• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

UP Election | CAA ಪ್ರತಿಭಟನಕಾರರ ಆಸ್ತಿ ಮುಟ್ಟುಗೋಲು ನೋಟಿಸ್ ಹಿಂಪಡೆದ ಯೋಗಿ ಸರ್ಕಾರ

ಪ್ರತಿಧ್ವನಿ by ಪ್ರತಿಧ್ವನಿ
February 18, 2022
in ದೇಶ, ರಾಜಕೀಯ
0
UP Election | CAA ಪ್ರತಿಭಟನಕಾರರ ಆಸ್ತಿ ಮುಟ್ಟುಗೋಲು ನೋಟಿಸ್ ಹಿಂಪಡೆದ ಯೋಗಿ ಸರ್ಕಾರ
Share on WhatsAppShare on FacebookShare on Telegram

2019ರ ಚಳಿಗಾಲದ ಅಧಿವೇಶನದಲ್ಲಿ (Winter session) ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಪೌರತ್ವ ತಿದ್ದುಪಡಿ ಕಾಯ್ದೆ (CAA) ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆದಿದ್ದವು. ಈ ಕುರಿತು ಉತ್ತರಪ್ರದೇಶದಲ್ಲಿ ತೀವ್ರವಾಗಿ ಎಡ ಪಕ್ಷಗಳು ಹಾಗೂ ವಿರೋಧಪಕ್ಷಗಳು ಪ್ರತಿಭಟನೆ ನಡೆಸಿದ್ದವು. ಈ ಕುರಿತು ಯೋಗಿ ಸರ್ಕಾರವು (CM Yogi Adityanath) ಸಾರ್ವಜನಿಕ ಆಸ್ತಿ ಹಾನಿಗೆ ಸಂಬಂಧಿಸಿದಂತೆ ಪ್ರತಿಭಟನಕಾರರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವುದಾಗಿ ನೋಟಿಸ್ ನೀಡಿತ್ತು.

ADVERTISEMENT

ಈ ಕುರಿತು ಪ್ರತಿಭಟನಕಾರರು ಸುಪ್ರೀಂ ಕೋರ್ಟ್ಗೆ (supreme court) ಅರ್ಜಿ ಸಲ್ಲಿಸಿ ಪ್ರಶ್ನಿಸಿದ್ದರು, ಇದಕ್ಕೆ ಸುಪ್ರೀಂ ಕೋರ್ಟ್ ಸಹ ತೀವ್ರ ಅಸಮಾಧಾನವನ್ನ ವ್ಯಕ್ತಪಡಿಸಿತ್ತು. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಚಂದ್ರಚೂಡ್ ಹಾಗೂ ಸೂರ್ಯಕಾಂತ್ ಅವರಿದ್ದ ದ್ವಿಸದಸ್ಯ ಪೀಠ ಯುಪಿ ಅಧಿಕಾರಿಗಳನ್ನು ತೀವ್ರ ತರಾಟೆ ತೆಗೆದುಕೊಂಡಿತ್ತು.

ನ್ಯಾಯಾಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅಧಿಕಾರಿಗಳು ನೀಡಿದ್ದ ನೋಟಿಸ್ಗಳನ್ನು ಈಗಾಗಲೇ ಹಿಂಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನೀವೇ ದೂರುದಾರರಾಗಿದ್ದೀರಿ, ನೀವೇ ಸಾಕ್ಷಿ ಹಾಗೂ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿದ್ದೀರಿ ಬಳಿಕ ನೀವೆ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳು ಮುಂದಾಗುತ್ತೀರಿ ಇದಕ್ಕೆ ಯಾವ ಕಾನೂನಿನಲ್ಲಿ ಅನುಮತಿ ನೀಡಲಾಗಿದೆ ಎಂದು ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು.

ಇದೀಗ ಸರ್ಕಾರ ನೋಟಿಸ್ ಹಿಂಪಡೆದಿರುವುದು ಚುನಾವಣಾ ಗಿಮಿಕ್ ಎಂದು ಹೇಳಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇದು ಯುಪಿ ಬಿಜೆಪಿಗೆ ಎಷ್ಟು ಲಾಭ ತಂದು ಕೊಡಲಿದೆ ಎಂಬುದನ್ನ ಕಾದು ನೋಡಬೇಕಿದೆ.

Tags: BJPCAA ProtestCM Yogi AdityanathCongress PartyCovid 19supreme courtWinter sessionಕರೋನಾಕೋವಿಡ್-19ಚಳಿಗಾಲದ ಅಧಿವೇಶನನ್ಯಾಯಾಪೀಠ ತೀವ್ರಪೌರತ್ವ ತಿದ್ದುಪಡಿ ಕಾಯ್ದೆ ಮಸೂದೆಪ್ರತಿಭಟನಕಾರರುಬಿಜೆಪಿ
Previous Post

ವಿಧಾನಮಂಡಲ ಕಲಾಪ ʼರಾಜಕೀಯ ಪ್ರತಿಷ್ಠೆʼಗೆ ಆಹುತಿಯಾಗಿದೆ : ಮಾಜಿ ಸಿಎಂ ಕುಮಾರಸ್ವಾಮಿ

Next Post

ಮೈಸೂರು ರೈಲ್ವೆ ವಿಭಾಗದ 10 ನಿಲ್ದಾಣಗಳಲ್ಲಿ ATVMಗಳ ಅಳವಡಿಕೆ : ಹೇಗೆ ಕಾರ್ಯನಿರ್ವಹಿಸಲಿದೆ ಗೊತ್ತೇ?

Related Posts

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ
ದೇಶ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

by ಪ್ರತಿಧ್ವನಿ
April 10, 2026
0

ಪಟ್ನಾ, ಏ.10: ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಸಂಚು ರೂಪಿಸಿದ್ದ ಆರೋಪದಡಿ ಬಿಹಾರ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಈ ಘಟನೆ ದೇಶದಾದ್ಯಂತ ಆತಂಕ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post
ಮೈಸೂರು ರೈಲ್ವೆ ವಿಭಾಗದ 10 ನಿಲ್ದಾಣಗಳಲ್ಲಿ ATVMಗಳ ಅಳವಡಿಕೆ : ಹೇಗೆ ಕಾರ್ಯನಿರ್ವಹಿಸಲಿದೆ ಗೊತ್ತೇ?

ಮೈಸೂರು ರೈಲ್ವೆ ವಿಭಾಗದ 10 ನಿಲ್ದಾಣಗಳಲ್ಲಿ ATVMಗಳ ಅಳವಡಿಕೆ : ಹೇಗೆ ಕಾರ್ಯನಿರ್ವಹಿಸಲಿದೆ ಗೊತ್ತೇ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada