬೀತಿಗೆ ವೇದಿಕೆ ಸಜ್ಜು

by ಪ್ರತಿಧ್ವನಿ
July 3, 2022
ಬೀಫ್‌ ಕರಿ ಎಂದು ಟ್ವೀಟ್‌ : ಗೋಮಾಂಸದ ಚಿತ್ರಗಳನ್ನು ಪೋಸ್ಟ್ ಮಾಡಬೇಡಿ ಎಂದ ಚೆನ್ನೈ ಪೊಲೀಸರಿಗೆ ನೆಟ್ಟಿಗರಿಂದ ಫುಲ್‌ ಕ್ಲಾಸ್!‌
ಕರ್ನಾಟಕ

ಬೀಫ್‌ ಕರಿ ಎಂದು ಟ್ವೀಟ್‌ : ಗೋಮಾಂಸದ ಚಿತ್ರಗಳನ್ನು ಪೋಸ್ಟ್ ಮಾಡಬೇಡಿ ಎಂದ ಚೆನ್ನೈ ಪೊಲೀಸರಿಗೆ ನೆಟ್ಟಿಗರಿಂದ ಫುಲ್‌ ಕ್ಲಾಸ್!‌

by ಪ್ರತಿಧ್ವನಿ
July 7, 2022
ಕರ್ನಾಟಕದ ಚೆಲುವೆ ಸಿನಿ ಶೆಟ್ಟಿಗೆ ಒಲಿದ ಮಿಸ್‌ ಇಂಡಿಯಾ ಪ್ರಶಸ್ತಿ!
ದೇಶ

ಕರ್ನಾಟಕದ ಚೆಲುವೆ ಸಿನಿ ಶೆಟ್ಟಿಗೆ ಒಲಿದ ಮಿಸ್‌ ಇಂಡಿಯಾ ಪ್ರಶಸ್ತಿ!

by ಪ್ರತಿಧ್ವನಿ
July 4, 2022
ರಾಜಕುಮಾರಿಗೆ ಲಾಲಿ ಹಾಡಿದ ಕಿಚ್ಚ; ಬಹುಪರಾಕ್ ಎಂದ ಪ್ರೇಕ್ಷಕರು
ಸಿನಿಮಾ

ರಾಜಕುಮಾರಿಗೆ ಲಾಲಿ ಹಾಡಿದ ಕಿಚ್ಚ; ಬಹುಪರಾಕ್ ಎಂದ ಪ್ರೇಕ್ಷಕರು

by ಪ್ರತಿಧ್ವನಿ
July 3, 2022
ಏಕದಿನ ಕ್ರಿಕೆಟ್:‌ ಲಂಕೆ ಮಣಿಸಿದ ಭಾರತ ವನಿತೆಯರು
ಕ್ರೀಡೆ

ಏಕದಿನ ಕ್ರಿಕೆಟ್:‌ ಲಂಕೆ ಮಣಿಸಿದ ಭಾರತ ವನಿತೆಯರು

by ಪ್ರತಿಧ್ವನಿ
July 1, 2022
Next Post
ಕೇದರನಾಥನ ದರ್ಶನ ಪಡೆದ ಡಿ ಕೆ ಶಿ ದಂಪತಿ

ಕೇದರನಾಥನ ದರ್ಶನ ಪಡೆದ ಡಿ ಕೆ ಶಿ ದಂಪತಿ

ಖ್ಯಾತ ಕಿರುತೆರೆ ನಟಿ ಪಲ್ಲವೀ ಡೇ ಅನುಮಾನಸ್ಪದ ಸಾವು

ಖ್ಯಾತ ಕಿರುತೆರೆ ನಟಿ ಪಲ್ಲವೀ ಡೇ ಅನುಮಾನಸ್ಪದ ಸಾವು

ದಲಿತ ಮುಖ್ಯಮಂತ್ರಿ ಆಗುತ್ತಾರೆ ಅಂತ ಕನಸು ಕಾಣೋನು ಹುಚ್ಚ: ಎ.ನಾರಾಯಣಸ್ವಾಮಿ

ದಲಿತ ಮುಖ್ಯಮಂತ್ರಿ ಆಗುತ್ತಾರೆ ಅಂತ ಕನಸು ಕಾಣೋನು ಹುಚ್ಚ: ಎ.ನಾರಾಯಣಸ್ವಾಮಿ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist