• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ ನ್ಯಾಯಾಧೀಶರನ್ನು ವಜಾ ಮಾಡಿ : ಡಿಕೆ ಶಿವಕುಮಾರ್ ಆಗ್ರಹ

Any Mind by Any Mind
February 20, 2022
in ಕರ್ನಾಟಕ
0
ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ ನ್ಯಾಯಾಧೀಶರನ್ನು ವಜಾ ಮಾಡಿ : ಡಿಕೆ ಶಿವಕುಮಾರ್ ಆಗ್ರಹ
Share on WhatsAppShare on FacebookShare on Telegram

ರಾಯಚೂರು ಜಿಲ್ಲಾ ನ್ಯಾಯಾಧೀಶರು ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ ವಿಚಾರವಾಗಿ ಪ್ರತಿಕ್ರಿಯಿಸಿ ಡಿಕೆ ಶಿವಕುಮಾರ್, ದೇಶಕ್ಕೆ ಸಂವಿಧಾನ ಕೊಟ್ಟಂತಹ ಮಹಾಪುರುಷರಿಗೆ ಅಪಮಾನ ಮಾಡಿದವರು ಯಾರೇ ಆದರೂ ಅವರನ್ನು ವಜಾಗೊಳಿಸಬೇಕಿದೆ ಎಂದು ಆಗ್ರಹಿಸಿದ್ದಾರೆ.

ADVERTISEMENT

ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳಿಗೆ ಭಾನುವಾರ ಮಾತನಾಡಿದ ಡಿ.ಕೆ. ಶಿವಕುಮಾರ್, ಅಂಬೇಡ್ಕರ್ ಅವರಿಗೆ ನ್ಯಾಯಾಧೀಶರು ಅಪಮಾನ ಮಾಡಿದ ವಿಚಾರವಾಗಿ ಡಿಎಸ್ ಎಸ್ ನವರು ಬೃಹತ್ ಪ್ರತಿಭಟನೆ ಮಾಡಿರುವುದು ಸರಿಯಾಗಿದೆ. ದೇಶಕ್ಕೆ ಸಂವಿಧಾನ ಕೊಟ್ಟಂತಹ ಮಹಾಪುರುಷರಿಗೆ ಅಪಮಾನ ಮಾಡಿದವರು ಯಾರೇ ಆದರೂ ಅವರನ್ನು ವಜಾಗೊಳಿಸಬೇಕಿದೆ ಎಂದು ಆಗ್ರಹಿಸಿದ್ದಾರೆ.

ಇಂದು ಅಂತಹ ಮಹಾನ್ ವ್ಯಕ್ತಿಯನ್ನೇ ಅಗೌರವವಾಗಿ ಕಾಣುವ ಪರಿಸ್ಥಿತಿ ಎಂದಾದರೆ, ಸರ್ಕಾರ ಕೂಡಲೇ ಮುಖ್ಯನ್ಯಾಯಾಧೀಶರಿಗೆ ಪತ್ರ ಬರೆದು ಕ್ರಮ ಕೈಗೊಳ್ಳುವಂತೆ ಮನವಿ ಮಾಡಬೇಕು. ಒಂದು ಬಾರಿ ಇದಕ್ಕೆ ಅವಕಾಶ ಕೊಟ್ಟರೆ ಮತ್ತೆ ಮತ್ತೆ ಇಂತಹ ಪ್ರಕರಣಗಳು ಮರುಕಳಿಸುತ್ತವೆ. ಇದಕ್ಕೆ ಅವಕಾಶ ನೀಡಬಾರದು. ನಿನ್ನೆ ಪ್ರತಿಭಟನೆಯಲ್ಲಿ 50 ಸಾವಿರಕ್ಕೂ ಹೆಚ್ಚು ಜನ ಸೇರಿ ಪ್ರತಿಭಟನೆ ಮಾಡಿದ್ದು, ಅವರನ್ನು ಅಭಿನಂದಿಸುತ್ತೇನೆ. ಅವರ ಜತೆ ನಮ್ಮ ಧ್ವನಿ ಇರುತ್ತದೆ ಎಂದಿದ್ದಾರೆ.

ಮತ್ತೆಮೇಕೆ ದಾಟು ಪಾದಯಾತ್ರೆ ಆರಂಭ

ಇತ್ತೀಚೆಗೆ ಮುಖ್ಯಮಂತ್ರಿಗಳು ದೆಹಲಿ ಭೇಟಿ ಕೊಟ್ಟಾಗ ಕೇಂದ್ರ ಸಚಿವರ ಅನುಮತಿ ಪಡೆದು ಮೇಕೆದಾಟು ಯೋಜನೆ ಆರಂಭಿಸುತ್ತಾರೆ ಎಂದು ಭಾವಿಸಿದ್ದೆವು. ಆದರೆ ಅದು ಸಾಧ್ಯವಾಗಲಿಲ್ಲ. ನಾವು ನಮ್ಮ ಪಾದಯಾತ್ರೆ ವಿಚಾರವಾಗಿ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದ್ದೇವೆ. ಶೀ಼ಘ್ರದಲ್ಲೇ ಪಾದಯಾತ್ರೆ ಆರಂಭಿಸುತ್ತೇವೆ ಎಂದು ಹೇಳಿದ್ದಾರೆ.

ಅಹೋರಾತ್ರಿ ಧರಣಿ:

ಈಶ್ವರಪ್ಪನ ವಿಚಾರಕ್ಕಿಂತ ಬಿಜೆಪಿ ಹಾಗೂ ರಾಜ್ಯ ಸರ್ಕಾರದ ಧೋರಣೆ. ಈಶ್ವರಪ್ಪ ಅವರ ಹೇಳಿಕೆ ವೈಯಕ್ತಿಕ ಎಂದು ಸೂರ್ಯ ಹೇಳಿದ್ದಾರೆ. ಹಾಗಾದರೆ ಅವರನ್ನು ವಜಾ ಮಾಡಬೇಕಲ್ಲವೇ? ಈಶ್ವರಪ್ಪ ಅವರನ್ನು ಒಂದೆರಡು ದಿನಗಳಲ್ಲಿ ವಜಾ ಮಾಡುತ್ತಾರೆ ಎಂದು ಭಾವಿಸಿ ರಾಜ್ಯಪಾಲರಿಗೆ ಗೌರವ ಕೊಟ್ಟು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ಮಾಡಿದ್ದೆವು. ಇಲ್ಲದಿದ್ದರೆ ರಾಜ್ಯಪಾಲರ ಭಾಷಣಕ್ಕೂ ಅವಕಾಶ ನೀಡುತ್ತಿರಲಿಲ್ಲ. ಇಂತಹ ಘಟನೆಗಳು ಈ ಹಿಂದೆಯೂ ನಡೆದಿವೆ.

ಮುಖ್ಯಮಂತ್ರಿಗಳಿಗೆ ಸ್ವಾಭಿಮಾನ ಇದ್ದಿದ್ದರೆ, ಹರಕಲು ಬಾಯಿ ಈಶ್ವರಪ್ಪ, ಮುರುಗೇಶ್ ನಿರಾಣಿ ಮುಂದಿನ ಸಿಎಂ ಎಂದು ಹೇಳಿದಾಗಲೇ ವಜಾ ಮಾಡಬೇಕಿತ್ತು.

ಇನ್ನು ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಅವರ ವಿರುದ್ಧವೇ ರಾಜ್ಯಪಾಲರಿಗೆ ಪತ್ರ ಬರೆದು ದೂರು ನೀಡಿದ್ದರು. ಈಶ್ವರಪ್ಪನಿಗೆ ಅವರ ಸರ್ಕಾರದವರ ಮೇಲೆ ನಿಷ್ಠೆ ಇಲ್ಲ.

ಈ ವಿಚಾರವಾಗಿ ಯಾವ ಪಕ್ಷದ ನಾಯಕರು ಯಾವ ಹೇಳಿಕೆ ನೀಡುತ್ತಿದ್ದಾರೆ ಎಂದು ಜನ ನೋಡುತ್ತಿದ್ದಾರೆ. ನಿನ್ನೆ ಮಲ್ಲಿಕಾರ್ಜುನ ಖರ್ಗೆ ಸಾಹೇಬರು ಧರಣಿನಿರತ ಶಾಸಕರನ್ನು ಭೇಟಿ ಮಾಡಿ, ಇದು ಇಡೀ ದೇಶದ ವಿಚಾರ. ಸಂಸತ್ ಸದಸ್ಯರು, ಬೇರೆ ರಾಜ್ಯಗಳ ನಾಯಕರು ಕರೆ ಮಾಡಿ ಕರ್ನಾಟಕ ಕಾಂಗ್ರೆಸ್ ಶಾಸಕರು ಉತ್ತಮ ಕೆಲಸ ಮಾಡುತ್ತಿದ್ದಾರೆ. ನಮ್ಮ ಸ್ವಾಭಿಮಾನ, ಗೌರವ, ಪ್ರಜಾಪ್ರಭುತ್ವ, ದೇಶಭಕ್ತಿ ಉಳಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಪ್ರಶಂಸೆ ಮಾಡಿದ್ದನ್ನು ನಮಗೆ ತಿಳಿಸಿದರು.

Tags: BJPCongress PartyCovid 19ಅಂಬೇಡ್ಕರ್ಅಹೋರಾತ್ರಿ ಧರಣಿಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿನ್ಯಾಯಾಧೀಶಬಿ ಎಸ್ ಯಡಿಯೂರಪ್ಪಬಿಜೆಪಿಮತ್ತೆಮೇಕೆ ದಾಟು ಪಾದಯಾತ್ರೆಸಿದ್ದರಾಮಯ್ಯ
Previous Post

ಅತಿಥಿ ಶಿಕ್ಷಕರಿಗೆ ಬಿಗ್ ಶಾಕ್ ; ಕಾಯಂಗೊಳಿಸಲು ಸಾಧ್ಯವಿಲ್ಲ ಎಂದ ರಾಜ್ಯ ಸರ್ಕಾರ! : ಮತ್ತೆ ಚುರುಕುಗೊಂಡ ಅತಿಥಿ ಉಪನ್ಯಾಸಕರ ಪ್ರತಿಭಟನೆ

Next Post

ಬಿಜೆಪಿಯವರಿಗೆ ಹುತಾತ್ಮರು ಹಿಡಿದ ರಾಷ್ಟ್ರ ಧ್ವಜದ ಬೆಲೆಯೂ ಗೊತ್ತಿಲ್ಲ : ಸಿದ್ದರಾಮಯ್ಯ ಆಕ್ರೋಶ

Related Posts

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
0

https://youtu.be/QX4g82NAFtg

Read moreDetails

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

June 27, 2025
Next Post
ತಮ್ಮ ಭ್ರಷ್ಟಾಚಾರಕ್ಕೆ ಬಿಜೆಪಿ ನನ್ನ ಮಗನ ಹೆಸರನ್ನು ಎಳೆದು ತಂದಿದೆ : ಸುಪ್ರೀಂ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಯಲಿ – ಸಿದ್ದರಾಮಯ್ಯ

ಬಿಜೆಪಿಯವರಿಗೆ ಹುತಾತ್ಮರು ಹಿಡಿದ ರಾಷ್ಟ್ರ ಧ್ವಜದ ಬೆಲೆಯೂ ಗೊತ್ತಿಲ್ಲ : ಸಿದ್ದರಾಮಯ್ಯ ಆಕ್ರೋಶ

Please login to join discussion

Recent News

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
Top Story

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada