Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ರಾಜ್ಯದ 9 ಜಿಲ್ಲೆಗಳಲ್ಲಿ ಝೀರೋ ಕೋವಿಡ್ ಕೇಸ್!

ಪ್ರತಿಧ್ವನಿ

ಪ್ರತಿಧ್ವನಿ

October 28, 2021
Share on FacebookShare on Twitter

ರಾಜ್ಯದಲ್ಲಿ ನಿನ್ನೆ (ಬುಧವಾರ) 282 ಹೊಸ ಕರೋನಾ ಕೇಸ್ ಗಳು ಪತ್ತೆಯಾಗಿದ್ದು, 13 ಮಂದಿ ಮೃತಪಟ್ಟಿದ್ದಾರೆ. ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಶೂನ್ಯ ಕೋವಿಡ್ ಸೋಂಕು ವರದಿಯಾಗಿದ್ದು, ಬುಧವಾರ 17 ಜಿಲ್ಲೆಗಳಲ್ಲಿ ತಲಾ 1 ಪ್ರಕರಣಗಳು ಕಂಡುಬಂದಿವೆ. ರಾಜ್ಯದ ಒಟ್ಟು 29,86,835 ಕೇಸ್ ಗಳಲ್ಲಿ 38,037 ಮಂದಿ ಮೃತ ಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ದಾಖಲೆಗಳು ಹೇಳುತ್ತಿವೆ.

ಹೆಚ್ಚು ಓದಿದ ಸ್ಟೋರಿಗಳು

ಬಿಜೆಪಿ ಸರ್ಕಾರ ಉದ್ಯೋಗ ಸೃಷ್ಟಿಸುವುದರ ಬದಲಿಗೆ ನಿರುದ್ಯೋಗವನ್ನು ಸೃಷ್ಟಿಸಿದೆ : ಸಿದ್ದರಾಮಯ್ಯ

SIDDARAMAIAH VS DK SHIVAKUMAR | ಇನ್ನೂ ಮುಗಿಯದ ಸಿದ್ದರಾಮಯ್ಯ ಕ್ಷೇತ್ರ ಗೊಂದಲ #PRATIDHVANI

RAHUL GANDHI | ರಾಹುಲ್ ಗಾಂಧಿಗೋಸ್ಕರ ಬೀದಿಗಿಳಿದ ಯುವ ಕಾಂಗ್ರೆಸ್ #PRATIDHVANI

ಬಾಗಲಕೋಟೆ, ಬೀದರ್, ಚಾಮರಾಜನಗರ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ ಮತ್ತು ಯಾದಗಿರಿಯಲ್ಲಿ ಒಬ್ಬ ವ್ಯಕ್ತಿಗೂ ಸೋಂಕು ತಗುಲಿಲ್ಲ. ಇದರಿಂದ ಯಾರೂ ಮೃತಪಟ್ಟಿಲ್ಲ ಎಂಬುವುದು ವರದಿಯಾಗಿದೆ.

ಒಂದೇ ದಿನದಲ್ಲಿ 349 ಜನರನ್ನು ಡಿಸ್ಚಾರ್ಜ್ ಮಾಡಲಾಗಿದ್ದು, ಒಟ್ಟು 29,40,339 ಗುಣಮುಖರಾಗಿದ್ದಾರೆ. ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 8,430 ಇದ್ದು, ಬೆಂಗಳೂರು ನಗರದಲ್ಲಿ 142 ಹೊಸ ಕೇಸ್ ಗಳು ಹಾಗೂ 6 ಮಂದಿ ಸಾವನ್ನಪ್ಪಿದ್ದಾರೆ.

ಇನ್ನುಳಿದಂತೆ ಕೆಲವು ಜಿಲ್ಲೆಗಳಲ್ಲಿ ಹೊಸ ಕೊರೋನಾ ಕೇಸ್ ಗಳು ಕಂಡುಬಂದಿವೆ. ಅವುಗಳಲ್ಲಿ ಕೊಡಗಿನಲ್ಲಿ 31, ದಕ್ಷಿಣಕನ್ನಡ, ಮೈಸೂರು, ಹಾಸನಗಳಲ್ಲಿ ತಲಾ 28 ಕೇಸ್ ಗಳು ಪತ್ತೆಯಾಗಿವೆ. ಇದೀಗ ಪಾಸಿಟಿವಿಟಿ ದರ 0.24 ಇದ್ದು, ಸಾವಿನ ಪ್ರಮಾಣ 4.6 ಪ್ರಮಾಣದಲ್ಲಿದೆ.

ಎವೈ 4.2 ರೂಪಾಂತರಿ ಬಗ್ಗೆ ಆತಂಕ ಬೇಡ – ಆರೋಗ್ಯ ಇಲಾಖೆ

ಎವೈ 4.2 ಬಗ್ಗೆ ಸದ್ಯಕ್ಕೆ ಆತಂಕ ಪಡುವ ಅಗತ್ಯವಿಲ್ಲ. ರಾಜ್ಯದಲ್ಲಿ ಈ ವರೆಗೂ ಇಬ್ಬರು ಎವೈ 4.2 ಸೋಂಕಿತರು ಪತ್ತೆಯಾಗಿದ್ದು, ಇಬ್ಬರೂ ಕೂಡ ಚಿಕಿತ್ಸೆ ಬಳಿಕ ಗುಣಮುಖರಾಗಿದ್ದಾರೆ ಎಂದು ಹೇಳಿದೆ. ಈ ಬಗ್ಗೆ ಮಾಹಿತಿ ನೀಡಿರುವ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ (ಟಿಎಸಿ) ತಜ್ಞರು ಇದು ಲಾಕ್ಡೌನ್ ರೀತಿಯ ಪರಿಸ್ಥಿತಿಯನ್ನು ಸಮರ್ಥಿಸುವುದಿಲ್ಲ ಮತ್ತು ಕರ್ನಾಟಕದ ಜನರು ಭಯಪಡುವ ಅಗತ್ಯವಿಲ್ಲ. ಆತ್ಮತೃಪ್ತಿಗೆ ಅವಕಾಶ ನೀಡಬಾರದು ಎಂದೂ ಅವರು ಒತ್ತಿ ಹೇಳಿದರು.

RS 500
RS 1500

SCAN HERE

Pratidhvani Youtube

«
Prev
1
/
3821
Next
»
loading
play
PadmaAwards2023| ಕರ್ನಾಟಕದ ಮಾಜಿ ಮುಖ್ಯಮಂತ್ರಿ SM ಕೃಷ್ಣ ಅವರಿಗೆ, ಪದ್ಮ ಪ್ರಶಸ್ತಿ ಪ್ರಧಾನ ಮಾಡಿದ ರಾಷ್ಟ್ರಪತಿ .
play
ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿರುವ ಮೋಹನ್ ಭಾಗವತ್‌ರನ್ನು ದೇಶದ್ರೋಹಿ ಎನ್ನಲು ಧೈರ್ಯವಿದೆಯೇ? ಹನುಮೇಗೌಡ ಸವಾಲು
«
Prev
1
/
3821
Next
»
loading

don't miss it !

ಹಿಂದೂ-ಮುಸ್ಲಿಂ ಏಕತೆಗಾಗಿ ಹಾಗು ಬ್ರಾಹ್ಮಣ್ಯದ ವಿರುದ್ಧ ಹೋರಾಡಿದ ಭಾರತದ ಸ್ವತಂತ್ರ ಚಿಂತಕರು ಹಾಗು ದಾರ್ಶನಿಕರು : Hindu-Muslim Unity And Against Brahminism
Top Story

ಹಿಂದೂ-ಮುಸ್ಲಿಂ ಏಕತೆಗಾಗಿ ಹಾಗು ಬ್ರಾಹ್ಮಣ್ಯದ ವಿರುದ್ಧ ಹೋರಾಡಿದ ಭಾರತದ ಸ್ವತಂತ್ರ ಚಿಂತಕರು ಹಾಗು ದಾರ್ಶನಿಕರು : Hindu-Muslim Unity And Against Brahminism

by ಡಾ | ಜೆ.ಎಸ್ ಪಾಟೀಲ
March 21, 2023
ಶಾಸಕ ರಾಮದಾಸ್‌ ಗೆ ಟಿಕೆಟ್‌ ನೀಡಬೇಡಿ : ಬಿಎಸ್‌ ವೈ ಬಳಿ ವೀರಶೈವ-ಲಿಂಗಾಯತರು ಮನವಿ : Do Not Give Ticket to MLA Ramdas
Top Story

ಶಾಸಕ ರಾಮದಾಸ್‌ ಗೆ ಟಿಕೆಟ್‌ ನೀಡಬೇಡಿ : ಬಿಎಸ್‌ ವೈ ಬಳಿ ವೀರಶೈವ-ಲಿಂಗಾಯತರು ಮನವಿ : Do Not Give Ticket to MLA Ramdas

by ಪ್ರತಿಧ್ವನಿ
March 19, 2023
JDS Party was growing strong in Bangarpet : ಬಂಗಾರಪೇಟೆ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಬಲಿಷ್ಠವಾಗಿ ಬೆಳೆಯುತ್ತಿದ್ದೆ :
Top Story

JDS Party was growing strong in Bangarpet : ಬಂಗಾರಪೇಟೆ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಬಲಿಷ್ಠವಾಗಿ ಬೆಳೆಯುತ್ತಿದ್ದೆ :

by ಪ್ರತಿಧ್ವನಿ
March 17, 2023
SIDDARAMAIAH | ಅಡುಗೆ ಮಾಡೋದು ನಾವು..ಅವ್ರು ಬಂದು ಬಡ್ಸೋದು..! #PRATIDHVANI
ಇದೀಗ

SIDDARAMAIAH | ಅಡುಗೆ ಮಾಡೋದು ನಾವು..ಅವ್ರು ಬಂದು ಬಡ್ಸೋದು..! #PRATIDHVANI

by ಪ್ರತಿಧ್ವನಿ
March 21, 2023
Fact Check : ಪ್ರಧಾನಿ ನರೇಂದ್ರ ಮೋದಿಗೆ ನೋಬೆಲ್ ಶಾಂತಿ​ ಪ್ರಶಸ್ತಿ.. ಸುಳ್ಳಿನ ಹಿಂದಿನ ಸತ್ಯ..
Top Story

Fact Check : ಪ್ರಧಾನಿ ನರೇಂದ್ರ ಮೋದಿಗೆ ನೋಬೆಲ್ ಶಾಂತಿ​ ಪ್ರಶಸ್ತಿ.. ಸುಳ್ಳಿನ ಹಿಂದಿನ ಸತ್ಯ..

by ಪ್ರತಿಧ್ವನಿ
March 17, 2023
Next Post
ಕಡ್ಡಾಯ ಕನ್ನಡ ಕಲಿಕೆ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು ಸಂಘಪರಿವಾರ ಸಂಸ್ಥೆಯೇ? – ಇಲ್ಲಿದೇ ಸಂಪೂರ್ಣ ವರದಿ

ಕಡ್ಡಾಯ ಕನ್ನಡ ಕಲಿಕೆ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು ಸಂಘಪರಿವಾರ ಸಂಸ್ಥೆಯೇ? - ಇಲ್ಲಿದೇ ಸಂಪೂರ್ಣ ವರದಿ

ನೀವು ಇಂಜಿನಿಯರಿಂಗ್‌ ಪದವಿಧರರೇ? : ಹಾಗಾದರೆ ನೀವೂ ಸರ್ಕಾರಿ ಶಿಕ್ಷಕರಾಗಬಹುದು : ಹೇಗೆ ಗೊತ್ತೇ?

ನೀವು ಇಂಜಿನಿಯರಿಂಗ್‌ ಪದವಿಧರರೇ? : ಹಾಗಾದರೆ ನೀವೂ ಸರ್ಕಾರಿ ಶಿಕ್ಷಕರಾಗಬಹುದು : ಹೇಗೆ ಗೊತ್ತೇ?

ಮುಂಬೈ ಡ್ರಗ್ಸ್ ಪ್ರಕರಣ : 25 ದಿನಗಳ ಬಳಿಕ ಆರ್ಯನ್ ಖಾನ್‌ಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್

ಮುಂಬೈ ಡ್ರಗ್ಸ್ ಪ್ರಕರಣ : 25 ದಿನಗಳ ಬಳಿಕ ಆರ್ಯನ್ ಖಾನ್‌ಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist