• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

ಬೆಂಗಳೂರು ಬುಲ್ಸ್ ಪ್ಲೇ ಆಫ್ ಕನಸು ನನಸಾಗಲು ಸೋಲಬೇಕಿವೆ ಈ 4 ತಂಡಗಳು!

ನೀಲಿ by ನೀಲಿ
February 18, 2022
in ಕ್ರೀಡೆ
0
ಬೆಂಗಳೂರು ಬುಲ್ಸ್ ಪ್ಲೇ ಆಫ್ ಕನಸು ನನಸಾಗಲು ಸೋಲಬೇಕಿವೆ ಈ 4 ತಂಡಗಳು!
Share on WhatsAppShare on FacebookShare on Telegram

ಪ್ರೊ ಕಬಡ್ಡಿ 8ನೇ ಆವೃತ್ತಿಯ (Pro Kabaddi League) ಪ್ಲೇ-ಆಫ್ಸ್ ಪ್ರವೇಶಿಸುವ ಬೆಂಗಳೂರು ಬುಲ್ಸ್ (Bengaluru Bulls) ಕನಸು ಜೀವಂತವಾಗಿದೆ. ಗುರುವಾರ ನಡೆದ ತನ್ನ ಕೊನೇ ಲೀಗ್ ಪಂದ್ಯದಲ್ಲಿ ಅಪಾಯಕಾರಿ ಹರಿಯಾಣ ಸ್ಟೀಲರ್ಸ್ ಎದುರು 46-24 ಅಂಕಗಳ ಭರ್ಜರಿ ಜಯ ದಾಖಲಿಸಿದೆ. ಲೀಗ್ನಲ್ಲಿ ಆಡಿದ 22 ಪಂದ್ಯಗಳಲ್ಲಿ ಒಟ್ಟು 11 ಜಯ, 9 ಸೋಲು ಮತ್ತು 3 ಟೈ ಫಲಿತಾಂಶಗಳೊಂದಿಗೆ ಒಟ್ಟಾರೆ 66 ಅಂಕಗಳನ್ನು ಕಲೆಹಾಕಿರುವ ಬೆಂಗಳೂರು ಬುಲ್ಸ್ ಸದ್ಯ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ.

ADVERTISEMENT

ಸತತ ಪಂದ್ಯ ಗೆದ್ದರು ಬೆಂಗಳೂರು ಬುಲ್ಸ್ ಪ್ಲೇ ಆಫ್ಸ್ ಸ್ಥಾನ ಖಾತ್ರಿ!

ಅಂಕಪಟ್ಟಿಯಲ್ಲಿ ಅಗ್ರ 6 ಸ್ಥಾನ ಗಿಟ್ಟಿಸಿದ ತಂಡಗಳು ನಾಕ್ಔಟ್ ಹಂತಕ್ಕೆ ತೇರ್ಗಡೆ ಆಗಲಿವೆ. ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಪಟನಾ ಪೈರೇಟ್ಸ್ ತಂಡ ಒಟ್ಟಾರೆ 80 ಅಂಕಗಳೊಂದಿಗೆ ಈಗಾಗಗಲೇ ಪ್ಲೇ ಆಫ್ಸ್ ಸ್ಥಾನ ಖಾತ್ರಿ ಪಡಿಸಿಕೊಂಡ ಏಕೈಕ ತಂಡವಾಗಿದೆ. ಇನ್ನುಳಿದ 5 ಸ್ಥಾನಗಳ ಸಲುವಾಗಿ ಯು.ಪಿ ಯೋಧಾ (68 ಅಂಕ), ಬೆಂಗಳೂರು ಬುಲ್ಸ್ (66 ಅಂಕ), ದಬಾಂಗ್ ಡೆಲ್ಲಿ (65 ಅಂಕ), ಹರಿಯಾಣ ಸ್ಟೀಲರ್ಸ್ (63 ಅಂಕ), ಜೈಪುರ ಪಿಂಕ್ಪ್ಯಾಂಥರ್ಸ್ (62 ಅಂಕ), ಪುಣೇರಿ ಪಲ್ಟನ್ಸ್ (60 ಅಂಕ) ಮತ್ತು ಗುಜರಾತ್ ಜಯಂಟ್ಸ್ (57 ಅಂಕ) ತಂಡಗಳ ನಡುವೆ ಭಾರಿ ಪೈಪೋಟಿ ಇದೆ. ಪವನ್ ಶೆರಾವತ್ (Pawan Sehrawat) ನೇತೃತ್ವದ ಬೆಂಗಳೂರು ಬುಲ್ಸ್ ತಂಡ ಪ್ಲೇ-ಆಫ್ಸ್ಗೇರಬೇಕಿದ್ದರೆ ಹರ್ಯಾಣ, ಜೈಪುರ, ಪುಣೆ ಹಾಗೂ ಗುಜರಾತ್ ತಂಡಗಳು ಸೋಲಬೇಕಿದೆ. ಗುರುವಾರ ನಡೆದ ಮೊದಲ ಪಂದ್ಯದಲ್ಲಿ ಯು ಮುಂಬಾ ವಿರುದ್ಧ ಯು.ಪಿ.ಯೋಧಾ 35-28ರ ಗೆಲುವು ಸಾಧಿಸಿತು.

ಹರ್ಯಾಣ ವಿರುದ್ಧದ ಪಂದ್ಯದಲ್ಲಿ 13 ರೈಡ್ ಅಂಕ, 7 ಟ್ಯಾಕಲ್ ಅಂಕ ಪಡೆದು ಬುಲ್ಸ್ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದ ಪವನ್ ಶೆರಾವತ್ ಒಂದೇ ಪಂದ್ಯದಲ್ಲಿ ಸೂಪರ್ 10 (10 ಅಥವಾ 10ಕ್ಕಿಂತ ಹೆಚ್ಚು ರೈಡ್ ಅಂಕ) ಮತ್ತು ಹೈ ಫೈವ್(5 ಅಥವಾ ಅದಕ್ಕಿಂತ ಹೆಚ್ಚು ಟ್ಯಾಕಲ್ ಅಂಕ) ಸಾಧಿಸಿದ ಮೊದಲ ಆಟಗಾರ ಎನ್ನುವ ದಾಖಲೆ ಬರೆದರು.

ಮುಂಬಾಗೆ ಹ್ಯಾಟ್ರಿಕ್ ಸೋಲು :

ದಿನದ ಮೊದಲ ಪಂದ್ಯದಲ್ಲಿ ಯುಪಿ ಯೋಧ 35-28 ಅಂಕಗಳಿಂದ ಯು ಮಂಬಾವನ್ನು ಕೆಡವಿತು. ಹ್ಯಾಟ್ರಿಕ್ ಹಾಗೂ ಒಟ್ಟಾರೆ 10ನೇ ಸೋಲುಂಡ ಮುಂಬಾ 9ನೇ ಸ್ಥಾನಕ್ಕೆ ಕುಸಿದಿದ್ದು, ಮುಂದಿನ ಸುತ್ತಿನ ರೇಸ್ನಿಂದ ಬಹುತೇಕ ಹೊರಬಿದ್ದಿದೆ.

Tags: Bengaluru BullsCovid 19Pawan SehrawatPro Kabaddi Leagueಕರೋನಾಕೋವಿಡ್-19ಪವನ್ ಶೆರಾವತ್ಪುಣೆ ಹಾಗೂ ಗುಜರಾತ್ಪ್ಲೇ ಆಫ್ ಕನಸುಬೆಂಗಳೂರು ಬುಲ್ಸ್
Previous Post

KSCAಯಿಂದ ಸಾರ್ವಜನಿಕ ರಸ್ತೆ ಒತ್ತುವರಿ : BBMPಯಿಂದ ನೋಟಿಸ್!

Next Post

ನಿಜವಾಗಿಯೂ ದೇಶಕ್ಕೆ ಅಪಾಯಕಾರಿಯಾಗಿ ಪರಿಣಮಿಸಿರುವ ನಗರ ನಕ್ಸಲರು ಯಾರು?

Related Posts

Top Story

Lakshmi Hebbalkar: ಕಂಠೀರವ ಸ್ಟೇಡಿಯಂ ಪರಿಶೀಲನೆ ನಡೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
October 7, 2025
0

ನವೆಂಬರ್ 19ಕ್ಕೆ ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮದ ಹಿನ್ನೆಲೆ ಪರಿಶೀಲನೆ ಕರ್ನಾಟಕದಲ್ಲಿ ಅಂಗನವಾಡಿ ಆರಂಭಗೊಂಡು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನವೆಂಬರ್ 19 ರಂದು ನಡೆಯಲಿರುವ...

Read moreDetails
ಬಲಿಷ್ಠ ಆಸ್ಟ್ರೇಲಿಯಾ ಎದುರಿಸಲು ಭಾರತ ತಂಡ ಆಯ್ಕೆ!

ಬಲಿಷ್ಠ ಆಸ್ಟ್ರೇಲಿಯಾ ಎದುರಿಸಲು ಭಾರತ ತಂಡ ಆಯ್ಕೆ!

October 5, 2025
Asia Cup : ಭಾರತ-ಪಾಕ್‌ ನಡುವೆ ಒಳ ಒಪ್ಪಂದವಿತ್ತೆ!?

Asia Cup : ಭಾರತ-ಪಾಕ್‌ ನಡುವೆ ಒಳ ಒಪ್ಪಂದವಿತ್ತೆ!?

September 30, 2025
ಭಾರತ v/s ಪಾಕ್ ಎರಡನೇ ಪಂದ್ಯಕ್ಕೆ ಕೌಂಟ್ ಡೌನ್ – ಸೇಡಿಗಾಗಿ ಕಾದು ಕುಳಿತ ಪಾಕ್ 

ಭಾರತ v/s ಪಾಕ್ ಎರಡನೇ ಪಂದ್ಯಕ್ಕೆ ಕೌಂಟ್ ಡೌನ್ – ಸೇಡಿಗಾಗಿ ಕಾದು ಕುಳಿತ ಪಾಕ್ 

September 21, 2025
ಇಂಟರ್ನ್‌ಷಿಪ್‌ ಯೋಜನೆ ಯುವ ಭಾರತದ ನಿರಾಸಕ್ತಿ

ಇಂಟರ್ನ್‌ಷಿಪ್‌ ಯೋಜನೆ ಯುವ ಭಾರತದ ನಿರಾಸಕ್ತಿ

September 18, 2025
Next Post
ನಿಜವಾಗಿಯೂ ದೇಶಕ್ಕೆ ಅಪಾಯಕಾರಿಯಾಗಿ ಪರಿಣಮಿಸಿರುವ ನಗರ ನಕ್ಸಲರು ಯಾರು?

ನಿಜವಾಗಿಯೂ ದೇಶಕ್ಕೆ ಅಪಾಯಕಾರಿಯಾಗಿ ಪರಿಣಮಿಸಿರುವ ನಗರ ನಕ್ಸಲರು ಯಾರು?

Please login to join discussion

Recent News

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು
Top Story

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

by ಪ್ರತಿಧ್ವನಿ
October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ
Top Story

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

by ಪ್ರತಿಧ್ವನಿ
October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ
Top Story

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

by ಪ್ರತಿಧ್ವನಿ
October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ
Top Story

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

by ಪ್ರತಿಧ್ವನಿ
October 24, 2025
ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada