• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಕೇಂದ್ರ ಸರ್ಕಾರ ಪೆಟ್ರೋಲ್ – ಡೀಸೆಲ್ ಬೆಲೆ ಹೆಚ್ಚಿಸಲಿದೆ : ರಾಹುಲ್ ಗಾಂಧಿ ಟ್ವೀಟ್

ಪ್ರತಿಧ್ವನಿ by ಪ್ರತಿಧ್ವನಿ
March 2, 2022
in ದೇಶ
0
ಕೇಂದ್ರ ಸರ್ಕಾರ ಪೆಟ್ರೋಲ್ – ಡೀಸೆಲ್ ಬೆಲೆ ಹೆಚ್ಚಿಸಲಿದೆ : ರಾಹುಲ್ ಗಾಂಧಿ ಟ್ವೀಟ್
Share on WhatsAppShare on FacebookShare on Telegram

ಪಂಚರಾಜ್ಯ ಚುನಾವಣೆ ಮುಗಿದ ನಂತರ ಕೇಂದ್ರ ಸರ್ಕಾರ ಏನಾದರೂ ಪೆಟ್ರೋಲ್ ಹಾಗೂ ಡೀಸೆಲ್ ಬೆಕೆ ಏರಕೆ ಮಾಡಿದರೆ ದೇಶಾದ್ಯಂತ ಹೋರಾಟ ನಡೆಸುವುದಾಗಿ ಕಾಂಗ್ರೆಸ್ ತಿಳಿಸಿದೆ.

ADVERTISEMENT

ಸದ್ಯ ಚುನಾವಣೆ ಹೊಸ್ತಿಲಲ್ಲಿ ದರ ಇಳಿಕೆಯಾಗಿದ್ದರೂ ಸಹ ಚುನಾವಣೆ ಮುಗಿದ ನಂತರ ಏರಿಕೆಯಾಗಬಹುದು ಎಂದು ಇತ್ತೀಚಿಗೆ ಬಿಡುಗಡೆಯಾಗಿದ್ದ ಸಮೀಕ್ಷೆಯೊಂದು ಹೇಳಿತ್ತು. ಕಳೆದ ವರ್ಷ ನಡೆದ ಪಂಚರಾಜ್ಯ ಚುನಾವಣೆಯ ವೇಳೆ 18 ದಿನಗಳ ಕಾಲ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಯಾವುದೇ ಏರಿಕೆಯನ್ನು ಕಂಡಿರಲಿಲ್ಲ. ಫಲಿತಾಂಶಗಳು ಪ್ರಕಟವಾದ ನಂತರ ತೈಲ ದರದಲ್ಲಿ ದಾಖಲೆಯ ಏರಿಕೆಯನ್ನು ಕಂಡಿತ್ತು.

ಮಂಗಳವಾರ ಈ ಕುರಿತು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ವಕ್ತಾರೆ ಅಲ್ಕಾ ಲಂಬಾ, Commercial LPG ಬೆಲೆಯಲ್ಲಿ 105 ರೂಗಳನ್ನು ಏರಿಕೆ ಮಾಡಿದ್ದನ್ನು ಖಂಡಿಸಿ, ಗೃಹ ಬಳಕೆ LPG ಬೆಲೆಯನ್ನು 27ರೂಗಳಷ್ಟು ಏರಿಕೆ ಮಾಡಲಾಗಿದೆ ಎಂದು ಕಿಡಿಕಾರಿದ್ದಾರೆ.

LIVE: Congress Party Media Byte by Ms. @LambaAlka at the AICC HQ. https://t.co/wI2X4pppvl

— Congress (@INCIndia) March 1, 2022

ಇನ್ನು ಎರಡು ಹಂತದ ಮತದಾನಗಳು ಬಾಕಿಯಿರುವಾಗಲೇ ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿರುವುದು ಸರಿಯಲ್ಲ. ಚುನಾವಣೆ ಮುಗಿದ ನಂತರ ಬೆಲೆ ಏರಿಕೆಯಾದರೆ ಕಾಂಗ್ರೆಸ್ ಬೀದಿಗಿಳಿದು ದೊಡ್ಡ ಮಟ್ಟದ ಹೋರಾಟ ಮಾಡಲಿದೆ ಎಂದರು.

ಇನ್ನು ಎರಡು ಹಂತದ ಮತದಾನಗಳು ಬಾಕಿಯಿರುವಾಗಲೇ ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿರುವುದು ಸರಿಯಲ್ಲ. ಮೋದಿ ಸರ್ಕಾರವು ಉತ್ತರ ಪ್ರದೇಶದಲ್ಲಿ ಬಿಜೆಪಿ ಸೋಲನ್ನು ಒಪ್ಪಕೊಂಡಂತೆ ಕಾಣುತ್ತಿದೆ. ದೇಶದಲ್ಲಿ ತೀವ್ರವಾಗಿ ಏರಿಕೆಯನ್ನು ಕಂಡಿರುವ ಹಣದುಬ್ಬರದ ಬಗ್ಗೆ ಇದು ಮಾನವ ನಿರ್ಮಿತ ಅಲ್ಲ ಮೋದಿ ನಿರ್ಮಿತ ಎಂದು ಕುಟುಕಿದ್ದಾರೆ.

ಈ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶೀಘ್ರವೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಲ್ಲಿ ತೀವ್ರ ಏರಿಕೆ ಕಾಣುತ್ತದೆ ಎಂದು ಟ್ವೀಟ್ ಮಾಡುವ ಮೂಲಕ ಆತಂಕ ವ್ಯಕ್ತಪಡಿಸಿದ್ದಾರೆ.

`LPG ಬೆಲೆಗಳನ್ನು ಹೆಚ್ಚಿಸುವ ಮೂಲಕ ಮೋದಿ ಸರ್ಕಾವು ಸಾಮಾನ್ಯ ಎದುರಿಸುತ್ತಿರುವ ಕಷ್ಟಗಳಿಗೆ ಸ್ಪಂದಿಸುವುದಿಲ್ಲ ಎಂದು ಮತ್ತೊಮ್ಮೆ ನಿರೂಪಿಸಿದೆ. ಇಂದು LPG ನಾಳೆ ಪೆಟ್ರೋಲ್ ಹಾಗೂ ಡೀಸೆಲ್ ಎಂದು ಟ್ವೀಟ್ ಮಾಡಿದ್ದಾರೆ.

LPG के दाम एक बार फिर बढ़ाकर मोदी सरकार ने साफ़ कर दिया है कि आम जनता की तकलीफ़ों से उन्हें कोई लेना-देना नहीं है।

आज LPG, कल पेट्रोल-डीज़ल..#KiskeAchheDin pic.twitter.com/Hem3SWXGeZ

— Rahul Gandhi (@RahulGandhi) March 1, 2022
Tags: Alka lambaBJPCongress PartydieselpetrolPetrol Diesel Pricepetrol-diesel price hikePrice HikeRahul Gandhiಡೀಸೆಲ್ನರೇಂದ್ರ ಮೋದಿಪೆಟ್ರೋಲ್ಬಿಜೆಪಿರಾಹುಲ್ ಗಾಂಧಿ
Previous Post

ಕಚ್ಚಾ ಬಾದಾಮ್ ಖ್ಯಾತಿಯ ಭುವನ್ ಬದ್ಯಕರ್ ಕಾರು ಅಪಘಾತ; ಆಸ್ಪತ್ರೆಗೆ ದಾಖಲು

Next Post

Ukraine Vs Russia | ಮುಂದುವರೆದ ಕ್ಷಿಪಣಿ ದಾಳಿ; ಉಕ್ರೇನ್‌ನ Kharkov ಮೇಲೆ ದಾಳಿ ಮಾಡಿದ ರಷ್ಯಾ

Related Posts

ಸಂಜಯ್ ಗಾಂಧಿಯಿಂದ ಇಲ್ಲಿಯವರೆಗೆ ಆಕಾಶಯಾನದಿಂದ ಮೃತ್ಯು ಕಂಡ ಭಾರತದ ಗಣ್ಯರು
ಇದೀಗ

ಸಂಜಯ್ ಗಾಂಧಿಯಿಂದ ಇಲ್ಲಿಯವರೆಗೆ ಆಕಾಶಯಾನದಿಂದ ಮೃತ್ಯು ಕಂಡ ಭಾರತದ ಗಣ್ಯರು

by ಪ್ರತಿಧ್ವನಿ
January 28, 2026
0

ಬೆಂಗಳೂರು: ವಿಮಾನ ಪತನದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಬಲಿಯಾಗುವ ಮೂಲಕ ಗಣ್ಯಾತಿಗಣ್ಯರು ವಿಮಾನ, ಹೆಲಿಕ್ಯಾಪ್ಟರ್ ನಲ್ಲಿ ಸಾವನ್ನಪ್ಪುವ ಪಟ್ಟಿಗೆ ಮತ್ತೊಂದು ಘಟನೆ ಸೇರಿದಂತಾಗಿದೆ. https://youtu.be/nIvdcILxCrU?si=go48864_fjwJp8HK ಇಂದು...

Read moreDetails
Ajit Pawar: ಅಜಿತ್ ಪವಾರ್ ದುರ್ಮರಣ: ಸಿಎಂ ಸಿದ್ದರಾಮಯ್ಯ ಸಂತಾಪ

Ajit Pawar: ಅಜಿತ್ ಪವಾರ್ ದುರ್ಮರಣ: ಸಿಎಂ ಸಿದ್ದರಾಮಯ್ಯ ಸಂತಾಪ

January 28, 2026
BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

January 28, 2026
ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

January 28, 2026
ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

January 27, 2026
Next Post
Ukraine Vs Russia | ಮುಂದುವರೆದ ಕ್ಷಿಪಣಿ ದಾಳಿ; ಉಕ್ರೇನ್‌ನ Kharkov ಮೇಲೆ ದಾಳಿ ಮಾಡಿದ ರಷ್ಯಾ

Ukraine Vs Russia | ಮುಂದುವರೆದ ಕ್ಷಿಪಣಿ ದಾಳಿ; ಉಕ್ರೇನ್‌ನ Kharkov ಮೇಲೆ ದಾಳಿ ಮಾಡಿದ ರಷ್ಯಾ

Please login to join discussion

Recent News

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?
Top Story

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?

by ಪ್ರತಿಧ್ವನಿ
January 28, 2026
ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್
Top Story

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 28, 2026
BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?
Top Story

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

by ಪ್ರತಿಧ್ವನಿ
January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?

January 28, 2026
ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada