• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

UP Election | CAA ಪ್ರತಿಭಟನಕಾರರ ಆಸ್ತಿ ಮುಟ್ಟುಗೋಲು ನೋಟಿಸ್ ಹಿಂಪಡೆದ ಯೋಗಿ ಸರ್ಕಾರ

ಪ್ರತಿಧ್ವನಿ by ಪ್ರತಿಧ್ವನಿ
February 18, 2022
in ದೇಶ, ರಾಜಕೀಯ
0
UP Election | CAA ಪ್ರತಿಭಟನಕಾರರ ಆಸ್ತಿ ಮುಟ್ಟುಗೋಲು ನೋಟಿಸ್ ಹಿಂಪಡೆದ ಯೋಗಿ ಸರ್ಕಾರ
Share on WhatsAppShare on FacebookShare on Telegram

2019ರ ಚಳಿಗಾಲದ ಅಧಿವೇಶನದಲ್ಲಿ (Winter session) ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಪೌರತ್ವ ತಿದ್ದುಪಡಿ ಕಾಯ್ದೆ (CAA) ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆದಿದ್ದವು. ಈ ಕುರಿತು ಉತ್ತರಪ್ರದೇಶದಲ್ಲಿ ತೀವ್ರವಾಗಿ ಎಡ ಪಕ್ಷಗಳು ಹಾಗೂ ವಿರೋಧಪಕ್ಷಗಳು ಪ್ರತಿಭಟನೆ ನಡೆಸಿದ್ದವು. ಈ ಕುರಿತು ಯೋಗಿ ಸರ್ಕಾರವು (CM Yogi Adityanath) ಸಾರ್ವಜನಿಕ ಆಸ್ತಿ ಹಾನಿಗೆ ಸಂಬಂಧಿಸಿದಂತೆ ಪ್ರತಿಭಟನಕಾರರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವುದಾಗಿ ನೋಟಿಸ್ ನೀಡಿತ್ತು.

ADVERTISEMENT

ಈ ಕುರಿತು ಪ್ರತಿಭಟನಕಾರರು ಸುಪ್ರೀಂ ಕೋರ್ಟ್ಗೆ (supreme court) ಅರ್ಜಿ ಸಲ್ಲಿಸಿ ಪ್ರಶ್ನಿಸಿದ್ದರು, ಇದಕ್ಕೆ ಸುಪ್ರೀಂ ಕೋರ್ಟ್ ಸಹ ತೀವ್ರ ಅಸಮಾಧಾನವನ್ನ ವ್ಯಕ್ತಪಡಿಸಿತ್ತು. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಚಂದ್ರಚೂಡ್ ಹಾಗೂ ಸೂರ್ಯಕಾಂತ್ ಅವರಿದ್ದ ದ್ವಿಸದಸ್ಯ ಪೀಠ ಯುಪಿ ಅಧಿಕಾರಿಗಳನ್ನು ತೀವ್ರ ತರಾಟೆ ತೆಗೆದುಕೊಂಡಿತ್ತು.

ನ್ಯಾಯಾಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅಧಿಕಾರಿಗಳು ನೀಡಿದ್ದ ನೋಟಿಸ್ಗಳನ್ನು ಈಗಾಗಲೇ ಹಿಂಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನೀವೇ ದೂರುದಾರರಾಗಿದ್ದೀರಿ, ನೀವೇ ಸಾಕ್ಷಿ ಹಾಗೂ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿದ್ದೀರಿ ಬಳಿಕ ನೀವೆ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳು ಮುಂದಾಗುತ್ತೀರಿ ಇದಕ್ಕೆ ಯಾವ ಕಾನೂನಿನಲ್ಲಿ ಅನುಮತಿ ನೀಡಲಾಗಿದೆ ಎಂದು ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು.

ಇದೀಗ ಸರ್ಕಾರ ನೋಟಿಸ್ ಹಿಂಪಡೆದಿರುವುದು ಚುನಾವಣಾ ಗಿಮಿಕ್ ಎಂದು ಹೇಳಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇದು ಯುಪಿ ಬಿಜೆಪಿಗೆ ಎಷ್ಟು ಲಾಭ ತಂದು ಕೊಡಲಿದೆ ಎಂಬುದನ್ನ ಕಾದು ನೋಡಬೇಕಿದೆ.

Tags: BJPCAA ProtestCM Yogi AdityanathCongress PartyCovid 19supreme courtWinter sessionಕರೋನಾಕೋವಿಡ್-19ಚಳಿಗಾಲದ ಅಧಿವೇಶನನ್ಯಾಯಾಪೀಠ ತೀವ್ರಪೌರತ್ವ ತಿದ್ದುಪಡಿ ಕಾಯ್ದೆ ಮಸೂದೆಪ್ರತಿಭಟನಕಾರರುಬಿಜೆಪಿ
Previous Post

ವಿಧಾನಮಂಡಲ ಕಲಾಪ ʼರಾಜಕೀಯ ಪ್ರತಿಷ್ಠೆʼಗೆ ಆಹುತಿಯಾಗಿದೆ : ಮಾಜಿ ಸಿಎಂ ಕುಮಾರಸ್ವಾಮಿ

Next Post

ಮೈಸೂರು ರೈಲ್ವೆ ವಿಭಾಗದ 10 ನಿಲ್ದಾಣಗಳಲ್ಲಿ ATVMಗಳ ಅಳವಡಿಕೆ : ಹೇಗೆ ಕಾರ್ಯನಿರ್ವಹಿಸಲಿದೆ ಗೊತ್ತೇ?

Related Posts

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..
ರಾಜಕೀಯ

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

by ಪ್ರತಿಧ್ವನಿ
May 27, 2026
0

ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಇದೀಗ ಅಂತಿಮ ಹಂತ ತಲುಪಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಜೋರಾಗಿವೆ. ಅಧಿಕಾರ ಹಂಚಿಕೆ ಸೂತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮತಿ...

Read moreDetails
ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
Next Post
ಮೈಸೂರು ರೈಲ್ವೆ ವಿಭಾಗದ 10 ನಿಲ್ದಾಣಗಳಲ್ಲಿ ATVMಗಳ ಅಳವಡಿಕೆ : ಹೇಗೆ ಕಾರ್ಯನಿರ್ವಹಿಸಲಿದೆ ಗೊತ್ತೇ?

ಮೈಸೂರು ರೈಲ್ವೆ ವಿಭಾಗದ 10 ನಿಲ್ದಾಣಗಳಲ್ಲಿ ATVMಗಳ ಅಳವಡಿಕೆ : ಹೇಗೆ ಕಾರ್ಯನಿರ್ವಹಿಸಲಿದೆ ಗೊತ್ತೇ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada