• Home
  • About Us
  • ಕರ್ನಾಟಕ
Wednesday, July 9, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಇನ್ನೆಷ್ಟು ಕನ್ನಡದ ಮಕ್ಕಳು ನೀಟ್ ಗೆ ಬಲಿಯಾಗಬೇಕು?

Any Mind by Any Mind
March 2, 2022
in ಕರ್ನಾಟಕ, ದೇಶ
0
ಇನ್ನೆಷ್ಟು ಕನ್ನಡದ ಮಕ್ಕಳು ನೀಟ್ ಗೆ ಬಲಿಯಾಗಬೇಕು?
Share on WhatsAppShare on FacebookShare on Telegram

ಯುದ್ದ ಪೀಢಿತ ಉಕ್ರೇನ್‌ನಲ್ಲಿ ಮಂಗಳವಾರ ರಷ್ಯಾದ ಕ್ಷಿಪಣಿ ದಾಳಿಗೆ ಸಾವನಪ್ಪಿದ ಕನ್ನಡಿಗೆ ನವೀನ್‌ ಶೇಖರಪ್ಪ ಸಾವಿಗೆ ಕರವೇ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣ್‌ ಗೌಡ ರಾಜ್ಯ ಹಾಗೂ ಕೇಂದ್ರ ಸರ್ಕಾರದ ನೀತಿಗಳ ವಿರುದ್ದ ಟ್ವೀಟ್‌ ಮಾಡಿ ಕಿಡಿಕಾರಿದ್ದಾರೆ.

ADVERTISEMENT

ಕನ್ನಡದ ಹುಡುಗ ನವೀನ್ ಶೇಖರಪ್ಪ ಉಕ್ರೇನ್ ನಲ್ಲಿ ರಷ್ಯಾ ಪಡೆಗಳ ದಾಳಿಗೆ ಸಿಲುಕಿ ಕೊಲೆಗೀಡಾಗಿದ್ದಾನೆ.‌ ಈ ಸಾವಿನ ಹೊಣೆ ಹೊರುವವರು ಯಾರು? ಒಂದೆಡೆ ಸೀಟಿಗೆ ಕೋಟಿಗಟ್ಟಲೆ ಹಣ ಬಾಚುವ ಕ್ಯಾಪಿಟೇಷನ್ ಲಾಬಿ, ಇನ್ನೊಂದೆಡೆ ಕನ್ನಡಿಗರ ಹಕ್ಕುಗಳನ್ನು ಕಸಿಯುತ್ತಿರುವ ನೀಟ್ ಎಂಬ ಷಡ್ಯಂತ್ರ. ಬಲಿಯಾಗುತ್ತಿರುವುದು ಕನ್ನಡಿಗರು ಎಂದು ಕಿಡಿಕಾರಿದ್ದಾರೆ.

ಸ್ವಾತಂತ್ರ್ಯನಂತರ ವೈದ್ಯಕೀಯ ವಿಜ್ಞಾನ ಕ್ಷೇತ್ರದಲ್ಲಿ ದೇಶದ ಇತರೆ ರಾಜ್ಯಗಳಿಗಿಂತ ಹೆಚ್ಚು ಪ್ರಗತಿ ಸಾಧಿಸಿರುವುದು ಕರ್ನಾಟಕ ರಾಜ್ಯ. ಒಟ್ಟು 69 ಮೆಡಿಕಲ್ ಕಾಲೇಜುಗಳೊಂದಿಗೆ ದೇಶದಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಆದರೆ ಕನ್ನಡದ ಮಕ್ಕಳಿಗೇ ಮೆಡಿಕಲ್ ಸೀಟು ಇಲ್ಲ. ನೀಟ್ ಹೆಸರಲ್ಲಿ ನಮ್ಮ ಹಕ್ಕುಗಳನ್ನು ಕಿತ್ತುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

21 ಕೋಟಿ ಜನಸಂಖ್ಯೆಯ ಉತ್ತರಪ್ರದೇಶ ರಾಜ್ಯದಲ್ಲಿ 6.5 ಕೋಟಿ ಜನಸಂಖ್ಯೆಯ ಕರ್ನಾಟಕದಲ್ಲಿ ಇರುವಷ್ಟು ಮೆಡಿಕಲ್ ಕಾಲೇಜುಗಳು ಇಲ್ಲ! ನೀಟ್ ಜಾರಿಗೆ ಬಂದಿದ್ದು ಈ ಕಾರಣಕ್ಕೆ. ಕರ್ನಾಟಕದ ಕಾಲೇಜುಗಳಲ್ಲಿ ಉತ್ತರ ಭಾರತೀಯರನ್ನು ತುಂಬುವ ಯೋಜನೆಯೇ ನೀಟ್. ಮತ್ತೇನೂ ಅಲ್ಲ ಎಂದು ಟೀಕಿಸಿದ್ದಾರೆ.

ಕನ್ನಡದ ಹುಡುಗ ನವೀನ್ ಶೇಖರಪ್ಪ ಉಕ್ರೇನ್ ನಲ್ಲಿ ರಷ್ಯಾ ಪಡೆಗಳ ದಾಳಿಗೆ ಸಿಲುಕಿ ಕೊಲೆಗೀಡಾಗಿದ್ದಾನೆ.‌ ಈ ಸಾವಿನ ಹೊಣೆ ಹೊರುವವರು ಯಾರು? ಒಂದೆಡೆ ಸೀಟಿಗೆ ಕೋಟಿಗಟ್ಟಲೆ ಹಣ ಬಾಚುವ ಕ್ಯಾಪಿಟೇಷನ್ ಲಾಬಿ, ಇನ್ನೊಂದೆಡೆ ಕನ್ನಡಿಗರ ಹಕ್ಕುಗಳನ್ನು ಕಸಿಯುತ್ತಿರುವ ನೀಟ್ ಎಂಬ ಷಡ್ಯಂತ್ರ. ಬಲಿಯಾಗುತ್ತಿರುವುದು ಕನ್ನಡಿಗರು.#BanNeet #RIPNaveen

— ನಾರಾಯಣಗೌಡ್ರು.ಟಿ.ಎ | ‌Narayanagowdru T.A. (@narayanagowdru) March 2, 2022

75 ವರ್ಷಗಳಿಂದ ಕನ್ನಡದ ನೆಲದಲ್ಲಿ, ಕನ್ನಡಿಗರ ದುಡ್ಡಿನಲ್ಲಿ, ಕನ್ನಡಿಗರ ಪರಿಶ್ರಮದಿಂದ ಅರವತ್ತಕ್ಕೂ ಹೆಚ್ಚು ಮೆಡಿಕಲ್ ಕಾಲೇಜುಗಳು ಸ್ಥಾಪನೆಯಾಗಿವೆ. ಆದರೆ ನೀಟ್ ನಿಂದಾಗಿ ಮೊದಲಿನ ಹಾಗೆ ಕನ್ನಡಿಗರಿಗೆ ಸುಲಭ ಪ್ರವೇಶವಿಲ್ಲ. ಈ ಯಾವ ವ್ಯವಸ್ಥೆಯನ್ನೂ ಮಾಡಿಕೊಳ್ಳದ ರಾಜ್ಯಗಳ ವಿದ್ಯಾರ್ಥಿಗಳೊಂದಿಗೆ ಪೈಪೋಟಿ ನಡೆಸಬೇಕು.

ನೀಟ್ ನಿಂದಾಗಿ ಮೆಡಿಕಲ್ ಸೀಟು ಸಿಗದೆ ಹಲವಾರು ಪ್ರತಿಭಾವಂತ ಕನ್ನಡದ ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ನಮ್ಮ ಕನ್ನಡದ ಮಕ್ಕಳಿಗೆ ಕರ್ನಾಟಕದಲ್ಲಿಯೇ ಅವಕಾಶ ಸಿಗದೆ ಸಾಯುವಂತೆ ಮಾಡುತ್ತಿರುವ ಈ ಕೆಟ್ಟ ವ್ಯವಸ್ಥೆ ನಮಗೆ ಬೇಕೆ? ಇದೆಂಥ ನ್ಯಾಯ? ಇದನ್ನೆಲ್ಲ ನೋಡಿಕೊಂಡು ನಾವು ಸುಮ್ಮನಿರಬೇಕೆ?

ನೀಟ್ ವಿಷಯದಲ್ಲಿ ತಮಿಳುನಾಡು ಮೊದಲಿನಿಂದಲೂ ಧ್ವನಿ ಎತ್ತುತ್ತ ಬಂದಿದೆ. ನಮ್ಮ ಕರ್ನಾಟಕದ ರಾಜಕಾರಣಿಗಳಿಗೆ ಇದರ ಅರಿವೂ ಇಲ್ಲ. ಕನ್ನಡಿಗರ ಹಿತಾಸಕ್ತಿ ಕಾಪಾಡಬೇಕಾದ ರಾಜಕೀಯ ಪಕ್ಷಗಳು ಕನ್ನಡಿಗರ ಪಾಲಿಗೆ ಸತ್ತು ಹೋಗಿವೆ. ಇದರ ಪರಿಣಾಮವಾಗಿ ಕನ್ನಡದ ಮಕ್ಕಳು ನಲುಗುವಂತಾಗಿದೆ ಎಂದು ಟ್ವೀಟ್‌ ಮಾಡುವ ಮೂಲಕ ತಮ್ಮ ಬೇಸರವನ್ನು ಹೊರಹಾಕಿದ್ದಾರೆ.

Tags: BJPCongress PartyNaveen ShekarappaNEETNEET ExamNEET-JEERussiaRussiaUkraineCrisisUkraineUkraine Crisis and India's StanceUkraineConflictUkraineUnderAttackಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಅತ್ತ ಉಕ್ರೇನ್ನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಕಷ್ಟದಲ್ಲಿದ್ದರೆ, ಇತ್ತ ಚುನಾವಣಾ ಭಾಷಣದಲ್ಲಿ PM ಮೋದಿ ಹೇಳಿದ್ದೇ ಬೇರೆ!

Next Post

ಯುರೋಪಿನಲ್ಲಿ ಅಂತರ್ಗತವಾಗಿರುವ ಜನಾಂಗೀಯ ದ್ವೇಷವನ್ನು ಉಕ್ರೇನ್-ರಷ್ಯಾ ಯುದ್ಧ ಹೊರಹಾಕುತ್ತಿದೆಯೇ?

Related Posts

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
0

ತರುಣ್‌ ಸುಧೀರ್‌ ನಿರ್ಮಾಣದ ಹೊಸ ಚಿತ್ರಕ್ಕೆ ಶಿವಣ್ಣ-ಪ್ರೇಮ್‌ ಸಾಥ್..ʼಏಳುಮಲೆʼ ಟೈಟಲ್‌ ಟೀಸರ್‌ನಲ್ಲಿ ಮಿಂಚಿದ ರಕ್ಷಿತಾ ಸಹೋದರ ರಾಣಾ. ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಪುನೀತ್ ರಂಗಸ್ವಾಮಿ...

Read moreDetails

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

July 9, 2025
Next Post
ಯುರೋಪಿನಲ್ಲಿ ಅಂತರ್ಗತವಾಗಿರುವ ಜನಾಂಗೀಯ ದ್ವೇಷವನ್ನು ಉಕ್ರೇನ್-ರಷ್ಯಾ ಯುದ್ಧ ಹೊರಹಾಕುತ್ತಿದೆಯೇ?

ಯುರೋಪಿನಲ್ಲಿ ಅಂತರ್ಗತವಾಗಿರುವ ಜನಾಂಗೀಯ ದ್ವೇಷವನ್ನು ಉಕ್ರೇನ್-ರಷ್ಯಾ ಯುದ್ಧ ಹೊರಹಾಕುತ್ತಿದೆಯೇ?

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada