ಕರ್ನಾಟಕ ರತ್ನ ಪವರ್ಸ್ಟಾರ್ ಡಾ.ಪುನೀತ್ ರಾಜ್ಕುಮಾರ್ ಜನುಮದಿನ ಸಮೀಪಿಸುತ್ತಿದ್ದು ಈ ಭಾರೀ ಅಪ್ಪು ಇಲ್ಲದ ಜನುಮದಿನವನ್ನು ಅಭಿಮಾನಿಗಳು ಭಾರದ ಮನಸ್ಸಿನಿಂದ ಆಚರಿಸಲು ತಯಾರಿ ನಡೆಸುತ್ತಿದ್ದಾರೆ. ಈ ಮಧ್ಯೆ ಅಪ್ಪು ಅಂಗರಕ್ಷಕರಾದ ಛಲಪತಿರವರು ಪ್ರತಿಧ್ವನಿ ವಿಶೇಷ ಸಂವಾದ ಕಾರ್ಯಕ್ರಮದಲ್ಲಿ ಪುನೀತ್ ರಾಜ್ಕುಮಾರ್ ಬಗೆಗಿನ ಹಲವು ಸಂಗತಿಗಳನ್ನು ಹಂಚಿಕೊಂಡಿದ್ದಾರೆ.
‘ಟಾಕ್ಸಿಕ್’ ಮತ್ತೆ ಮುಂದೂಡಿಕೆ: ಜೂನ್ 4 ರಿಲೀಸ್ ರದ್ದು! ಕಾರಣವೇನು?
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಮತ್ತೆ ಮುಂದೂಡಿಕೆಯಾಗಿದೆ. ಈ ಕುರಿತು ನಿರ್ಮಾಣ ಸಂಸ್ಥೆ KVN ಪ್ರೋಡ್ಕ್ಶನ್ ಅಧಿಕೃತ ಪ್ರಕಟಣೆ ನೀಡಿದೆ. ಚಿತ್ರವನ್ನು ಮೊದಲಿಗೆ...
Read moreDetails





