• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

ಪ್ರೋ ಕಬಡ್ಡಿ | ಕೊನೆಗೂ ಪ್ಲೇ ಆಫ್ ತಲುಪಿದ ಬೆಂಗಳೂರು ಬುಲ್ಸ್ : ಎಲಿಮಿನೇಟರ್ ಪಂದ್ಯ ಗೆದ್ದರಷ್ಟೇ ಫೈನಲ್ ಕನಸು ಜೀವಂತ!

Any Mind by Any Mind
February 20, 2022
in ಕ್ರೀಡೆ
0
ಪ್ರೋ ಕಬಡ್ಡಿ | ಕೊನೆಗೂ ಪ್ಲೇ ಆಫ್ ತಲುಪಿದ ಬೆಂಗಳೂರು ಬುಲ್ಸ್ : ಎಲಿಮಿನೇಟರ್ ಪಂದ್ಯ ಗೆದ್ದರಷ್ಟೇ ಫೈನಲ್ ಕನಸು ಜೀವಂತ!
Share on WhatsAppShare on FacebookShare on Telegram

ಪ್ರೊ ಕಬ್ಬಡಿಯ ಲೀಗ್ (Pro Kabaddi) ಹಂತದ ಪಂದ್ಯಾವಳಿಗಳು ಮುಕ್ತಾಯವಾಗಿದ್ದು ಯಾವ್ ಯಾವ ತಂಡಗಳು ಪ್ಲೇ ಆಫ್ಗೆ ಪ್ರವೇಶಿಸಿದೆ ಎಂಬ ಕುತೂಹಲಕ್ಕೆ ತೆರೆಬಿದ್ದಿದೆ. ಬೆಂಗಳೂರು ಬುಲ್ಸ್ , ಪುಣೇರಿ ಪಲ್ಟನ್ ಸೇರಿದಂತೆ ಇನ್ನು ನಾಲ್ಕು ತಂಡಗಳು ಪ್ಲೇ ಆಫ್ಗೆ ಪ್ರವೇಶಿಸಿದೆ. ತೆಲುಗು ಟೈಟನ್ಸ್, ಬೆಂಗಾಲ್ ವಾರಿಯರ್ಸ್, ಯು ಮುಂಬಾ ಮತ್ತು ತಮಿಳು ತಲೈವಾಸ್ ತಂಡಗಳು ಪ್ಲೇ-ಆಫ್ ರೇಸ್ನಿಂದ ಹೊರಬಿದ್ದಿವೆ.

ADVERTISEMENT

ನಿನ್ನೆ ನಡೆದ ಪ್ರೋ ಕಬ್ಬಡಿ ಲೀಗ್ ನ ಕೊನೆಯ ಪಂದ್ಯಾವಳಿಗಳ ಮೇಲೆ ಎಲ್ಲರ ಚಿತ್ತ ನೆಟ್ಟಿತ್ತು. ಶನಿವಾರ ನಡೆದ ಪಂದ್ಯದಲ್ಲಿ ಪಾಟ್ನಾ ಪೈರೇಟ್ಸ್, ಹರಿಯಾಣ ಸ್ಟೀಲರ್ಸ್, ಪುನೇರಿ ಪಲ್ಟನ್, ಗುಜರಾತ್ ಜೈಂಟ್ಸ್ , ಜೈಪುರ್ ಪಿಂಕ್ ಪ್ಯಾಂಥರ್ಸ್, ಯು ಮುಂಬಾ ತಂಡಗಳ ರೋಚಕ ಪಂದ್ಯ ನಡೆದಿದಿತ್ತು. ಯಾವ ತಂಡ ಫೈನಲ್ ಪ್ರವೇಶಿಸಬಹುದು ಮತ್ತು ಯಾವ ತಂಡ ಪ್ಲೇ ಆಫ್ ತಲುಪಬಹುದು ಎಂಬ ಸ್ಪಷ್ಟ ಉತ್ತರ ನೆನ್ನೆ ನಡೆದ ಪಂದ್ಯದಲ್ಲಿ ಸಿಕ್ಕಿದೆ.

ಜೈಪುರ ಮತ್ತು ಹರಿಯಾಣದ ಸೋಲಿನಿಂದಾಗಿ ಬೆಂಗಳೂರು ಬುಲ್ಸ್ ಪ್ಲೇಆಫ್ಗೆ ಕನಸು ಜೀವಂತವಾಗಿದೆ, ಆದರೆ ಪುಣೇರಿ ಪಲ್ಟನ್ ತಂಡ ಜೈಪುರವನ್ನು ಸೋಲಿಸುವ ಮೂಲಕ ಪ್ಲೇಆಫ್ ತಲುಪಿದ್ದು ನಿಜಕ್ಕೂ ರೋಚಕ.

ಫೆಬ್ರವರಿ 21 ರಂದು ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ, 3ನೇ ಸ್ಥಾನದಲ್ಲಿರುವ ಯುಪಿ ಯೋಧಾ ಪಾಯಿಂಟ್ ಪಟ್ಟಿಯಲ್ಲಿ 6ನೇ ಸ್ಥಾನದಲ್ಲಿರುವ ಪುಣೇರಿ ಪಲ್ಟಾನ್ ಅನ್ನು ಎದುರಿಸಲಿದೆ. ಆದರೆ 2ನೇ ಎಲಿಮಿನೇಟರ್ನಲ್ಲಿ 5ನೇ ಸ್ಥಾನದಲ್ಲಿರುವ ಬೆಂಗಳೂರು ಬುಲ್ಸ್ ಮತ್ತು 4ನೇ ಸ್ಥಾನದಲ್ಲಿರುವ ಗುಜರಾತ್ ಜೈಂಟ್ಸ್ ಪರಸ್ಪರ ಮುಖಾಮುಖಿಯಾಗಲಿವೆ. ಎಲಿಮಿನೇಟರ್ ನಲ್ಲಿ ಗೆದ್ದವರು ಫೆಬ್ರವರಿ 23ರಂದು ನಡೆಯಲಿರುವ ಸೆಮಿ ಫೈನಲ್ 1 ಮತ್ತು 2 ರಲ್ಲಿ ಆಡಲಿದ್ದಾರೆ. ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಪಾಟ್ನಾ ಪೈರೇಟ್ಸ್ ಮತ್ತು ಡಬಾಂಗ್ ಡೆಲ್ಲಿ ತಂಡಗಳ ವಿರುದ್ಧ ಸೆನಸಾಡಲಿದ್ದಾರೆ. ಫೆಬ್ರವರಿ 25 ರಂದು ಫೈನಲ್ ಪಂದ್ಯ ನಡೆಯಲಿದೆ.

ಪ್ಲೇಆಫ್ಗೆ ಅರ್ಹತೆ ಪಡೆದ ತಂಡಗಳು

ಪಾಟ್ನಾ ಪೈರೇಟ್
ದಬಾಂಗ್ ದೆಹಲಿ ಕೆ.ಸಿ
ಯು ಪಿ ಯೋಧಾ
ಗುಜರಾತ್ ಜೈಂಟ್ಸ್
ಬೆಂಗಳೂರು ಬುಲ್ಸ್
ಪುಣೇರಿ ಪಲ್ಟನ್

Tags: Pro Kabaddi Leagueಎಲಿಮಿನೇಟರ್ ಪಂದ್ಯಪ್ರೋ ಕಬಡ್ಡಿಪ್ಲೇ ಆಫ್ ಕನಸುಫೈನಲ್ ಕನಸುಬೆಂಗಳೂರು ಬುಲ್ಸ್
Previous Post

ಹಿಜಾಬ್ ವಿವಾದ : ಕರ್ನಾಟಕವನ್ನು ತಮ್ಮ ಪ್ರಯೋಗ ಶಾಲೆ ಮಾಡಲು ಹೊರಟಿತೇ ಸಂಘಪರಿವಾರ?

Next Post

ಅತಿಥಿ ಶಿಕ್ಷಕರಿಗೆ ಬಿಗ್ ಶಾಕ್ ; ಕಾಯಂಗೊಳಿಸಲು ಸಾಧ್ಯವಿಲ್ಲ ಎಂದ ರಾಜ್ಯ ಸರ್ಕಾರ! : ಮತ್ತೆ ಚುರುಕುಗೊಂಡ ಅತಿಥಿ ಉಪನ್ಯಾಸಕರ ಪ್ರತಿಭಟನೆ

Related Posts

ಶಾಸಕ ಸುನೀಲ್ ಕುಮಾರ್ ಅವರಿಂದ ನೈತಿಕ ಪಾಠ ಕಲಿಬೇಕಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿರುಗೇಟು
Top Story

ಜನಪರ ಚಿಂತನೆ ಹೊಂದಿರುವ ಕಾಂಗ್ರೆಸ್ ಸರ್ಕಾರ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
June 21, 2025
0

ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ಸಚಿವರುಬೈಂದೂರು ಕ್ಷೇತ್ರದಲ್ಲಿ ಹಕ್ಕು ಪತ್ರ ವಿತರಣೆ ಜನ ಸಾಮಾನ್ಯರ ದೃಷ್ಟಿಯಿಂದ ಕಾರ್ಯಕ್ರಮ ರೂಪಿಸಿ ಬದ್ದತೆಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಮಹಿಳಾ...

Read moreDetails

“ಬಾಲ ಕಾರ್ಮಿಕ ಪದ್ಧತಿ ಬಗೆಗಿನ ಅರಿವು ಮನೆಗಳಿಂದಲೇ ಮೂಡಲಿʼ: ಸಚಿವ ಸಂತೋಷ್‌ ಲಾಡ್‌

June 12, 2025

ಏಯ್ ಕೊಹ್ಲಿ ನನ್ನ ಮೊಮ್ಮಗ ಕಣಯ್ಯ…!

June 10, 2025
ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿ.ಎಂ.ಸಿದ್ದರಾಮಯ್ಯ

ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿ.ಎಂ.ಸಿದ್ದರಾಮಯ್ಯ

June 8, 2025

ಬಿಜೆಪಿ ಗರಿಗೆ ಮಾಡೋಕೆ ಕೆಲ್ಸ ಇಲ್ಲಾ ಬಿಡಪ್ಪ

June 8, 2025
Next Post
ಅತಿಥಿ ಶಿಕ್ಷಕರಿಗೆ ಬಿಗ್ ಶಾಕ್ ; ಕಾಯಂಗೊಳಿಸಲು ಸಾಧ್ಯವಿಲ್ಲ ಎಂದ ರಾಜ್ಯ ಸರ್ಕಾರ! : ಮತ್ತೆ ಚುರುಕುಗೊಂಡ ಅತಿಥಿ ಉಪನ್ಯಾಸಕರ ಪ್ರತಿಭಟನೆ

ಅತಿಥಿ ಶಿಕ್ಷಕರಿಗೆ ಬಿಗ್ ಶಾಕ್ ; ಕಾಯಂಗೊಳಿಸಲು ಸಾಧ್ಯವಿಲ್ಲ ಎಂದ ರಾಜ್ಯ ಸರ್ಕಾರ! : ಮತ್ತೆ ಚುರುಕುಗೊಂಡ ಅತಿಥಿ ಉಪನ್ಯಾಸಕರ ಪ್ರತಿಭಟನೆ

Please login to join discussion

Recent News

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
Top Story

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada