• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಬೆಂಗಳೂರು | ವಿರಾಟ್ ಕೊಹ್ಲಿ ಜೊತೆ ಸೆಲ್ಫಿಗಾಗಿ ಮೈದಾನಕ್ಕೆ ಅಕ್ರಮವಾಗಿ ಪ್ರವೇಶಿಸಿದ ನಾಲ್ವರ ಬಂಧನ!

Any Mind by Any Mind
March 14, 2022
in ಕ್ರೀಡೆ
0
ಬೆಂಗಳೂರು | ವಿರಾಟ್ ಕೊಹ್ಲಿ ಜೊತೆ ಸೆಲ್ಫಿಗಾಗಿ ಮೈದಾನಕ್ಕೆ ಅಕ್ರಮವಾಗಿ ಪ್ರವೇಶಿಸಿದ ನಾಲ್ವರ ಬಂಧನ!
Share on WhatsAppShare on FacebookShare on Telegram

ಭಾನುವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶ್ರೀಲಂಕಾ ವಿರುದ್ಧದ ಭಾರತ ಟೆಸ್ಟ್ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಅವರೊಂದಿಗೆ ಫೋಟೋ ತೆಗೆಯಲು ಮೈದಾನಕ್ಕೆ ಪ್ರವೇಶಿಸಿದ ಇಬ್ಬರು ಅಪ್ರಾಪ್ತರು ಸೇರಿದಂತೆ ನಾಲ್ವರ ವಿರುದ್ಧ ಬೆಂಗಳೂರು ನಗರ ಪೊಲೀಸರು ಕ್ರಿಮಿನಲ್ ಅತಿಕ್ರಮಣ ಆರೋಪದಡಿ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.

ADVERTISEMENT

ಭಾರತ ಮತ್ತು ಶ್ರೀಲಂಕಾ ನಡುವೆ ಭಾನುವಾರ ಸಂಜೆ ಪಿಂಕ್ ಬಾಲ್ ಕ್ರಿಕೆಟ್ ಟೆಸ್ಟ್ ಪಂದ್ಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿತ್ತು. ಹಗಲು-ರಾತ್ರಿ ಟೆಸ್ಟ್ನಿಂದಾಗಿ ಭಾನುವಾರ ರಾತ್ರಿ 7. 30 ರ ಸುಮಾರಿನಲ್ಲಿ ಕ್ರಿಕೆಟರ್ ಗಳಿಗೆ ವಿಶ್ರಾಂತಿ ನೀಡಲಾಗಿತ್ತು. ವಿರಾಟ್ ಕೊಹ್ಲಿ ವಿಶ್ರಾಂತಿ ಪಡೆಯುತಿದ್ದ ವೇಳೆ ನಾಲ್ವರು ಯುವಕರು ಆಟದ ಮೈದಾನಕ್ಕೆ ಅತಿಕ್ರಮಣ ಪ್ರವೇಶ ಮಾಡಿ ಕೊಹ್ಲಿ ಜೊತೆ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದಿದ್ದಾರೆ. ಈ ವೇಳೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದು ಬಂಧಿಸಿದ್ದಾರೆ.

ಕೋವಿಡ್ -19 ನಿಮಯಮಾನುಸಾರು ಆಟವಾಡುತ್ತಿರುವ ಆಟಗಾರರು, ಯುವಕರು ಅವರ ಕಡೆ ಧಾವಿಸಿದಾಗ ದಿಗ್ಭ್ರಮೆಗೊಂಡರು. ನಾಲ್ವರನ್ನು ಬಂಧಿಸಿ ಸ್ಟೇಡಿಯಂನಿಂದ ಹೊರ ಹಾಕಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಕಬ್ಬನ್ ಪಾರ್ಕ್ ಪೊಲೀಸರು ಅವರ ವಿರುದ್ಧ ಐಪಿಸಿ ಸೆಕ್ಷನ್ 447 (ಕ್ರಿಮಿನಲ್ ಅತಿಕ್ರಮಣ), 269 (ನಿರ್ಲಕ್ಷ್ಯದಿಂದ ಜೀವಕ್ಕೆ ಅಪಾಯಕಾರಿ ಕಾಯಿಲೆಯ ಸೋಂಕನ್ನು ಹರಡುವ ಸಾಧ್ಯತೆ) ಮತ್ತು 271 (ಕ್ವಾರಂಟೈನ್ ನಿಯಮಕ್ಕೆ ಉಲ್ಲಂಘನೆ) ಮತ್ತು ಸೆಕ್ಷನ್ 5(1) ಸಾಂಕ್ರಾಮಿಕ ರೋಗಗಳ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Tags: Covid 19ಕರೋನಾಕೋವಿಡ್-19ನಾಲ್ವರ ಬಂಧನಬೆಂಗಳೂರುವಿರಾಟ್ ಕೊಹ್ಲಿ
Previous Post

ಕಾಶ್ಮೀರ ಪತ್ರಕರ್ತ ‌ಫಹಾದ್ ಷಾ ವಿರುದ್ಧ ಯುಎಪಿಎ ಕೇಸ್‌ ದಾಖಲು, ಒಂದೇ ತಿಂಗಳಲ್ಲಿ ಎರಡು ಬಾರಿ ಬಂಧನ : ವ್ಯಾಪಕ ಖಂಡನೆ

Next Post

ಉತ್ತರಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ ಎಂಬುದಕ್ಕೆ ನಮ್ಮ ಗೆಲುವೇ ಸಾಕ್ಷಿ : ಸಚಿವ ಅಜಯ್ ಮಿಶ್ರಾ

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

April 18, 2026
ಪಂಜಾಬ್ ಕಿಂಗ್ಸ್ ಅಬ್ಬರ: ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್ ಭರ್ಜರಿ ಜಯ, ಅಗ್ರಸ್ಥಾನಕ್ಕೆ ಏರಿಕೆ

ಪಂಜಾಬ್ ಕಿಂಗ್ಸ್ ಅಬ್ಬರ: ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್ ಭರ್ಜರಿ ಜಯ, ಅಗ್ರಸ್ಥಾನಕ್ಕೆ ಏರಿಕೆ

April 16, 2026
RCB ಅನ್‌ಬಾಕ್ಸಿಂಗ್‌.. ಒತ್ತಡಕ್ಕೆ ಸಿಲುಕಿತಾ ಪುರುಷರ ತಂಡ..!?

ಐಪಿಎಲ್ 2026: ಆರ್‌ಸಿಬಿ ದರ್ಬಾರ್ — ಲಕ್ನೋ ವಿರುದ್ಧ ಭರ್ಜರಿ ಜಯ, ಅಂಕಪಟ್ಟಿಯಲ್ಲಿ ಅಗ್ರಸ್ಥಾನ

April 15, 2026
ಐಪಿಎಲ್ ಪಂದ್ಯ ಹಿನ್ನೆಲೆ: ಚಿನ್ನಸ್ವಾಮಿ ಸುತ್ತ ಟ್ರಾಫಿಕ್ ನಿರ್ಬಂಧ – ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

ಐಪಿಎಲ್ ಪಂದ್ಯ ಹಿನ್ನೆಲೆ: ಚಿನ್ನಸ್ವಾಮಿ ಸುತ್ತ ಟ್ರಾಫಿಕ್ ನಿರ್ಬಂಧ – ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

April 15, 2026
Next Post
ಉತ್ತರಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ ಎಂಬುದಕ್ಕೆ ನಮ್ಮ ಗೆಲುವೇ ಸಾಕ್ಷಿ : ಸಚಿವ ಅಜಯ್ ಮಿಶ್ರಾ

ಉತ್ತರಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ ಎಂಬುದಕ್ಕೆ ನಮ್ಮ ಗೆಲುವೇ ಸಾಕ್ಷಿ : ಸಚಿವ ಅಜಯ್ ಮಿಶ್ರಾ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada