• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸಚಿವ ಈಶ್ವರಪ್ಪ ಅಧಿಕಾರ ಉಳಿಸಿಕೊಳ್ಳಲು ಇನ್ನೆಷ್ಟು ಹಿಂದೂಗಳು ಬಲಿಯಾಗಬೇಕು?

Any Mind by Any Mind
February 22, 2022
in ಕರ್ನಾಟಕ
0
ಸಚಿವ ಈಶ್ವರಪ್ಪ ಅಧಿಕಾರ ಉಳಿಸಿಕೊಳ್ಳಲು ಇನ್ನೆಷ್ಟು ಹಿಂದೂಗಳು ಬಲಿಯಾಗಬೇಕು?
Share on WhatsAppShare on FacebookShare on Telegram

ಸಚಿವ ಈಶ್ವರಪ್ಪ ಅಧಿಕಾರ ಉಳಿಸಿಕೊಳ್ಳಲು ಇನ್ನೆಷ್ಟು ಹಿಂದೂಗಳು ಬಲಿಯಾಗಬೇಕು? ಎಂದು ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಪ್ರಶ್ನಿಸಿದ್ದಾರೆ.

ADVERTISEMENT

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು, ಬಿಜೆಪಿ ನಾಯಕ ಈಶ್ವರಪ್ಪ ಶಾಸಕರಾಗಿ ಅಧಿಕಾರ ಉಳಿಸಿಕೊಳ್ಳಲು ಇನ್ನೆಷ್ಟು ಹಿಂದೂಗಳು ಬಲಿಯಾಗಬೇಕು? ಹಿಂದೂಗಳ ರಕ್ಷಣೆಗಾಗಿ ಬಿಜೆಪಿಗೆ ಮತ ಹಾಕಬೇಕೆಂದು ಹೇಳಿ ಮತ ಹಾಕಿಸಿಕೊಂಡಿದ್ದಾರೆ. ಆದರೆ ಅವರೇ ಹೇಳಿಕೊಳ್ಳುವಂತೆ ಅವರ ಹಿಂಬಾಲಕನ ಹತ್ಯೆಯಾಗಿದೆ. ಇದೇನಾ ಇವರು ಮಾಡುವ ಹಿಂದೂಗಳ ರಕ್ಷಣೆ? ಹಿಂದೂಗಳಿಗೆ ರಕ್ಷಣೆ ನೀಡುತ್ತೇನೆ ಎಂದು ಬೊಬ್ಬಿಟ್ಟರೆ ಸಾಲದು ಎಂದು ಟೀಕಿಸಿದರು.

ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಬಂಧನವಾದರೆ ಮಾತ್ರ ಸಾಲದು. ಆತನ ಕೊಲೆ ಪ್ರಕರಣದ ಹಿಂದಿನ ಷಢ್ಯಂತ್ರ ಬಯಲಾಗಬೇಕು. ನಿಜಕ್ಕೂ ಯಾರ ಹುನ್ನಾರ ಆ ಕೃತ್ಯ ಎಂಬುದು ಹೊರಬರಬೇಕು ಎಂದು ಒತ್ತಾಯಿಸಿದ ಪ್ರಸನ್ನಕುಮಾರ್, ಹಾಗಾಗಿ, ಸತ್ಯ ಹೊರಬರಬೇಕಾದರೆ ಹರ್ಷ ಕೊಲೆ ಪ್ರಕರಣವನ್ನು ಹಾಲಿ ನ್ಯಾಯಾಧೀಶರ ಮೂಲಕ ತನಿಖೆ ನಡೆಸಬೇಕು. ಎನ್ಐಎ ತನಿಖೆಗೆ ಬಿಜೆಪಿ ಮುಖಂಡರೇ ಆಗ್ರಹಿಸಿದ್ದಾರೆ. ಇದು ಕೇವಲ ಹೇಳಿಕೆಯಾಗಬಾರದು. ನಿಜವಾದ ತನಿಖೆಯಾಗಿ ಆರೋಪಿಗಳ ಜೊತೆಗೆ ಇದರ ಹಿಂದಿನ ಶಕ್ತಿಗಳಿಗೂ ಶಿಕ್ಷೆಯಾಗಬೇಕೆಂದು ಆಗ್ರಹಿಸಿದರು.

ಹರ್ಷನ ಪಾರ್ಥಿವ ಶರೀರದ ಮೆರವಣಿಗೆಯಲ್ಲಿ ಹೊರಗಿನವರು ಬಂದು ಗಲಾಟೆ ಮಾಡಿದ್ದಾರೆ ಎಂದು ಸಚಿವರೇ ಹೇಳಿದ್ದಾರೆ. ಹಾಗಾದರೆ ಗಲಾಟೆ ಮಾಡಿದವರನ್ನು ಪತ್ತೆ ಮಾಡಿದವರು ಪೊಲೀಸರಿಗೆ ಏಕೆ ಮಾಹಿತಿ ನೀಡಲಿಲ್ಲ. ಸಚಿವರ ಪ್ರಚೋದನಕಾರಿ ಹೇಳಿಕೆಯ ಕುಮ್ಮಕ್ಕಿನಿಂದಲೇ ಕೆಲವರು ಗಲಭೆ ಎಬ್ಬಿಸಿದ್ದಾರೆ. ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟ ಮಾಡಿದ್ದಾರೆ. ಇದಕ್ಕೆಲ್ಲಾ ಈಶ್ವರಪ್ಪ ಅವರೇ ಕಾರಣ. ಈ ನಷ್ಟವನ್ನು ಅವರೇ ತುಂಬಿಕೊಡಬೇಕೆಂದೂ ಪ್ರಸನ್ನಕುಮಾರ್ ಒತ್ತಾಯಿಸಿದರು.

ಶಿವಮೊಗ್ಗದಲ್ಲಿ ಎರಡು ದಿನಗಳಿಂದ ಅಹಿತಕರ ಘಟನೆಗಳು ನಡೆಯುತ್ತಲೇ ಇವೆ. ಕಾನೂನು ವ್ಯವಸ್ಥೆ ಕಾಪಾಡಲು ಪೊಲೀಸರು ಹರಸಾಹಸ ಮಾಡುತ್ತಿದ್ದಾರೆ. ಆದರೆ, ಬಿಜೆಪಿ ಮುಖಂಡರು ಭಾವನಾತ್ಮಕವಾಗಿ ಮಾತನಾಡಿ ಮತ್ತೆ ಮತ್ತೆ ಶಾಂತಿ ಕದಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ಹರ್ಷನ ಸಾವು ಅವರ ಕುಟುಂಬದವರನ್ನು ಕಾಡುತ್ತಲೇ ಇದೆ. ಅವರು ದುಃಖ ನೋಡಿದರೆ ಸಂಕಟವಾಗುತ್ತದೆ. ಆ ಕುಟುಂಬಕ್ಕೆ ಪರಿಹಾರ ನೀಡುವುದರ ಜೊತೆಗೆ ಸರ್ಕಾರಿ ಕೆಲಸ ನೀಡಬೇಕು, ಗಲಭೆಯಲ್ಲಿ ಇದುವರೆಗೂ ಆಸ್ತಿ ಪಾಸ್ತಿ ಕಳೆದುಕೊಂಡವರಿಗೂ ಪರಿಹಾರ ನೀಡಬೇಕು ಎಂದು ಅವರು ಸರ್ಕಾರವನ್ನು ಆಗ್ರಹಿಸಿದರು.

ಹಾಗೇ, ಹಿಂದೂಗಳಿಗೆ ರಕ್ಷಣೆ ಕೊಡದ ಸಚಿವ ಈಶ್ವರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಮತ್ತು ಹರ್ಷನ ಕೊಲೆ ಪ್ರಕರಣ ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

Tags: ಕೆ.ಬಿ. ಪ್ರಸನ್ನಕುಮಾರ್ಬಲಿಯಾಗಬೇಕುಸಚಿವ ಈಶ್ವರಪ್ಪಹಿಂದೂಗಳು
Previous Post

ಮಾತು ನಿಲ್ಲಿಸಿದ ಮಾತಿನ ಮಲ್ಲಿ ರಚನಾ

Next Post

ಶಿವಮೊಗ್ಗ ಹಿಂಸಾಚಾರ ಆರೋಪದಡಿ 14 ಪ್ರಕರಣ ದಾಖಲು!

Related Posts

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
0

ಮೇಷ ರಾಶಿಯ ಇಂದಿನ ಭವಿಷ್ಯ ಕುಟುಂಬದೊಂದಿಗೆ ಹೆಚ್ಚಿನ ಸಮಯ ಕಳೆಯುವಿರಿ. ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲು ಇಂದು ಸೂಕ್ತ ದಿನ. ಸಂಜೆ ವೇಳೆಗೆ ಅನಿರೀಕ್ಷಿತ ಶುಭವಾರ್ತೆ ಕೇಳುವ ಸಾಧ್ಯತೆ...

Read moreDetails
25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

January 17, 2026
Next Post
ಶಿವಮೊಗ್ಗ ಹಿಂಸಾಚಾರ ಆರೋಪದಡಿ 14 ಪ್ರಕರಣ ದಾಖಲು!

ಶಿವಮೊಗ್ಗ ಹಿಂಸಾಚಾರ ಆರೋಪದಡಿ 14 ಪ್ರಕರಣ ದಾಖಲು!

Please login to join discussion

Recent News

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

January 18, 2026
25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada