• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಗೋವಾ ಚುನಾವಣೆ ಫಲಿತಾಂಶ | ಕಾಂಗ್ರೆಸ್‌ ಬಳಿಕ, ತನ್ನ ಅಭ್ಯರ್ಥಿಗಳನ್ನು ಕಾವಲು ಕಾಯಲು ಮುಂದಾದ ಎಎಪಿ!

ಪ್ರತಿಧ್ವನಿ by ಪ್ರತಿಧ್ವನಿ
March 9, 2022
in ಇದೀಗ
0
ಗೋವಾ ಚುನಾವಣೆ ಫಲಿತಾಂಶ | ಕಾಂಗ್ರೆಸ್‌ ಬಳಿಕ, ತನ್ನ ಅಭ್ಯರ್ಥಿಗಳನ್ನು ಕಾವಲು ಕಾಯಲು ಮುಂದಾದ ಎಎಪಿ!
Share on WhatsAppShare on FacebookShare on Telegram

ಗೋವಾದಲ್ಲಿ ಕಾಂಗ್ರೆಸ್ ತನ್ನ ಶಾಸಕ ಅಭ್ಯರ್ಥಿಗಳನ್ನು ರೆಸಾರ್ಟ್ಗೆ ಸ್ಥಳಾಂತರಿಸಿದ ಒಂದು ದಿನದ ನಂತರ, ಆಮ್ ಆದ್ಮಿ ಪಕ್ಷವು ತನ್ನ ಅಭ್ಯರ್ಥಿಗಳನ್ನು ಕಾವಲು ಕಾಯಲು ಮುಂದಾಗಿದೆ. ರಾಜ್ಯದ ಕೆಲವು ಸ್ಥಳಗಳಲ್ಲಿ ಎಎಪಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ ಎಂದು ಎನ್ಡಿಟಿವಿ ವರದಿ ಮಾಡಿದೆ.

ADVERTISEMENT

ಗೋವಾ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಕಾಂಗ್ರೆಸ್ನ ನೇರ ಹಣಾಹಣಿ ಹೋರಾಟದ ನಡೆಯಲಿದೆ ಎಂಬ ಮುನ್ಸೂಚನೆಯನ್ನು ಚುನಾವಣೋತ್ತರ ಸಮೀಕ್ಷೆಗಳು ಹೊರಬೀಳುತಿದ್ದಂತೆ ಎಎಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಕಾವಲು ಕಾಯಲು ಮುಂದಾಗಿದ್ದಾರೆ. 2017 ರ ಆದ ರಾಜಕೀಯ ಬೆಳವಣಿಗೆ ಪುನರಾವರ್ತನೆಯನ್ನು ತಪ್ಪಿಸಲು ತಮ್ಮ ಅಭ್ಯರ್ಥಿಗಳನ್ನು ಸುರಕ್ಷಿತವಾಗಿ ಕಾವಲು ಕಾಯಲು ಎರಡು ಪಕ್ಷಗಳು ಮುಂದಾಗಿದೆ.

ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಉತ್ತರ ಗೋವಾದ ರೆಸಾರ್ಟ್ಗೆ ಸ್ಥಳಾಂತರಿಸಿದೆ ಎಂದು ವರದಿಯಾಗಿದೆ, ಗುರುವಾರದ ಮತ ಎಣಿಕೆ ಮುಗಿದು ಫಲಿತಾಂಶ ಹೊರಬೀಳುವವರೆಗೆ ಅಲ್ಲಿಯೇ ಇರುತ್ತಾರೆ ಎಂದು ತಿಳಿದು ಬಂದಿದೆ.

ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್ಗೆ ಮೂರು ಸ್ಥಾನಗಳನ್ನು ಗೆಲ್ಲಲಿದೆ ಎಂದು ಎಕ್ಸಿಟ್ ಪೋಲ್ಗಳು ಭವಿಷ್ಯ ನುಡಿದಿವೆ.

ಆಮ್ ಆದ್ಮಿ ಪಕ್ಷವು ಯಾವುದೇ ಸ್ಥಾನ ಗೆಲ್ಲುವುದಿಲ್ಲ ಎಂದು ಎಕ್ಸಿಟ್ ಪೋಲ್ಗಳು ಹೇಳಿವೆ ಆದರೆ ಕಳೆದ ಬಾರಿಯ ಫಲಿತಾಂಶವನ್ನು ಗಮನಿಸಿದರೆ ಕಾಂಗ್ರೆಸ್ ಯಾವುದೇ ಅವಕಾಶಗಳನ್ನುಬಿಟ್ಟುಕೊಡಲು ಸಿದ್ದವಿಲ್ಲ.

ವಿಧಾನಸಭಾ ಚುನಾವಣಾ ಫಲಿತಾಂಶಕ್ಕೆ ಮುನ್ನ ಗೋವಾದಲ್ಲಿರುವ ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ನಿನ್ನೆ ಎನ್ಡಿಟಿವಿಗೆ ತಮ್ಮ ಪಕ್ಷವು “ಅಭ್ಯರ್ಥಿಗಳನ್ನು ಕದಿಯುವವರ” ವಿರುದ್ಧ ಕಾವಲು ಕಾಯುತ್ತಿದೆ ಎಂದು ಹೇಳಿದ್ದರು.

2017 ರ ಚುನಾವಣಾ ಫಲಿತಾಂಶಗಳನ್ನು ಉಲ್ಲೇಖಿಸಿ, ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಕಾಂಗ್ರೆಸ್ ಗೋವಾದಲ್ಲಿ ಸರ್ಕಾರ ರಚಿಸಲು ವಿಫಲವಾಗಿತ್ತು ಆದರೆ ಈಸಲ ಆ ತಪ್ಪು ಮರುಕಳಿಸದಂತೆ ನೋಡಿಕೊಳ್ಳವ ಜವಾಬ್ದಾರಿಯನ್ನು ಕಾಂಗ್ರೆಸ್ ನೋಡಿಕೊಳ್ಳುತ್ತಿದೆ.

Tags: BJPCongress PartyCovid 19ಎಎಪಿಕರೋನಾಕಾಂಗ್ರೆಸ್‌ಕೋವಿಡ್-19ಗೋವಾ ಚುನಾವಣೆನರೇಂದ್ರ ಮೋದಿಫಲಿತಾಂಶಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಉಕ್ರೇನ್ ವಿರುದ್ಧದ ಯುದ್ಧದಲ್ಲಿ ಸಿರಿಯನ್ ಸೈನಿಕರನ್ನು ಬಳಸಿಕೊಳ್ಳುತ್ತಿದೆಯೇ ರಷ್ಯಾ?

Next Post

BWSSBಗೆ ಪ್ರೋರೇಟಾ ಶುಲ್ಕ ಕಟ್ಟದೆ ಪೀಣ್ಯ ಕೈಗಾರಿಕಾ ಕೇಂದ್ರಗಳಿಂದ ಕೋಟಿ ಕೋಟಿ ದೋಖಾ!

Related Posts

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?
Top Story

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

by ಪ್ರತಿಧ್ವನಿ
April 9, 2026
0

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರ ಗ್ರಾಮದಲ್ಲಿ 4 ಎಕರೆ 12 ಗುಂಟೆ ಜಮೀನಿನ ವಿಚಾರದಲ್ಲಿ ಅಕ್ರಮವಾಗಿ ಖಾತೆ ಹಾಗೂ ಪಹಣಿ ತಯಾರಿಸಿ...

Read moreDetails
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

March 30, 2026
Next Post
BWSSBಗೆ ಪ್ರೋರೇಟಾ ಶುಲ್ಕ ಕಟ್ಟದೆ ಪೀಣ್ಯ ಕೈಗಾರಿಕಾ ಕೇಂದ್ರಗಳಿಂದ ಕೋಟಿ ಕೋಟಿ ದೋಖಾ!

BWSSBಗೆ ಪ್ರೋರೇಟಾ ಶುಲ್ಕ ಕಟ್ಟದೆ ಪೀಣ್ಯ ಕೈಗಾರಿಕಾ ಕೇಂದ್ರಗಳಿಂದ ಕೋಟಿ ಕೋಟಿ ದೋಖಾ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada