• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸ್ವಂತ ಕಟ್ಟಡ ಇದ್ದರೂ ಬಾಡಿಗೆ ಕಟ್ಟಡದಲ್ಲೇ ಪಾಲಿಕೆ ಕೆಲಸ : ಸುಖಾಸುಮ್ಮನೆ ಜನರ ತೆರಿಗೆ ಹಣ ಪೋಲು!

ಕರ್ಣ by ಕರ್ಣ
February 19, 2022
in ಕರ್ನಾಟಕ
0
ಕೊರೋನಾ ಮೂರನೇ ಅಲೆ ತಗ್ಗಿದ ಹಿನ್ನೆಲೆ : ಖಾಸಾಗಿ ಆಸ್ಪತ್ರೆಯ ಹಾಸಿಗೆ ವಾಪಾಸ್ ನೀಡಲು ನಿರ್ಧರಿಸಿದ ಬಿಬಿಎಂಪಿ
Share on WhatsAppShare on FacebookShare on Telegram

ADVERTISEMENT

ಬಿಬಿಎಂಪಿ (BBMP) ಒಂದು ಭ್ರಷ್ಟಾಚಾರದ (corruption) ಕೂಪ ಎಂದೇ ಹೆಸರು ಪಡೆದುಕೊಂಡಿದೆ. ದುಡ್ಡು ಬಿಚ್ಚದೆ ಇಲ್ಲಿ ಕೆಲಸಾನೇ ನಡೆಯಲ್ಲ ಎನ್ನುವ ಮಟ್ಟಕ್ಕೆ ಜನರಿಗೆ ಬಿಬಿಎಂಪಿ ಮೇಲೆ ಅನಿಸಿಕೆ ಹುಟ್ಟಿಬಿಟ್ಟಿದೆ. ಅಂಥಾ ಬಿಬಿಎಂಪಿ ಇದೀಗ ಮತ್ತೊಂದು ಮೊಂಡುತನದಿಂದ ಜನರ ತೆರಿಗೆಯ ಹಣವನ್ನೇ ನುಂಗಿ ನೀರು ಕುಡಿಯೋಕೆ ಹೊರಟಿದ್ಯಾ ಎಂಬ ಗುಮಾನಿ ಹುಟ್ಟಿದೆ.

ನಾಗರೀಕರ ತೆರಿಗೆ ಹಣವನ್ನ ವಿನಾಕಾರಣ ವ್ಯರ್ಥ ಮಾಡ್ತಿದ್ದಾರೆ ಅಧಿಕಾರಿಗಳು!

ಬಿಬಿಎಂಪಿ ಸದ್ಯ ಆರ್ಥಿಕ‌ ಸಂಕಷ್ಟದಲ್ಲಿದೆ. ಬಜೆಟ್ (Budget) ಮಂಡಿಸುವುದಕ್ಕೂ ಕೂಡ ಸಮರ್ಪಕವಾದ ಆರ್ಥಿಕ ಸದೃಢತೆ ಇಲ್ಲದೆ ಕೂತಿದೆ. ಇದೇ ಕಾರಣಕ್ಕೆ ಈ ಬಾರಿಯ ಬಜೆಟ್ ಮೊತ್ತ ಭಾರೀ ಪ್ರಮಾಣಕ್ಕೆ ಇಳಿಯುವ ಸಾಧ್ಯತೆ ಇದೆ. ಇಷ್ಟೆಲ್ಲಾ ಹೊಡೆತ ಆರ್ಥಿಕವಾಗಿ ಪಾಲಿಕೆ ಅನುಭವಿಸುತ್ತಿದ್ದರೂ, ಬಿಬಿಎಂಪಿ ಮಾತ್ರ ತನ್ನ ವಂಚನಾ ನಡವಳಿಯನ್ನು ಮುಂದುವರೆಸಿದೆ. ಹೌದು, ಜನರ ಬೆನ್ನು ಬಿದ್ದು ಬಗೆಬಗೆಯ ಬಿಲ್ ಕಲೆಕ್ಟ್ ಮಾಡುವ ಪಾಲಿಕೆಯೇ ಕೋಟಿ ಕೋಟಿ ಬಾಡಿಗೆ ನೀಡುತ್ತಿದೆ. ಆಡಳಿತ ಸೇವೆ ಒದಗಿಸಲು ಸ್ವಂತ ಕಚೇರಿ ಇದ್ದರೂ ಖಾಸಗಿ ಕಟ್ಟಡಗಳನ್ನು ಬಾಡಿಗೆ ಪಡೆದು ಸೇವೆ ಒದಗಿಸುತ್ತಿದೆ ಪಾಲಿಕೆ. ಬಿಬಿಎಂಪಿ ಬಳಿಯೇ ಇದೆ ಗುತ್ತಿಗೆ ಅವಧಿ ಮುಗಿರುವ ನೂರಕ್ಕೂ ಹೆಚ್ಚು ಕಟ್ಟಡಗಳಿವೆ. ಸ್ವಂತ ಕಟ್ಟಡಗಳಿದ್ರೂ ಅಲ್ಲಿ ಕಚೇರಿ ಕೆಲಸ ಮಾಡೋಕೆ ಅಧಿಕಾರಿಗಳ ಹಿಂದೇಟು ಹಾಕುತ್ತಿರುವುದು ಯಾಕೆ ಎಂಬ ಅನುಮಾನ ಸದ್ಯಕ್ಕೆ ಮೂಡಿದೆ.

ಸ್ವಂತ ಕಟ್ಟಡ ಬಿಟ್ಟು ಬಾಡಿಗೆ ಕಟ್ಟಡದಲ್ಲಿ ಕಚೇರಿಯಲ್ಲಿ ಬಿಬಿಎಂಪಿ ಕೆಲಸ!

ಸದ್ಯ ಬಿಬಿಎಂಪಿಯಲ್ಲಿ ಬರೋಬ್ಬರಿ 6828 ಸ್ವಂತ ಆಸ್ತಿಗಳಿವೆ (Own Building). ಆಸ್ತಿಗಳನ್ನ ಬೆರೆಯವ್ರಿಗೆ ಬಾಡಿಗೆ ಕೊಟ್ಟು ಬಾಡಿಗೆ ಕಚೇರಿಯಲ್ಲಿ (Rent Office) ತನ್ನ ಕೆಲಸ ಮಾಡಿಕೊಂಡಿದೆ.‌ ಬಾಡಿಗೆ ಕೊಟ್ಟ 116 ಆಸ್ತಿಗಳ ಗುತ್ತಿಗೆ ಅವಧಿ ಈಗಾಗಲೇ ಪೂರ್ಣಗೊಂಡಿದೆ.‌ ಪೂರ್ಣಗೊಂಡಿದ್ದರೂ ಬಿಡಿಸಿಕೊಳ್ಳದೇ ನಿರ್ಲಕ್ಷ್ಯ ವಹಿಸ್ತಿದ್ದಾರೆ ಬಿಬಿಎಂಪಿ ಅಧಿಕಾರಿಗಳು. ಸ್ವಂತ ಕಟ್ಟಡದಲ್ಲಿ ಕಚೇರಿ ಮಾಡುವ ಬದಲು ಬೇರೆ ಕಟ್ಟಡ ಬಾಡಿಗೆ ಪಡೆದು ಕೆಲಸ ಮಾಡಿ, ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಬಾಡಿಗೆ ಕೊಟ್ಟು ಖಜಾನೆ ಖಾಲಿ ಮಾಡುತ್ತಿದೆ.

ವಲಯವಾರು ಕಟ್ಟಡಗಳ ವಿವರ!

ವಲಯ ಸ್ವಂತ ಆಸ್ತಿಗಳು
ಪುರ್ವ ವಲಯ 917
ದಕ್ಷಿಣ ವಲಯ 903
ಪಶ್ಚಿಮ ವಲಯ 781
ಮಹದೇವಪುರ ವಲಯ 576
ಬೊಮ್ಮನಹಳ್ಳಿ ವಲಯ 481
ಆರ್.ಆರ್. ನಗರ ವಲಯ 493
ಯಲಹಂಕ ವಲಯ 423
ದಾಸರಹಳ್ಳಿ ವಲಯ 212

ಆಸ್ತಿಗಳನ್ನ ಯಾವುದಕ್ಕೆ ಬಾಡಿಗೆ ನೀಡಲಾಗಿದೆ?

ಉದ್ದೇಶ ಕಟ್ಟಡಗಳು
ವಾಣಿಜ್ಯ ಉದ್ದೇಶ 235
ಶೈಕ್ಷಣಿಕ ಉದ್ದೇಶ 24
ಸರ್ಕಾರಿ ಉದ್ದೇಶ 43
ಧಾರ್ಮಿಕ ಉದ್ದೇಶ 22

ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯನಾ..? ಅಥವಾ ಗಮನಕ್ಕೇ ಬಂದಿಲ್ವಾ?

ಒಟ್ಟಾರೆಯಾಗಿ ಆರ್ಥಿಕ ಸಂಕಷ್ಟದಲ್ಲಿರುವ ಬಿಬಿಎಂಪಿ ಅನ್ನು ಲಾಭದತ್ತ ತರ್ಬೇಕಾಗಿರುವ ಅಧಿಕಾರಿಗಳೇ ಸಂಸ್ಥೆಯನ್ನ ನಷ್ಟಕ್ಕೆ ದೂಡಲಾಗುತ್ತಿದೆ ಇಲ್ಲಿ. ಈಗಾಗಲೇ ಗುತ್ತಿಗೆ ಅವಧಿ ಮುಗಿದಿರುವ 116 ಆಸ್ತಿಗಳನ್ನು ಮರುವಶಕ್ಕೆ ಪಡೆದು ಅದರಲ್ಲೇ ಪಾಲಿಕೆ ಕೆಲಸ ಕಾರ್ಯಗಳು ಮುಂದುವರೆದರೆ ಪಾಲಿಕೆಗೆ ಕೋಟಿ ಕೋಟಿ ರೂಪಾಯಿ ಉಳಿಕೆಯಾಗಲಿದೆ. ಆದರೆ ಅವೆಲ್ಲವನ್ನೂ ಬದಿಗೊತ್ತಿಗೆ ಹೀಗೆ ಬಾಡಿಗೆ ಕಟ್ಟಲೆಂದೇ ಕೂತಿರುವ ಪಾಲಿಕೆ‌ ಅಧಿಕಾರಿಗಳ ನಡೆ ಬಹಳ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.

Tags: BangaluruBBMPBJPBruhat Bengaluru Mahanagara PalikeCongress PartyCorruptionCovid 19KarnatakaKarnataka GovernmentKarnataka Politicsಕಟ್ಟಡಕೋವಿಡ್-19ನರೇಂದ್ರ ಮೋದಿಬಾಡಿಗೆ ಕಟ್ಟಡಬಿಜೆಪಿಬಿಬಿಎಂಪಿಬೃಹತ್ ಬೆಂಗಳೂರು ಮಹಾನಗರ ಪಾಲಿಕೆ
Previous Post

ಹಿರಿಯ ನಟ ರಾಜೇಶ್ ಇನ್ನಿಲ್ಲ

Next Post

ಸಂಸತ್ತಿನಲ್ಲಿ ನೆಹರೂರನ್ನು ಹೊಗಳಿ ಈಗಿನ ಸಂಸದರ ಬಗ್ಗೆ ವಿಷಾದ ವ್ಯಕ್ತಪಡಿಸಿದ ಸಿಂಗಾಪುರ ಪ್ರಧಾನಿ: ವಿದೇಶಾಂಗ ಇಲಾಖೆಯಿಂದ ತಕರಾರು ಸಲ್ಲಿಕೆ

Related Posts

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
0

ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಿ: ಸಚಿವ ಸಂತೋಷ್‌ ಲಾಡ್ ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ ಪಡೆಯಲು...

Read moreDetails
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025

Bangalore Stampede: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣ

July 1, 2025
Next Post
ಸಂಸತ್ತಿನಲ್ಲಿ ನೆಹರೂರನ್ನು ಹೊಗಳಿ ಈಗಿನ ಸಂಸದರ ಬಗ್ಗೆ ವಿಷಾದ ವ್ಯಕ್ತಪಡಿಸಿದ ಸಿಂಗಾಪುರ ಪ್ರಧಾನಿ: ವಿದೇಶಾಂಗ ಇಲಾಖೆಯಿಂದ ತಕರಾರು ಸಲ್ಲಿಕೆ

ಸಂಸತ್ತಿನಲ್ಲಿ ನೆಹರೂರನ್ನು ಹೊಗಳಿ ಈಗಿನ ಸಂಸದರ ಬಗ್ಗೆ ವಿಷಾದ ವ್ಯಕ್ತಪಡಿಸಿದ ಸಿಂಗಾಪುರ ಪ್ರಧಾನಿ: ವಿದೇಶಾಂಗ ಇಲಾಖೆಯಿಂದ ತಕರಾರು ಸಲ್ಲಿಕೆ

Please login to join discussion

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
Top Story

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada