• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಹಿಜಾಬ್ ಆಯ್ತು.. ಇದೀಗ ಕುಂಕುಮದ ಸರದಿ : ವಿಜಯಪುರದಲ್ಲಿ ಕುಂಕುಮ ಹಚ್ಚಿದ ವಿದ್ಯಾರ್ಥಿನಿಗೆ ಪ್ರವೇಶ ನಿರಾಕರಣೆ

ಪ್ರತಿಧ್ವನಿ by ಪ್ರತಿಧ್ವನಿ
February 19, 2022
in ಇದೀಗ
0
ಹಿಜಾಬ್ ಆಯ್ತು.. ಇದೀಗ ಕುಂಕುಮದ ಸರದಿ : ವಿಜಯಪುರದಲ್ಲಿ ಕುಂಕುಮ ಹಚ್ಚಿದ ವಿದ್ಯಾರ್ಥಿನಿಗೆ ಪ್ರವೇಶ ನಿರಾಕರಣೆ
Share on WhatsAppShare on FacebookShare on Telegram

ರಾಜ್ಯದಲ್ಲಿ ಸದ್ಯ ಜೋರಾಗಿ ಗದ್ದಲ ಎಬ್ಬಿಸಿರುವ ಹಿಜಾಬ್ ವಿವಾದ ಇದೀಗ ಹೊಸ ತಿರುವು ಪಡೆದುಕೊಂಡಿದೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಸರ್ಕಾರಿ ಪದವಿ ಕಾಲೇಜಿನಲ್ಲಿ ಕುಂಕುಮ ಹಚ್ಚಿದ ವಿದ್ಯಾರ್ಥಿನಿಗೆ ಕಾಲೇಜು ಪ್ರವೇಶ ನಿರಾಕರಣೆ ಮಾಡಲಾಗಿದೆ.

ADVERTISEMENT

ಕುಂಕುಮ ಹಚ್ಚಿದ ವಿದ್ಯಾರ್ಥಿಗೆ ಪ್ರವೇಶ ನಿರಾಕರಿಸಿದ್ದ ಕಾಲೇಜು ಸಿಬ್ಬಂದಿ ವಿರುದ್ದ ಪ್ರತಿಭಟಿಸಿದ ವಿದ್ಯಾರ್ಥಿಯು ಹಿಜಾಬ್ ಹಾಗೂ ಕೇಸರಿ ಶಾಲಿಗೆ ನಿಷೇಧವಿದೆ ಹೊರತು ಕುಂಕುಮ ಅಥವಾ ತಿಲಕ ಹಚ್ಚಿಕೊಂಡು ಬರುವವರಿಗೆ ಅಲ್ಲ ಎಂದು ವಿದ್ಯಾರ್ಥಿ ಹಾಗೂ ಶಿಕ್ಷಕರ ನಡುವೆ ಕೆಲಕಾಲ ವಾಗ್ವಾದ ನಡೆಯಿತು. ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.

ಇನ್ನು ರಾಜ್ಯಾದ್ಯಂತ ಹಿಜಾಬ್ ಹಾಗೂ ಕೇಸರಿ ಗಲಾಟೆ ಜೋರಾಗಿ ನಡೆಯುತ್ತಿದ್ದು, ಚಿತ್ರದುರ್ಗ ನಗರದಲ್ಲಿರುವ SRS ಕಾಲೇಜಿನಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಕಾಲೇಜು ಪ್ರವೇಶಿಸದಂತೆ ತಡೆಯಲಾಯಿತು ಈ ವೇಳೆ ವಿದ್ಯಾರ್ಥಿನಿಯರು ಕಾಲೇಜು ಆವರಣದಲ್ಲಿ ಪ್ರತಿಭಟಿಸಿದರು. ಇದಕ್ಕೆ ವಿರೋಧಿಸಿದ ಕಾಲೇಜಿನ ಇತರೆ ವಿದ್ಯಾರ್ಥಿಗಳು ಜೈಶ್ರೀರಾಮ್ ಘೋಷಣೆ ಕೂಗಿದರು. ಇತ್ತ ಸರ್ಕಾರಿ ಪಿಯು ಕಾಲೇಜಿನಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಿದ ಕಾರಣ 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಮನೆಗೆ ಹಿಂತಿರುಗಿದರು.

ಬೆಳಗಾವಿ ಜಿಲ್ಲೆಯ Vijaya Institute For Para Medical Science ಕಾಲೇಜಿನಲ್ಲಿ ವಿದ್ಯಾರ್ಥಿಗಳು ತರಗತಿಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡುಬೇಕು ಎಂದು ಒತ್ತಾಯಿಸಿ ಸತತ ಎರಡನೇ ದಿನವು ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ಈ ಕುರಿತು ಬೆಳಗಾವಿ ಜಿಲ್ಲಾಧಿಕಾರಿ ಎಂ.ಜೆ. ಹಿರೇಮಠ ಹಾಗೂ ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳ ಮನವೊಲ್ಲಿಸುವ ಪ್ರಯತ್ನ ಮಾಡಿದ್ದರು ಸಹ ವಿದ್ಯಾರ್ಥಿಗಳು ಯಾವುದಕ್ಕು ಕಿವಿಗೊಡಲಿಲ್ಲ. ಈ ಕುರಿತು ವಿದ್ಯಾರ್ಥಿಗಳ ಪಾಲಕರೊಂದಿಗೆ ಚರ್ಚಿಸಲಾಗುವುದು ಎಂದು ಹಿರೇಮಠ ಹೇಳಿದ್ದಾರೆ.

Tags: BJPCongress PartyHIJABhijab controversykumkumVijayapuraಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ನಗರದ ಮತ್ತೊಂದು ಫ್ಲೈ ಓವರ್‌ ಶಿಥಿಲ : MES ಮೇಲ್ಸೇತುವೆ ಬೇರಿಂಗ್‌ ಕ್ಷೀಣ!

Next Post

Karnataka| ‘ಇದು ನನ್ನ ಆತ್ಮಗೌರವಕ್ಕೆ ಧಕ್ಕೆ ತಂದಿದೆ’: ಹಿಜಾಬ್ ಹಾಕಬೇಡ ಎಂದು ಒತ್ತಾಯಿಸಿದಕ್ಕೆ ಶಿಕ್ಷಕಿ ರಾಜೀನಾಮೆ

Related Posts

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!
Top Story

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

by ಪ್ರತಿಧ್ವನಿ
March 5, 2026
0

ಬೆಂಗಳೂರು : ಇರಾನ್‌ - ಇಸ್ರೇಲ್‌ ನಡುವಿನ ಯುದ್ಧವು ಇಂದಿಗೆ 6ನೇ ದಿನಕ್ಕೆ ತಲುಪಿದೆ. ಈಗಾಗಲೇ ತನ್ನ ನಾಯಕನನ್ನು ಹೊಡೆದುರುಳಿಸಿದ ಅಮೆರಿಕ ಹಾಗೂ ಇಸ್ರೇಲ್‌ ವಿರುದ್ಧ ಇರಾನ್‌...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
Next Post
Karnataka| ‘ಇದು ನನ್ನ ಆತ್ಮಗೌರವಕ್ಕೆ ಧಕ್ಕೆ ತಂದಿದೆ’: ಹಿಜಾಬ್ ಹಾಕಬೇಡ ಎಂದು ಒತ್ತಾಯಿಸಿದಕ್ಕೆ ಶಿಕ್ಷಕಿ ರಾಜೀನಾಮೆ

Karnataka| 'ಇದು ನನ್ನ ಆತ್ಮಗೌರವಕ್ಕೆ ಧಕ್ಕೆ ತಂದಿದೆ': ಹಿಜಾಬ್ ಹಾಕಬೇಡ ಎಂದು ಒತ್ತಾಯಿಸಿದಕ್ಕೆ ಶಿಕ್ಷಕಿ ರಾಜೀನಾಮೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada