• Home
  • About Us
  • ಕರ್ನಾಟಕ
Wednesday, December 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಇಂದು ದೇಶದೆಲ್ಲೆಡೆ 78ನೇ ಸ್ವಾತಂತ್ರ್ಯೋತ್ಸವ ಆಚರಣೆ ಹಿನ್ನೆಲೆ

ಕೃಷ್ಣ ಮಣಿ by ಕೃಷ್ಣ ಮಣಿ
August 15, 2024
in Uncategorized
0
ಇಂದು ದೇಶದೆಲ್ಲೆಡೆ 78ನೇ ಸ್ವಾತಂತ್ರ್ಯೋತ್ಸವ ಆಚರಣೆ ಹಿನ್ನೆಲೆ
Share on WhatsAppShare on FacebookShare on Telegram

ಬೆಂಗಳೂರು ನಗರದ ಟೌನ್ ಹಾಲ್ ಮುಂಭಾಗದಲ್ಲಿ ಅಹೋರಾತ್ರಿ‌ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. CITU ಸಂಘಟನೆಯಿಂದ ಸ್ವಾತಂತ್ರ್ಯ ದಿನದ ಆಚರಣೆ ಮಾಡಲಾಗ್ತಿದೆ. ಮಧ್ಯರಾತ್ರಿ 12 ಗಂಟೆಗೆ ಧ್ವಜರೋಹಣ ಮಾಡಿ ಸ್ವಾತಂತ್ರ್ಯ ದಿನದ ಆಚರಣೆ ಮಾಡಲಾಗಿದೆ.

ADVERTISEMENT

ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಯೋಜನೆ ಹಿನ್ನೆಲೆಯಲ್ಲಿ ಮಾಣಿಕ್ ಷಾ ಮೈದಾನ ಸುತ್ತಾ ಮುತ್ತಾ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಬರೋಬ್ಬರಿ ಒಂದು ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಬಂದೋಬಸ್ತ್‌ಗೆ ನಿಯೋಜನೆ ಮಾಡಲಾಗಿದೆ.

10 ಡಿಸಿಪಿ, 17 ಎಸಿಪಿ, 42 ಇನ್ಸ್‌ಪೆಕ್ಟರ್‌, 112 ಪಿಎಸ್ಐ, 62 ಎಎಸ್ಐ, 511 ಕಾನ್‌ಸ್ಟೇಬಲ್‌, 72 ಮಹಿಳಾ ಸಿಬ್ಬಂದಿ, 129 ಮಂದಿ ಮಫ್ತಿ ಸಿಬ್ಬಂದಿ ನೇಮಕ ಮಾಡಲಾಗಿದೆ. ಸಿಸಿಟಿವಿ ಅಳವಡಿಕೆ‌ ಮಾಡಿದ್ದು, ಪೊಲೀಸ್ರು ಭದ್ರತೆ ಮೇಲೆ ನಿಗಾ ವಹಿಸಿದ್ದಾರೆ. ಹೆಚ್ಚುವರಿಯಾಗಿ 10 ಕೆಎಸ್ಆರ್‌ಪಿ ತುಕಡಿಯನ್ನೂ ನಿಯೋಜನೆ‌ ಮಾಡಲಾಗಿದೆ

ಮಾಣಿಕ್‌ ಷಾ ಪರೇಡ್‌ ಮೈದಾನದ ಪ್ರತಿ ಗೇಟ್‌ನಲ್ಲೂ ತಪಾಸಣೆ ನಡೆಸಲಿದ್ದು, ಸಂಚಾರ ನಿಯಂತ್ರಣಕ್ಕೂ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. 3 ಮಂದಿ ಡಿಸಿಪಿ, 6 ಜನ ಎಸಿಪಿ, 19 ಜನ ಇನ್ಸ್‌ಪೆಕ್ಟರ್, 32 ಪಿಎಸ್ಐ, 111 ಎಎಸ್ಐ ಹಾಗೂ 430 ಸಂಚಾರಿ ಕಾನ್‌ಸ್ಟೇಬಲ್‌ಗಳನ್ನು ಮೈದಾನದ ಸುತ್ತಾಮುತ್ತಾ ಸಂಚಾರ ಮಾರ್ಗದಲ್ಲಿ ನೇಮಕ‌ ಮಾಡಲಾಗಿದೆ.

ಕೃಷ್ಣಮಣಿ

Tags: 76th indipendent dayhappy independence dayindependenceIndependence Dayindependence day (film)independence day 1080pindependence day 1996independence day 2independence day 3 2022independence day cardindependence day craftindependence day movieindependence day of indiaindependence day poemindependence day songindependenceday day 2021india independence dayindian independence dayindipendent dayindipendenzaಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

ಕೇಂದ್ರದ ವಿರುದ್ಧ ಸಿಡಿಮಿಡಿ.. ಆತಂಕ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ..!

Next Post

ಮುಂದಿನ ವರ್ಷ ಸಂಗೊಳ್ಳಿ ರಾಯಣ್ಣನವರ ಕಾರ್ಯಕ್ರಮಗಳ ಅದ್ದೂರಿ ಆಚರಣೆ : ಮುಖ್ಯಮಂತ್ರಿ ಸಿದ್ದರಾಮಯ್ಯ

Related Posts

ಉದ್ಯೋಗ ಖಾತರಿಯೂ.. ಮಾರುಕಟ್ಟೆಯ ತಂತ್ರವೂ..!
Uncategorized

ಉದ್ಯೋಗ ಖಾತರಿಯೂ.. ಮಾರುಕಟ್ಟೆಯ ತಂತ್ರವೂ..!

by ನಾ ದಿವಾಕರ
December 21, 2025
0

ಭಾಗ 1   2047ಕ್ಕೆ ಭಾರತ ವಸಾಹತು ದಾಸ್ಯದಿಂದ ವಿಮೋಚನೆ ಪಡೆದು ನೂರು ವರ್ಷಗಳಾಗುತ್ತವೆ. ಈ ವೇಳೆಗೆ ದೇಶವನ್ನು ʼ ವಿಕಸಿತ ಭಾರತ ʼವನ್ನಾಗಿ ಮಾಡುವ ಮಹತ್ವಾಕಾಂಕ್ಷೆಯೊಂದಿಗೆ...

Read moreDetails
ಲ್ಯಾಂಡ್ ಲಾರ್ಡ್ ಚಿತ್ರದ ʼನಿಂಗವ್ವ ನಿಂಗವ್ವʼ ಸಾಂಗ್‌ ರಿಲೀಸ್: ಹೇಗಿದೆ ನಿಂಗವ್ವ- ರಾಚಯ್ಯನ ಡ್ಯುಯೆಟ್?

ಲ್ಯಾಂಡ್ ಲಾರ್ಡ್ ಚಿತ್ರದ ʼನಿಂಗವ್ವ ನಿಂಗವ್ವʼ ಸಾಂಗ್‌ ರಿಲೀಸ್: ಹೇಗಿದೆ ನಿಂಗವ್ವ- ರಾಚಯ್ಯನ ಡ್ಯುಯೆಟ್?

December 20, 2025
ಎಲ್ಲವೂ ಸರಿಯಾಗಬೇಕು: ಜೈಲಾಧಿಕಾರಿಗಳಿಗೆ ಅಲೋಕ್ ಕೊಟ್ಟ ಡೆಡ್ ಲೈನ್ ಏನು..?

ಎಲ್ಲವೂ ಸರಿಯಾಗಬೇಕು: ಜೈಲಾಧಿಕಾರಿಗಳಿಗೆ ಅಲೋಕ್ ಕೊಟ್ಟ ಡೆಡ್ ಲೈನ್ ಏನು..?

December 16, 2025
ಆಯುರ್ವೇದಿಕ್ ಚಿಕಿತ್ಸೆ ಟೆಂಟ್: 40 ಲಕ್ಷ ವಂಚಿಸಿದ್ದ ನಕಲಿ ಸ್ವಾಮೀಜಿ ಬಂಧನ

ಆಯುರ್ವೇದಿಕ್ ಚಿಕಿತ್ಸೆ ಟೆಂಟ್: 40 ಲಕ್ಷ ವಂಚಿಸಿದ್ದ ನಕಲಿ ಸ್ವಾಮೀಜಿ ಬಂಧನ

December 10, 2025
Belagavi Politics: ಲಕ್ಷ್ಮಣ್‌ ಸವದಿಗೆ ತೀವ್ರ ನಿರಾಸೆ ತಂದಿಟ್ಟ ಜಾರಕಿಹೊಳಿ ಬ್ರದರ್ಸ್‌ ತಂತ್ರ

Belagavi Politics: ಲಕ್ಷ್ಮಣ್‌ ಸವದಿಗೆ ತೀವ್ರ ನಿರಾಸೆ ತಂದಿಟ್ಟ ಜಾರಕಿಹೊಳಿ ಬ್ರದರ್ಸ್‌ ತಂತ್ರ

December 13, 2025
Next Post

ಮುಂದಿನ ವರ್ಷ ಸಂಗೊಳ್ಳಿ ರಾಯಣ್ಣನವರ ಕಾರ್ಯಕ್ರಮಗಳ ಅದ್ದೂರಿ ಆಚರಣೆ : ಮುಖ್ಯಮಂತ್ರಿ ಸಿದ್ದರಾಮಯ್ಯ

Recent News

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
Top Story

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

by ಪ್ರತಿಧ್ವನಿ
December 23, 2025
Top Story

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

by ಪ್ರತಿಧ್ವನಿ
December 23, 2025
Top Story

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

by ಪ್ರತಿಧ್ವನಿ
December 23, 2025
Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!
Top Story

Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!

by ಪ್ರತಿಧ್ವನಿ
December 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

December 23, 2025

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada