• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ವಿದ್ಯುತ್ ತಂತಿ ಸ್ಪರ್ಶಿಸಿ 8 ಗುಡಿಸಲು, ಕೋಟ್ಯಾಂತರ ರೂ. ಮೌಲ್ಯದ ಹತ್ತಿ ಭಸ್ಮ

ಪ್ರತಿಧ್ವನಿ by ಪ್ರತಿಧ್ವನಿ
February 25, 2023
in ಇದೀಗ
0
ವಿದ್ಯುತ್ ತಂತಿ ಸ್ಪರ್ಶಿಸಿ 8 ಗುಡಿಸಲು, ಕೋಟ್ಯಾಂತರ ರೂ. ಮೌಲ್ಯದ ಹತ್ತಿ ಭಸ್ಮ
Share on WhatsAppShare on FacebookShare on Telegram

ರಾಯಚೂರು: ವಿದ್ಯುತ್ ತಂತಿ ಸ್ಪರ್ಶಿಸಿ ಎಂಟು ಗುಡಿಸಲುಗಳು ಮತ್ತು ಕೋಟ್ಯಾಂತರ ರೂ ಮೌಲ್ಯದ ಹತ್ತಿ ಭಸ್ಮವಾದ ಘಟನೆ ದೇವದುರ್ಗ ತಾಲೂಕಿನ ಜಾಗಟಗಲ್ ಗ್ರಾಮದಲ್ಲಿ ಸಂಭವಿಸಿದೆ.

ADVERTISEMENT

ಆಂಧ್ರ ಪ್ರದೇಶ ಮೂಲದ ನಾಗೇಶ್ವರರಾವ್, ರಾಮಕೃಷ್ಣ, ಶೇಷಯ್ಯ ಎಂಬುವವರಿಗೆ ಸೇರಿದ ಗುಡಿಸಲುಗಳು ಬೆಂಕಿಗಾಹುತಿಯಾಗಿವೆ.

ಒಂದು ಸಾವಿರ ಕ್ವಿಂಟಲ್ ಹತ್ತಿ, 30 ಲಕ್ಷ ನಗದು, ಚಿನ್ನಾಭರಣ ಜತೆಗೆ ಗುಡಿಸಲುಗಳಲ್ಲಿದ್ದ ದವಸ ಧಾನ್ಯ ವಸ್ತುಗಳೆಲ್ಲ ಸುಟ್ಟು ಕರಕಲಾಗಿವೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಮೆಣಸಿನಕಾಯಿ ಬೆಳೆ ಮಾರಾಟ ಮಾಡಿದ್ದ ಲಕ್ಷಾಂತರ ರೂ. ನಗದು ಕೂಡ ಬೆಂಕಿಗಾಹುತಿಯಾಗಿದೆ. ವಿದ್ಯುತ್ ತಂತಿ ತುಂಡಾಗಿ ಗುಡಿಸಲುಗಳ ಮೇಲೆ ಬಿದ್ದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ.

ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಬರುವ ವೇಳೆ ಭಾಗಶಃ ಹಾನಿ ಸಂಭವಿಸಿತ್ತು. ಬೆಂಕಿಯ ನಂದಿಸಲು ಹರಸಾಹಸ ಪಡಬೇಕಾಯಿತು. ಗಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Tags: fire accidentraichuru
Previous Post

ಕೆಂಪಣ್ಣ ಆಯೋಗ ವರದಿ : ಸಿದ್ದರಾಮಯ್ಯ ಕಟು ಸತ್ಯವನ್ನು ಎದುರಿಸುವ ಕಾಲ ಬಂದಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Next Post

ಬಿಜೆಪಿಯಲ್ಲಿ 8 ಮಂದಿ ನಾಯಕರು ಸಿಎಂ ಆಗಲು ಸೂಟ್ ಕೇಸ್ ಹಿಡಿದಿದ್ದಾರೆ: ಮುಖ್ಯಮಂತ್ರಿ ಚಂದ್ರು

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
Next Post
ಬಿಜೆಪಿಯಲ್ಲಿ 8 ಮಂದಿ ನಾಯಕರು ಸಿಎಂ ಆಗಲು ಸೂಟ್ ಕೇಸ್ ಹಿಡಿದಿದ್ದಾರೆ: ಮುಖ್ಯಮಂತ್ರಿ ಚಂದ್ರು

ಬಿಜೆಪಿಯಲ್ಲಿ 8 ಮಂದಿ ನಾಯಕರು ಸಿಎಂ ಆಗಲು ಸೂಟ್ ಕೇಸ್ ಹಿಡಿದಿದ್ದಾರೆ: ಮುಖ್ಯಮಂತ್ರಿ ಚಂದ್ರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada