Pratidhvani
Advertisement
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಉಡುಪಿಯಲ್ಲಿ ಇಲಿ ಜ್ವರ ಭೀತಿ: 85 ಪ್ರಕರಣ ಪತ್ತೆ!

ಪ್ರತಿಧ್ವನಿ

ಪ್ರತಿಧ್ವನಿ

July 26, 2022
Share on FacebookShare on Twitter

ಭಾರೀ ಮಳೆಯಿಂದ ಕಂಗೆಟ್ಟಿದ್ದ ಉಡುಪಿ ಜಿಲ್ಲೆಯಲ್ಲಿ ಇದೀಗ ಇಲಿಜ್ವರ ಭೀತಿ ಆವರಿಸಿದ್ದು, ಉಡುಪಿ ಜಿಲ್ಲೆಯಲ್ಲಿ 85 ಪ್ರಕರಣಗಳು ಪತ್ತೆಯಾಗಿರುವುದು ಆತಂಕ ಸೃಷ್ಟಿಸಿದೆ.

ಹೆಚ್ಚು ಓದಿದ ಸ್ಟೋರಿಗಳು

ಚಾಮರಾಜಪೇಟೆ ಮೈದಾನದ ಈದ್ಗಾ ಟವರ್ ತೆರವುಗೊಳಿಸಲು ಸರ್ಕಾರಕ್ಕೆ ಗಡುವು ನೀಡಿದ ಹಿಂದೂಪರ ಸಂಘಟನೆಗಳು

ಮೀಸಲಾತಿಗಾಗಿ ಹೋರಾಟ ನಡೆಸುವ ದಿನಗಳು ದೂರವುಳಿದಿಲ್ಲ : ಜಿ.ಟಿ.ದೇವೇಗೌಡ

ಈ ಭಾರೀ ಗಣೇಶೋತ್ಸವಕ್ಕೆ ಯಾವುದೇ ನಿರ್ಬಂಧವಿಲ್ಲ : ಆರ್ ಅಶೋಕ್

ಜಿಲ್ಲೆಯ 85 ಮಂದಿಯಲ್ಲಿ ಇಲಿ ಜ್ವರ ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಇಲಿ ಜ್ವರ ಕಾಣಿಸಿಕೊಂಡಿದೆ ಎಂದು ಹೇಳಲಾಗಿದ್ದು, ಜಿಲ್ಲಾಡಳಿತ ಅಗತ್ಯ ಕ್ರಮಗಳತ್ತ ಗಮನ ಹರಿಸಿದೆ.

ಇಲಿಗಳ ಮಲಮೂತ್ರದಿಂದ ಹರಡುವ ಸೋಂಕಾಗಿದೆ. ಮಲೆನಾಡಿನ ತಪ್ಪಲಿನಲ್ಲಿ ಹೆಚ್ಚು ಜನಕ್ಕೆ ಇಲಿಜ್ವರ ಕಾಣಿಸಿಕೊಂಡಿದೆ. ಕುಂದಾಪುರ 40, ಉಡುಪಿ 32, ಕಾರ್ಕಳ 13 ಪ್ರಕರಣ ವರದಿಯಾಗಿದೆ. ಮಳೆಗಾಲದಲ್ಲಿ ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಈ ಜ್ವರ ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ಹರಡುತ್ತಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.

ಇಲಿಗಳು ಜೀವನ ಪರ್ಯಂತ ಮೂತ್ರದಲ್ಲಿ ರೋಗಾಣುಗಳನ್ನು ವಿಸರ್ಜಿಸುತ್ತಿರುತ್ತವೆ. ಇಂತಹ ಇಲಿಗಳ ಮೂತ್ರದ ಸಂಪರ್ಕಕ್ಕೆ ಬರುವ ಮನುಷ್ಯ, ಪ್ರಾಣಿಗಳಿಗೆ ಸೋಂಕು ತಗಲುತ್ತದೆ. ಹಾಗೆಯೇ ರೋಗಪೀಡಿತ ಪ್ರಾಣಿಗಳ ಮೂತ್ರದ ಮೂಲಕವೂ ಈ ಕಾಯಿಲೆ ಹರಡುತ್ತದೆ. ಆದರೆ ಮನುಷ್ಯನಿಂದ ಮನುಷ್ಯನಿಗೆ ಇದು ಹರಡುವುದಿಲ್ಲ.

ಮಣ್ಣಿಗೆ ಸೇರಿದ ರೋಗಾಣುಗಳು ಸುಮಾರು 6 ಗಂಟೆವರೆಗೆ ಜೀವಂತವಿದ್ದರೆ, ನೀರಿನಲ್ಲಿ ೬ ತಿಂಗಳವರೆಗೆ ಬದುಕಬಲ್ಲವು. ಹಾಗಾಗಿ ಮಳೆಗಾಲದಲ್ಲಿ, ನೆರೆ ಬಂದಾಗ ಈ ರೋಗದ ಹಾವಳಿ ಜಾಸ್ತಿ. ಪಾದದ ಚರ್ಮದಲ್ಲಿನ ಬಿರುಕುಗಳು, ಒಡೆದ ಹಿಮ್ಮಡಿ, ಗಾಯಗಳ ಮೂಲಕ ರೋಗಾಣುಗಳು ದೇಹ ಪ್ರವೇಶಿಸಬಹುದು.

ಇಲಿ ಮೂತ್ರದಿಂದ ಕಲುಷಿತ ನೀರು, ಆಹಾರದ ಮೂಲಕವೂ ದೇಹ ಸೇರುವ ಕ್ರಿಮಿಗಳು ಬಾಯಿ, ಗಂಟಲು, ಅನ್ನನಾಳದ ಮೂಲಕ ಒಳ ಪ್ರವೇಶಿಸುತ್ತವೆ. ಕಣ್ಣು, ಕಿವಿಯ ಮೂಲಕವೂ ರೋಗಾಣುಗಳು ಶರೀರ ಸೇರಬಹುದು. ಸಾಮಾನ್ಯವಾಗಿ ಸೋಂಕು ತಗುಲಿದ ಎರಡು ದಿನಗಳಿಂದ ಎರಡು ಮೂರು ವಾರಗಳಲ್ಲಿ ರೋಗಲಕ್ಷಣಗಳು ಕಾಣಿಸಿಕೊಳ್ಳುತ್ತವೆ ಎಂದು ಸಾಂಕ್ರಾಮಿಕ ರೋಗ ತಜ್ಞರು ಹೇಳಿದ್ದಾರೆ.

RS 500
RS 1500

SCAN HERE

don't miss it !

ಮತಾಂತರ ನಿಷೇಧ ಕಾಯ್ದೆಯು ಧಾರ್ಮಿಕ ಹಕ್ಕುಗಳನ್ನು ಕಿತ್ತುಕೊಳ್ಳುವುದಿಲ್ಲ : ಆರಗ ಜ್ಞಾನೇಂದ್ರ
ಕರ್ನಾಟಕ

108 ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ!

by ಪ್ರತಿಧ್ವನಿ
August 7, 2022
5ನೇ ಟಿ-20: ಭಾರತಕ್ಕೆ 88 ರನ್ ಜಯ, 4-1ರಿಂದ ಟಿ-20 ಸರಣಿ ವಶ
ಕ್ರೀಡೆ

5ನೇ ಟಿ-20: ಭಾರತಕ್ಕೆ 88 ರನ್ ಜಯ, 4-1ರಿಂದ ಟಿ-20 ಸರಣಿ ವಶ

by ಪ್ರತಿಧ್ವನಿ
August 8, 2022
ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ ಉದ್ಘಾಟನೆ
ಕರ್ನಾಟಕ

ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ ಉದ್ಘಾಟನೆ

by ಪ್ರತಿಧ್ವನಿ
August 5, 2022
ಉತ್ತರಪ್ರದೇಶ; ಉದ್ಯೋಗಾಕಾಂಕ್ಷಿ ಮೇಲೆ ಸಾಮೂಹಿಕ ಅತ್ಯಾಚಾರ
ದೇಶ

ಉತ್ತರಪ್ರದೇಶ; ಉದ್ಯೋಗಾಕಾಂಕ್ಷಿ ಮೇಲೆ ಸಾಮೂಹಿಕ ಅತ್ಯಾಚಾರ

by ಪ್ರತಿಧ್ವನಿ
August 7, 2022
ಚುನಾವಣೆ ಗೆಲ್ಲಲು ಬಿಜೆಪಿಯವರು ಏನನ್ನೂ ಬೇಕಾದರೂ ಮಾಡುತ್ತಾರೆ : ಮಾಜಿ ಸಿಎಂ ಸಿದ್ದರಾಮಯ್ಯ
ಕರ್ನಾಟಕ

ಚುನಾವಣೆ ಗೆಲ್ಲಲು ಬಿಜೆಪಿಯವರು ಏನನ್ನೂ ಬೇಕಾದರೂ ಮಾಡುತ್ತಾರೆ : ಮಾಜಿ ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
August 8, 2022
Next Post
ಮೂರು ವರ್ಷಗಳಲ್ಲಿ ಮೂರು ಪಟ್ಟಾದ ಮನಿ‌ಲಾಂಡ್ರಿಂಗ್‌ ಪ್ರಕರಣಗಳ ಸಂಖ್ಯೆ: ಸರ್ಕಾರ ಹೇಳುವುದೇನು? 

ಮೂರು ವರ್ಷಗಳಲ್ಲಿ ಮೂರು ಪಟ್ಟಾದ ಮನಿ‌ಲಾಂಡ್ರಿಂಗ್‌ ಪ್ರಕರಣಗಳ ಸಂಖ್ಯೆ: ಸರ್ಕಾರ ಹೇಳುವುದೇನು? 

ವರ್ಷ ಎಂಟು ಅವಾಂತರ ನೂರೆಂಟು : ಮಾಜಿ ಸಿಎಂ ಸಿದ್ದರಾಮಯ್ಯ

ಜಮೀರ್ ಗೆ ಹೈಕಮಾಂಡ್ ಎಚ್ಚರಿಕೆ : ಸ್ಪಷ್ಟ ಉತ್ತರ ಕೊಡದೆ ನುಣುಚಿಕೊಂಡ ಸಿದ್ದರಾಮಯ್ಯ

ಪ್ರತಿಭಟನೆ ವೇಳೆ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಮುಂದಳೆ ಹಿಡಿದು ಎಳೆದಾಡಿದ ಪೊಲೀಸರು

ಪ್ರತಿಭಟನೆ ವೇಳೆ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಮುಂದಳೆ ಹಿಡಿದು ಎಳೆದಾಡಿದ ಪೊಲೀಸರು

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist