• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಗರ್ಭಿಣಿಯರಿಗೆ-ಬಾಣಂತಿಯರಿಗೆ ಅಂಗನವಾಡಿ ಬಂದು ಊಟ ಮಾಡಿ ಎಂದರೆ ಹೇಗೆ? ಅದು ಸಾಧ್ಯವೇ? ನಿಮಗೆ ಸಾಮಾನ್ಯ ಜ್ಞಾನ ಬೇಡವೇ? : ಸ್ಪೀಕರ್ ಕಾಗೇರಿ

ಪ್ರತಿಧ್ವನಿ by ಪ್ರತಿಧ್ವನಿ
March 25, 2022
in ಕರ್ನಾಟಕ
0
ಗರ್ಭಿಣಿಯರಿಗೆ-ಬಾಣಂತಿಯರಿಗೆ ಅಂಗನವಾಡಿ ಬಂದು ಊಟ ಮಾಡಿ ಎಂದರೆ ಹೇಗೆ? ಅದು ಸಾಧ್ಯವೇ? ನಿಮಗೆ ಸಾಮಾನ್ಯ ಜ್ಞಾನ ಬೇಡವೇ? : ಸ್ಪೀಕರ್ ಕಾಗೇರಿ
Share on WhatsAppShare on FacebookShare on Telegram

ಗರ್ಭಿಣಿಯರಿಗೆ ಹಾಗೂ ಬಾಣಂತಿಯರಿಗೆ ಅಂಗನವಾಡಿ ಕೇಂದ್ರಕ್ಕೆ ಬಂದು ಪೌಷ್ಟಿಕ ಆಹಾರ ಪಡೆದುಕೊಳ್ಳುವ  ಆದೇಶದ ವಿರುದ್ಧ ಗರಂ ಆದ ಸ್ವತಃ  ಸ್ಪೀಕರ್ ಕಾಗೇರಿ, “ಗರ್ಭಿಣಿಯರು, ಬಾಣಂತಿಯರು ಅಂಗನವಾಡಿಗೆ ಹೋಗಿ ಊಟ ಮಾಡಿಕೊಂಡು ಬರಬೇಕು ಎಂದರೆ ಹೇಗೆ? ಅದು ಸಾಧ್ಯ ಆಗುತ್ತಾ ಇಲ್ಲವೋ ಎಂಬುದು ಸಾಮಾನ್ಯ ಜ್ಞಾನಕ್ಕೂ ಬರುವುದಿಲ್ಲವೇ? ಎಂದು ಸಚಿವರಿಗೆ ಪ್ರಶ್ನಿಸಿದ್ದಾರೆ.

ADVERTISEMENT

ವಿಧಾಸಭೆ ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ಈ ಕುರಿತು ಪ್ರಸ್ತಾಪಿಸಿದ ಶೃಂಗೇರಿ ಶಾಸಕ ರಾಜೇಗೌಡ,  “ಸರ್ಕಾರದ ಈ ನಿಯಮದಿಂದಾಗಿ ಮಲೆನಾಡು ಭಾಗದ ಗರ್ಭಿಣಿಯರು, ಬಾಣಂತಿಯರು 2-3 ಕಿ.ಮೀ ಮೀಟರ್ ಊಟಕ್ಕಾಗಿ ಹೋಗಬೇಕಾಗುತ್ತದೆ. ಸರಿ ಇಲ್ಲದ ರಸ್ತೆಯಲ್ಲಿ ವಾಹನವೇರಿ ಗರ್ಭಿಣಿಯರು ನಿತ್ಯ ಊಟಕ್ಕಾಗಿ ಅಂಗನವಾಡಿ ಕೇಂದ್ರಕ್ಕೆ ಬರಲು ಸಾಧ್ಯವೇ?” ಎಂದು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಹಾಳಪ್ಪ ಆಚಾರ್ ” ಪೌಷ್ಟಿಕ ಆಹಾರವನ್ನು ಮನೆಗೆ ನೀಡಲಾಗುತ್ತಿತ್ತು. ಆದರೆ ಗರ್ಭಿಣಿಯರಿಗೆ ಕೊಡುವ ಪೌಷ್ಟಿಕ ಆಹಾರ ಅವರಿಗೆ ಲಭ್ಯವಾಗಲ್ಲ, ಬದಲಾಗಿ ಮನೆಯಲ್ಲಿ ಇದ್ದವರು ಹಂಚಿಕೊಳ್ಳುತ್ತಾರೆ. ಈ ಕಾರಣಕ್ಕಾಗಿ ವರದಿ ಆಧಾರದಲ್ಲಿ 2017ರಲ್ಲಿ ನಿಯಮ ಬದಲಾವಣೆ ಮಾಡಲಾಗಿದೆ” ಎಂದು ಉತ್ತರಿಸಿದರು.

ಯಾವ ವರದಿ ಯಾವ ಕಾರಣಕ್ಕಾಗಿ ಕೊಟ್ಟಿದ್ದಾರೋ ಗೊತ್ತಿಲ್ಲ. ಬಾಣಂತಿಯರು ಹಾಸಿಗೆಯಿಂದ ಏಳಲು ಎಷ್ಟು ಸಮಯ ಬೇಕು ಎಂದು ಗೊತ್ತಿದೆ ನಮಗೆಲ್ಲಾ. ಅವರಿಗೆ ಅಂಗನವಾಡಿ ಬಂದು ಊಟ ಮಾಡಿ ಹೋಗಿ ಎಂದರೆ ಹೇಗೆ? ಅದು ಸಾಧ್ಯ ಆಗುತ್ತಾ ಇಲ್ಲವೋ ಎಂಬುದು ಸಾಮಾನ್ಯ ಜ್ಞಾನಕ್ಕೂ ಬರುವುದಿಲ್ಲವೇ?  ಎಂದು ಪ್ರಶ್ನಿಸಿದರು.

ಈ ವರದಿಯನು  ಸರಿ ಮಾಡಿ ಎಂದು ಸಚಿವ ಹಾಲಪ್ಪ ಆಚಾರ್ ಗೆ ಸೂಚನೆ ನೀಡಿದ ಸ್ಪೀಕರ್, ಕೇಂದ್ರದ ಗೈಡ್ ಲೈನ್ ಏನಾದರೂ ಇದ್ದರೆ ಅವರಿಗೆ ಬರೆಯಿರಿ. ಕೇಂದ್ರದಲ್ಲಿ ಕೂತುಕೊಂಡವರಿಗೆ ವ್ಯವಹಾರಿಕ‌ ಜ್ಞಾನ ಇಲ್ಲವೇ? ಸೀರಿಯಸ್ಸಾಗಿ ಕ್ರಮ ಕೈಗೊಳ್ಳಬೇಕು ಎಂದು ಸಚಿವರಿಗೆ ಸೂಚನೆ ನೀಡಿದರು.

Tags: BJPCongress PartyCovid 19ಅಂಗನವಾಡಿಊಟಎಚ್ ಡಿ ಕುಮಾರಸ್ವಾಮಿಗರ್ಭಿಣಿಯರಿಗೆಬಾಣಂತಿಯರಿಗೆಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯಸ್ಪೀಕರ್ ಕಾಗೇರಿ
Previous Post

ರಾಜ್ಯದಲ್ಲಿ ಇಂದಿನಿಂದ 3 ದಿನಗಳ ಕಾಲ ಗುಡುಗು ಸಹಿತ ಮಳೆ!

Next Post

“ಭಯೋತ್ಪಾದಕ ಸಂಘಟನೆಗಳನ್ನು ಬೆಂಬಲಿಸುವವರು ಕಾಶ್ಮೀರ ಫೈಲ್ಸ್ ಚಿತ್ರವನ್ನು ಟೀಕಿಸುತ್ತಾರೆ” : ವಿವೇಕ್ ಅಗ್ನಿಹೋತ್ರಿ

Related Posts

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ
Top Story

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

by ಪ್ರತಿಧ್ವನಿ
February 1, 2026
0

ನವದೆಹಲಿ: ಇಂದು ಕೇಂದ್ರ ಸರ್ಕಾರ 2026ರ ಬಜೆಟ್‌ ಮಂಡನೆ ಮಾಡಿದ್ದು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರು ತಮ್ಮ ದಾಖಲೆಯ 9ನೇ ಬಜೆಟ್‌ನಲ್ಲಿ ಹಲವು ಮಹತ್ವದ...

Read moreDetails
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

February 1, 2026
Next Post
“ಭಯೋತ್ಪಾದಕ ಸಂಘಟನೆಗಳನ್ನು ಬೆಂಬಲಿಸುವವರು ಕಾಶ್ಮೀರ ಫೈಲ್ಸ್ ಚಿತ್ರವನ್ನು ಟೀಕಿಸುತ್ತಾರೆ” : ವಿವೇಕ್ ಅಗ್ನಿಹೋತ್ರಿ

"ಭಯೋತ್ಪಾದಕ ಸಂಘಟನೆಗಳನ್ನು ಬೆಂಬಲಿಸುವವರು ಕಾಶ್ಮೀರ ಫೈಲ್ಸ್ ಚಿತ್ರವನ್ನು ಟೀಕಿಸುತ್ತಾರೆ" : ವಿವೇಕ್ ಅಗ್ನಿಹೋತ್ರಿ

Please login to join discussion

Recent News

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ
Top Story

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

by ಪ್ರತಿಧ್ವನಿ
February 1, 2026
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

February 1, 2026
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada